Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊನೆಯಲ್ಲಿ ಕಾರ್ತಿಕ್ ಸಿಕ್ಸರ್, ಕ್ಲೀನ್ ಸ್ವೀಪ್ ಗೈದು ಸರಣಿ ಗೆದ್ದ ಟೀಂ ಇಂಡಿಯಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಕೊನೆಯಲ್ಲಿ ಕಾರ್ತಿಕ್ ಸಿಕ್ಸರ್, ಕ್ಲೀನ್ ಸ್ವೀಪ್ ಗೈದು ಸರಣಿ ಗೆದ್ದ ಟೀಂ ಇಂಡಿಯಾ

Cricket

ಕೊನೆಯಲ್ಲಿ ಕಾರ್ತಿಕ್ ಸಿಕ್ಸರ್, ಕ್ಲೀನ್ ಸ್ವೀಪ್ ಗೈದು ಸರಣಿ ಗೆದ್ದ ಟೀಂ ಇಂಡಿಯಾ

Public TV
Last updated: December 24, 2017 11:05 pm
Public TV
Share
2 Min Read
DHONI KARTHIK
SHARE

ಮುಂಬೈ: ಮೂರನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 5 ವಿಕೆಟ್ ಗಳಿಂದ ಗೆಲ್ಲುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಗೆಲ್ಲಲು 136 ರನ್ ಗಳ ಸವಾಲನ್ನು ಪಡೆದ ಭಾರತ 20 ಓವರ್ 19.2 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿಯನ್ನು ಮುಟ್ಟಿತು.

16.1 ಓವರ್ ಗಳಲ್ಲಿ 108 ರನ್ ಗಳಿಸಿದಾಗ ಪಾಂಡ್ಯ ಔಟಾದಾಗ ಶ್ರೀಲಂಕಾದ ಗೆಲುವಿನ ಆಸೆ ಚಿಗುರಿತ್ತು. ಕೊನೆಯಲ್ಲಿ 18 ಎಸೆತಕ್ಕೆ 20 ರನ್ ಬೇಕಿದ್ದರೆ ನಂತರದ ಓವರ್ ನಲ್ಲಿ 12 ಎಸೆತಕ್ಕೆ 15 ರನ್ ಬೇಕಿತ್ತು.

ಪ್ರದೀಪ್ ಎಸೆದ 19ನೇ ಓವರಿನ ಮೊದಲ ಎಸೆತವನ್ನು ಕಾರ್ತಿಕ್ ಸಿಕ್ಸರ್ ಅಟ್ಟಿದ್ದರಿಂದ ಪಂದ್ಯದ ರೋಚಕ ಚಿತ್ರಣ ಬದಲಾಯಿತು. ಕೊನೆಯ ಓವರ್ ನಲ್ಲಿ 6 ಎಸೆತಕ್ಕೆ 3 ರನ್ ಬೇಕಿತ್ತು. ಮೊದಲ ಎಸೆತದಲ್ಲಿ ಮ್ಯಾಚ್ ಫಿನಿಶರ್ ಧೋನಿ ಎರಡು ರನ್ ಹೊಡೆದರೆ ಎರಡನೇ ಎಸೆತವನ್ನು ಬೌಂಡರಿಗೆ ಅಟ್ಟಿ ಸರಣಿಯನ್ನು ಗೆದ್ದುಕೊಟ್ಟರು.

ಕೆಎಲ್ ರಾಹುಲ್ 4 ರನ್ ಗಳಿಸಿ ಔಟಾದರೆ ರೋಹಿತ್ ಶರ್ಮಾ 27 ರನ್(20 ಎಸೆತ, 4 ಬೌಂಡರಿ, 1 ಸಿಕ್ಸರ್) ಹೊಡೆದು ಔಟಾದರು. ಉತ್ತಮವಾಗಿ ಆಡುತ್ತಿದ್ದ ಶ್ರೇಯಸ್ ಅಯ್ಯರ್ 30 ರನ್(32 ಎಸೆತ, 1 ಬೌಂಡರಿ, 1 ಸಿಕ್ಸರ್) ಸಿಡಿಸಿ ಔಟಾದರು.

ಮನಿಷ್ ಪಾಂಡೆ 32 ರನ್(29 ಎಸೆತ, 4 ಬೌಂಡರಿ) ಹೊಡೆದರೆ ಹಾರ್ದಿಕ್ ಪಾಂಡ್ಯ 4 ರನ್ ಗೊಳಿಸಿ ಔಟಾದರು. ಕೊನೆಯಲ್ಲಿ ಕಾರ್ತಿಕ್ ಮತ್ತು ಧೋನಿ ಮುರಿಯದ 6ನೇ ವಿಕೆಟ್ ಗೆ 31 ರನ್ ಜೊತೆಯಾಟವಾಡಿ ಪಂದ್ಯವನ್ನು ಗೆಲ್ಲಿಸಿಕೊಟ್ಟರು. ಕಾರ್ತಿಕ್ 18 ರನ್(12 ಎಸೆತ, 1 ಬೌಂಡರಿ), ಧೋನಿ 16 ರನ್(10 ಎಸೆತ, 2 ಬೌಂಡರಿ) ಹೊಡೆದರು.

IND VS SL 3 T20 7

ಆರಂಭದಿಂದಲೇ ವಿಕೆಟ್ ಪತನ:
ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಲಂಕಾ ಆರಂಭದಲ್ಲಿ 8 ರನ್ ಗಳಿಸಿದ್ದಾಗ ಮೊದಲ ವಿಕೆಟ್ ಪತನಗೊಂಡಿತ್ತು. 85 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ 7ನೇ ವಿಕೆಟ್ ಗೆ ಗುಣರತ್ನೆ ಮತ್ತು ಶನುಕ 26 ರನ್ ಜೊತೆಯಾಟ ವಾಡಿದ್ದರೆ, ಮುರಿಯದ 8ನೇ ವಿಕೆಟ್ ಗೆ ಶನುಕ ಮತ್ತು ಧನಂಜಯ 24 ರನ್ ಜೊತೆಯಾಟವಾಡಿದ್ದರಿಂದ ತಂಡದ ಮೊತ್ತ 20 ಓವರ್ ಗಳಿಗೆ 7 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಿತು.

ಗುಣರತ್ನೆ 36 ರನ್(37 ಎಸೆತ, 3 ಬೌಂಡರಿ), ಶನುಕ 29 ರನ್(24 ಎಸೆತ, 2 ಸಿಕ್ಸರ್) ಮಧ್ಯಮ ಕ್ರಮಾಂಕದಲ್ಲಿ ಸಮರವಿಕ್ರಮ 21 ರನ್(17 ಎಸೆತ, 3 ಬೌಂಡರಿ) ಹೊಡೆದರು. ಜಯದೇವ್ ಉನದ್ಕತ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್, ಇಂದು ಮೊದಲ ಪಂದ್ಯ ಆಡಿದ ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದರು.

ಈ ಪಂದ್ಯದಲ್ಲಿ 2 ವಿಕೆಟ್ ಕಿತ್ತು ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಜಯದೇವ್ ಉನದ್ಕತ್ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಲಂಕಾ ಪ್ರವಾಸದಲ್ಲೂ ಭಾರತ ಟೆಸ್ಟ್, ಏಕದಿನ, ಟಿ20 ಸರಣಿಯನ್ನು ಗೆದ್ದುಕೊಂಡಿತ್ತು. ಈಗ ಭಾರತದ ಲಂಕಾ ಪ್ರವಾಸದಲ್ಲೂ ಎಲ್ಲ ಮೂರು ಮಾದರಿಯ ಸರಣಿಯನ್ನು ಗೆದ್ದುಕೊಂಡಿದೆ. ಕಟಕ್ ನಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು 93 ರನ್ ಗಳಿಂದ ಭಾರತ ಜಯಗಳಿಸಿದ್ದರೆ, ಇಂದೋರ್ ನಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು 88 ರನ್ ಗಳಿಂದ ಜಯಗಳಿಸಿತ್ತು.

team india 3

IND VS SL 3 T20 17

IND VS SL 3 T20 16

IND VS SL 3 T20 15

IND VS SL 3 T20 14

IND VS SL 3 T20 13

IND VS SL 3 T20 12

IND VS SL 3 T20 10

IND VS SL 3 T20 9

IND VS SL 3 T20 6

IND VS SL 3 T20 5

IND VS SL 3 T20 4

IND VS SL 3 T20 3

IND VS SL 3 T20 2

IND VS SL 3 T20 1

TAGGED:cricketdhonimumbaiPublic TVRohit SharmaSri Lankat20Team indiaಕ್ರಿಕೆಟ್ಟಿ20ಟೀಂ ಇಂಡಿಯಾಧೋನಿಪಬ್ಲಿಕ್ ಟಿವಿಮುಂಬೈರೋಹಿತ್ ಶರ್ಮಾಶ್ರೀಲಂಕಾ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
7 minutes ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
35 minutes ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
59 minutes ago
DK Shivakumar
Bengaluru City

ಕುರ್ಚಿ ಆಸೆಗಾಗಿ ಡಿಕೆಶಿ ವಿರೋಧಿ ಬಣದ ನಾಯಕರನ್ನು ಹೊಂಚು ಹಾಕಿ, ಸಂಚು ರೂಪಿಸಿ ಮುಗಿಸುತ್ತಿದ್ದಾರೆ: ಜೆಡಿಎಸ್ ಕಿಡಿ

Public TV
By Public TV
2 hours ago
Russian firms india
Latest

ರಷ್ಯಾ, ಇರಾನ್‌ ತೈಲ ಖರೀದಿಗೆ ಭಾರತಕ್ಕೆ ಅವಕಾಶ ನೀಡುವ ವಿನಾಯಿತಿಯಲ್ಲಿ ಬದಲಾವಣೆ ಮಾಡಲ್ಲ: ಅಮೆರಿಕ

Public TV
By Public TV
2 hours ago
Raichuru Accident 1
Districts

ಮಂತ್ರಾಲಯ ಬಳಿ ಭೀಕರ ಅಪಘಾತ – ಮೂರು ವರ್ಷದ ಮಗು ಸೇರಿ 8 ಜನ ದುರ್ಮರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?