Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

IND vs ENG, 1st Test:‌ ಎರಡನೇ ದಿನದಾಟದಲ್ಲಿ ಭಾರತಕ್ಕೆ 175 ರನ್ ಮುನ್ನಡೆ

Public TV
Last updated: January 26, 2024 6:44 pm
Public TV
Share
3 Min Read
IND vs END Jadeja
SHARE

ಹೈದರಾಬಾದ್: ಟೀಂ ಇಂಡಿಯಾ (Team India) ಮತ್ತು ಇಂಗ್ಲೆಂಡ್ (England) ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಮತ್ತೆ ಮುನ್ನಡೆ ಸಾಧಿಸಿದೆ. ಟೀಂ ಇಂಡಿಯಾ ಆಟಗಾರರು ಅಬ್ಬರದ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ 175 ರನ್‍ಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಲ್ಲದೇ ಮೂರನೇ ದಿನವೂ ಟೀಂ ಇಂಡಿಯಾ ಬ್ಯಾಟಿಂಗ್ ಮುಂದುವರಿಸಲಿದೆ.

ಪಂದ್ಯದ ಮೊದಲ ದಿನ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್, 64.3 ಓವರ್‌ಗಳಲ್ಲಿ 246 ರನ್‍ಗಳಿಗೆ ಆಲೌಟ್ ಆಗಿತ್ತು. ಬಳಿಕ ಬ್ಯಾಟ್ ಮಾಡಿದ ಭಾರತ, 1 ವಿಕೆಟ್ ಕಳೆದುಕೊಂಡು 119 ರನ್ ಗಳಿಸಿತ್ತು. ಆ ಮೂಲಕ ಕೇವಲ 127 ರನ್‍ಗಳ ಅಲ್ಪ ಹಿನ್ನಡೆಯೊಂದಿಗೆ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿತ್ತು. ಇಂದು (ಶುಕ್ರವಾರ) ಮತ್ತೆ ಬ್ಯಾಟಿಂಗ್ ಮುಂದುವರೆಸಿದ ಭಾರತ, ದಿನದ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 421 ರನ್ ಗಳಿಸಿದೆ. ಇದನ್ನೂ ಓದಿ: IND vs ENG, 1st Test:‌ ಟೆಸ್ಟ್ ಸರಣಿ ಮೊದಲ ದಿನದಾಟ ಅಂತ್ಯ – ಟೀಂ ಇಂಡಿಯಾ ಸ್ಪಿನ್ನರ್ಸ್ ಮಿಂಚು, ಜೈಸ್ವಾಲ್‌ ಫಿಫ್ಟಿ

TEAM INDIA 1

ಇಂದಿನ ಆಟದ ಆರಂಭದಲ್ಲೇ ಜೈಸ್ವಾಲ್ ಔಟಾದರು. 74 ಎಸೆತಗಳಲ್ಲಿ 80 ರನ್ ಗಳಿಸಿದ್ದ ಯಶಸ್ವಿ ಜೈಸ್ವಾಲ್, ರೂಟ್ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದರು. ಅದಾದ ಕೆಲವೇ ಹೊತ್ತಿನಲ್ಲಿ ಶುಭಮನ್ ಗಿಲ್ ಕೂಡಾ 23 ರನ್ ಗಳಿಸಿ ವಿಕೆಟ್ ಒಪ್ಪಿಸಿ, ಪೆವಿಲಿಯನ್‍ಗೆ ಮರಳಿದರು. ಬಳಿಕ ಒಂದಾದ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇಬ್ಬರೂ ಅರ್ಧಶತಕದ ಜೊತೆಯಾಟವಾಡಿದರು. ಒಂದು ಸಿಕ್ಸರ್ ಸಹಿತ 35 ರನ್ ಗಳಿಸಿದ್ದ ಅಯ್ಯರ್, ದೊಡ್ಡ ಹೊಡೆತಕ್ಕೆ ಕೈ ಹಾಕಿ ರೆಹಾನ್ ಅಹ್ಮದ್ ಎಸೆತದಲ್ಲಿ ಔಟಾದರು. ಈ ವೇಳೆ ಕೆಎಸ್ ಭರತ್ ಜೊತೆಗೂಡಿದ ರಾಹುಲ್, ಅರ್ಧಶತಕದ ಜೊತೆಯಾಟ ಪೂರ್ಣಗೊಂಡ ಬಳಿಕ, 86 ರನ್ ಗಳಿಸಿದ್ದ ರಾಹುಲ್ ಸಿಕ್ಸರ್ ಸಿಡಿಸಲು ಮುಂದಾಗಿ ಕ್ಯಾಚ್ ನೀಡಿ ಔಟಾದರು.

TEAM INDIA 2

ಬಳಿಕ ರವೀಂದ್ರ ಜಡೇಜಾ ಜೊತೆಗೂಡಿ ಉತ್ತಮ ಇನ್ನಿಂಗ್ಸ್ ಆಡಿದ ಭರತ್, 41 ರನ್ ಗಳಿಸಿದ್ದಾಗ ರೂಟ್ ಎಸೆತದಲ್ಲಿ ಎಲ್‍ಬಿಡಬ್ಲ್ಯೂ ಆದರೂ. ಅವರ ಬೆನ್ನಲ್ಲೇ ಆರ್.ಅಶ್ವಿನ್ ರನೌಟ್ ಆದರು. ಈ ವೇಳೆ ಒಂದಾದ ಜಡೇಜಾ ಮತ್ತು ಅಕ್ಷರ್ ಪಟೇಲ್ ಮತ್ತೆ ಜೊತೆಯಾಟ ಮುಂದುವರೆಸಿದರು. ಉತ್ತಮ ಇನ್ನಿಂಗ್ಸ್ ಆಡಿದ ಜಡೇಜಾ ಅರ್ಧಶತಕ ಸಿಡಿಸಿದರು.

TEAM INDIA 4

ದಿನದಾಟದ ಅಂತ್ಯದ ವೇಳೆಗೆ ಜಡೇಜಾ 155 ಎಸೆತಗಳಲ್ಲಿ ಅಜೇಯ 81 ರನ್ ಗಳಿಸಿದ್ದಾರೆ. ಅತ್ತ ಅಕ್ಷರ್ ಪಟೇಲ್ ಅಜೇಯ 35 ರನ್ ಗಳಿಸಿದ್ದಾರೆ. ಇಬ್ಬರೂ ಎಂಟನೇ ವಿಕೆಟ್‍ಗೆ ಅಜೇಯ 63 ರನ್ ಒಟ್ಟುಗೂಡಿಸಿದ್ದಾರೆ.

TEAM INDIA 3

ಮೊದಲ ದಿನದಾಟದ ಕೊನೆಯ ಸೆಷನ್‍ನಲ್ಲಿ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್, ಮೊದಲ ವಿಕೆಟ್‍ಗೆ 80 ರನ್‍ಗಳ ಜೊತೆಯಾಟವಾಡಿದರು. 27 ಎಸೆತಗಳಲ್ಲಿ 24 ರನ್ ಗಳಿಸಿದ ರೋಹಿತ್ ಶರ್ಮಾ, ಲೀಚ್ ಎಸೆತದಲ್ಲಿ ಸ್ಟೋಕ್ಸ್‍ಗೆ ಕ್ಯಾಚ್ ನೀಡಿ ಔಟಾದರು. ಇನ್ನೂ ಆಕ್ರಮಣಕಾರಿ ಆಟವಾಡಿದ ಜೈಸ್ವಾಲ್, ಕೇವಲ 70 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸ್ಫೋಟಕ ಸಿಕ್ಸರ್ ಸಹಿತ 76 ರನ್ ಸಿಡಿಸಿದ್ದರು. ಎರಡನೇ ದಿನ ಆಟ ಮುಂದುವರೆಸಿ 80 ರನ್‍ಗೆ ಔಟಾಗಿದ್ದಾರೆ.

ಗುರುವಾರದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್, 55 ರನ್ ಗಳಿಸಿದ್ದಾಗ ಮೊದಲ ವಿಕೆಟ್ ಕಳೆದುಕೊಂಡಿತು. 39 ಎಸೆತಗಳಲ್ಲಿ 35 ರನ್ ಗಳಿಸಿದ್ದ ಡಕೆಟ್, ಅಶ್ವಿನ್ ಬೌಲಿಂಗ್‍ನಲ್ಲಿ ಔಟಾದರು. ಓಲಿ ಪೋಪ್ 1 ರನ್ ಗಳಿಸಿದರು. 37 ರನ್ ಗಳಿಸಿದ್ದ ಬೈರ್‌ಸ್ಟೋವ್, ಅಕ್ಸರ್ ಎಸೆತದಲ್ಲಿ ಕ್ಲೀನ್ ಬೋಲ್ಡ್ ಆದರು. ಅವರ ಬೆನ್ನಲ್ಲೇ ರೂಟ್ ಆಟ 29 ರನ್‍ಗೆ ಅಂತ್ಯವಾಯ್ತು. ನಾಯಕ ಬೆನ್ ಸ್ಟೋಕ್ಸ್ ವೇಗದ ಬ್ಯಾಟಿಂಗ್ ನಡೆಸಿ 88 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸ್ಫೋಟಕ ಸಿಕ್ಸರ್ ಸಹಿತ 70 ರನ್ ಗಳಿಸಿದರು. ಅಂತಿಮವಾಗಿ 246 ರನ್ ಗಳಿಸಿ ಇಂಗ್ಲೆಂಡ್ ಆಲೌಟ್ ಆಗಿತ್ತು. ಇದನ್ನೂ ಓದಿ: ಇಂದಿನಿಂದ ಮೂರು ದಿನ ಬೆಂಗ್ಳೂರಲ್ಲಿ ಬಾಲಕರಿಗೆ IPL ಮಾದರಿ ಕ್ರಿಕೆಟ್

TAGGED:HyderabadIndia vs England 1st TestTeam india
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
6 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
8 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
8 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
10 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
3 hours ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
3 hours ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
3 hours ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
4 hours ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
4 hours ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?