Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್, ಇಸ್ರೇಲ್-ಅಮೆರಿಕ ವಾರ್ ಎಫೆಕ್ಟ್ – ಭಾರತದ ವಿಮಾನಯಾನ ಉದ್ಯಮಕ್ಕೆ 2,500 ಕೋಟಿ ನಷ್ಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್, ಇಸ್ರೇಲ್-ಅಮೆರಿಕ ವಾರ್ ಎಫೆಕ್ಟ್ – ಭಾರತದ ವಿಮಾನಯಾನ ಉದ್ಯಮಕ್ಕೆ 2,500 ಕೋಟಿ ನಷ್ಟ

Latest

ಇರಾನ್, ಇಸ್ರೇಲ್-ಅಮೆರಿಕ ವಾರ್ ಎಫೆಕ್ಟ್ – ಭಾರತದ ವಿಮಾನಯಾನ ಉದ್ಯಮಕ್ಕೆ 2,500 ಕೋಟಿ ನಷ್ಟ

Public TV
Last updated: April 7, 2026 7:42 am
Public TV
Share
3 Min Read
Aviation Indian Airlines
SHARE

– ಯುದ್ಧದಿಂದ ತತ್ತರಿಸಿದ ವಿಮಾನಯಾನ ಸಂಸ್ಥೆಗಳು

ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷಕ್ಕೆ ಇಂದು 39ನೇ ದಿನ. ಆರನೇ ವಾರಕ್ಕೆ ಕಾಲಿಟ್ಟಿರುವ ಈ ಯುದ್ಧದಿಂದ ಭಾರತಕ್ಕೆ (India) ಒಂದಲ್ಲ ಒಂದು ಸಮಸ್ಯೆ ಕಾಡುತ್ತಲೇ ಇದೆ. ಇದಕ್ಕೆ ಭಾರತದ ವಿಮಾನಯಾನ (Indian Airlines) ವಲಯವೂ ಹೊರತಾಗಿಲ್ಲ. ಕಚ್ಚಾತೈಲದ ಬೆಲೆ ಏರಿಕೆ, ಹಲವು ದೇಶಗಳ ವಾಯುಪ್ರದೇಶ ಮುಚ್ಚುವಿಕೆ ಸೇರಿದಂತೆ ಭಾರತದ ಏವಿಯೇಷನ್ (Aviation) ಉದ್ಯಮಕ್ಕೆ 2,500 ಕೋಟಿ ರೂ. ನಷ್ಟ ಉಂಟಾಗಿದೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ (Middle East Conflict) ಪರಿಣಾಮ ಈಗ ಭಾರತೀಯ ವಿಮಾನಯಾನ ಸಂಸ್ಥೆಗಳ ಗಳಿಕೆಯ ಮೇಲೆ ಪರಿಣಾಮ ಬೀರಿದೆ. ಪಶ್ಚಿಮ ಏಷ್ಯಾವನ್ನು ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಪ್ರಮುಖ ಅಂತರರಾಷ್ಟ್ರೀಯ ಮಾರುಕಟ್ಟೆ ಎಂದು ಪರಿಗಣಿಸಲಾಗಿದೆ. ಅಲ್ಲಿ ನಡೆಯುತ್ತಿರುವ ಉದ್ವಿಗ್ನತೆಗಳು ವಿಮಾನಗಳ ಮೇಲೆ ನೇರವಾಗಿ ಪರಿಣಾಮ ಬೀರಿವೆ. ಈ ಪರಿಸ್ಥಿತಿಯು ದೈನಂದಿನ ವಿಮಾನಗಳಲ್ಲಿ ಗಮನಾರ್ಹ ಇಳಿಕೆಗೆ ಕಾರಣವಾಗಿದೆ. ವಿಮಾನಯಾನ ಸಂಸ್ಥೆಗಳು ತಮ್ಮ ದೈನಂದಿನ ಹಾರಾಟದ ಕಾರ್ಯಾಚರಣೆಯನ್ನು ಗಣನೀಯವಾಗಿ ಕಡಿಮೆ ಮಾಡುವಂತೆ ಮಾಡಿದೆ. ಈ ಕಡಿತವು ವಿಮಾನ ಸಾಮರ್ಥ್ಯದ ಬಳಕೆಯ ಕೊರತೆಗೆ ಕಾರಣವಾಗಿದೆ. ಅನೇಕ ವಿಮಾನಗಳು ನಿಷ್ಕಿçಯವಾಗಿದ್ದು ವಿಮಾನಯಾನ ಆದಾಯದ ಮೇಲೆ ನಿರಂತರ ಒತ್ತಡ ಉಂಟು ಮಾಡುತ್ತಿದೆ. ಇದನ್ನೂ ಓದಿ: ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

New aviation rules to allow demolition of obstructions near airports after Air India plane crash

ಬೇಸಿಗೆ ವೇಳಾಪಟ್ಟಿಯಲ್ಲಿ ಇಂಡಿಗೋ ಪ್ರತಿದಿನ ಸುಮಾರು 310 ಅಂತಾರಾಷ್ಟ್ರೀಯ ವಿಮಾನಗಳನ್ನು ನಿರ್ವಹಿಸಲು ಅನುಮೋದನೆ ನೀಡಲಾಗಿದೆ. ಆದರೆ ಪ್ರಸ್ತುತ, ಅದು ತನ್ನ ಒಟ್ಟು ಸಾಮರ್ಥ್ಯದ ಸರಿಸುಮಾರು 60% ಮಾತ್ರ ಬಳಸುತ್ತಿದೆ. ವಿಮಾನಯಾನ ಸಂಸ್ಥೆಗಳು ಗಲ್ಫ್ ಸಹಕಾರ ಮಂಡಳಿ ದೇಶಗಳಿಗೆ ಸುಮಾರು 115 ವಿಮಾನಗಳನ್ನು ಮತ್ತು ಕಾಮನ್‌ವೆಲ್ತ್ ದೇಶಗಳಿಗೆ 10 ವಿಮಾನಗಳನ್ನು ರದ್ದುಗೊಳಿಸಿವೆ. ಈ ಮಾರ್ಗಗಳಲ್ಲಿ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ. ಭಾರತ-ಜಿಸಿಸಿ ಮಾರ್ಗದಲ್ಲಿ 40% ಪಾಲನ್ನು ಹೊಂದಿರುವ ಇಂಡಿಗೋ, ಈ ಕಡಿತದಿಂದ ಗಮನಾರ್ಹವಾಗಿ ನಷ್ಟ ಅನುಭವಿಸುತ್ತಿದೆ. ಏರ್ ಇಂಡಿಯಾ ಗ್ರೂಪ್ ಸಹ ಇದಕ್ಕೆ ಹೊರತಾಗಿಲ್ಲ. ಅಂದಾಜಿನ ಪ್ರಕಾರ, ಇದು ಈ ಪ್ರದೇಶಕ್ಕೆ 100ಕ್ಕೂ ಹೆಚ್ಚು ದೈನಂದಿನ ವಿಮಾನಗಳನ್ನು ನಿರ್ವಹಿಸುತ್ತಿದ್ದರೂ, ಪ್ರಸ್ತುತ ಇದು ಕೇವಲ 30-40 ವಿಮಾನಗಳನ್ನು ಮಾತ್ರ ನಿರ್ವಹಿಸುತ್ತಿದೆ. ಇದು ಕಂಪನಿಗಳ ಕಾರ್ಯಾಚರಣೆ ಸಾಮರ್ಥ್ಯ ಮತ್ತು ಆದಾಯ ಎರಡರ ಮೇಲೂ ಒತ್ತಡವನ್ನು ಹೆಚ್ಚಿಸಿದೆ. ಇದನ್ನೂ ಓದಿ: ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

ನಿರಂತರವಾಗಿ ನಡೆಯುತ್ತಿರುವ ಈ ಯುದ್ಧದಿಂದ ಸದ್ಯ ಭಾರತದ ವಿಮಾನಯಾನ ಉದ್ಯಮಕ್ಕೆ 2,500 ಕೋಟಿ ನಷ್ಟವಾಗಿದೆ. ತಜ್ಞರ ಪ್ರಕಾರ ಪಾಕಿಸ್ತಾನ ವಾಯುಪ್ರದೇಶವು ಮುಚ್ಚಿಲ್ಲ. ಒಂದು ವೇಳೆ ಮುಚ್ಚಲ್ಪಟ್ಟರೆ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು. ಇದು ಭಾರತದಿಂದ ಯುರೋಪಿಗೆ ಹೋಗುವ ಅತ್ಯಂತ ಲಾಭದಾಯಕ ಮಾರ್ಗಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಇದು ಕಂಪನಿಗಳ ಆರ್ಥಿಕ ಪರಿಸ್ಥಿತಿ ಮೇಲೆ ಒತ್ತಡವನ್ನು ಮತ್ತಷ್ಟು ಹೆಚ್ಚಿಸಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

ವಿಮಾನಯಾನ ಸಂಸ್ಥೆ ನಷ್ಟಕ್ಕೆ ಕಾರಣ ಏನು?
– ಗಲ್ಫ್ನ ಹಲವು ರಾಷ್ಟçಗಳಿಂದ ತಮ್ಮ ವಾಯುಪ್ರದೇಶ ಬಂದ್.
– ದುಬೈ, ಅಬುಧಾಬಿಯಲ್ಲಿ ಗಲ್ಫ್ ವಿಮಾನಯಾನ ಸಂಸ್ಥೆಗಳಿಗೆ ಆದ್ಯತೆ.
– ಕೆಲವು ಮಾರ್ಗಗಳಲ್ಲಿ ಏಕಮುಖ ಪ್ರಯಾಣಿಕರ ದಟ್ಟಣೆ.
– ಇದರಿಂದಾಗಿ ವಿಮಾನಗಳು ಖಾಲಿಯಾಗಿ ವಾಪಸ್ ಹಿನ್ನೆಲೆ ನಷ್ಟ.
– ಪಶ್ಚಿಮ ಏಷ್ಯಾದಲ್ಲಿ ಕೆಲವು ವಾಯುಪ್ರದೇಶ ಮುಚ್ಚಲಾಗುತ್ತಿದೆ.
– ಇದರಿಂದ ಶೇ.40-50 ವಿಮಾನ ವಿಳಂಬ ಹಿನ್ನೆಲೆ ಇಂಧನ ವೆಚ್ಚ.
– ಜೆಟ್ ಇಂಧನ ಬೆಲೆ ಹೆಚ್ಚಿಸಿರೋದು ಗಾಯದ ಮೇಲೆ ಬರೆ ಎಳೆದಂತಾಗಿದೆ..

ಹೀಗೆ ಹಲವು ಕಾರಣಗಳಿಂದ ವಿಮಾನಯಾನ ಸಂಸ್ಥೆಗಳು ನಷ್ಟ ಅನುಭವಿಸುತ್ತಿದ್ದು, ಯುದ್ಧ ಹೀಗೆ ಮುಂದುವರಿದರೆ ಭಾರತದ ಕಂಪನಿಗಳಿಗೆ ದೊಡ್ಡ ಪ್ರಮಾಣದ ಹಾನಿಯಾಗುವ ಸಾಧ್ಯತೆಗಳಿದೆ. ಇದನ್ನೂ ಓದಿ: ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

TAGGED:AviationindiaIndian AirlinesIran Israel WarNew Delhiಅಮೆರಿಕಇರಾನ್‌ ಇಸ್ರೇಲ್‌ ವಾರ್‌ನವದೆಹಲಿಭಾರತವಿಮಾನಯಾನ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
53 minutes ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
1 hour ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
2 hours ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
4 hours ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
4 hours ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?