Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಯಾವುದೇ ಕಾರಣಕ್ಕೂ ಭಾರತವನ್ನ ಪ್ರಚೋದಿಸುವುದಿಲ್ಲ; ತಣ್ಣಗಾದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ

Public TV
Last updated: September 22, 2023 10:07 am
Public TV
Share
2 Min Read
Justin Trudeau 3
SHARE

ಒಟ್ಟಾವಾ: ಭಾರತ ಹಾಗೂ ಕೆನಡಾ (India And Canada) ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಆರೋಪ ಮಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಈಗ ಭಾರತದ ಪರ ಮೃದುವಾಗಿ ಮಾತನಾಡಿದ್ದಾರೆ.

Bharat is big enough now that a PM of a developed country is being grilled daily. Trudu @JustinTrudeau is under frustration .????#canadaindia

pic.twitter.com/1k9NCMLEmi

— Dr.Monika Langeh (@drmonika_langeh) September 21, 2023

ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ಭಾರತವು ಅಭಿವೃದ್ಧಿ ಪ್ರಧಾನ ದೇಶವಾಗಿದೆ, ನಾವು ಯಾವುದೇ ಕಾರಣಕ್ಕೂ ಭಾರತವನ್ನು ಪ್ರಚೋದಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಜಸ್ಟಿನ್‌ ಟ್ರುಡೋ ತಿಳಿಸಿದ್ದಾರೆ. ಇದನ್ನೂ ಓದಿ: ಕೆನಡಾದಲ್ಲಿ ಗ್ಯಾಂಗ್‌ವಾರ್‌ – ಖಲಿಸ್ತಾನಿ ಭಯೋತ್ಪಾದಕ ಹತ್ಯೆ

Justin Trudeau 2

ಮುಂದುವರಿದು, ಭಾರತ ಅಭಿವೃದ್ಧಿ ಪ್ರಧಾನ ದೇಶ ಎಂಬುದರಲ್ಲಿ ಎರಡು ಮಾತಿಲ್ಲ. ಅಂತಹ ದೇಶದೊಂದಿಗೆ ನಾವು ಜೊತೆಗೂಡಿ ಪ್ರಾದೇಶಿಕ ಹಾಗೂ ಜಾಗತಿಕ ಏಳಿಗೆ ದಿಸೆಯಲ್ಲಿ ಕೆಲಸ ಮಾಡುವ ಅಗತ್ಯವಿದೆ. ಹಾಗಾಗಿ, ನಾವು ಪ್ರಚೋದನೆ ನೀಡುವ ಹಾಗೂ ಯಾವುದೇ ಸಮಸ್ಯೆ ಸೃಷ್ಟಿಸುವ ಪ್ರಯತ್ನ ಮಾಡುವುದಿಲ್ಲ. ಕೆನಡಿಯನ್ನರು (Canadians) ಮತ್ತು ನಮ್ಮ ಮೌಲ್ಯಗಳನ್ನು ರಕ್ಷಿಸುವುದಕ್ಕೆ ನಾವು ಪ್ರಾಮುಖ್ಯತೆ ನೀಡುತ್ತೇವೆ ಎಂದು ಮೃದುವಾಗಿ ಮಾತನಾಡಿದ್ದಾರೆ.

khalistan terrorist

ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ಕೆನಡಾದ ನಾಗರಿಕ ಎಂದು ಪರಿಗಣಿಸಿ ಜಸ್ಟಿನ್‌ ಟ್ರುಡೋ ಭಾರತದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆತನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಕೆನಡಾ ನಾಗರಿಕರ ಹಕ್ಕುಗಳನ್ನು ಹಾಗೂ ದೇಶದ ಮೌಲ್ಯಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ, ಯಾವುದೇ ಕಾರಣಕ್ಕೆ ಭಾರತಕ್ಕೆ ಪ್ರಚೋದನೆ ನೀಡುವುದಿಲ್ಲ ಎಂದು ನಯವಾಗಿ ಹೇಳುತ್ತಲೇ ಈ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಅಜರ್‌ಬೈಜಾನ್, ಅರ್ಮೇನಿಯನ್ ಪ್ರತ್ಯೇಕತಾವಾದಿಗಳ ನಡುವಿನ ಯುದ್ಧ ಅಂತ್ಯ

Justin Trudeau 1

ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನ ಉಚ್ಚಾಟನೆಗೊಳಿಸಿದ ಬಳಿಕ ಭಾರತವೂ ಹಲವು ಕ್ರಮಗಳ ಮೂಲಕ ತಿರುಗೇಟು ನೀಡಿದೆ. ಭಾರತದಲ್ಲಿರುವ ಕೆನಡಾ ರಾಯಭಾರಿಯನ್ನ ಉಚ್ಚಾಟನೆ ಮಾಡುವ ಜೊತೆಗೆ ಕೆನಡಾ ನಾಗರಿಕರಿಗೆ ವೀಸಾ ನೀಡುವುದನ್ನೂ ಸ್ಥಗಿತಗೊಳಿಸಿದೆ. ಇನ್ನು ಹರ್ದೀಪ್ ಸಿಂಗ್‌ ನಿಜ್ಜರ್‌ ಹತ್ಯೆಯ ವಿಚಾರಕ್ಕೆ ಸಂಬಂಧಿಸಿದಂತೆ ಅಮೆರಿಕ ಮಧ್ಯಪ್ರವೇಶಿಸಿದ್ದು, ತನಿಖೆಗೆ ಭಾರತ ಸಹಕರಿಸಲಿ ಎಂದಿದೆ. ಮತ್ತೊಂದೆಡೆ, ಕೆನಡಾ ಆರೋಪ ಮಾಡುವ ಬದಲು ಸಾಕ್ಷ್ಯ ಒದಗಿಸಲಿ ಎಂದು ಭಾರತ ಪ್ರತ್ಯುತ್ತರ ಕೊಟ್ಟಿದೆ.

ಇತ್ತೀಚೆಗಷ್ಟೇ ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಖಲಿಸ್ತಾನಿಗಳ ಅಟ್ಟಹಾಸನ್ನೆ ಬ್ರೇಕ್‌ ಹಾಕುವ ಬಗ್ಗೆ ಕೆನಡಾ ಪ್ರಧಾನಿಯವರೊಂದಿಗೆ ನೇರ ಮಾತುಕತೆ ನಡೆದಿತ್ತು.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:CanadianCanadian citizenJoe BedenJustin TrudeauKhalistani Terroristnarendra modiಅಮೆರಿಕಾಕೆನಡಾಖಲಿಸ್ತಾನಿಜಸ್ಟಿನ್ ಟ್ರುಡೋಜೋ ಬೈಡನ್ನರೇಂದ್ರ ಮೋದಿಭಾರತ
Share This Article
Facebook Whatsapp Whatsapp Telegram

Cinema Updates

Saiyaara
200 ಕೋಟಿ ಕ್ಲಬ್ ಸೇರಿದ ಸೆನ್ಸೇಷನ್ `ಸೈಯಾರ’
Bollywood Cinema Latest Top Stories
Pratham 01
ನಟ ಪ್ರಥಮ್‌ಗೆ ಡ್ಯಾಗರ್ ತೋರಿಸಿ ಜೀವಬೆದರಿಕೆ – ಬಾಸ್‌ ಬಗ್ಗೆ ಮಾತಾಡ್ತೀಯಾ ಅಂತ ಅವಾಜ್‌
Bengaluru City Chikkaballapur Cinema Crime Districts Karnataka Latest Main Post Sandalwood
Darshan Bengaluru Airport
ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್
Bengaluru City Cinema Latest Main Post Sandalwood
SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories

You Might Also Like

R Ashok 1
Bengaluru City

ಮಹಾರಾಜರಿಗೂ, ಮುಡಾ ಸೈಟ್ ಕೊಳ್ಳೆ ಹೊಡೆದವರಿಗೂ ಹೋಲಿಕೆ ಮಾಡಬಾರದು: ಆರ್.ಅಶೋಕ್ ಲೇವಡಿ

Public TV
By Public TV
5 minutes ago
Ind vs Pak 2
Cricket

Asia Cup T20 | ಏಷ್ಯಾ ಕಪ್‌ ಟೂರ್ನಿಗೆ ದಿನಾಂಕ ಪ್ರಕಟ; ಭಾರತ – ಪಾಕ್ ಕದನಕ್ಕೆ ಮುಹೂರ್ತ ಫಿಕ್ಸ್!

Public TV
By Public TV
29 minutes ago
CHIKKAMAGALURU RAIN
Chikkamagaluru

ಗಾಳಿ ಮಳೆ ಅಬ್ಬರಕ್ಕೆ ಮನೆ ಮೇಲೆ ಉರುಳಿದ ಬೃಹತ್ ಮರ – ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ತೆರವು

Public TV
By Public TV
41 minutes ago
Bengaluru Kidnap
Bengaluru City

ಯುವತಿ ಮಾತು ನಂಬಿ ಬಂದ ಯುವಕನ ಕಿಡ್ನ್ಯಾಪ್‌; 2.50 ಕೋಟಿಗೆ ಡಿಮ್ಯಾಂಡ್ ಮಾಡಿದ್ದ ನಾಲ್ವರು ಅರೆಸ್ಟ್

Public TV
By Public TV
53 minutes ago
Anekal Murder
Bengaluru City

ಚಿಕ್ಕಪ್ಪನಿಂದಲೇ ಅಣ್ಣನ ಮಕ್ಕಳ ಕ್ರೂರ ಹತ್ಯೆ – ಇಬ್ಬರು ಸಾವು, 5 ವರ್ಷದ ಮಗು ಜೀವನ್ಮರಣ ಹೋರಾಟ

Public TV
By Public TV
1 hour ago
Upendra Dwivedi
Latest

ಪಾಕ್‌ ಉಗ್ರವಾದಕ್ಕೆ ಆಪರೇಷನ್ ಸಿಂಧೂರ ನೇರ ಸಂದೇಶ ರವಾನಿಸಿದೆ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?