Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ವಿಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯಕ್ಕೆ ಬುಮ್ರಾ, ಪೃಥ್ವಿ ಶಾ ಎಂಟ್ರಿ

Public TV
Last updated: December 14, 2019 3:37 pm
Public TV
Share
2 Min Read
Jasprit Bumrah prithviraj shaw
SHARE

ನವದೆಹಲಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೆ ಭಾರತದ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಮತ್ತು ಉದಯೋನ್ಮುಖ ಬ್ಯಾಟ್ಸ್‌ಮನ್‌ ಪೃಥ್ವಿ ಶಾ ವೆಸ್ಟ್ ಸ್ಥಾನ ಪಡೆಯಲಿದ್ದಾರೆ.

ವಿಶಾಖಪಟ್ಟಣಂನಲ್ಲಿ ಡಿಸೆಂಬರ್ 18 ರಂದು ಎರಡನೇ ಏಕದಿನ ಪಂದ್ಯ ನಡೆಯಲಿದೆ. ಈ ನಿಟ್ಟಿನಲ್ಲಿ ಬುಮ್ರಾ ಹಾಗೂ ಪೃಥ್ವಿ ಶಾ ನೆಟ್‍ನಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಬಿಸಿಸಿಐ ಪಂದ್ಯಕ್ಕೂ ಮುನ್ನವೇ ಈ ಇಬ್ಬರು ಆಡಗಾರರ ಫಿಟ್‍ನೆಸ್ ಪರೀಕ್ಷೆ ಮಾಡಲಿದೆ.

kohli bumrah a

ಭಾರತ ತಂಡವು ಜನವರಿಯಲ್ಲಿ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ ಐದು ಟಿ20, ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಭಾರತ ಆಡಲಿದೆ. ಹೀಗಾಗಿ ಪ್ರವಾಸಕ್ಕೂ ಮುನ್ನ ಈ ಇಬ್ಬರು ಆಟಗಾರರ ಫಿಟ್‍ಎಂದು ಘೋಷಿಸಬೇಕೆಂದು ಆಯ್ಕೆ ಸಮಿತಿ ನಿರ್ಧರಿಸಿದೆ.

ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಿಸಿಸಿಐ ಅಧಿಕಾರಿಯೊಬ್ಬರು, ವಿಶಾಖಪಟ್ಟಣದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಅನುಭವಿ ಬ್ಯಾಟ್ಸ್‌ಮನ್‌ ಗಳು ಇರಲಿದ್ದಾರೆ. ಬೌಲಿಂಗ್ ಪಡೆ ಬಲ ಹೆಚ್ಚಿಸಲು ಬುಮ್ರಾ ಅವರನ್ನು ತಂಡಕ್ಕೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಅವರ ಬೆನ್ನಿನ ಗಾಯವನ್ನು ಪರಿಶೀಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

Jasprit Bumra 2

ಭಾರತ ತಂಡವು ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಸರಣಿ ಆಡಲಿದೆ. ಈ ಎರಡೂ ಸರಣಿಯಲ್ಲಿ ಬುಮ್ರಾ ಅವರನ್ನು ಟೀಂ ಇಂಡಿಯಾದಲ್ಲಿ ಸೇರಿಸಲಾಗುವುದು ಎನ್ನಲಾಗುತ್ತಿದೆ. ಜನವರಿ 5ರಿಂದ 10 ರವರೆಗೆ ಶ್ರೀಲಂಕಾ ವಿರುದ್ಧ ಭಾರತವು ಮೂರು ಟಿ20 ಪಂದ್ಯಗಳನ್ನು ಆಡಲಿದೆ. ಬಳಿಕ ಜನವರಿ 14ರಿಂದ 19ರವರೆಗೆ ಮೂರು ಏಕದಿನ ಪಂದ್ಯಗಳನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗಾಗಿ ಬುಮ್ರಾ ಅವರನ್ನು ಟೆಸ್ಟ್ ತಂಡದಲ್ಲಿ ಸೇರಿಸಲಾಗಿತ್ತು. ಆದರೆ ಬೆನ್ನು ನೋವಿನಿಂದಾಗಿ ಅವರನ್ನು ತಂಡದಿಂದ ಕೈಬಿಡಲಾಗಿದೆ. ವಿಶ್ವಕಪ್ ನಂತರ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಮತ್ತು ಏಕದಿನ ಪಂದ್ಯಗಳಿಂದ ಬುಮ್ರಾ ವಿಶ್ರಾಂತಿ ಪಡೆದಿದ್ದರು.

prithviraj shaw

ಮತ್ತೊಂದೆಡೆ, ಪೃಥ್ವಿ ಶಾ ಕಳೆದ ವರ್ಷ ನವೆಂಬರ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ್ದರು. ನಂತರ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಅಭ್ಯಾಸ ಪಂದ್ಯದಲ್ಲಿ ಪೃಥ್ವಿ ಶಾ ಗಾಯಗೊಂಡಿದ್ದರು. ಹೀಗಾಗಿ ಅವರು ಆಸ್ಟ್ರೇಲಿಯಾ ಪ್ರವಾಸದಿಂದ ತವರಿಗೆ ಹಿಂತಿರುಗಿದ್ದರು.

ವೆಸ್ಟ್ ಇಂಡೀಸ್-ಎ ತಂಡದ ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯಕ್ಕಾಗಿ ಭಾರತ-ಎ ತಂಡದಲ್ಲಿ ಶಾ ಅವರನ್ನು ಸೇರಿಸಲಾಗಿತ್ತು. ಆದರೆ ಬಿಸಿಸಿಐನಿಂದ ನಿಷೇಧಕ್ಕೆ ಒಳಗಾಗಿ ಕಳೆದ 8 ತಿಂಗಳಿನಿಂದ ಕ್ರಿಕೆಟ್‍ನಿಂದ ದೂರ ಉಳಿದಿದ್ದ ಯುವ ಆಟಗಾರ ಪೃಥ್ವಿ ಶಾ, ಸೈಯದ್ ಮಷ್ತಾಕ್ ಅಲಿ ಟ್ರೋಫಿಯಲ್ಲಿ ಕಮ್‍ಬ್ಯಾಕ್ ಮಾಡಿದ್ದರು. ಬುಧವಾರ ನಡೆದ ರಂಜಿ ಟ್ರೋಫಿಯಲ್ಲಿ ಅವರು ದ್ವಿಶತಕ ಬಾರಿಸಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ಪ್ರವಾಸದಲ್ಲಿ ರಿಸರ್ವ್ ಓಪನರ್ ಆಗಿ ಪೃಥ್ವಿ ಶಾ ಸ್ಥಾನ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

prithvi shaw

ಅಂದಹಾಗೇ ಶಾ ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್‍ನಲ್ಲಿ ಪಾದಾರ್ಪಣೆ ಮಾಡಿದ ಪಂದ್ಯದಲ್ಲೇ ಶತಕ ಗಳಿಸಿದ 2ನೇ ಕಿರಿಯ ಆಟಗಾರ ಎಂಬ ದಾಖಲೆಯನ್ನು ಹೊಂದಿದ್ದಾರೆ. ಕಳೆದ ವರ್ಷ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದ ಪೃಥ್ವಿ ಶಾ ರಾಜ್ ಕೋಟ್‍ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 134 ರನ್ ಸಿಡಿಸಿದ್ದರು. ಆ ಬಳಿಕ ಆಸ್ಟ್ರೇಲಿಯಾ ವಿರುದ್ಧ ಟೂರ್ನಿಯಲ್ಲಿ ಗಾಯಗೊಂಡು ತಂಡದಿಂದ ಹೊರ ನಡೆದಿದ್ದರು. ಆ ಬಳಿಕ ಐಪಿಎಲ್‍ನಲ್ಲಿ ಡೆಲ್ಲಿ ತಂಡದ ಪರ ಆಡಿ 16 ಪಂದ್ಯಗಳಲ್ಲಿ 353 ರನ್ ಗಳಿಸಿದ್ದರು.

TAGGED:indiajasprit bumrahprithvi shawPublic TVVisakhapatnamWest Indiesಏಕದಿನ ಪಂದ್ಯಕ್ರಿಕೆಟ್ಜಸ್ಪ್ರಿತ್ ಬುಮ್ರಾಟೀಂ ಇಂಡಿಯಾಪಬ್ಲಿಕ್ ಟಿವಿಪೃಥ್ವಿ ಶಾವೆಸ್ಟ್ ಇಂಡೀಸ್‍
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
15 hours ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
18 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
19 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
19 hours ago

You Might Also Like

ashok kumaraswamy Vijayendra
Bengaluru City

ನಾನು ಈ ರಾಜ್ಯದ ಸಿಎಂ, ವಿಧಾನಸೌಧದಲ್ಲಿ ಕಾರ್ಯಕ್ರಮ ಆಗ್ಬೇಕು – ಆಯುಕ್ತರಿಗೆ ಗದರಿದ್ದಕ್ಕೆ ಭದ್ರತೆ ಎಂದ ಹೆಚ್‌ಡಿಕೆ

Public TV
By Public TV
5 minutes ago
manjunath bhandary
Dakshina Kannada

ಮಂಗಳೂರು ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಶಾಸಕ ಭಂಡಾರಿ ಒತ್ತಾಯ

Public TV
By Public TV
13 minutes ago
PM Modi 3 1
Latest

ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ – ವಂದೇ ಭಾರತ್ ರೈಲಿಗೂ ಚಾಲನೆ

Public TV
By Public TV
15 minutes ago
Head Constable Narasimha Raju
Bengaluru City

ದಯಾನಂದ್‌ ಅಮಾನತು – ಸರ್ಕಾರದ ನಡೆ ಖಂಡಿಸಿ ಅಂಬೇಡ್ಕರ್‌ ಫೋಟೋ ಹಿಡಿದು ಹೆಡ್ ಕಾನ್‌ಸ್ಟೇಬಲ್‌ ಪ್ರತಿಭಟನೆ

Public TV
By Public TV
15 minutes ago
Nikhil Sosale
Bengaluru City

ಸರ್ಕಾರದ ವೈಫಲ್ಯದಿಂದ ಕಾಲ್ತುಳಿತ, ಪತಿ ಯಾವುದೇ ತಪ್ಪು ಮಾಡಿಲ್ಲ: ಕೋರ್ಟ್‌ ಮೊರೆ ಹೋದ ನಿಖಿಲ್‌ ಸೋಸಲೆ ಪತ್ನಿ

Public TV
By Public TV
43 minutes ago
Lakshmi Hebbalkar 1
Belgaum

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ಒಂದೊಂದು ಕೋಟಿ ಪರಿಹಾರ ಕೊಡಬೇಕು – ಲಕ್ಷ್ಮಿ ಹೆಬ್ಬಾಳ್ಕರ್‌ ಆಗ್ರಹ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?