Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾತ್ರಾರ್ಥಿಗಳಿಗಾಗಿ ಪಾಕಿಸ್ತಾನದ ಪ್ರಸ್ತಾವನೆ ಬಗ್ಗೆ ಚರ್ಚೆ ನಡೆಸಲು ಭಾರತ ಸಿದ್ಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯಾತ್ರಾರ್ಥಿಗಳಿಗಾಗಿ ಪಾಕಿಸ್ತಾನದ ಪ್ರಸ್ತಾವನೆ ಬಗ್ಗೆ ಚರ್ಚೆ ನಡೆಸಲು ಭಾರತ ಸಿದ್ಧ

Latest

ಯಾತ್ರಾರ್ಥಿಗಳಿಗಾಗಿ ಪಾಕಿಸ್ತಾನದ ಪ್ರಸ್ತಾವನೆ ಬಗ್ಗೆ ಚರ್ಚೆ ನಡೆಸಲು ಭಾರತ ಸಿದ್ಧ

Public TV
Last updated: January 29, 2022 11:48 am
Public TV
Share
2 Min Read
Arindam Bagchi
SHARE

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಎರಡೂ ಕಡೆಗಳಲ್ಲಿ ಧಾರ್ಮಿಕ ಸ್ಥಳಗಳಿಗೆ ಯಾತ್ರಾರ್ಥಿಗಳಿಗೆ ಹೆಚ್ಚು ಅವಕಾಶ ನೀಡಬೇಕು ಎಂಬ ಪಾಕಿಸ್ತಾನ ಪ್ರಸ್ತಾವನೆ ಬಗ್ಗೆ ಚರ್ಚೆ ಮಾಡಲು ಭಾರತ ಸಿದ್ಧವಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದರು.

ಲಾಹೋರ್ ಮತ್ತು ಕರಾಚಿಯಿಂದ ಭಾರತಕ್ಕೆ ಯಾತ್ರಾರ್ಥಿಗಳನ್ನು ಕೊಂಡೊಯ್ಯಲು ಪಾಕಿಸ್ತಾನ ಇಂಟರ್‍ನ್ಯಾಶನಲ್ ಏರ್‍ಲೈನ್ಸ್‍ನ ಎರಡು ಚಾರ್ಟರ್ಡ್ ವಿಮಾನಗಳಿಗೆ ಅನುಮತಿ ನೀಡಬೇಕು. ಈ ಕುರಿತು ಪಾಕಿಸ್ತಾನ್ ಹಿಂದೂ ಕೌನ್ಸಿಲ್‍ನಿಂದ ನವದೆಹಲಿಯಲ್ಲಿರುವ ಪಾಕಿಸ್ತಾನಿ ಮಿಷನ್ ಇತ್ತೀಚೆಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪ್ರಸ್ತಾವನೆಯನ್ನು ರವಾನಿಸಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮಹಿಳಾ ಪೊಲೀಸ್ ಕರ್ತವ್ಯದ ಸಮಯ ಕಡಿತ

INDIA PAK

ವಕ್ತಾರ ಅರಿಂದಮ್ ಬಾಗ್ಚಿ ಈ ಕುರಿತು ಮಾತನಾಡಿದ್ದು, 1974 ರ ದ್ವಿಪಕ್ಷೀಯ ‘ಧಾರ್ಮಿಕ ದೇವಾಲಯಗಳಿಗೆ ಭೇಟಿ ನೀಡುವ ಪ್ರೋಟೋಕಾಲ್’ ಅಡಿಯಲ್ಲಿ ಎರಡೂ ದೇಶಗಳ ಯಾತ್ರಾರ್ಥಿಗಳು ಭೇಟಿ ನೀಡಬಹುದಾದ ದೇಗುಲಗಳ ಪಟ್ಟಿಯ ವಿಸ್ತರಣೆಯನ್ನು ಚರ್ಚಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದರು.

ಭಾರತ ಮತ್ತು ಪಾಕಿಸ್ತಾನದ ನಡುವಿನ 1974 ರ ಪ್ರೋಟೋಕಾಲ್ ಅಡಿಯಲ್ಲಿ, ಧಾರ್ಮಿಕ ದೇವಾಲಯಗಳಿಗೆ ನಿಯಮಿತವಾಗಿ ಭೇಟಿ ನೀಡಲಾಗುತ್ತಿದೆ. ದೇಗುಲಗಳ ಒಪ್ಪಿಗೆ ಪಟ್ಟಿ ಮತ್ತು ಪ್ರಯಾಣದ ವಿಧಾನವನ್ನು ವಿಸ್ತರಿಸಲು ಎರಡೂ ಕಡೆಗಳಲ್ಲಿ ಆಸಕ್ತಿ ಇದೆ. ಸ್ವಾಭಾವಿಕವಾಗಿ ಪ್ರೋಟೋಕಾಲ್ ಅಡಿಯಲ್ಲಿ ಈ ಚರ್ಚೆ ನಡೆಸಬೇಕಾಗಿದೆ ಎಂದು ವಿವರಿಸಿದರು.

ಕೋವಿಡ್ -19 ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಪ್ರಸ್ತುತ ಪ್ರಯಾಣದ ಮೇಲೆ ನಿರ್ಬಂಧಗಳಿವೆ. ಪರಿಸ್ಥಿತಿ ಸಾಮಾನ್ಯವಾಗುತ್ತಿದ್ದಂತೆ, ದ್ವಿಪಕ್ಷೀಯ ಪೆÇ್ರೀಟೋಕಾಲ್ ಅಡಿಯಲ್ಲಿ ಚರ್ಚೆ ನಡೆಸಲು ಈ ಸಮಯವನ್ನು ಬಳಸಿಕೊಳ್ಳಬಹುದು. ಈ ವಿಷಯದಲ್ಲಿ ಭಾರತವು ಸಕಾರಾತ್ಮಕ ಧೋರಣೆಯನ್ನು ಹೊಂದಿದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದರು.

Willing to engage with Pak on shrines: India – Kashmir Reader

ಪ್ರೋಟೋಕಾಲ್‍ನಲ್ಲಿ ಪ್ರಸ್ತುತ ಭಾರತದ ಭಾಗದಲ್ಲಿ ಐದು ಮುಸ್ಲಿಂ ದೇವಾಲಯಗಳನ್ನು ಮತ್ತು ಪಾಕಿಸ್ತಾನದ ಭಾಗದಲ್ಲಿ 15 ದೇವಾಲಯಗಳನ್ನು ಒಳಗೊಂಡಿದೆ. ಅವುಗಳಲ್ಲಿ ಬಹುಪಾಲು ಗುರುದ್ವಾರಗಳು. ಹೆಚ್ಚಿನ ಪಾಕಿಸ್ತಾನಿ ಮುಸ್ಲಿಮರು, ಅಜ್ಮೀರ್ ಷರೀಫ್, ನಿಜಾಮುದ್ದೀನ್ ದರ್ಗಾ ಮತ್ತು ಇತರ ದೇವಾಲಯಗಳಿಗೆ ಭೇಟಿ ನೀಡಲು ಭಾರತಕ್ಕೆ ಬರಲು ಇಚ್ಛಿಸುತ್ತಾರೆ ಎಂದು ತಿಳಿಸಿದರು.

ಭಾರತೀಯ ಯಾತ್ರಾರ್ಥಿಗಳನ್ನು ಪಾಕಿಸ್ತಾನಕ್ಕೆ ಕೊಂಡೊಯ್ಯಲು ಏರ್ ಇಂಡಿಯಾ ವಿಮಾನಗಳಿಗೆ ಅವಕಾಶ ನೀಡಬಹುದು ಎಂದು ಸಲಹೆ ನೀಡಿದರು. ಇದರಿಂದಾಗಿ ಅವರು ಖೈಬರ್-ಪಖ್ತುಂಖ್ವಾದಲ್ಲಿನ ತೇರಿ ಗ್ರಾಮದ ಪರಿಹಾನ್ಸ್ ಮಹಾರಾಜರ ಸಮಾಧಿ ಮತ್ತು ಬಲೂಚಿಸ್ತಾನದ ಹಿಂಗ್ಲಾಜ್ ಮಾತಾ ಮಂದಿರಗಳಿಗೆ ಭೇಟಿ ನೀಡಬಹುದು ಎಂದು ವಿವರಿಸಿದರು. ಇದನ್ನೂ ಓದಿ: ಟ್ರೋಲಿಗರಿಗೆ ಖಡಕ್ ವಾರ್ನಿಂಗ್ ಕೊಟ್ಟ ಅಮೀರ್ ಪುತ್ರಿ ಇರಾ – ಸೋನಾ ಮೋಹಪತ್ರಾ ಸಾಥ್

2019 ರಲ್ಲಿ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಭಾರತ ಮತ್ತು ಪಾಕ್ ಮಧ್ಯೆ ವ್ಯಾಪಾರ ಮತ್ತು ಹೆಚ್ಚಿನ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಈಗ ದೇವಾಲಯ ನೋಡಲು ಭಕ್ತರಿಗಾಗಿ ಅವಕಾಶ ಮಾಡಿಕೊಂಡಬೇಕು ಎಂದು ಪಾಕ್ ಕೇಳಿಕೊಂಡಿದ್ದು, ಭಾರತ ಸಹ ಚರ್ಚೆ ಮಾಡಲು ಒಪ್ಪಿಗೆ ಸೂಚಿಸಿದೆ. ಪ್ರಸ್ತುತ, ಯಾತ್ರಾರ್ಥಿಗಳಿಗೆ ವಾಘಾ ಭೂ ಗಡಿ ಮತ್ತು ಕರ್ತಾರ್‍ಪುರ ಕಾರಿಡಾರ್ ಮೂಲಕ ಮಾತ್ರ ಪ್ರಯಾಣಿಸಲು ಅನುಮತಿಸಲಾಗಿದೆ.

TAGGED:Arindam BagchiCovid 19indiaNew Delhipakistantempleಅರಿಂದಮ್ ಬಾಗ್ಚಿಕೋವಿಡ್ 19ದೇವಾಲಯನವದೆಹಲಿಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
22 minutes ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
40 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
56 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
1 hour ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?