Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚೀನಾ, ವಿಶ್ವಸಂಸ್ಥೆಯ ಒಕ್ಕೂಟ ಸೇರ್ಪಡೆಗೆ ಭಾರತ ಮುಕ್ತ ನಿಲುವು: ಪ್ರಹ್ಲಾದ್‌ ಜೋಶಿ ಸ್ಪಷ್ಟ ನುಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಚೀನಾ, ವಿಶ್ವಸಂಸ್ಥೆಯ ಒಕ್ಕೂಟ ಸೇರ್ಪಡೆಗೆ ಭಾರತ ಮುಕ್ತ ನಿಲುವು: ಪ್ರಹ್ಲಾದ್‌ ಜೋಶಿ ಸ್ಪಷ್ಟ ನುಡಿ

Latest

ಚೀನಾ, ವಿಶ್ವಸಂಸ್ಥೆಯ ಒಕ್ಕೂಟ ಸೇರ್ಪಡೆಗೆ ಭಾರತ ಮುಕ್ತ ನಿಲುವು: ಪ್ರಹ್ಲಾದ್‌ ಜೋಶಿ ಸ್ಪಷ್ಟ ನುಡಿ

Public TV
Last updated: November 19, 2025 5:26 pm
Public TV
Share
2 Min Read
Pralhad Joshi 1
SHARE

ನವದೆಹಲಿ: ಚೀನಾ ಸೇರಿದಂತೆ ಎಲ್ಲಾ ವಿಶ್ವಸಂಸ್ಥೆಯ (United Nations) ಅಂತಾರಾಷ್ಟ್ರೀಯ ಒಕ್ಕೂಟ ಸೇರುವ ಬಗ್ಗೆ ಭಾರತ ಮುಕ್ತ ನಿಲುವು ಹೊಂದಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ತಿಳಿಸಿದರು.

ದೆಹಲಿಯಲ್ಲಿ (Delhi) ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಭಾರತ ʻಒಂದು ಸೂರ್ಯ – ಒಂದು ಪ್ರಪಂಚ – ಒಂದು ಗ್ರಿಡ್ʼ ಧ್ಯೇಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮಹತ್ತರ ಹೆಜ್ಜೆ ಹಾಕಿದೆ.

ವಿಶ್ವದ ನೂರಾರು ರಾಷ್ಟ್ರಗಳು ಭಾರತದ ಸೌರ ಪ್ರಗತಿಗೆ ಮಾರು ಹೋಗಿದ್ದು, ಭಾರತದ ನೇತೃತ್ವದಲ್ಲಿ ಸಾಗಿದ ಅಂತಾರಾಷ್ಟ್ರೀಯ ಸೌರ ಒಕ್ಕೂಟವನ್ನು ಪ್ರತಿನಿಧಿಸುತ್ತವೆ. ಅಂತೆಯೇ ಚೀನಾ ಸೇರಿದಂತೆ ಎಲ್ಲಾ UN ಸದಸ್ಯರು ಅಂತರಾಷ್ಟ್ರೀಯ ಸೌರ ಒಕ್ಕೂಟಕ್ಕೆ (ISA) ಸೇರುವ ಬಗ್ಗೆ ಸಹ ಭಾರತ ಮುಕ್ತ ನಿಲುವು ಹೊಂದಿದೆ ಎಂಬುದನ್ನ ಸ್ಪಷ್ಟಪಡಿಸಿದರು.

Pralhad Joshi 2

ಭಾರತದ ನಿವ್ವಳ ಶೂನ್ಯಕ್ಕೆ ಯುಕೆ ಶ್ಲಾಘನೆ
ಭಾರತದ ಇಂಧನ ಭದ್ರತೆ ಹಾಗೂ ನಿವ್ವಳ ಶೂನ್ಯಕ್ಕಾಗಿ ಯುಕೆ ವಿದೇಶಾಂಗ ಕಾರ್ಯದರ್ಶಿ ಎಡ್ವರ್ಡ್ ಮಿಲಿಬ್ಯಾಂಡ್ ಅವರಿಂದ ಶ್ಲಾಘನೆ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಗೆ ಮೆಚ್ಚುಗೆ ಸೂಚಿಸಿದ್ದಾರೆ. ನವೀಕರಿಸಬಹುದಾದ ಇಂಧನಕ್ಕಾಗಿ ಜಿ-ನೇತೃತ್ವದ ಒತ್ತಾಯ ಮಾಡಿದ್ದಾರೆ ಎಂದು ಹೇಳಿದರು.

ಭಾರತ ಮೋದಿ ಅವರ ನಾಯಕತ್ವದಲ್ಲಿ ಇಂಧನ ಸುಸ್ಥಿರತೆ ಮಾತ್ರವಲ್ಲ ಭವಿಷ್ಯದ ಪೀಳಿಗೆಗೆ ಮಾದರಿ ಹೆಜ್ಜೆಯಿಡುತ್ತಿದೆ. ದೇಶಾದ್ಯಂತ ಒಂದು ಕೋಟಿ ಮನೆಗಳಿಗೆ ಸೌರ ಬೆಳಕು ಚೆಲ್ಲುವ ಗುರಿಯೊಂದಿಗೆ ಸಬ್ಸಿಡಿ ಸಹಿತ ಸೌರ ಮೇಲ್ಛಾವಣಿ ಫಲಕ ಅಳವಡಿಸಿ ಉಚಿತ ವಿದ್ಯುತ್ ಒದಗಿಸುವ ʻಪಿಎಂ ಸೂರ್ಯ ಘರ್ʼ ಒಂದು ವಿದ್ಯುಕ್ತ ಯೋಜನೆಯಾಗಿದೆ ಎಂದು ಮಿಲಿಬ್ಯಾಂಡ್ ಸಂತಸ ವ್ಯಕ್ತಪಡಿಸಿದ್ದಾರೆ ಎಂದರು ಜೋಶಿ.

ಕಳೆದ ದಶಕದಲ್ಲಿ ಭಾರತದ ನವೀಕರಿಸಬಹುದಾದ ಇಂಧನ ಪ್ರಯಾಣವು ನಾವೀನ್ಯತೆ, ಸ್ಥಿತಿಸ್ಥಾಪಕತ್ವ ಮತ್ತು ಕಾರ್ಯತಂತ್ರದ ದೂರದೃಷ್ಟಿಗೆ ಸಾಕ್ಷಿಯಾಗಿದೆ. ನಿಗದಿತ ಸಮಯದೊಳಗೆ ಗುರಿ ಸಾಧಿಸಲಿದೆ. ನವೀಕರಿಸಬಹುದಾದ ಇಂಧನ ವಲಯದಲ್ಲಿ ದೇಶೀಯ ಉತ್ಪಾದನಾ ಸಾಮರ್ಥ್ಯ ಗಣನೀಯ ಬೆಳವಣಿಗೆ ಕಂಡಿದೆ. 2030ರ ನವೀಕರಿಸಬಹುದಾದ ಇಂಧನ ಗುರಿ ತಲುಪುವಲ್ಲಿ ಭಾರತ ಮುಂದಡಿ ಇಟ್ಟಿದೆ. ವಾರ್ಷಿಕ 50 GW ಸಾಮರ್ಥ್ಯವನ್ನ ಸೇರಿಸಲು ಬದ್ಧವಾಗಿ ಕಾರ್ಯ ನಿರ್ವಹಿಸುತ್ತಿದೆ. ಸೌರ ಶಕ್ತಿ, ಪವನ ಶಕ್ತಿ, ಗ್ರೀನ್ ಹೈಡ್ರೋಜನ್ ಅಲ್ಲಿ ಮಹತ್ವದ ಸಾಧನೆ ತೋರಿದೆ ಎಂದರು.

ಹೂಡಿಕೆಗೆ ಒಳ್ಳೇ ಅವಕಾಶದ ವೇದಿಕೆ
ಹೂಡಿಕೆದಾರರು ಹೂಡಿಕೆ ಮಾಡಲು ಈ ವಲಯ ಒಳ್ಳೇ ಅವಕಾಶದ ವೇದಿಕೆಯಾಗಿದೆ. ಇದರಲ್ಲಿ ಹೂಡಿಕೆ ಮಾಡಿ, ಹಣ ಗಳಿಸಬಹುದಲ್ಲದೇ ಭೂಮಿಯನ್ನ ಸಹ ಉಳಿಸಬಹುದು. PM ಸೂರ್ಯ ಘರ್ ಯೋಜನೆ ಯಶಸ್ಸು ಮತ್ತು PLI ಯೋಜನೆಗಳ ಮೂಲಕ ಸೌರ ಘಟಕಗಳ ದೇಶೀಯ ಉತ್ಪಾದನೆಗೆ ಒತ್ತು ನೀಡುತ್ತಿದ್ದು, ವಿದೇಶಗಳೂ ಈಗ ಭಾರತವನ್ನ ಅನುಸರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಜೋಶಿ ಅಭಿಪ್ರಾಯಪಟ್ಟರು.

ಬಡವರ ಯೋಜನೆಗಳು ಬೇರೆಡೆ ಬದಲಾಗಬಾರದು
ʻಬಡವರ ಉದ್ದೇಶಿತವಾದ ಯಾವುದೇ ಯೋಜನೆಗಳು ಬೇರೆಡೆ ಬದಲಾಗಬಾರದುʼ ಎಂಬುದು ನಮ್ಮ ತಂದೆಯವರ ನಿಲುವು ಮತ್ತು ಅಪೇಕ್ಷೆಯಾಗಿತ್ತು. ಇಂದಿಗೂ ನಾನು ಅದನ್ನ ಪಾಲಿಸುತ್ತಾ ಬಂದಿದ್ದೇನೆ. ಅವರ ಎಷ್ಟೋ ಮಾತುಗಳು, ಕಲಿಸಿದ ಜೀವನಪಾಠ ಇಂದಿಗೂ ನನ್ನ ಹೃದಯಕ್ಕೆ ಹತ್ತಿರವಾಗಿವೆ ಎಂದು ಜೋಶಿ ಸ್ಮರಿಸಿಕೊಂಡರು.

ನನ್ನ ಸಾರ್ವಜನಿಕ ಸೇವೆಯ ಉದ್ದಕ್ಕೂ ನಾನು ಈ ತತ್ವವನ್ನ ಅನುಸರಿಸಿದ್ದೇನೆ, ಪ್ರತಿಯೊಂದು ಕಾರ್ಯದಲ್ಲೂ ಅರ್ಹತೆ ಮತ್ತು ತ್ವರಿತ ವೇಗ ನೀಡುವುದನ್ನು ರೂಢಿಸಿಕೊಂಡಿದ್ದೇನೆ. ಅಂತೆಯೇ ಯಾವುದೇ ಹಸ್ತಕ್ಷೇಪವಿಲ್ಲದೆ ಯೋಜನೆಗಳನ್ನು ಅಗತ್ಯವಿರುವವರಿಗೆ ತಲುಪಿಸುತ್ತಿದ್ದೇನೆ’ ಎಂದೂ ಸಚಿವ ಜೋಶಿ ಹೇಳಿದರು.

TAGGED:chinaEnergy Summit 2025indiaInternational Solar AlliancePM ModiPralhad JoshiUnited Nationsಚೀನಾಪ್ರಹ್ಲಾದ್ ಜೋಶಿಭಾರತವಿಶ್ವಸಂಸ್ಥೆಸೌರ ಶಕ್ತಿ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

team india
Cricket

IND vs NZ 1st ODI: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ; 1-0 ಅಂತರದಲ್ಲಿ ಮುನ್ನಡೆ

Public TV
By Public TV
40 minutes ago
Bengaluru Ramamurthy Nagar Techie Death case
Bengaluru City

ಉಸಿರುಗಟ್ಟಿ ಟೆಕ್ಕಿ ಸಾವು ಕೇಸ್‌ಗೆ ಟ್ವಿಸ್ಟ್ – ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆಯಾದ ಶರ್ಮಿಳಾ

Public TV
By Public TV
59 minutes ago
virat kohli
Cricket

28,000 ರನ್‌ ಗಳಿಸಿದ ವೇಗದ ಬ್ಯಾಟ್ಸ್‌ಮನ್ – ತೆಂಡೂಲ್ಕರ್‌ ದಾಖಲೆ ಮುರಿದ ಕೊಹ್ಲಿ

Public TV
By Public TV
2 hours ago
h.d.kumaraswamy
Bengaluru City

2ಎ ಪ್ರವರ್ಗಕ್ಕೆ ನಾಮಧಾರಿ ಒಕ್ಕಲಿಗರು: ಪ್ರಾಮಾಣಿಕ ಪ್ರಯತ್ನದ ಭರವಸೆ ಕೊಟ್ಟ ಹೆಚ್‌ಡಿಕೆ

Public TV
By Public TV
3 hours ago
R Ashok 3
Bengaluru City

ಗೆಜ್ಜಲಗೆರೆ ಗ್ರಾ.ಪಂ ಮದ್ದೂರು ನಗರಸಭೆಗೆ ಸೇರ್ಪಡೆ, ಆದೇಶವನ್ನು ಕೂಡಲೇ ರದ್ದು ಮಾಡಬೇಕು: ಆರ್.ಅಶೋಕ್

Public TV
By Public TV
3 hours ago
Shivalinge Gowda
Districts

ಸಿದ್ದರಾಮಯ್ಯ ಕಟೌಟ್‌ಗೆ ಹಾಲಿನ ಅಭಿಷೇಕ ಮಾಡಿ ರೇವಣ್ಣಗೆ ಸವಾಲೆಸೆದ ಶಿವಲಿಂಗೇಗೌಡ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?