Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ದೇಶದ ಸಂಪತ್ತು ಭಾರತಕ್ಕೆ ದ್ರೋಹ ಬಗೆಯುವವರಿಗೆ ಅಲ್ಲ: ಸಿಎಂಗೆ ಸಿ.ಟಿ.ರವಿ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಈ ದೇಶದ ಸಂಪತ್ತು ಭಾರತಕ್ಕೆ ದ್ರೋಹ ಬಗೆಯುವವರಿಗೆ ಅಲ್ಲ: ಸಿಎಂಗೆ ಸಿ.ಟಿ.ರವಿ ಟಾಂಗ್

Dakshina Kannada

ಈ ದೇಶದ ಸಂಪತ್ತು ಭಾರತಕ್ಕೆ ದ್ರೋಹ ಬಗೆಯುವವರಿಗೆ ಅಲ್ಲ: ಸಿಎಂಗೆ ಸಿ.ಟಿ.ರವಿ ಟಾಂಗ್

Public TV
Last updated: December 6, 2023 8:15 pm
Public TV
Share
2 Min Read
CTRAVI SIDDU
SHARE

ಮಂಗಳೂರು: ಈ ದೇಶದ ಸಂಪತ್ತು ಭಾರತೀಯರಿಗೆ ಸೇರಿದ್ದು, ಭಾರತಕ್ಕೆ ದ್ರೋಹ ಬಗೆಯುವವರಿಗೆ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ಸಿ.ಟಿ.ರವಿ (C.T.Ravi) ಟಾಂಗ್ ಕೊಟ್ಟರು.

ಮಂಗಳೂರಿನಲ್ಲಿ (Mangaluru) ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿಕೆ ಅಪಾಯಕಾರಿ. ಈ ಮಾನಸಿಕತೆಯಿಂದಲೇ ದೇಶ ವಿಭಜನೆಗೆ ಕಾರಣವಾಗಿದ್ದು, ಈ ಹೇಳಿಕೆ ಕೋಮುವಾದ ನೀತಿಯ ನಿದರ್ಶನ. ಓಲೈಕೆ ರಾಜಕಾರಣ ವೋಟ್ ಬ್ಯಾಂಕ್‌ಗಾಗಿ ಇಂತಹ ಅಪಾಯಕಾರಿ ಹೇಳಿಕೆ. ಈ ದೇಶದ ಸಂಪತ್ತು ಭಾರತೀಯರಿಗೆ ಸೇರಿದ್ದು. ಭಾರತೀಯತೆಯನ್ನ ಒಪ್ಪಿದವರಿಗೆ ಸೇರಿದ್ದು. ಭಾರತದಲ್ಲೇ ಇದ್ದು ಭಾರತ ದೇಶಕ್ಕೆ ದ್ರೋಹ ಬಗೆಯುವವರಿಗೆ ಅಲ್ಲ. ದೇಶದ ಸಂಪತ್ತಿನ ಮೊದಲ ಹಂಚಿಕೆ ಬಡವರಿಗೆ ಆಗಬೇಕು, ಅದು ನಮ್ಮ ನೀತಿ. ಈ ಓಲೈಕೆಯ ರಾಜನೀತಿಯ ಪರಿಣಾಮ ಕೋಟ್ಯಂತರ ಜನ ನಿರ್ವಸತಿಯಾಗೋದಕ್ಕೆ ಕಾರಣವಾಗಿದ್ದು. ಕಾಂಗ್ರೆಸ್ ಇಸ್ ರಿಯಲ್ ಕಮ್ಯುನಲ್ ಪಾರ್ಟಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಜೆಪಿಯವರಿಗೆ ನನ್ನ ಮೇಲೆ ಅಷ್ಟೊಂದು ದ್ವೇಷವೇ: ಪ್ರಿಯಾಂಕ್ ಖರ್ಗೆ ಪ್ರಶ್ನೆ

Siddaramaiah 8

ಮುಖ್ಯಮಂತ್ರಿ ಭಾಗವಹಿಸಿದ್ದ ಹುಬ್ಬಳ್ಳಿಯ ಸಭೆಯಲ್ಲಿ ಐಸೀಸ್ ಏಜೆಂಟ್ ಇದ್ದರು ಎಂಬ ಯತ್ನಾಳ್ ಆರೋಪ ಬಗ್ಗೆ ಮಾತನಾಡಿ, ಯತ್ನಾಳ್ ಅವರು ಸುಮ್ಮನೆ ಆರೋಪ ಮಾಡಿದ್ದಾರೆ ಅಂತಾ ಅನ್ನಿಸೋದಿಲ್ಲ. ಈ ವಿಷಯದ ಬಗ್ಗೆ ಸಿಬಿಐ ಹಾಗೂ ಎನ್‌ಐಎ ತನಿಖೆ ನಡೆಸುವ ಅವಶ್ಯಕತೆಯಿದೆ. ಅ ಕಾರ್ಯಕ್ರಮದಲ್ಲಿ ಯರ‍್ಯಾರು ಇದ್ದರು, ಅವರ ಹಿನ್ನೆಲೆ ಏನು ಅನ್ನೋದರ ಬಗ್ಗೆ ಗಂಭೀರ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಸೋಮಣ್ಣ ಅಸಮಾಧಾನ ವಿಚಾರದ ಬಗ್ಗೆ ಮಾತನಾಡಿ, ಸಿದ್ದಗಂಗಾ ಮಠದಲ್ಲಿ ಇವತ್ತು ಗುರುಭವನದ ಉದ್ಘಾಟನೆ. ಗುರುಭವನದ ಉದ್ಘಾಟನೆಗೆ ಬಿಜೆಪಿಯವರನ್ನು ಕರೆದಿದ್ದಾರೆ. ಹಾಗೆಯೇ ಆ ಜಿಲ್ಲೆಯ ಕಾಂಗ್ರೆಸ್ ನಾಯಕರನ್ನೂ ಕರೆದಿದ್ದಾರೆ. ಕೇವಲ ಕಾಂಗ್ರೆಸ್‌ನವರನ್ನೇ ಕರೆದಿದ್ದಾರೆ ಅನ್ನೋದು ತಪ್ಪು ಮಾಹಿತಿ. ನನಗೂ ಕಾರ್ಯಕ್ರಮದ ಆಮಂತ್ರಣ ಸಿಕ್ಕಿದೆ. ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್, ರಾಜಣ್ಣ ಅದೇ ಜಿಲ್ಲೆಯವರು ಎಂದು ಕರೆದಿದ್ದಾರೆ. ಸೋಮಣ್ಣ ಬಿಜೆಪಿ ಬಿಡ್ತಾರೆ ಅನ್ನೋದು ತಪ್ಪು ಮಾಹಿತಿ. ಪಾರ್ಟಿ ಹೇಳಿದ್ದಕ್ಕೆ ಅವರೂ ಎರಡು ಕಡೆ ಸ್ಪರ್ಧೆ ಮಾಡಿದ್ದಾರೆ. ಅವರು ಬಿಜೆಪಿ ಬಿಡ್ತಾರೆ ಅನ್ನೋದು ಉಹಾಪೋಹ ಎಂದರು. ಇದನ್ನೂ ಓದಿ: ಕರ್ನಾಟಕದಿಂದ ಸೋನಿಯಾ ಗಾಂಧಿ ಸಂಸತ್ತಿಗೆ! – ಹೈಕಮಾಂಡ್‌ ಮುಂದೆ ಡಿಕೆಶಿ ಪ್ರಸ್ತಾಪ

ಸೋಮಣ್ಣ ಅವರು ದೆಹಲಿಗೆ ಯಾವಾಗ ಹೋಗ್ತಾರೆ ಅನ್ನೋ ಬಗ್ಗೆ ನನಗೆ ಮಾಹಿತಿ ಇಲ್ಲ. ಬಿಜೆಪಿಗೆ ಬರುವವರು ಕೇವಲ ರಾಜಕೀಯ ಕಾರಣಕ್ಕೆ ಬರಲ್ಲ. ಬಿಜೆಪಿಯ ವಿಚಾರಧಾರೆ ಒಪ್ಪಿಕೊಂಡು ಬರುತ್ತಾರೆ. ಪಂಚರಾಜ್ಯ ಚುನಾವಣೆಯಲ್ಲಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು 28 ಕ್ಷೇತ್ರವನ್ನೂ ಗೆಲ್ಲುತ್ತೇವೆ. ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಇರುತ್ತೆ ಅನ್ನೋ ವಿಶ್ವಾಸ ಕಾಂಗ್ರೆಸ್‌ನವರಿಗೇ ಇಲ್ಲ. ಹಲವು ನಾಯಕರು ಬಂಡಾಯ ಎದ್ದಿದ್ದಾರೆ. ಬಸವರಾಜ ರಾಯರೆಡ್ಡಿ, ಬಿ.ಆರ್.ಪಾಟೀಲ್ ಬಂಡಾಯ ಎದ್ದಿದ್ದಾರೆ. ಪತ್ರ ಚಳುವಳಿ ಮಾಡ್ತಾಯಿದ್ದಾರೆ. ಅದನ್ನ ನಾವು ಹೇಳಿಕೊಟ್ಟಿದ್ದು ಅಲ್ಲ. ಕಾಂಗ್ರೆಸ್‌ನವರೇ ಹೇಳ್ತಾರೆ ಈ ಹಾಳಾದ ಸರ್ಕಾರ ಯಾಕ್ ಬಂತೋ ಏನು ಎಂದು. ಒಂದು ರೂಪಾಯಿ ಕೆಲಸ ಆಗ್ತಿಲ್ಲ ಅಂತಾ ಕಾಂಗ್ರೆಸ್‌ನವರೇ ಬೈತಾಯಿದ್ದಾರೆ. ಇದು ನನ್ನ ಮಾತಲ್ಲ ಕಾಂಗ್ರೆಸ್ಸಿಗರ ಮಾತು ಎಂದು ಲೇವಡಿ ಮಾಡಿದರು.

TAGGED:bjpc t ravicongressMangalurusiddaramaiahಕಾಂಗ್ರೆಸ್ಬಿಜೆಪಿಮಂಗಳೂರುಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Bidar Suicide
Bidar

ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್

Public TV
By Public TV
25 minutes ago
Middle East War Fears of petrol price hike A rider carrying a jar of water to a petrol Bunk
Latest

ಪೆಟ್ರೋಲ್ ದರ ಹೆಚ್ಚಾಗುತ್ತೆ ಅಂತ ಬಂಕ್‌ಗೆ ನೀರಿನ ಜಾರ್‌ ಹೊತ್ತುಕೊಂಡು ಬಂದ ಸವಾರ!

Public TV
By Public TV
29 minutes ago
Indian Railways rajdhani express
Latest

ಮೈಕ್ರೋವೇವ್, ಇಂಡಕ್ಷನ್ ಸ್ಟವ್ ಬಳಕೆಗೆ ಸೂಚನೆ – ರೈಲ್ವೇ ಕೇಟರಿಂಗ್‌ಗೂ ತಟ್ಟಿದ ಗ್ಯಾಸ್ ಸಿಲಿಂಡರ್ ಅಭಾವ

Public TV
By Public TV
56 minutes ago
reserve oil 2
Latest

IEA ಇತಿಹಾಸದಲ್ಲಿ ಫಸ್ಟ್‌ ಟೈಂ 400 ಮಿಲಿಯನ್ ಬ್ಯಾರೆಲ್ ತೈಲ ಬಿಡುಗಡೆಗೆ 32 ದೇಶಗಳು ಒಪ್ಪಿಗೆ

Public TV
By Public TV
59 minutes ago
trump tariffs
Latest

ಸುಂಕ ಸಮರ ಆಯ್ತು ಈಗ ಭಾರತ ಸೇರಿದಂತೆ 16 ದೇಶಗಳ ಮೇಲೆ ಟ್ರಂಪ್‌ ವ್ಯಾಪಾರ ತನಿಖೆ

Public TV
By Public TV
2 hours ago
Channapatna Doll
Districts

ಚನ್ನಪಟ್ಟಣದ ಬೊಂಬೆ ಉದ್ಯಮಕ್ಕೂ ವಾರ್ ಎಫೆಕ್ಟ್ – ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?