Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಂಡ್ಯ ಜಿಲ್ಲೆ ಜನರಿಗೆ ಅನ್ಯಾಯ – ಶಾಸಕ ದಿನೇಶ್‌ ಗೂಳಿಗೌಡ ಅಸಮಾಧಾನ

Public TV
Last updated: December 21, 2022 7:30 pm
Public TV
Share
2 Min Read
dinesh guligowda
SHARE

– ನಿಡಘಟ್ಟದ ಬಳಿ ಹೆದ್ದಾರಿಗೆ ಆಗಮನ-ನಿರ್ಗಮನ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿದ್ದ ಶಾಸಕರು
– ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಪ್ರವೇಶಕ್ಕೆ ಅವಕಾಶ ನೀಡಿದ್ದಕ್ಕೆ ಬೇಸರ
– ಬಹಿರಂಗ ಚರ್ಚೆಗೆ ಶಾಸಕ ದಿನೇಶ್‌ ಗೂಳಿಗೌಡ ಆಗ್ರಹ

ಬೆಳಗಾವಿ: ಬೆಂಗಳೂರು-ಮೈಸೂರು ಹೆದ್ದಾರಿ (Bengaluru-Mysuru Highway) ಯೋಜನೆಯಲ್ಲಿ ಮಂಡ್ಯ ಜಿಲ್ಲೆ ಜನರಿಗೆ ಅನ್ಯಾಯವಾಗಿದೆ ಎಂದು ಶಾಸಕ ದಿನೇಶ್‌ ಗೂಳಿಗೌಡ (Dinesh Guligowda) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-275, 6 ಪಥದ ಬೆಂಗಳೂರು-ಮೈಸೂರು ರಸ್ತೆಯ ಅಭಿವೃದ್ಧಿ ಕಾಮಗಾರಿಯಲ್ಲಿ ಮಂಡ್ಯ ಜಿಲ್ಲೆಯ ಗಡಿ ಭಾಗವಾದ ನಿಡಘಟ್ಟದ ಬಳಿ ಹೆದ್ದಾರಿಗೆ ಆಗಮನ-ನಿರ್ಗಮನ ಸಂಪರ್ಕ ವ್ಯವಸ್ಥೆಯಲ್ಲಿ ಸಮರ್ಪಕ ಕ್ರಮವಾಗಿಲ್ಲ. ಮದ್ದೂರು ಪಟ್ಟಣಕ್ಕೆ ಚನ್ನಪಟ್ಟಣ ತಾಲ್ಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಪ್ರವೇಶಕ್ಕೆ ಅವಕಾಶ ಒದಗಿಸಲಾಗಿದೆ. ಇದು ಸರ್ಕಾರದ ಸರಿಯಾದ ಕ್ರಮವಲ್ಲ. ಕೂಡಲೇ ಇದರ ಬಗ್ಗೆ ಬಹಿರಂಗ ಚರ್ಚೆ ಆಗಬೇಕು ಎಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್‌ ಗೂಳಿಗೌಡ, ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾನು ಅಕ್ರಮವಾಗಿ ಸಂಪಾದನೆ ಮಾಡಿದ್ರೆ, ಅಷ್ಟೂ ಆಸ್ತಿ ದಾನ ಮಾಡ್ತೀನಿ – ಸಿ.ಟಿ ರವಿ

Mysuru Bengaluru 10 lane Highway 6

ರಸ್ತೆಯ ಅಭಿವೃದ್ಧಿ ಹಾಗೂ ಮಂಡ್ಯ ಜಿಲ್ಲೆಯ ಗಡಿ ಭಾಗವಾದ ನಿಡಘಟ್ಟದ ಬಳಿ ಹೆದ್ದಾರಿಗೆ ಆಗಮನ-ನಿರ್ಗಮನ ಸಂಪರ್ಕ ವ್ಯವಸ್ಥೆ ಬಗ್ಗೆ ಶಾಸಕರು ಕೇಳಿದ್ದ ಪ್ರಶ್ನೆಗೆ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಸದನದಲ್ಲಿ ಉತ್ತರ ನೀಡಿದ್ದಾರೆ. ಆದರೆ ಈಗ ಸರ್ಕಾರ ಕೈಗೊಂಡಿರುವ ನಿರ್ಧಾರ ಜನಸ್ನೇಹಿಯಾಗಿಲ್ಲ, ಜನವಿರೋಧಿ ಕ್ರಮವಾಗಿದೆ. ಈ ಸಂಬಂಧ ಉದ್ಘಾಟನೆಗೆ ಮೊದಲು ಚರ್ಚೆ ಆಗಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಸಂಸತ್ ಸದಸ್ಯರು ಹಾಗೂ ನಾನು ಮಂಡ್ಯ ಜಿಲ್ಲೆಯ ಗಡಿ ಭಾಗವಾದ ನಿಡಘಟ್ಟದ ಬಳಿ ಹೆದ್ದಾರಿಗೆ ಆಗಮನ-ನಿರ್ಗಮನ ಸಂಪರ್ಕವನ್ನು ಕಲ್ಪಿಸುವಂತೆ ಸಂಬಂಧಪಟ್ಟ ಪ್ರಾಜೆಕ್ಟ್ ಡೈರೆಕ್ಟರ್ ಜೊತೆಗೂಡಿ ಸ್ಥಳ ಪರಿಶೀಲನೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಮಂಡ್ಯ ಜಿಲ್ಲೆ ಗಡಿ ವ್ಯಾಪ್ತಿಯಲ್ಲಿ ಆಗಮನ-ನಿರ್ಗಮನವನ್ನು ಕಲ್ಪಿಸಲು ಅವಕಾಶ ಮಾಡಿಕೊಡುತ್ತೇವೆಂದು ಉಸ್ತುವಾರಿ ಸಚಿವರಿಗೆ ಅಧಿಕಾರಿಗಳು ತಿಳಿಸಿದ್ದರು. ಆದರೆ ಇಂದು ಸರ್ಕಾರ ಕೊಟ್ಟಿರುವ ಉತ್ತರದಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣಕ್ಕೆ ಚನ್ನಪಟ್ಟಣ ತಾಲ್ಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಪ್ರವೇಶಕ್ಕೆ ಅವಕಾಶ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ದಿನೇಶ್‌ ಗೂಳಿಗೌಡ ಹೇಳಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಕುಂದಾ, ಗೋಕಾಕ್ ಕರದಂಟು ಖರೀದಿಸಿದ ಬೊಮ್ಮಾಯಿ

ಮದ್ದೂರು ಮಾರ್ಗವಾಗಿ ಕೆಸ್ತೂರು-ಕುಣಿಗಲ್-ಕೆ.ಎಂ.ದೊಡ್ಡಿ-ಮಳವಳ್ಳಿ-ಬೆಸಗರಹಳ್ಳಿ-ಕೊಪ್ಪಕ್ಕೆ ಹೋಗುವ ಪ್ರಯಾಣಿಕರಿಗೆ ಇದರಿಂದ ಅನಾನುಕೂಲವಾಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಮಂಡ್ಯ ಜಿಲ್ಲೆಯ ಗಡಿ ಭಾಗದ ಒಳಗಡೆ ನಿರ್ಗಮನ-ಆಗಮನವನ್ನು ನೀಡುತ್ತೇವೆಂದು ನೀಡಿದ್ದ ಭರವಸೆಯನ್ನು ಹುಸಿಗೊಳಿಸಿದ್ದಾರೆ. ಮಂಡ್ಯ ಜಿಲ್ಲೆಗೆ ಪ್ರವೇಶವನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಕಲ್ಪಿಸಿರುವುದು ಸರಿಯಾದ ಕ್ರಮವಲ್ಲ. ಈ ಬಗ್ಗೆ ಅನೇಕ ಬಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಡನೆ ಸ್ಥಳ ಪರಿಶೀಲನೆ ನಡೆಸಿ ಎಷ್ಟೇ ತಿಳಿ ಹೇಳಿದ್ದರೂ ಸಹ ಸರ್ಕಾರ ತಪ್ಪು ಉತ್ತರವನ್ನೇ ನೀಡುತ್ತಿದೆ ಎಂದು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಈ ಭಾಗದ ಸಾರ್ವಜನಿಕರು, ಜನಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳು, ಹೆದ್ದಾರಿ ಉದ್ಘಾಟನೆಯಾಗುವ ಮುನ್ನ ಆಗಮನ-ನಿರ್ಗಮನ ಸ್ಥಳಗಳು ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲೇ ಇರಬೇಕಾ ಅಥವಾ ಮಂಡ್ಯ ಜಿಲ್ಲೆ ಗಡಿ ಪ್ರಾರಂಭದಿಂದ ಇರಬೇಕಾ ಎಂಬುದರ ಬಗ್ಗೆ ಬಹಿರಂಗ ಚರ್ಚೆಯಾಗಿ ಬೆಳಕು ಚೆಲ್ಲಬೇಕೆಂದು ಶಾಸಕ ದಿನೇಶ್‌ ಗೂಳಿಗೌಡ ಆಗ್ರಹಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:belagavibengaluru-mysuru national highwaydinesh guligowdawinter sessionಅಧಿವೇಶನದಿನೇಶ್ ಗೂಳಿಗೌಡಬೆಂಗಳೂರು-ಮೈಸೂರು ಹೆದ್ದಾರಿಬೆಳಗಾವಿ
Share This Article
Facebook Whatsapp Whatsapp Telegram

Cinema Updates

Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
2 hours ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
5 hours ago
Khushi Mukherjee
ನಾನು ಚಡ್ಡಿ ಹಾಕಿದ್ನಾ.. ಇಲ್ವಾ ಅಂತ ಬಂದು ನೋಡಿದ್ರಾ? – ನೆಟ್ಟಿಗರ ಕಾಮೆಂಟ್‌ಗೆ ಖುಷಿ ಮುಖರ್ಜಿ ಬೋಲ್ಡ್‌ ಉತ್ತರ
6 hours ago
jayam ravi
ವದಂತಿ ಗೆಳತಿ ಜೊತೆ ಹಾರ ಹಾಕಿಸಿಕೊಂಡ ಜಯಂ ರವಿ
6 hours ago

You Might Also Like

ramesh rai
Crime

ಪುತ್ತೂರು ನಗರಸಭಾ ಸದಸ್ಯ ರಮೇಶ್‌ ರೈ ಮೃತದೇಹ ಪತ್ತೆ

Public TV
By Public TV
1 hour ago
B.Dayananda and other 5 police officers suspended
Bengaluru City

ಕಾಲ್ತುಳಿತ ಪ್ರಕರಣ – ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿ 5 ಪೊಲೀಸ್‌ ಅಧಿಕಾರಿಗಳು ಸಸ್ಪೆಂಡ್‌

Public TV
By Public TV
3 hours ago
seemanth kumar singh
Bengaluru City

ಬೆಂಗಳೂರು ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕ

Public TV
By Public TV
1 hour ago
Mahua Moitra Pinaki Misra 1
Latest

ಬಿಜೆಡಿ ಮಾಜಿ ಸಂಸದನ ಮದುವೆಯಾದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ – ಜರ್ಮನಿಯಲ್ಲಿ ಮದುವೆಯಾಗಿರುವ ಫೋಟೋ ವೈರಲ್

Public TV
By Public TV
1 hour ago
rcb bengaluru stampede
Bengaluru City

ಬೆಂಗಳೂರು ಕಾಲ್ತುಳಿತಕ್ಕೆ 11 ಸಾವು ಕೇಸ್‌ – ಆರ್‌ಸಿಬಿ, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿಎಂ ಸೂಚನೆ

Public TV
By Public TV
2 hours ago
Sindoor Plant 1
Latest

ದೆಹಲಿ ನಿವಾಸದ ಎದುರು ಸಿಂದೂರ ಸಸಿ ನೆಟ್ಟ ಮೋದಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?