Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಇಂಗ್ಲೆಂಡಿಗೆ ಶಾಕ್‌ – ಅಫ್ಘಾನ್‌ ಗೆಲುವಿನ ಹಿಂದಿದೆ ಭಾರತದ ನೆರವು

Public TV
Last updated: October 17, 2023 8:51 am
Public TV
Share
2 Min Read
india afghanistan
SHARE

ನವದೆಹಲಿ: ವಿಶ್ವಕಪ್‌ ಕ್ರಿಕೆಟ್‌ನಲ್ಲಿ (World Cup Cricket) ಇಂಗ್ಲೆಂಡ್‌ (England) ವಿರುದ್ಧ 69 ರನ್‌ಗಳ ಗೆಲುವು ಸಾಧಿಸಿದ ಅಫ್ಘಾನಿಸ್ತಾನ (Afghanistan) ತಂಡದ ಸಾಧನೆಯ ಹಿಂದೆ ಬಿಸಿಸಿಐ (BCCI) ಪಾಲಿದೆ.

ಹೌದು. ಆಂತರಿಕ ಕಿತ್ತಾಟದಿಂದ ನಲುಗಿ ಹೋಗಿದ್ದ ಅಫ್ಘಾನಿಸ್ತಾನಕ್ಕೆ ಆರ್ಥಿಕ ಸಹಕಾರ ನೀಡಿ ಆಟಗಾರರನ್ನು ಬಿಸಿಸಿಐ ಪ್ರೋತ್ಸಾಹಿಸಿದ ಪರಿಣಾಮ ಕ್ರಿಕೆಟ್‌ ಟೂರ್ನಿಗಳಲ್ಲಿ ಅಫ್ಘಾನ್‌ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ಈ ಹಿಂದೆ ಪಾಕಿಸ್ತಾನದಲ್ಲಿ (Pakistan) ಅಫ್ಘಾನಿಸ್ತಾನ ತಂಡಕ್ಕೆ ತರಬೇತಿ ಸಿಕ್ಕಿತ್ತು. ಆದರೆ ತರಬೇತಿ ಅಷ್ಟೇನು ಚೆನ್ನಾಗಿ ಸಿಗದ ಕಾರಣ ಬಿಸಿಸಿಐ 2015ರಲ್ಲಿ ಅಫ್ಘಾನಿಸ್ತಾನ ತಂಡಕ್ಕೆ ನೆರವು ನೀಡಲು ಆರಂಭಿಸಿತು. ಗ್ರೇಟರ್‌ ನೋಯ್ಡಾದಲ್ಲಿರುವ ವಿಜಯ್‌ ಸಿಂಗ್‌ ಸ್ಫೋರ್ಟ್ಸ್‌ ಕಾಂಪ್ಲೆಕ್ಸ್‌ ಅಫ್ಘಾನಿಸ್ತಾನದ ಹೋಮ್‌ ಗ್ರೌಂಡ್‌ ಆಗಿತ್ತು. ಶಾರ್ಜಾದಿಂದ ನೋಯ್ಡಾಕ್ಕೆ ಶಿಫ್ಟ್‌ ಆಗಿದ್ದ ಅಫ್ಘಾನಿಸ್ತಾನ 2017ರಲ್ಲಿ ಗ್ರೇಟರ್‌ ನೋಯ್ಡಾದಲ್ಲೇ ಐರ್ಲೆಂಡ್‌ ವಿರುದ್ಧ ಸರಣಿ ಆಡಿತ್ತು.

 

ಅಫ್ಘಾನಿಸ್ತಾನ ಡೆಹ್ರಾಡೂನ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಟಿ20 ಸರಣಿ ಸಹ ಆಯೋಜಿಸಿತ್ತು. ಟೀಂ ಇಂಡಿಯಾದ ಮಾಜಿ ಆಟಗಾರರಾದ ಲಾಲ್‌ಚಂದ್‌ ರಜಪುತ್‌ ಮತ್ತು ಮನೋಜ್‌ ಪ್ರಭಾಕರ್‌ ಅವರು ಕೋಚ್‌ ಆಗಿ ಮಾರ್ಗದರ್ಶನ ಸಹ ನೀಡಿದ್ದರು. ಸಂಬಂಧ ಮತ್ತಷ್ಟು ಉತ್ತಮವಾಗುತ್ತಿದ್ದಂತೆ ಬೆಂಗಳೂರಿನಲ್ಲಿ ನಡೆದ ಟೆಸ್ಟ್‌ ಪಂದ್ಯಕ್ಕೆ ಬಿಸಿಸಿಐ ಅಫ್ಘಾನಿಸ್ತಾನದ ಅಧ್ಯಕ್ಷರಾಗಿದ್ದ ಅಶ್ರಫ್‌ ಘನಿ ಅವರನ್ನು ಆಹ್ವಾನಿಸಿತ್ತು. ಅಂದು ಅಶ್ರಫ್‌ ಘನಿ ಟ್ವೀಟ್‌ ಮಾಡಿ ಅಫ್ಘಾನ್‌ ಆಟಗಾರರಿಗೆ ತಮ್ಮ ಕೌಶಲ್ಯವನ್ನು ತೋರಿಸಲು ವೇದಿಕೆಯನ್ನು ನೀಡಿದ್ದಕ್ಕಾಗಿ ನಾನು ನಮ್ಮ ಭಾರತೀಯ ಸ್ನೇಹಿತರಿಗೆ ಕೃತಜ್ಞನಾಗಿದ್ದೇನೆ ಎಂದು ಬರೆದು ಪ್ರಧಾನಿ ನರೇದ್ರ ಮೋದಿ ಅವರಿಗೆ ಟ್ಯಾಗ್‌ ಮಾಡಿದ್ದರು. ಇದನ್ನೂ ಓದಿ: ಸಿಕ್ಸರ್ ಗುಟ್ಟು ಬಿಚ್ಚಿಟ್ಟ ರೋಹಿತ್ ಶರ್ಮಾ

Delhi sach mein dil walon ki hai ????

A huge thank you to all the fans at the stadium who supported us and kept us going through out the game ????

And to all our supporters around the ???? thank you for your love ????

— Rashid Khan (@rashidkhan_19) October 16, 2023

ಭಾರತ ಸರ್ಕಾರ ಅಫ್ಘಾನಿಸ್ತಾನದಲ್ಲಿ ಕ್ರಿಕೆಟ್‌ಗೆ ಪ್ರೋತ್ಸಾಹ ನೀಡಲು 1 ಮಿಲಿಯನ್‌ ಡಾಲರ್‌ ನೀಡಿತ್ತು. ಈ ಹಣದಲ್ಲಿ ಕಂದಹಾರ್‌ನಲ್ಲಿ ನಿರ್ಮಾಣವಾದ ಕ್ರಿಕೆಟ್‌ ಕ್ರೀಡಾಂಗಣವನ್ನು ಭಾರತದ ರಾಯಭಾರ 2018ರ ಏಪ್ರಿಲ್‌ನಲ್ಲಿ ಉದ್ಘಾಟಿಸಿದ್ದರು. ಸ್ನೇಹದ ಭಾಗವಾಗಿ 2019ರಲ್ಲಿ ಅಮುಲ್‌ ಕಂಪನಿ ಅಫ್ಘಾನಿಸ್ತಾನದ ಮುಖ್ಯ ಪ್ರಾಯೋಜಕತ್ವ ವಹಿಸಿಕೊಂಡಿದೆ. ಕಳೆದ 2 ದಶಕಗಳಿಂದ ಅಮುಲ್ ತನ್ನ ಹಾಲಿನ ಪುಡಿ ಮತ್ತು ಮಗುವಿನ ಆಹಾರವನ್ನು ಅಫ್ಘಾನಿಸ್ತಾನಕ್ಕೆ ರಫ್ತು ಮಾಡುತ್ತಿದೆ.

ಐಪಿಎಲ್‌ನಲ್ಲಿ ಪಾಕ್‌ ಆಟಗಾರರಿಗೆ ನಿರ್ಬಂಧವಿದ್ದರೆ ಅಫ್ಘಾನ್‌ ಆಟಗಾರರು ಬಿಡ್‌ನಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಅದರಲ್ಲೂ ಸ್ಪಿನ್ನರ್‌ ರಶೀದ್‌ ಖಾನ್‌ ಅವರಿಗೆ ಭಾರತದಲ್ಲಿ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ಈ ಹಿಂದೆ ಹಾರ್ದಿಕ್‌ ಪಾಂಡ್ಯ ಅನುಪಸ್ಥಿತಿಯಲ್ಲಿ ರಶೀದ್‌ ಖಾನ್‌ ಅವರು ಗುಜರಾತ್‌ ಟೈಟಾನ್ಸ್‌ ತಂಡವನ್ನು ಮುನ್ನಡೆಸಿದ್ದರು. ದೆಹಲಿಯಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ವಿಶ್ವಕಪ್‌ ಪಂದ್ಯದ ವೇಳೆ ಅಫ್ಘಾನಿಸ್ತಾನ ತಂಡವನ್ನು ಅಭಿಮಾನಿಗಳು ಹುರಿದುಂಬಿಸಿದ್ದರು. ಪ್ರೇಕ್ಷಕರ ಅಭಿಮಾನಕ್ಕೆ ರಶೀದ್‌ ಖಾನ್‌ ಸಾಮಾಜಿಕ ಜಾಲತಾಣದಲ್ಲಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

 

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:afghanistanbccicricketindiaworld cupಅಫ್ಘಾನಿಸ್ತಾನಇಂಗ್ಲೆಂಡ್ಕ್ರಿಕೆಟ್ಭಾರತವಿಶ್ವಕಪ್
Share This Article
Facebook Whatsapp Whatsapp Telegram

Cinema Updates

Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories
War 2 Hrithik Roshan Jr NTR
ವಾರ್-2 ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್
Bollywood Cinema South cinema
Ram Charan Peddi
ಪೆದ್ದಿ ಚಿತ್ರಕ್ಕಾಗಿ ದೇಹ ಹುರಿಗೊಳಿಸಿದ ರಾಮ್ ಚರಣ್ : ಮತ್ತೆ ಶೂಟಿಂಗ್ ಶುರು
Cinema Latest Top Stories
Bhargavi LLB Nandagokula Colors kannada Mahasangama Today 1
ಭಾರ್ಗವಿ LL.B, ನಂದಗೋಕುಲ ಮಹಾ ಸಂಗಮ: ಮನಮಿಡಿಯುವ ಕಥೆ
Cinema TV Shows
darshan and kapil sibal
ದರ್ಶನ್‌ ಕೇಸ್‌ – ಸುಪ್ರೀಂ ಕೋರ್ಟ್‌ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಗೈರು
Bengaluru City Cinema Court Karnataka Latest Sandalwood States Top Stories

You Might Also Like

Dharmasthala Files 1
Dakshina Kannada

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ – ಎಸ್‌ಐಟಿ ತಂಡಕ್ಕೆ ಹೆಚ್ಚುವರಿ 20 ಅಧಿಕಾರಿಗಳ ನೇಮಕ

Public TV
By Public TV
1 hour ago
Dharmasthala Files
Crime

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಬುಧವಾರ SITಯಿಂದ ತನಿಖೆ ಆರಂಭ

Public TV
By Public TV
2 hours ago
Tumakuru Lorry Accident
Crime

ಚಾಲಕನ ನಿಯಂತ್ರಣ ತಪ್ಪಿ ಬ್ಯಾಂಗಲ್ ಸ್ಟೋರ್, ಬೇಕರಿಗೆ ನುಗ್ಗಿದ ಲಾರಿ – ಮೂವರು ಸಾವು, ಐವರಿಗೆ ಗಾಯ

Public TV
By Public TV
2 hours ago
Cyberattack forces 158 year old UK KNP Logistics transport company to shut down 700 employees lose their jobs
Latest

ಸೈಬರ್‌ ದಾಳಿಗೆ 158 ವರ್ಷದ ಹಳೆಯ ಕಂಪನಿ ಬಂದ್‌ – 700 ಮಂದಿ ಮನೆಗೆ

Public TV
By Public TV
2 hours ago
Koppal Girl falls intoTungabhadra canal
Districts

ಪೈಪ್ ಮೇಲಿಂದ ತುಂಗಭದ್ರಾ ಕಾಲುವೆ ದಾಟುವಾಗ ಬಾಲಕಿ ನೀರುಪಾಲು

Public TV
By Public TV
2 hours ago
SATISH JARKIHOLI 1
Districts

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಪ್ರಕರಣದ ತನಿಖೆಯನ್ನು ರಾಜಕೀಕರಣಗೊಳಿಸಬೇಡಿ: ಸತೀಶ್ ಜಾರಕಿಹೊಳಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?