Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 100ನೇ ಸ್ವಾತಂತ್ರ್ಯೋತ್ಸವದ ಹೊತ್ತಿಗೆ ಭಾರತದಲ್ಲಿ ಇಸ್ಲಾಮಿಕ್‌ ಸರ್ಕಾರ ಸ್ಥಾಪನೆ – ಪೊಲೀಸರಿಗೆ ಸಿಕ್ತು ಹೀಗೊಂದು ದಾಖಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 100ನೇ ಸ್ವಾತಂತ್ರ್ಯೋತ್ಸವದ ಹೊತ್ತಿಗೆ ಭಾರತದಲ್ಲಿ ಇಸ್ಲಾಮಿಕ್‌ ಸರ್ಕಾರ ಸ್ಥಾಪನೆ – ಪೊಲೀಸರಿಗೆ ಸಿಕ್ತು ಹೀಗೊಂದು ದಾಖಲೆ

Latest

100ನೇ ಸ್ವಾತಂತ್ರ್ಯೋತ್ಸವದ ಹೊತ್ತಿಗೆ ಭಾರತದಲ್ಲಿ ಇಸ್ಲಾಮಿಕ್‌ ಸರ್ಕಾರ ಸ್ಥಾಪನೆ – ಪೊಲೀಸರಿಗೆ ಸಿಕ್ತು ಹೀಗೊಂದು ದಾಖಲೆ

Public TV
Last updated: July 14, 2022 3:59 pm
Public TV
Share
2 Min Read
letter
SHARE

ಪಾಟ್ನಾ: 100ನೇ ಸ್ವಾತಂತ್ರ್ಯೋತ್ಸವದ ಹೊತ್ತಿಗೆ ಭಾರತದಲ್ಲಿ ʼಇಸ್ಲಾಮಿಕ್ ಸರ್ಕಾರʼ ಸ್ಥಾಪಿಸುವ ಯೋಜನೆಗಳ ಕುರಿತು ಉಲ್ಲೇಖಿಸಿರುವ ದಾಖಲೆಯನ್ನು ಬಿಹಾರ್ ಪೊಲೀಸರಿಗೆ ಸಿಕ್ಕಿದ್ದು, ಅದನ್ನು ಬಹಿರಂಗಪಡಿಸಿದ್ದಾರೆ.

‘ಇಂಡಿಯಾ 2047- ಭಾರತದಲ್ಲಿ ಇಸ್ಲಾಂ ಆಡಳಿತದ ಕಡೆಗೆ’ ಎಂಬ ಶೀರ್ಷಿಕೆ ಇರುವ ಎಂಟು ಪುಟಗಳ ದಾಖಲೆಯನ್ನು ಜುಲೈ 13 ರಂದು ಬಿಹಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ದೊಂದಿಗೆ ಸಂಪರ್ಕ ಹೊಂದಿರುವ ಶಂಕೆ ವ್ಯಕ್ತವಾದ ಬೆನ್ನಲ್ಲೇ ಭಯೋತ್ಪಾದಕ ಘಟಕವೊಂದನ್ನು ಪೊಲೀಸರು ಭೇದಿಸಿದ್ದಾರೆ. ಫುಲ್ವಾರಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ ವೇಳೆ ಈ ದಾಖಲೆ ವಶಕ್ಕೆ ಪಡೆದಿದ್ದಾರೆ. ಪಾಟ್ನಾದ ಷರೀಫ್ ಪ್ರದೇಶದಲ್ಲಿ ಭಾರತ ವಿರೋಧಿ ಚಟುವಟಿಕೆಗಳು ನಡೆಯುತ್ತಿರುವ ಆರೋಪ ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು. ಇದನ್ನೂ ಓದಿ: ಹವಾಮಾನ ವೈಪರೀತ್ಯ- ಅಮರನಾಥ ಯಾತ್ರೆ ಪುನಃ ಸ್ಥಗಿತ

FotoJet 5 8

ಜಾರ್ಖಂಡ್‌ನ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಜಲಾವುದ್ದೀನ್ ಹಾಗೂ ನಿಷೇಧಿತ ಸಂಘಟನೆಯಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾದ ಮಾಜಿ ಸದಸ್ಯ ಮತ್ತು ಪ್ರಸ್ತುತ ಪಿಎಫ್‌ಐ, ಎಸ್‌ಡಿಪಿಐ ಸದಸ್ಯನಾಗಿರುವ ಅಥರ್ ಪರ್ವೇಜ್ ಬಂಧಿತ ಆರೋಪಿಗಳಾಗಿದ್ದಾರೆ.

ದಾಖಲೆಯಲ್ಲೇನಿದೆ?
ಕೇವಲ ಶೇ.10ರಷ್ಟು ಮುಸ್ಲಿಂ ಜನಸಂಖ್ಯೆಯಿದ್ದರೂ ಭಾರತದಲ್ಲಿ ಇಸ್ಲಾಂ ಆಡಳಿತ ತರುವ ಬಗ್ಗೆ ಪಿಎಫ್‌ಐಗೆ ಆತ್ಮವಿಶ್ವಾಸವಿದೆ. ಬಹುಸಂಖ್ಯಾತ ಸಮುದಾಯವನ್ನು ಅಧೀನಗೊಳಿಸಿ, ಭಾರತದಲ್ಲಿ ಇಸ್ಲಾಂ ವೈಭವವನ್ನು ಮರಳಿ ತರುವ ಯೋಜನೆ ಕುರಿತು ಉಲ್ಲೇಖಿಸಲಾಗಿದೆ.

ಈ ಗುರಿ ಸಾಧಿಸುವ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ. ಆ ಪ್ರಕಾರ PFI ಕಾರ್ಯಕರ್ತರು, ಮುಸ್ಲಿಂ ಸಮುದಾಯಕ್ಕೆ ಗುರಿ ಸಾಧನೆಗಾಗಿ ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದೆ. ಇದನ್ನೂ ಓದಿ: ಸಂಸತ್ ಕಲಾಪದಲ್ಲಿ ಅಸಂಸದೀಯ ಪದಗಳಿಗೆ ಕತ್ತರಿ – ಈ ಪದಗಳು ಬ್ಯಾನ್

FLAG

ಪಕ್ಷ ಸೇರಿದಂತೆ ನಮ್ಮ ಎಲ್ಲಾ ಮುಂಚೂಣಿ ಸಂಸ್ಥೆಗಳು ಹೊಸ ಸದಸ್ಯರನ್ನು ನೇಮಕ ಮಾಡಿಕೊಳ್ಳುವತ್ತ ಗಮನಹರಿಸಬೇಕು. ನಾವು ನಮ್ಮ ಪಿಇ ವಿಭಾಗಕ್ಕೆ ಸದಸ್ಯರನ್ನು ನೇಮಿಸಿಕೊಂಡು ತರಬೇತಿ ನೀಡಲು ಪ್ರಾರಂಭಿಸುತ್ತೇವೆ. ಆಕ್ರಮಣಕಾರಿ ಮತ್ತು ರಕ್ಷಣಾತ್ಮಕ ತಂತ್ರಗಳು, ಕತ್ತಿಗಳು, ರಾಡ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳ ಬಳಕೆ ಕುರಿತು ತರಬೇತಿ ನೀಡಬೇಕು ಎಂದು ದಾಖಲೆಯಲ್ಲಿ ಉಲ್ಲೇಖವಾಗಿದೆ.

ನಿಷ್ಠಾವಂತ ಮುಸ್ಲಿಮರನ್ನು ಕಾರ್ಯನಿರ್ವಾಹಕ ಮತ್ತು ನ್ಯಾಯಾಂಗ ಸ್ಥಾನಗಳು, ಪೊಲೀಸ್ ಮತ್ತು ಸೇನೆ ಸೇರಿದಂತೆ ಸರ್ಕಾರಿ ಇಲಾಖೆಗಳಿಗೆ ನೇಮಕ ಮಾಡುವುದು. ಪಿಎಫ್‌ಐ ಸಂಘಟನೆಯು ಮೇಲ್ಜಾತಿ ಹಿಂದೂಗಳ ಕಲ್ಯಾಣದಲ್ಲಿ ಮಾತ್ರ ಆಸಕ್ತಿ ಹೊಂದಿರುವ ಸಂಘಟನೆ ಎಂದು ಬಿಂಬಿಸುವ ಮೂಲಕ ಆರ್‌ಎಸ್‌ಎಸ್, ಎಸ್‌ಸಿ/ಎಸ್‌ಟಿ/ಒಬಿಸಿಗಳ ನಡುವೆ ಒಡಕು ಸೃಷ್ಟಿಸುವ ಯೋಜನೆಗಳನ್ನು ಸಹ ದಾಖಲೆಯಲ್ಲಿ ಪಟ್ಟಿ ಮಾಡಲಾಗಿದೆ.

ಈ ಕಾರ್ಯಸಿದ್ಧಿಗಾಗಿ ನಮಗೆ ಸ್ನೇಹಪರ ಇಸ್ಲಾಮಿಕ್ ದೇಶಗಳಿಂದ ಸಹಾಯ ಬೇಕಾಗುತ್ತದೆ. ಕಳೆದ ಕೆಲವು ವರ್ಷಗಳಲ್ಲಿ ಇಸ್ಲಾಂ ಧರ್ಮದ ಧ್ವಜಧಾರಿಯಾಗಿರುವ ಟರ್ಕಿಯೊಂದಿಗೆ PFI ಸ್ನೇಹ ಸಂಬಂಧವನ್ನು ಬೆಳೆಸಿಕೊಂಡಿದೆ. ಇತರ ಕೆಲವು ಇಸ್ಲಾಮಿಕ್ ದೇಶಗಳಲ್ಲಿ ವಿಶ್ವಾಸಾರ್ಹ ಸ್ನೇಹ ಬೆಳೆಸುವ ಪ್ರಯತ್ನ ಕೂಡ ನಡೆಯುತ್ತಿದೆ ಎಂದು ದಾಖಲೆಯಲ್ಲಿ ಹೇಳಲಾಗಿದೆ. ಇದನ್ನೂ ಓದಿ: ‘I2U2’ ಮೊದಲ ವರ್ಚುವಲ್ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ ಮೋದಿ

ಪ್ರಕರಣ ಕುರಿತು ಮಾತನಾಡಿರುವ ಎಎಸ್‌ಪಿ ಫುಲ್ವಾರಿ ಷರೀಫ್ ಮನೀಶ್ ಕುಮಾರ್, ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಲಾಗಿದೆ. ಕಳೆದ ಎರಡು ತಿಂಗಳಿಂದ ಆರೋಪಿಗಳು ಬೇರೆ ರಾಜ್ಯದಿಂದ ಬರುತ್ತಿದ್ದರು. ಬರುವವರು ಟಿಕೆಟ್ ಕಾಯ್ದಿರಿಸುವಾಗ ಮತ್ತು ಹೋಟೆಲ್‌ಗಳಲ್ಲಿ ತಂಗುವಾಗ ಹೆಸರು ಬದಲಿಸಿಕೊಳ್ಳುತ್ತಿದ್ದರು. ಒಟ್ಟು 26 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅವರ ಪೈಕಿ ಮೂವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Bihar Policeindiaindia 2047islam rulePFIಇಂಡಿಯಾ 2047ಇಸ್ಲಾಮಿಕ್‌ ಸರ್ಕಾರಪಿಎಫ್‍ಐಬಿಹಾರ್‌ ಪೊಲೀಸರುಭಾರತ
Share This Article
Facebook Whatsapp Whatsapp Telegram

Cinema news

Mango Pachcha Movie
ಮ್ಯಾಂಗೋ ಪಚ್ಚ ಸಿನಿಮಾದ ಅರಗಿಣಿಯೇ ಹಾಡಿಗೆ ಕಿಚ್ಚನ ಪುತ್ರಿಯ ಧ್ವನಿ
Cinema Latest Sandalwood Top Stories
Stars gather for Suvarna Sankranti celebrations
ಸುವರ್ಣ ಸಂಕ್ರಾಂತಿ ಸಂಭ್ರಮದಲ್ಲಿ ತಾರೆಯರ ಸಮಾಗಮ
Cinema Latest TV Shows
Rashika
ರಾಶಿಕಾ ಹೇಳೋ ಆ 5 ಫೈನಲಿಸ್ಟ್‌ಗಳ್ಯಾರು?
Cinema Districts Karnataka Latest Sandalwood Top Stories
Allu Arjun Lokesh Kanagaraj
ಅಲ್ಲು ಅರ್ಜುನ್, ಲೋಕೇಶ್ ಕಾಂಬಿನೇಷನ್ ಅದ್ಧೂರಿ ಬಜೆಟ್ ಚಿತ್ರ..!
Cinema Latest South cinema Top Stories

You Might Also Like

KL Rahul
Cricket

ಸಂಕಷ್ಟದಲ್ಲಿದ್ದ ಭಾರತಕ್ಕೆ ರಾಹುಲ್‌ ಆಪತ್ಬಾಂಧವ – ಶತಕದೊಂದಿಗೆ ಇತಿಹಾಸ ನಿರ್ಮಿಸಿದ ಕನ್ನಡಿಗ!

Public TV
By Public TV
18 minutes ago
mangaluru boy dead case
Dakshina Kannada

ಮಂಗಳೂರು| ಧನುರ್ಮಾಸ ಪೂಜೆಗೆ ಮುಂಜಾನೆ ತೆರಳಿದ್ದ ಬಾಲಕ ಶವವಾಗಿ ಪತ್ತೆ

Public TV
By Public TV
34 minutes ago
Legislative assembly
Bengaluru City

ಜ.22ರಿಂದ 31ರ ತನಕ ವಿಧಾನಮಂಡಲದ ಜಂಟಿ ಅಧಿವೇಶನ

Public TV
By Public TV
50 minutes ago
HD Kumaraswamy
Bengaluru City

ಶಿಡ್ಲಘಟ್ಟದ ಪೌರಾಯುಕ್ತೆಗೆ ಅಶ್ಲೀಲ ನಿಂದನೆ – ʻಕೈʼ ಮುಖಂಡನ ಬಂಧಿಸುವಂತೆ ಸಿಎಸ್‌ಗೆ ಹೆಚ್‌ಡಿಕೆ ಆಗ್ರಹ

Public TV
By Public TV
1 hour ago
bidar man
Bidar

ಬೀದರ್| ಬೈಕ್‌ನಲ್ಲಿ ತೆರಳುತ್ತಿದ್ದಾಗ ಗಾಳಿಪಟದ ದಾರ ಕುತ್ತಿಗೆ ಸೀಳಿ ವ್ಯಕ್ತಿ ಸಾವು

Public TV
By Public TV
1 hour ago
Yashwant Varma cash row
Latest

ಅಗ್ನಿ ಅವಘಡ ಆದಾಗ ನಾನು ಅಲ್ಲಿರಲಿಲ್ಲ, ಮನೆಯಲ್ಲಿ ಯಾವ್ದೇ ಹಣ ಪತ್ತೆಯಾಗಿಲ್ಲ: ನ್ಯಾ. ಯಶವಂತ್ ವರ್ಮಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?