Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಅಂಧತ್ವವನ್ನು ಮೆಟ್ಟಿನಿಂತು ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಮಿಂಚುತ್ತಿರುವ ಹಳ್ಳಿ ಪ್ರತಿಭೆ ಲೋಕೇಶ್

Public TV
Last updated: January 2, 2022 9:55 pm
Public TV
Share
3 Min Read
LOKESH
SHARE

ಕೊಪ್ಪಳ: ಕ್ರೀಡೆಗಳಲ್ಲಿ ಅತಿ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡಿರುವ ಕ್ರಿಕೆಟ್ ಆಟದ ಅಂಧರ ವಿಭಾಗದಲ್ಲಿ ಭಾರತ ದೇಶದ ಬಿ3 ತಂಡಕ್ಕೆ ಕೊಪ್ಪಳದ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ಯುವಕ ಆಯ್ಕೆಯಾಗಿದ್ದಾರೆ.

BLIND TEAM INDIA

ಚಿಕ್ಕಬೆಣಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಡ್ಡಗಾಡು ಪ್ರದೇಶದಲ್ಲಿರುವ ಯಡಳ್ಳಿ ಗ್ರಾಮದ ಲೋಕೇಶ್ ಎನ್ನುವ ಯುವಕ ಸದ್ಯ ಅಂತರಾಷ್ಟ್ರೀಯ ಮಟ್ಟದ ಪಂದ್ಯಗಳನ್ನು ಆಡುವ ಮೂಲಕ ಹಳ್ಳಿ ಹೆಸರನ್ನು ರಾಷ್ಟ್ರ ಮಟ್ಟದಲ್ಲಿ ಗುರುತಿಸುವ ಹಾಗೇ ಮಾಡಿದ್ದಾರೆ. ಆಯ್ಕೆಯಾಗಿ ಐದಾರು ವರ್ಷಗಳು ಕಳೆದಿದ್ದು, ಇದೀಗ ಅಂತರಾಷ್ಟ್ರೀಯ ಮಟ್ಟದ ಪಂದ್ಯಗಳನ್ನು ಆಡುವ ಮೂಲಕ ಯುವ ಪ್ರತಿಭೆ ಅಂಗವಿಕಲತೆಯನ್ನು ವರವನ್ನಾಗಿ ಮಾಡಿಕೊಂಡು ಮಿಂಚುಹರಿಸುತ್ತಿದ್ದಾರೆ. ಕಡು ಬಡತನವನ್ನು ಅನುಭವಿಸುತ್ತಿರುವ ರೇಣುಕಪ್ಪ, ಹುಲಿಗೇಮ್ಮ ದಂಪತಿಗಳ ನಾಲ್ಕನೇ ಮಗನಾದ ಲೋಕೇಶ್ ಕಣ್ಣು ಕಾಣದೆ ಹುಟ್ಟು ಅಂಧತ್ವವನ್ನು ಪಡೆದುಕೊಂಡಿದ್ದಾರೆ. ಅಂಧತ್ವವನ್ನು ವರವನ್ನಾಗಿ ಮಾಡಿಕೊಂಡಿರುವ ಲೋಕೇಶ್ ಕ್ರಿಕೆಟ್‍ನಲ್ಲಿ ಆಸಕ್ತಿಯನ್ನು ಹೊಂದಿದ್ದು, ಅದರಲ್ಲಿಯೇ ಮುಂದುವರಿದು ಸದ್ಯ ಅಂತರಾಷ್ಟ್ರೀಯ ಪಂದ್ಯಗಳನ್ನು ಆಡುವ ಮೂಲಕ ಹೆಸರು ವಾಸಿಯಾಗಿದ್ದಾರೆ. ಇದನ್ನೂ ಓದಿ: 47ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಿದ್ದ ಕರ್ನಾಟಕ ತಂಡಕ್ಕೆ ಸನ್ಮಾನ

BLIND TEAM INDIA 1

ಗ್ರಾಮದಲ್ಲಿ ಕ್ರಿಕೆಟ್ ಆಡುವ ಮೂಲಕ ಆಸಕ್ತಿಯನ್ನು ರೂಡಿಸಿಕೊಂಡಿದ್ದ ಲೋಕೇಶ್ ಕಳೆದ 15 ವರ್ಷಗಳ ಹಿಂದೆ ಬೆಂಗಳೂರಿಗೆ ಹೋಗಿ, ಕೂಲಿ ಕೆಲಸವನ್ನು ಮಾಡುವ ಮೂಲಕ ಸಮರ್ಥ ಟ್ರಸ್ಟ್ ವತಿಯಿಂದ ಕ್ರಿಕೆಟ್ ಅಭ್ಯಾಸವನ್ನು ನಡೆಸಿದ್ದಾರೆ. ಬೆಂಗಳೂರಿನಲ್ಲಿ ರಣಜಿ ತಂಡಗಳಿಗೆ ಆಯ್ಕೆಯಾಗಿ ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಅದರ ಫಲವಾಗಿ ಭಾರತ ತಂಡದ ಅಂಧರ ವಿಭಾಗಕ್ಕೆ ಆಯ್ಕೆಯಾಗಿ ಅಂತರಾಷ್ಟ್ರೀಯ ಮಟ್ಟದ ಪಂದ್ಯಗಳನ್ನು ಆಡುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಸಾರಥ್ಯ ಹಿಡಿದ ಕನ್ನಡಿಗರಿವರು

2016 ರಲ್ಲಿ ಟೀಂ ಇಂಡಿಯಾಗೆ ಆಯ್ಕೆ:
ರಣಜಿಯಲ್ಲಿ ಉತ್ತಮ ಪ್ರದರ್ಶನದಿಂದ ಭಾರತದ ಬಿ3 ವಿಭಾಗದ ಅಂಧರ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಲೋಕೇಶ್, 2016 ರಲ್ಲಿ ಅಂಧರ ಏಷ್ಯಾ ಕಪ್ ಪಂದ್ಯಾವಳಿ ಆಡಿದ್ದಾರೆ. ಬಾಂಗ್ಲಾದೇಶದಲ್ಲಿ ಏಷ್ಯ ಕಪ್ ಪಂದ್ಯಗಳನ್ನು ಆಡುವ ಮೂಲಕ ಟೂರ್ನಿಯಲ್ಲಿ ಆಲ್‌ರೌಂಡರ್ ಪ್ರದರ್ಶನದ ಮೂಲಕ ಗುರುತಿಸಿಕೊಂಡಿದ್ದಾರೆ. 2018ರಲ್ಲಿ ಇಂಗ್ಲೆಂಡ್‍ನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ಟ್ರೋಪಿಯಲ್ಲಿ ಭಾಗವಹಿಸಿದ್ದಾರೆ. 2019ರಲ್ಲಿ ನೇಪಾಳನಲ್ಲಿ ಭಾರತ ಮತ್ತು ನೇಪಾಳ ಪಂದ್ಯಾವಳಿ ಉತ್ತಮ ಪ್ರದರ್ಶನ ವನ್ನು ತೊರಿಸಿದ್ದಾರೆ. 2021 ಡಿಸೆಂಬರ್‌ನಲ್ಲಿ ಮೂರು ದಿನಗಳ ಕಾಲ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಆರಂಭಿಕ ಬ್ಯಾಟ್ಸ್‌ಮ್ಯಾನ್‌ ಆಗಿ ಆಡುವ ಮೂಲಕ ಅಬ್ಬರದ ಬ್ಯಾಟಿಂಗ್ ಮಾಡಿ, ಲೋಕೇಶ್ 142 ರನ್‍ಗಳನ್ನು ಕಲೆ ಹಾಕಿ ಮಿಂಚಿದ್ದಾರೆ. ಸರಣಿಯಲ್ಲಿ ಉತ್ತಮ ಬೌಲಿಂಗ್, ಬ್ಯಾಟಿಂಗ್ ಹಾಗೂ ಫೀಲ್ಡಿಂಗ್‍ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಸರಣಿಯ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಲೋಕೇಶ್ ಅವರು ಪಡೆದುಕೊಂಡಿದ್ದರು.

LOKESH

ಬಡವತದಲ್ಲಿ ಕುಟುಂಬ:
ಲೋಕೇಶ್ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿದ್ದರು ಸಹ ತಾಲೂಕಿನ ಯಡಳ್ಳಿ ಗ್ರಾಮದ ಪುಟ್ಟ ಮನೆಯಲ್ಲಿ ಇರುವ ಲೋಕೇಶ್ ಅವರ ತಂದೆ, ತಾಯಿ ಈಗಲೂ ಸಹ ಬಡತನದಲ್ಲೇ ಕಾಲ ಕಳೆಯುತ್ತಿದ್ದಾರೆ. ಇರುವ ಕೊಂಚ ಜಮೀನಿನಲ್ಲಿಯೇ ಕೃಷಿ ಮಾಡಿಕೊಂಡು, ಬೆಟ್ಟದಲ್ಲಿ ಸಿಗುವ ಕಟ್ಟಿಗೆಗಳಿಂದ ಮನೆ ಬಳಕೆ ವಸ್ತುಗಳನ್ನು ಸಿದ್ಧ ಪಡಿಸಿ, ಮಾರುಕಟ್ಟೆಯಲ್ಲಿ ಅವುಗಳನ್ನು ಮಾರಾಟ ಮಾಡಿ, ಬದುಕು ಸಾಗಿಸುತ್ತಿದ್ದಾರೆ. ಮಗ ಉತ್ತಮ ಪ್ರದರ್ಶನ ತೋರಿ ಭಾರತ ದೇಶದಲ್ಲಿಯೇ ಹೆಸರು ವಾಸಿಯಾದರೂ ಸಹ ಪಾಲಕರು ಮಾತ್ರ ಬಡತನದಲ್ಲಿ ಕೈತೊಳೆಯುತ್ತಿದ್ದಾರೆ. ರಾಷ್ಟ್ರ ತಂಡಕ್ಕೆ ಆಯ್ಕೆಯಾಗಿ ನಾಲ್ಕೈದು ವರ್ಷಗಳು ಕಳೆದರೂ ಸಹ ರಾಜ್ಯ ಸರ್ಕಾರ ಗುರುತಿಸಿ ಗೌರವಿಸಲು ಮುಂದಾಗಿಲ್ಲ. ಪಂದ್ಯಗಳನ್ನು ಆಡಿದ ವೇಳೆಯಲ್ಲಿ ದೊರೆಯುವ ಕೊಂಚ ಆದಾಯದಲ್ಲಿಯೇ ಬದುಕು ಸಾಗಿಸಬೇಕಾಗಿದೆ. ಸರ್ಕಾರದಿಂದ ಯಾವುದೇ ರೀತಿಯ ಸಹಾಯ ಧನಗಳು ಸಹ ದೊರೆತಿಲ್ಲ ಎನ್ನುವುದು ಲೋಕೇಶ್ ಅವರ ಮಾತಾಗಿದ್ದು, 2022ರಲ್ಲಿ ನಡೆಯಲಿರುವ ಅಂಧರ ವಿಶ್ವಕಪ್ ಪಂದ್ಯಾವಳಿಯನ್ನು ಆಡುವ ಕನಸು ಕಟ್ಟಿಕೊಂಡು ಕ್ರಿಕೆಟ್ ಆಟದ ಮೂಲಕ ಜೀವನ ರೂಪಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

TAGGED:Blind cricketindiakarnatakaLokeshಅಂಧರುಕೊಪ್ಪಳಕ್ರಿಕೆಟ್ಲೋಕೇಶ್
Share This Article
Facebook Whatsapp Whatsapp Telegram

Cinema Updates

genelia
13 ವರ್ಷಗಳ ಬಳಿಕ ಟಾಲಿವುಡ್‌ಗೆ ಕನ್ನಡದ ‘ಸತ್ಯ ಇನ್ ಲವ್’ ನಟಿ
1 hour ago
shamanth gowda
ಮೇ 21ರಂದು ಹಸೆಮಣೆ ಏರಲು ಸಜ್ಜಾದ ‘ಲಕ್ಷ್ಮಿ ಬಾರಮ್ಮ’ ನಟ
1 hour ago
ranveer singh
ರಣವೀರ್ ಸಿಂಗ್ ನಟನೆಯ ‘ಡಾನ್ 3’ ಸಿನಿಮಾ ಶುರುವಾಗೋದು ಯಾವಾಗ?- ಸಿಕ್ತು ಅಪ್‌ಡೇಟ್
1 hour ago
samantha 2
ಮತ್ತೆ ಪ್ರೀತಿಯಲ್ಲಿ ಬಿದ್ರಾ ನಟಿ?- ನಿರ್ಮಾಪಕನ ತೋಳಲ್ಲಿ ತಲೆಯಿಟ್ಟು ಮಲಗಿದ ಸಮಂತಾ
2 hours ago

You Might Also Like

Jammu and Kashmir 1
Latest

ಪುಲ್ವಾಮಾದಲ್ಲಿ ಭದ್ರತಾಪಡೆಗಳೊಂದಿಗೆ ಗುಂಡಿನ ಚಕಮಕಿ – ಮೂವರು ಜೈಶ್‌ ಉಗ್ರರು ಮಟಾಶ್‌

Public TV
By Public TV
13 minutes ago
Rajnath Singh 3
Latest

ಜಮ್ಮು-ಕಾಶ್ಮೀರ: ಇಂದು ಶ್ರೀನಗರಕ್ಕೆ ರಾಜನಾಥ್ ಸಿಂಗ್ ಭೇಟಿ

Public TV
By Public TV
13 minutes ago
Bus Fire
Crime

ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ – ಐವರು ಸಜೀವ ದಹನ

Public TV
By Public TV
2 hours ago
lokayukta raid tumakuru
Bengaluru City

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ – ಬೆಂಗಳೂರು ಸೇರಿ ಹಲವೆಡೆ ‘ಲೋಕಾ’ ದಾಳಿ

Public TV
By Public TV
2 hours ago
Mandya 3
Crime

ಮೇಲುಕೋಟೆ | ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ – ಭೀಕರ ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Public TV
By Public TV
3 hours ago
British MP Bob Blackman
Latest

ಉಗ್ರರ ವಿರುದ್ಧ ಸಿಡಿದೆದ್ದ ಭಾರತ – ‘ಆಪರೇಷನ್‌ ಸಿಂಧೂರ’ಗೆ ಜೈ ಎಂದ ಬ್ರಿಟಿಷ್‌ ಸಂಸದ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?