Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ಪೊರೇಟ್ ಹಿಡಿತದಲ್ಲಿ ಭಾರತದ ಮಾಧ್ಯಮ ನರಳುತ್ತಿದೆ: ಪಿ.ಸಾಯಿನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾರ್ಪೊರೇಟ್ ಹಿಡಿತದಲ್ಲಿ ಭಾರತದ ಮಾಧ್ಯಮ ನರಳುತ್ತಿದೆ: ಪಿ.ಸಾಯಿನಾಥ್

Districts

ಕಾರ್ಪೊರೇಟ್ ಹಿಡಿತದಲ್ಲಿ ಭಾರತದ ಮಾಧ್ಯಮ ನರಳುತ್ತಿದೆ: ಪಿ.ಸಾಯಿನಾಥ್

Public TV
Last updated: April 1, 2022 8:02 pm
Public TV
Share
2 Min Read
P SAINATH
SHARE

ಶಿವಮೊಗ್ಗ: ಭಾರತೀಯ ಪತ್ರಿಕೋದ್ಯಮ ಇಂದು ಸಂಕಷ್ಟದಲ್ಲಿದೆ. ಪತ್ರಿಕಾ ಸ್ವಾತಂತ್ರ್ಯ ಸಂಕಷ್ಟದಲ್ಲಿದೆ. ಪತ್ರಕರ್ತರ ಮೇಲೆ ವಿವಿಧ ಕ್ಷುಲ್ಲಕ ಕಾರಣಗಳಿಗೆ ಮೊಕದ್ದಮೆಗಳನ್ನು ದಾಖಲು ಮಾಡಲಾಗುತ್ತಿದೆ ಕಾರ್ಪೊರೇಟ್ ಹಿಡಿತದಲ್ಲಿ ಭಾರತದ ಮಾಧ್ಯಮ ನರಳುತ್ತಿದೆ ಎಂದು ರಾಮೋನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ವಿಜೇತ ಪತ್ರಕರ್ತ ಪಿ. ಸಾಯಿನಾಥ್ ಆತಂಕ ವ್ಯಕ್ತಪಡಸಿದರು.

P SAINATH 1

ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವತಿಯಿಂದ ಏರ್ಪಡಿಸಿದ್ದ ಡಾ. ಶಾಂತಿನಾಥ ದೇಸಾಯಿ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ 200 ವರ್ಷಗಳ ಭಾರತೀಯ ಪತ್ರಿಕೋದ್ಯಮದ ಪ್ರಸಕ್ತ ಸ್ಥಿತಿಗತಿಯ ಬಗ್ಗೆ ಉಪನ್ಯಾಸ ನೀಡಿದ ಪಿ. ಸಾಯಿನಾಥ್, ಭಾರತದಲ್ಲಿ ಮಾಧ್ಯಮಗಳನ್ನು ನಿಯಂತ್ರಿಸಲು 52 ಕಾಯ್ದೆಗಳು ಈಗಾಗಲೇ ಅಸ್ತಿತ್ವದಲ್ಲಿತ್ತು. ಇತ್ತೀಚೆಗೆ ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆ ಮತ್ತು ವಿಪತ್ತು ನಿರ್ವಹಣೆ ಕುರಿತ ಕಾಯಿದೆಗಳನ್ನು ಪತ್ರಕರ್ತರ ಮೇಲೆ ದಾಖಲಿಸಿದ್ದು, ಪ್ರಸ್ತುತ ಅವುಗಳ ಸಂಖ್ಯೆ 62 ರಷ್ಟಿದೆ. ಕೋವಿಡ್ ಕಾಲದಲ್ಲಿ ಉತ್ತರಪ್ರದೇಶದ ಗಂಗಾ ನದಿಯಲ್ಲಿ ಹೆಣಗಳು ತೇಲಿದ ವರದಿ ನೀಡಿದ ಮಾಧ್ಯಮಗಳಿಗೆ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳು ಜಾಹೀರಾತು ನೀಡುವುದನ್ನು ನಿಲ್ಲಿಸಿದವು. ಆ ಮೂಲಕ ಅವುಗಳಿಗೆ ಮೂಗುದಾರ ಹಾಕಲಾಯಿತು. ಜೊತೆಗೆ ಪತ್ರಕರ್ತರಿಗೆ ನೋಟೀಸ್ ನೀಡದೆ ಬಂಧಿಸಲಾಗುತ್ತಿದೆ. ಬೆದರಿಕೆಗಳನ್ನು ಹಾಕಲಾಗುತ್ತಿದೆ ಎಂದರು. ಇದನ್ನೂ ಓದಿ: ಈ ದೇವರಿಗೆ ಹೂವು, ಹಣ್ಣು, ಕಾಣಿಕೆ ಬೇಡ, ಸಿಗರೇಟು, ಬ್ರಾಂಡೆಡ್ ಮದ್ಯವೇ ಬೇಕು!

Media Press

ಕೋವಿಡ್‍ನ ಮೊದಲ 12 ತಿಂಗಳುಗಳಲ್ಲಿ ಭಾರತದ ಜಿ.ಡಿ.ಪಿ. ಶೇ.7ರಷ್ಟು ಇಳಿಕೆಯಾಗಿದೆ ಎಂದು ಸರ್ಕಾರ ಹೇಳಿತು. ಆದರೆ ಇದೇ ಸಮಯದಲ್ಲಿ ಭಾರತೀಯ ಬಿಲಿಯನೇರ್‌ಗಳ ಸಂಪತ್ತಿನಲ್ಲಿ ಶೇ.22ರಷ್ಟು ಏರಿಕೆಯಾಯಿತು. ಇವುಗಳ ತುಲನಾತ್ಮಕ ವರದಿಗಳು, ವಿಶ್ಲೇಷಣೆಗಳನ್ನು ಮುಖ್ಯವಾಹಿನಿ ಮಾಧ್ಯಮ ನೀಡುವುದೇ ಇಲ್ಲ. ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚಿಯಲ್ಲಿ ಒಟ್ಟು 188 ದೇಶಗಳಲ್ಲಿ ಭಾರತ 142ನೇ ಸ್ಥಾನದಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಅಪಾಯದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕ ಸೂಚಿಯಲ್ಲಿ 132 ಸೇರಿದಂತೆ ವಿವಿಧ ಮಾನದಂಡಗಳಲ್ಲಿ ಕಳಪೆ ಪ್ರದರ್ಶನ ನೀಡುತ್ತಿದೆ. ಆದರೆ ಬಿಲಿಯನೇರ್‍ಗಳ ಒಟ್ಟು ಸಂಖ್ಯೆಯಲ್ಲಿ ವಿಶ್ವದಲ್ಲಿಯೇ 3ನೇ ಸ್ಥಾನದಲ್ಲಿದೆ. ಸಮಕಾಲೀನ ಕಾಲಘಟ್ಟದ ತಲ್ಲಣಗಳು ಮತ್ತು ಸಂಕಷ್ಟಗಳ ಪ್ರಕ್ರಿಯೆಗಳ ವರದಿಗಾರಿಕೆಯೇ ನಿಜವಾದ ಪತ್ರಿಕೋದ್ಯಮ. ಬೃಹತ್ ಪ್ರಮಾಣದಲ್ಲಿರುವ ಬೆಳೆದಿರುವ ಇಂದಿನ ಮಾಧ್ಯಮ ಆ ಕಾರ್ಯನಿರ್ವಹಿಸುತ್ತಿಲ್ಲ ಎಂದು ವಿಷಾದಿಸಿದರು. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ವಿಶ್ವನಾಥ ಶೆಟ್ಟಿ ಮಗನ ಶಿಕ್ಷಣದ ಜವಾಬ್ದಾರಿ ವಹಿಸಿದ ಅಶ್ವಿನಿ

ವಿವಿ ಕುಲಪತಿ ಪ್ರೋ. ಬಿ.ಪಿ. ವೀರಭದ್ರಪ್ಪ, ಕುಲಸಚಿವೆ ಅನುರಾಧ ಜಿ, ಪರೀಕ್ಷಾಂಗ ಕುಲಸಚಿವ ಡಾ.ನವೀನ್ ಕುಮಾರ್, ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕ ಡಾ. ನಾಗ್ಯಾನಾಯ್ಕ್, ಹಿರಿಯ ಪತ್ರಕರ್ತ ಜಿ.ಎನ್ ಮೋಹನ್, ವಿಭಾಗದ ಡಾ.ರೇಚಲ್ ಬಾರಿ, ಡಾ.ರಾಮ್ ಪ್ರಸಾದ್, ಡಾ.ಪೂರ್ಣಾನಂದ, ಡಾ.ವೀಣಾ ಸೇರಿದಂತೆ ವಿವಿಧ ವಿಭಾಗಗಳ ಅಧ್ಯಾಪಕರು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

TAGGED:Corporate SectormediaP Sainath Shivamoggaಕುವೆಂಪು ವಿಶ್ವವಿದ್ಯಾಲಯಪತ್ರಿಕೋದ್ಯಮಪಿ.ಸಾಯಿನಾಥ್
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

Crime 3
Crime

ಪಿರಿಯಾಪಟ್ಟಣ | ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ತಾಯಿ

Public TV
By Public TV
28 minutes ago
Abhishek Sharma Suryakumar
Cricket

IND vs NZ 3rd T20I: ಅಭಿಷೇಕ್‌, ಸೂರ್ಯ ಬ್ಯಾಟಿಂಗ್ ಅಬ್ಬರಕ್ಕೆ ಕಿವೀಸ್‌ ಕಂಗಾಲು; ಸರಣಿ ಗೆದ್ದ ಭಾರತ

Public TV
By Public TV
32 minutes ago
Stray Dogs
Districts

ಆಟವಾಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ – 10 ಮಂದಿಗೆ ಗಂಭೀರ ಗಾಯ

Public TV
By Public TV
1 hour ago
Mysuru IPS officers M. Puttamadaiah Presidents Medal
Districts

ಮೈಸೂರು ಮೂಲದ ಎಂ.ಪುಟ್ಟಮಾದಯ್ಯ ಸೇರಿ ಐವರು ಐಪಿಎಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

Public TV
By Public TV
1 hour ago
Droupadi Murmu
Latest

70 ಸಶಸ್ತ್ರ ಪಡೆಗಳ ಸಿಬ್ಬಂದಿಗೆ ಶೌರ್ಯ ಪ್ರಶಸ್ತಿ ಘೋಷಣೆ

Public TV
By Public TV
1 hour ago
shivamogga narrow escape passanger as bus catches fire in sigandoor
Districts

ಸಿಗಂದೂರು | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ – ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?