Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮೋದಿ ಸರ್ಕಾರದ ನೀತಿಗಳಿಂದಲೇ ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿದೆ: ನಿರ್ಮಲಾ ಸೀತಾರಾಮನ್

Public TV
Last updated: August 10, 2023 4:42 pm
Public TV
Share
2 Min Read
NIRMALA SITHARAMAN
SHARE

ನವದೆಹಲಿ: ಯುಪಿಎ ಅವಧಿಯಲ್ಲಿ ಭಾರತವನ್ನು ದುರ್ಬಲ ಆರ್ಥಿಕತೆ ಎಂದು ಘೋಷಿಸಲಾಗಿತ್ತು. ಇಂದು ಕೊರೊನಾದಂತಹ ಸಂಕಷ್ಟದ ನಡುವೆಯೂ ಭಾರತ (India) ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿ ಹೊರ ಹೊಮ್ಮಿದೆ. ಇದಕ್ಕೆ ಮೋದಿ (Narendra Modi) ಸರ್ಕಾರದ ನೀತಿಗಳೇ ಕಾರಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ.

ಅವಿಶ್ವಾಸ ನಿರ್ಣಯದ ವಿರುದ್ಧ ಲೋಕಸಭೆಯಲ್ಲಿ (Lok Sabha) ಮಾತನಾಡಿದ ಅವರು, ನಮ್ಮ ಸರ್ಕಾರದ ನೀತಿಗಳಿಂದಾಗಿ ಆರ್ಥಿಕತೆ ಏರಿಕೆಯಾಗಿ ಅಭಿವೃದ್ಧಿಯಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಯೋಜನೆಗಳನ್ನು ನೀಡಲಾಗುವುದು, ಮಾಡಲಾಗುವುದು ಎನ್ನಲಾಗುತ್ತಿತ್ತು. ನಮ್ಮ ಸರ್ಕಾರದ ಅವಧಿಯಲ್ಲಿ ಯೋಜನೆಗಳನ್ನು ನೀಡಿದೆ, ಮಾಡಿದೆ ಎನ್ನಲಾಗುತ್ತಿದೆ. ನೀವು ಜನರಿಗೆ ಕನಸುಗಳನ್ನು ತೋರಿಸುತ್ತೀರಿ. ನಾವು ಅವರ ಕನಸುಗಳನ್ನು ನನಸಾಗಿಸುತ್ತಿದ್ದೇವೆ ಎಂದರು. ಇದನ್ನೂ ಓದಿ: ಶ್ರೀಲಂಕಾದಲ್ಲಿರುವ ಅಶೋಕ ವಾಟಿಕಾದ ವಿಶೇಷತೆ ಏನು?, ಏನಿದು ಸೀತಾಗಂಗಾ?

2014 ಮತ್ತು 2019ರಲ್ಲಿ ಯುಪಿಎ (UPA) ವಿರುದ್ಧ ಜನರು ಅವಿಶ್ವಾಸ ಮಂಡಿಸಿ ಯುಪಿಎ ಸೋಲಿಸಿದರು. 2024ರಲ್ಲೂ ಇದೇ ಪರಿಸ್ಥಿತಿ ಇರಲಿದೆ. ಯುಪಿಎ ಹೆಸರನ್ನು ಬದಲಾಯಿಸುವ ಅಗತ್ಯ ಏನಿತ್ತು? ಎಂದು ಗೃಹ ಸಚಿವರು ಕೇಳಿದರು. ಅದು ಒಂದು ಅದ್ಭುತವಾದ ಏಕತೆ. ಅವರು ಪರಸ್ಪರ ವಿರುದ್ಧ ಅಥವಾ ಒಟ್ಟಿಗೆ ಹೋರಾಡುತ್ತಿದ್ದಾರೆ ಅವರನ್ನು ಅರ್ಥಮಾಡಿಕೊಳ್ಳುವುದು ಕಷ್ಟ ಎಂದು ಹೇಳಿದರು. ಇದನ್ನೂ ಓದಿ: ಇನ್ನು ಮುಂದೆ UPI Lite ನಲ್ಲಿ ಪಿನ್‌ ಹಾಕದೇ 500 ರೂ. ಸೆಂಡ್‌ ಮಾಡಿ – ರೆಪೋ ದರದಲ್ಲಿ ಇಲ್ಲ ಬದಲಾವಣೆ

ಕರ್ನಾಟಕದ ಆರೋಗ್ಯ ಸಚಿವರು ದೆಹಲಿಯ (Delhi) ಮೊಹಲ್ಲಾ ಕ್ಲಿನಿಕ್ ನೋಡಲು ದೆಹಲಿಗೆ ಬಂದರು. ಅವುಗಳನ್ನು ನೋಡಿ ವಿಶೇಷವೇನೂ ಇಲ್ಲ ಮತ್ತು ನಾವು ನಿರಾಶೆಗೊಂಡಿದ್ದೇವೆ ಎಂದು ಹೇಳಿದರು. ಇದು ಅವರ ಹೋರಾಟದ ಉದಾಹರಣೆಗಳಲ್ಲಿ ಒಂದು ಎಂದು ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆ ಉಲ್ಲೇಖಿಸಿ ವಿಪಕ್ಷಗಳ ವಿರುದ್ಧ ವ್ಯಂಗ್ಯವಾಡಿದರು. ಇದನ್ನೂ ಓದಿ: ಪ್ರಧಾನಿ ಪರಮಾತ್ಮನಲ್ಲ, ಮೋದಿ ದೇವರಲ್ಲ, ಸದನಕ್ಕೆ ಬಂದು ಮಾತನಾಡಲಿ: ಖರ್ಗೆ ಕೆಂಡ

ಬೆಲೆ ಏರಿಕೆ ನಿಯಂತ್ರಣದಲ್ಲೂ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಟೊಮೊಟೋ ಬೆಲೆ ಏರಿಕೆ ಪರಿಸ್ಥಿತಿಯನ್ನು ನಿವಾರಿಸಲು ನ್ಯಾಷನಲ್ ಕೋ ಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಸಿಸಿಎಫ್) ದೆಹಲಿ-ಎನ್‌ಸಿಆರ್‌ನಲ್ಲಿ ಈ ವಾರಾಂತ್ಯದಲ್ಲಿ ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಾಟವನ್ನು ನಡೆಸಲಿದೆ ಎಂದು ಹೇಳಿದರು. ಇದನ್ನೂ ಓದಿ: ದೆಹಲಿಯ ಕೆಂಪು ಕೋಟೆ, ರಾಜ್‍ಘಾಟ್‍ನಲ್ಲಿ ಸೆಕ್ಷನ್ 144 ಜಾರಿ

ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಕರ್ನಾಟಕದಿಂದ ಟೊಮೆಟೋವನ್ನು ಎನ್‌ಸಿಸಿಎಫ್ ಮತ್ತು ಎನ್‌ಎಎಫ್‌ಇಡಿ ಮುಂತಾದ ಸಹಕಾರ ಸಂಘಗಳ ಮೂಲಕ ವಿತರಿಸಲು ಖರೀದಿಸಲಾಗುತ್ತಿದೆ. ಜುಲೈ 14ರಿಂದ ಬಿಹಾರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ದೆಹಲಿ ಮತ್ತು ರಾಜಸ್ಥಾನದಲ್ಲಿ ಈ ವಿಧಾನವನ್ನು ಪ್ರಾರಂಭಿಸಲಾಗಿದೆ. ಹೆಚ್ಚುವರಿಯಾಗಿ, ದೆಹಲಿಯಲ್ಲಿ ಮೊಬೈಲ್ ವ್ಯಾನ್‌ಗಳು ಎನ್‌ಸಿಸಿಎಫ್ ಮತ್ತು ಎನ್‌ಎಎಫ್‌ಇಡಿ ಔಟ್‌ಲೆಟ್‌ಗಳಾಗಿ ಕಾರ್ಯನಿರ್ವಹಿಸುತ್ತವೆ. ಭಾರತವು ಆಮದು ನಿರ್ಬಂಧಗಳನ್ನು ತೆಗೆದುಹಾಕುವ ಮೂಲಕ ನೇಪಾಳದಿಂದ ಟೊಮೆಟೋ ಆಮದನ್ನು ಪ್ರಾರಂಭಿಸಿದೆ ಎಂದರು. ಇದನ್ನೂ ಓದಿ: ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ CJI ಹೊರಗೆ – ರಾಜ್ಯಸಭೆಯಲ್ಲಿ ಮಸೂದೆ ಮಂಡನೆ

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:economylok sabhanarendra modiNew DelhiNirmala Sitharamanಆರ್ಥಿಕತೆನರೇಂದ್ರ ಮೋದಿನವದೆಹಲಿನಿರ್ಮಲಾ ಸೀತಾರಾಮನ್ಲೋಕಸಭೆ
Share This Article
Facebook Whatsapp Whatsapp Telegram

Cinema Updates

Priyanka Chopra
ಬೀಚ್‌ನಲ್ಲಿ ಡೀಪ್‌ ಕಿಸ್‌ – ಪತಿ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಿಯಾಂಕಾ
Bollywood Cinema Latest
Vajreshwari Combines
ಪಾರ್ವತಮ್ಮ ರಾಜ್‌ಕುಮಾರ್ ಕನಸಿನ ಕೂಸಿಗೆ 50 ವರ್ಷ
Cinema Latest Sandalwood Top Stories
Darshan in Thailand 1
ದರ್ಶನ್‌ಗೆ ನೋ ಟೆನ್ಷನ್ – ಜಾಲಿ ಮೂಡಲ್ಲಿ ಥಾಯ್ಲೆಂಡ್‌ನಲ್ಲಿ ಬಿಂದಾಸ್‌ ಪಾರ್ಟಿ
Cinema Latest Sandalwood Top Stories
ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories

You Might Also Like

Mangaluru Loan Fraud Arrest
Crime

ಐಷಾರಾಮಿ ಮನೆಯಲ್ಲೇ ಬಾರ್, ಮಲೇಷ್ಯಾ ಹುಡುಗಿಯರು – ಉದ್ಯಮಿಗಳಿಗೆ 200 ಕೋಟಿ ವಂಚಿಸಿದ್ದ ಕಿಂಗ್‌ಪಿನ್ ಅರೆಸ್ಟ್

Public TV
By Public TV
6 minutes ago
HM Revanna
Bengaluru City

ಮೋದಿ ವರ್ಚಸ್ಸು ಕಡಿಮೆಯಾಗಿರೋದಕ್ಕೆ ಬಿಜೆಪಿ ಫ್ರೀ ಗ್ಯಾರಂಟಿಗಳನ್ನ ಘೋಷಿಸ್ತಿದೆ – ಹೆಚ್.ಎಂ.ರೇವಣ್ಣ

Public TV
By Public TV
15 minutes ago
Uttar Pradesh women suicide
Crime

ವರದಕ್ಷಿಣೆ ಕಿರುಕುಳ ಆರೋಪ – ದೇಹದ ಮೇಲೆ ಡೆತ್‌ನೋಟ್ ಬರೆದು ಮಹಿಳೆ ಆತ್ಮಹತ್ಯೆ

Public TV
By Public TV
37 minutes ago
Kerala Nurse Nimisha Priya
Latest

ನಿಮಿಷಾ ಪ್ರಿಯಾರನ್ನ ಸುರಕ್ಷಿತವಾಗಿ ವಾಪಸ್ ಕರೆತರಲು ಶಕ್ತಿಮೀರಿ ಪ್ರಯತ್ನ – ‘ಸುಪ್ರೀಂ’ಗೆ ಕೇಂದ್ರದಿಂದ ಮಾಹಿತಿ

Public TV
By Public TV
50 minutes ago
Koppal Yoga Teacher Dies by HeartAttack
Districts

ಕೊಪ್ಪಳ | ಹೃದಯಾಘಾತಕ್ಕೆ ಯೋಗ ಶಿಕ್ಷಕ ಬಲಿ – ಎರಡೇ ದಿನದಲ್ಲಿ ಮೂರು ಸಾವು

Public TV
By Public TV
1 hour ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಯ ಹೊಣೆ ಹೊತ್ತಿದ್ದ ಟಿಆರ್‌ಎಫ್‌ನ್ನು ಉಗ್ರ ಸಂಘಟನೆ ಪಟ್ಟಿಗೆ ಸೇರಿಸಿದ ಅಮೆರಿಕ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?