Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಂಡ್ಯ ಜಿಲ್ಲೆ ಜನರಿಗೆ ಅನ್ಯಾಯ – ಶಾಸಕ ದಿನೇಶ್‌ ಗೂಳಿಗೌಡ ಅಸಮಾಧಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಂಡ್ಯ ಜಿಲ್ಲೆ ಜನರಿಗೆ ಅನ್ಯಾಯ – ಶಾಸಕ ದಿನೇಶ್‌ ಗೂಳಿಗೌಡ ಅಸಮಾಧಾನ

Belgaum

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಂಡ್ಯ ಜಿಲ್ಲೆ ಜನರಿಗೆ ಅನ್ಯಾಯ – ಶಾಸಕ ದಿನೇಶ್‌ ಗೂಳಿಗೌಡ ಅಸಮಾಧಾನ

Public TV
Last updated: December 21, 2022 7:30 pm
Public TV
Share
2 Min Read
dinesh guligowda
SHARE

– ನಿಡಘಟ್ಟದ ಬಳಿ ಹೆದ್ದಾರಿಗೆ ಆಗಮನ-ನಿರ್ಗಮನ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿದ್ದ ಶಾಸಕರು
– ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಪ್ರವೇಶಕ್ಕೆ ಅವಕಾಶ ನೀಡಿದ್ದಕ್ಕೆ ಬೇಸರ
– ಬಹಿರಂಗ ಚರ್ಚೆಗೆ ಶಾಸಕ ದಿನೇಶ್‌ ಗೂಳಿಗೌಡ ಆಗ್ರಹ

ಬೆಳಗಾವಿ: ಬೆಂಗಳೂರು-ಮೈಸೂರು ಹೆದ್ದಾರಿ (Bengaluru-Mysuru Highway) ಯೋಜನೆಯಲ್ಲಿ ಮಂಡ್ಯ ಜಿಲ್ಲೆ ಜನರಿಗೆ ಅನ್ಯಾಯವಾಗಿದೆ ಎಂದು ಶಾಸಕ ದಿನೇಶ್‌ ಗೂಳಿಗೌಡ (Dinesh Guligowda) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-275, 6 ಪಥದ ಬೆಂಗಳೂರು-ಮೈಸೂರು ರಸ್ತೆಯ ಅಭಿವೃದ್ಧಿ ಕಾಮಗಾರಿಯಲ್ಲಿ ಮಂಡ್ಯ ಜಿಲ್ಲೆಯ ಗಡಿ ಭಾಗವಾದ ನಿಡಘಟ್ಟದ ಬಳಿ ಹೆದ್ದಾರಿಗೆ ಆಗಮನ-ನಿರ್ಗಮನ ಸಂಪರ್ಕ ವ್ಯವಸ್ಥೆಯಲ್ಲಿ ಸಮರ್ಪಕ ಕ್ರಮವಾಗಿಲ್ಲ. ಮದ್ದೂರು ಪಟ್ಟಣಕ್ಕೆ ಚನ್ನಪಟ್ಟಣ ತಾಲ್ಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಪ್ರವೇಶಕ್ಕೆ ಅವಕಾಶ ಒದಗಿಸಲಾಗಿದೆ. ಇದು ಸರ್ಕಾರದ ಸರಿಯಾದ ಕ್ರಮವಲ್ಲ. ಕೂಡಲೇ ಇದರ ಬಗ್ಗೆ ಬಹಿರಂಗ ಚರ್ಚೆ ಆಗಬೇಕು ಎಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್‌ ಗೂಳಿಗೌಡ, ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾನು ಅಕ್ರಮವಾಗಿ ಸಂಪಾದನೆ ಮಾಡಿದ್ರೆ, ಅಷ್ಟೂ ಆಸ್ತಿ ದಾನ ಮಾಡ್ತೀನಿ – ಸಿ.ಟಿ ರವಿ

Mysuru Bengaluru 10 lane Highway 6

ರಸ್ತೆಯ ಅಭಿವೃದ್ಧಿ ಹಾಗೂ ಮಂಡ್ಯ ಜಿಲ್ಲೆಯ ಗಡಿ ಭಾಗವಾದ ನಿಡಘಟ್ಟದ ಬಳಿ ಹೆದ್ದಾರಿಗೆ ಆಗಮನ-ನಿರ್ಗಮನ ಸಂಪರ್ಕ ವ್ಯವಸ್ಥೆ ಬಗ್ಗೆ ಶಾಸಕರು ಕೇಳಿದ್ದ ಪ್ರಶ್ನೆಗೆ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಸದನದಲ್ಲಿ ಉತ್ತರ ನೀಡಿದ್ದಾರೆ. ಆದರೆ ಈಗ ಸರ್ಕಾರ ಕೈಗೊಂಡಿರುವ ನಿರ್ಧಾರ ಜನಸ್ನೇಹಿಯಾಗಿಲ್ಲ, ಜನವಿರೋಧಿ ಕ್ರಮವಾಗಿದೆ. ಈ ಸಂಬಂಧ ಉದ್ಘಾಟನೆಗೆ ಮೊದಲು ಚರ್ಚೆ ಆಗಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಸಂಸತ್ ಸದಸ್ಯರು ಹಾಗೂ ನಾನು ಮಂಡ್ಯ ಜಿಲ್ಲೆಯ ಗಡಿ ಭಾಗವಾದ ನಿಡಘಟ್ಟದ ಬಳಿ ಹೆದ್ದಾರಿಗೆ ಆಗಮನ-ನಿರ್ಗಮನ ಸಂಪರ್ಕವನ್ನು ಕಲ್ಪಿಸುವಂತೆ ಸಂಬಂಧಪಟ್ಟ ಪ್ರಾಜೆಕ್ಟ್ ಡೈರೆಕ್ಟರ್ ಜೊತೆಗೂಡಿ ಸ್ಥಳ ಪರಿಶೀಲನೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಮಂಡ್ಯ ಜಿಲ್ಲೆ ಗಡಿ ವ್ಯಾಪ್ತಿಯಲ್ಲಿ ಆಗಮನ-ನಿರ್ಗಮನವನ್ನು ಕಲ್ಪಿಸಲು ಅವಕಾಶ ಮಾಡಿಕೊಡುತ್ತೇವೆಂದು ಉಸ್ತುವಾರಿ ಸಚಿವರಿಗೆ ಅಧಿಕಾರಿಗಳು ತಿಳಿಸಿದ್ದರು. ಆದರೆ ಇಂದು ಸರ್ಕಾರ ಕೊಟ್ಟಿರುವ ಉತ್ತರದಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣಕ್ಕೆ ಚನ್ನಪಟ್ಟಣ ತಾಲ್ಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಪ್ರವೇಶಕ್ಕೆ ಅವಕಾಶ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ದಿನೇಶ್‌ ಗೂಳಿಗೌಡ ಹೇಳಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಕುಂದಾ, ಗೋಕಾಕ್ ಕರದಂಟು ಖರೀದಿಸಿದ ಬೊಮ್ಮಾಯಿ

ಮದ್ದೂರು ಮಾರ್ಗವಾಗಿ ಕೆಸ್ತೂರು-ಕುಣಿಗಲ್-ಕೆ.ಎಂ.ದೊಡ್ಡಿ-ಮಳವಳ್ಳಿ-ಬೆಸಗರಹಳ್ಳಿ-ಕೊಪ್ಪಕ್ಕೆ ಹೋಗುವ ಪ್ರಯಾಣಿಕರಿಗೆ ಇದರಿಂದ ಅನಾನುಕೂಲವಾಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಮಂಡ್ಯ ಜಿಲ್ಲೆಯ ಗಡಿ ಭಾಗದ ಒಳಗಡೆ ನಿರ್ಗಮನ-ಆಗಮನವನ್ನು ನೀಡುತ್ತೇವೆಂದು ನೀಡಿದ್ದ ಭರವಸೆಯನ್ನು ಹುಸಿಗೊಳಿಸಿದ್ದಾರೆ. ಮಂಡ್ಯ ಜಿಲ್ಲೆಗೆ ಪ್ರವೇಶವನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಕಲ್ಪಿಸಿರುವುದು ಸರಿಯಾದ ಕ್ರಮವಲ್ಲ. ಈ ಬಗ್ಗೆ ಅನೇಕ ಬಾರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಡನೆ ಸ್ಥಳ ಪರಿಶೀಲನೆ ನಡೆಸಿ ಎಷ್ಟೇ ತಿಳಿ ಹೇಳಿದ್ದರೂ ಸಹ ಸರ್ಕಾರ ತಪ್ಪು ಉತ್ತರವನ್ನೇ ನೀಡುತ್ತಿದೆ ಎಂದು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ.

ಈ ಬಗ್ಗೆ ಈ ಭಾಗದ ಸಾರ್ವಜನಿಕರು, ಜನಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಗಳು, ಹೆದ್ದಾರಿ ಉದ್ಘಾಟನೆಯಾಗುವ ಮುನ್ನ ಆಗಮನ-ನಿರ್ಗಮನ ಸ್ಥಳಗಳು ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲೇ ಇರಬೇಕಾ ಅಥವಾ ಮಂಡ್ಯ ಜಿಲ್ಲೆ ಗಡಿ ಪ್ರಾರಂಭದಿಂದ ಇರಬೇಕಾ ಎಂಬುದರ ಬಗ್ಗೆ ಬಹಿರಂಗ ಚರ್ಚೆಯಾಗಿ ಬೆಳಕು ಚೆಲ್ಲಬೇಕೆಂದು ಶಾಸಕ ದಿನೇಶ್‌ ಗೂಳಿಗೌಡ ಆಗ್ರಹಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:belagavibengaluru-mysuru national highwaydinesh guligowdawinter sessionಅಧಿವೇಶನದಿನೇಶ್ ಗೂಳಿಗೌಡಬೆಂಗಳೂರು-ಮೈಸೂರು ಹೆದ್ದಾರಿಬೆಳಗಾವಿ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Iran strikes US airbase in Saudi Arabia
Latest

ಸೌದಿ ಅರೇಬಿಯಾದಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ಇರಾನ್ ದಾಳಿ

Public TV
By Public TV
23 minutes ago
Yelahanka Suicide
Bengaluru City

ಬೆಂಗಳೂರಲ್ಲಿ ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
1 hour ago
gyanesh kumar election commission
Latest

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತ.ನಾಡು, ಪುದುಚೇರಿ – ಇಂದು ಚುನಾವಣಾ ದಿನಾಂಕ ಪ್ರಕಟ ಸಾಧ್ಯತೆ

Public TV
By Public TV
2 hours ago
chitradurga accident
Chitradurga

ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮೂವರು RSIಗಳು ಸ್ಥಳದಲ್ಲೇ ದುರ್ಮರಣ

Public TV
By Public TV
2 hours ago
Hassan Patla Betta Wild Elephant
Districts

ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡು – ಪ್ರವಾಸಿಗರಿಗೆ ನಿಷೇಧ

Public TV
By Public TV
3 hours ago
bengaluru gas shortage hotel
Bengaluru City

ಬಿಸಿನೆಸ್ ಡೇ ಸಂಡೇ ಕೂಡ ಸಿಲಿಂಡರ್ ಅಭಾವ – ನಾನ್‌ವೆಜ್ ಹೋಟೆಲ್‌ಗಳಿಗೆ ಭಾರಿ ಹೊಡೆತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?