Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ – ಮೋದಿ ಆಡಳಿತದಲ್ಲಿ ಭಾರತ ಸಾಲದ ವಿಶ್ವಗುರು: ಗುಂಡೂರಾವ್

Public TV
Last updated: January 4, 2023 7:29 pm
Public TV
Share
2 Min Read
Dinesh Gundu Rao Narendra Modi
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಆಡಳಿತದಲ್ಲಿ ಭಾರತ ಸಾಲದಲ್ಲಿ ವಿಶ್ವಗುರು ಆಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಡಿನೇಶ್ ಗುಂಡೂರಾವ್ (Dinesh Gundu Rao) ಕೇಂದ್ರ ಸರ್ಕಾರದ (Government Of Inadia) ವಿರುದ್ಧ ಹರಿಹಾಯ್ದಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮೂಲಕ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಿಕ್ಸಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್- ಪ್ರೀತಿ ನಿರಾಕರಿಸಿದ್ರಿಂದ ಕೊಲೆಗೆ ನಿರ್ಧರಿಸಿದ್ದೆ ಎಂದ ಆರೋಪಿ

2
ಸಾಲ‌‌ ಮಾಡಿ ತುಪ್ಪ ತಿನ್ನುವಂತೆ ಮೋದಿ ಆಡಳಿತದಲ್ಲಿ ಗೊತ್ತು ಗುರಿಯಿಲ್ಲದೆ ಸಾಲ ಮಾಡಲಾಗಿದೆ.
ಈ ಸಾಲದಲ್ಲಿ ತುಪ್ಪ ತಿನ್ನುತ್ತಿರುವವರು ಯಾರು ಎಂಬುದೇ ಯಕ್ಷ ಪ್ರಶ್ನೆ?

GDP ಕುಸಿದಿದೆ.
ಅಭಿವೃದ್ಧಿ ಶೂನ್ಯವಾಗಿದೆ.
ಹಾಗಾದರೆ ಆ ಸಾಲ ಎಲ್ಲಿಗೆ ಖರ್ಚಾಗುತ್ತಿದೆ.#PMCares ನಂತೆ ಯಾವುದಾದರೂ ಉಂಡೆನಾಮದ ಸ್ಕೀಮ್‌ಗೆ ಹಣ ಬಳಕೆಯಾಗುತ್ತಿದೆಯೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023

ಟ್ವೀಟ್‌ನಲ್ಲಿ ಏನಿದೆ?
ಮೋದಿ ಆಡಳಿತದಲ್ಲಿ ಭಾರತ ಸಾಲದಲ್ಲಿ ವಿಶ್ವಗುರು ಆಗಿದೆ. ಕಳೆದ 8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ ಮಾಡಿದ್ದೇ ಮೋದಿಯವರ ಸಾಧನೆ. ಯುಪಿಎ (UPA) ಆಡಳಿತದ ಅಂತ್ಯಕ್ಕೆ ಭಾರತದ ಸಾಲ 63,583 ಕೋಟಿ ಇತ್ತು. ಆದರೆ ಮೋದಿಯವರು ಕೇವಲ 8 ವರ್ಷದಲ್ಲಿ ಸಾಲದ ಪ್ರಮಾಣ 1.40 ಲಕ್ಷ ಕೋಟಿಗೆ ಏರಿಸಿದ್ದಾರೆ. ಈ ಸಾಲ ಮಾಡಿರುವುದು ಯಾರ ಉದ್ಧಾರಕ್ಕೆ?

3
ಮನ್‌ಮೋಹನ್ ಸಿಂಗ್ ಸರ್ಕಾರವಿದ್ದಾಗ ಜನರಿಗೆ ಗ್ಯಾಸ್ ಸಬ್ಸಿಡಿ, ರಸಗೊಬ್ಬರ ಸಬ್ಸಿಡಿ, ತೈಲಗಳ ಮೇಲೆ ಅತಿಕಡಿಮೆ ತೆರಿಗೆ ಹಾಗೂ ಅಬಕಾರಿ ಸುಂಕ ವಿಧಿಸಲಾಗುತಿತ್ತು.

ಅಷ್ಟಾದರೂ ದೇಶದ ಸಾಲ 76 ಲಕ್ಷ ಕೋಟಿ ದಾಟಿರಲಿಲ್ಲ.

ಈ ಸರ್ಕಾರದಲ್ಲಿ ಬಹುತೇಕ ಸಬ್ಸಿಡಿಗಳು ರದ್ದಾಗಿವೆ. ತೈಲಗಳ ಮೇಲೆ ವಿಪರೀತ ಎನ್ನುವಷ್ಟು ತೆರಿಗೆ ವಿಧಿಸಲಾಗುತ್ತಿದೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023

ಸಾಲ ಮಾಡಿ ತುಪ್ಪ ತಿನ್ನುವಂತೆ ಮೋದಿ ಆಡಳಿತದಲ್ಲಿ ಗೊತ್ತು ಗುರಿಯಿಲ್ಲದೆ ಸಾಲ ಮಾಡಲಾಗಿದೆ. ಈ ಸಾಲದಲ್ಲಿ ತುಪ್ಪ ತಿನ್ನುತ್ತಿರುವವರು ಯಾರು ಎಂಬುದೇ ಯಕ್ಷ ಪ್ರಶ್ನೆ? ಜಿಡಿಪಿ ಕುಸಿದಿದೆ. ಅಭಿವೃದ್ಧಿ ಶೂನ್ಯವಾಗಿದೆ. ಹಾಗಾದರೆ ಆ ಸಾಲ ಎಲ್ಲಿಗೆ ಖರ್ಚಾಗುತ್ತಿದೆ. ಪಿಎಂ ಕೇರ್ ನಂತೆ ಯಾವುದಾದರೂ ಉಂಡೆನಾಮದ ಸ್ಕೀಮ್‌ಗೆ ಹಣ ಬಳಕೆಯಾಗುತ್ತಿದೆಯೇ?

ಮನಮೋಹನ್ ಸಿಂಗ್ (Manmohan Singh) ಸರ್ಕಾರವಿದ್ದಾಗ ಜನರಿಗೆ ಗ್ಯಾಸ್ (LPG) ಸಬ್ಸಿಡಿ, ರಸಗೊಬ್ಬರ ಸಬ್ಸಿಡಿ, ತೈಲಗಳ ಮೇಲೆ ಅತೀ ಕಡಿಮೆ ತೆರಿಗೆ ಹಾಗೂ ಅಬಕಾರಿ ಸುಂಕ ವಿಧಿಸಲಾಗುತಿತ್ತು. ಅಷ್ಟಾದರೂ ದೇಶದ ಸಾಲ 76 ಲಕ್ಷ ಕೋಟಿ ದಾಟಿರಲಿಲ್ಲ. ಈ ಸರ್ಕಾರದಲ್ಲಿ ಬಹುತೇಕ ಸಬ್ಸಿಡಿಗಳು ರದ್ದಾಗಿವೆ. ತೈಲಗಳ ಮೇಲೆ ವಿಪರೀತ ಎನ್ನುವಷ್ಟು ತೆರಿಗೆ ವಿಧಿಸಲಾಗುತ್ತಿದೆ.

4
ಮೋದಿಯವರು ಕಾಂಗ್ರೆಸ್ ಮಾಡಿದ ಸಾಲ ತೀರಿಸುತ್ತಿದ್ದಾರೆ ಎಂದು BJP ಭಕ್ತರು, ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಹರಡುತ್ತಿದ್ದಾರೆ.

ವಾಸ್ತವವಾಗಿ 2014 ರವರೆಗೆ ಇದ್ದ ದೇಶದ ಒಟ್ಟು ಸಾಲದ ಮೊತ್ತವೇ 76 ಲಕ್ಷ ಕೋಟಿ.‌

ಆದರೆ ಮೋದಿ 8 ವರ್ಷದಲ್ಲಿ 98 ಲಕ್ಷ ಕೋಟಿ ಹೆಚ್ಚವರಿ ಸಾಲ ಮಾಡಿದ್ದಾರೆ.

ಹೀಗಿರುವಾಗ ಮೋದಿ ಯಾರ ಸಾಲ ತೀರಿಸುತ್ತಿದ್ದಾರೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023

ಮೋದಿಯವರು ಕಾಂಗ್ರೆಸ್ (Congress) ಮಾಡಿದ ಸಾಲ ತೀರಿಸುತ್ತಿದ್ದಾರೆ ಎಂದು ಬಿಜೆಪಿ ಭಕ್ತರು, ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಹರಡುತ್ತಿದ್ದಾರೆ. ವಾಸ್ತವವಾಗಿ 2014 ರವರೆಗೆ ಇದ್ದ ದೇಶದ ಒಟ್ಟು ಸಾಲದ ಮೊತ್ತ 76 ಲಕ್ಷ ಕೋಟಿ. ಆದ್ರೆ ಮೋದಿ 8 ವರ್ಷದಲ್ಲಿ 98 ಲಕ್ಷ ಕೋಟಿ ಹೆಚ್ಚವರಿ ಸಾಲ ಮಾಡಿದ್ದಾರೆ. ಹೀಗಿರುವಾಗ ಮೋದಿ ಯಾರ ಸಾಲ ತೀರಿಸುತ್ತಿದ್ದಾರೆ? ಇದನ್ನೂ ಓದಿ: ಮುತ್ತಿಟ್ಟು ಮದುವೆ ಎಂದ ಪವಿತ್ರಾ ಲೋಕೇಶ್ ವಿಡಿಯೋ ಅಸಲಿ ಅಲ್ಲ ಎನ್ನುವ ಗುಮಾನಿ

5
ಮೋದಿ ಆಡಳಿತದಲ್ಲಿ ಆರ್ಥಿಕ ಶಿಸ್ತು ಹಳ್ಳ ಹಿಡಿದಿದೆ ಎಂಬುದಕ್ಕೆ ಈ ಸರ್ಕಾರ ಮಾಡಿರುವ ಸಾಲದ ಪ್ರಮಾಣವೇ ಸಾಕ್ಷಿ.
ಮೋದಿಯವರು‌ ಮಾಡಿರುವ ಸಾಲದ ಎಫೆಕ್ಟ್ ಹೇಗಿದೆಯೆಂದರೆ, ಅಸಲು ಹೋಗಲಿ, ಬಡ್ಡಿ ಕಟ್ಟಲು ಸಾಧ್ಯವಿಲ್ಲದಷ್ಟು ವಿಪರೀತವಾಗಿದೆ.
ಇದು ದೇಶ ದಿವಾಳಿಯಾಗುತ್ತಿರುವ ಪ್ರಾಥಮಿಕ ಲಕ್ಷಣ.
ಇನ್ನಾದರೂ BJP ಭಕ್ತರು ಮೋದಿ ಭ್ರಮೆಯಿಂದ ಹೊರಬರಲಿ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023

ಮೋದಿ ಆಡಳಿತದಲ್ಲಿ ಆರ್ಥಿಕ ಶಿಸ್ತು ಹಳ್ಳ ಹಿಡಿದಿದೆ ಎಂಬುದಕ್ಕೆ ಈ ಸರ್ಕಾರ ಮಾಡಿರುವ ಸಾಲದ ಪ್ರಮಾಣವೇ ಸಾಕ್ಷಿ. ಮೋದಿಯವರು ಮಾಡಿರುವ ಸಾಲದ ಎಫೆಕ್ಟ್ ಹೇಗಿದೆಯೆಂದರೆ, ಅಸಲು ಹೋಗಲಿ, ಬಡ್ಡಿ ಕಟ್ಟಲೂ ಸಾಧ್ಯವಿಲ್ಲದಷ್ಟು ವಿಪರೀತವಾಗಿದೆ. ಇದು ದೇಶ ದಿವಾಳಿಯಾಗುತ್ತಿರುವ ಪ್ರಾಥಮಿಕ ಲಕ್ಷಣ. ಇನ್ನಾದರೂ ಬಿಜೆಪಿ ಭಕ್ತರು ಮೋದಿ ಭ್ರಮೆಯಿಂದ ಹೊರಬರಲಿ ಎಂದು ತಿಳಿವಳಿಕೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressdinesh gundu raogdpManmohan Singhnarendra modiNDA Governmentಎನ್‍ಡಿಎ ಸರ್ಕಾರಕಾಂಗ್ರೆಸ್ಜಿಡಿಪಿದಿನೇಶ್ ಗುಂಡೂರಾವ್ನರೇಂದ್ರಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema Updates

Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest
Yash mother
ಪ್ರೊಡಕ್ಷನ್‌ಗೆ ನನ್ನ ಮಗನೇ ಸ್ಫೂರ್ತಿ – ಯಶ್‌ ತಾಯಿ ಮಾತು
Cinema Latest Sandalwood Top Stories
Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories

You Might Also Like

India vs England 4th Test Day 1 India Suffer Huge Rishabh Pant Blow Reach 264 4
Cricket

ಜೈಸ್ವಾಲ್‌, ಸುದರ್ಶನ್‌ ಅರ್ಧಶತಕ – ಗಾಯಗೊಂಡು ಕಣ್ಣೀರು ಹಾಕುತ್ತಾ ಹೊರ ಹೋದ ಪಂತ್‌

Public TV
By Public TV
38 minutes ago
Kadugodi andhra murder
Bengaluru City

ಆಂಧ್ರದಲ್ಲಿ ಬೆಂಗಳೂರಿನ ಉದ್ಯಮಿಗಳ ಅಪಹರಿಸಿ ಕೊಲೆ

Public TV
By Public TV
38 minutes ago
ಸಾಂದರ್ಭಿಕ ಚಿತ್ರ
Latest

ಟೇಕಾಫ್ ವೇಳೆ ಅಹಮದಾಬಾದ್-ದಿಯು ಇಂಡಿಗೋ ವಿಮಾನದ ಎಂಜಿನ್‌ನಲ್ಲಿ ಬೆಂಕಿ – ಹಾರಾಟ ಸ್ಥಗಿತ

Public TV
By Public TV
1 hour ago
IPS Soumyalatha
Bengaluru City

ಧರ್ಮಸ್ಥಳ ಹೂತಿಟ್ಟ ಶವ ಕೇಸ್‌- ಓರ್ವ ಐಪಿಎಸ್ ಅಧಿಕಾರಿಯನ್ನು ಕೈಬಿಡಲು ಸರ್ಕಾರಕ್ಕೆ ಶಿಫಾರಸು

Public TV
By Public TV
1 hour ago
AI ಚಿತ್ರ
Dakshina Kannada

ಉಡುಪಿ, ಮಂಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ

Public TV
By Public TV
2 hours ago
Narendra Modi and Chinese President Xi Jinping
Latest

5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?