Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಸಿದ್ದರಾಮಯ್ಯ ಆದಿಚುಂಚನಗಿರಿ ಶ್ರೀಗಳನ್ನು ಭೇಟಿ ಮಾಡಿದ್ದು ಯಾಕೆ: ಇನ್‍ಸೈಡ್ ಸ್ಟೋರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಸಿದ್ದರಾಮಯ್ಯ ಆದಿಚುಂಚನಗಿರಿ ಶ್ರೀಗಳನ್ನು ಭೇಟಿ ಮಾಡಿದ್ದು ಯಾಕೆ: ಇನ್‍ಸೈಡ್ ಸ್ಟೋರಿ

Bengaluru City

ಸಿಎಂ ಸಿದ್ದರಾಮಯ್ಯ ಆದಿಚುಂಚನಗಿರಿ ಶ್ರೀಗಳನ್ನು ಭೇಟಿ ಮಾಡಿದ್ದು ಯಾಕೆ: ಇನ್‍ಸೈಡ್ ಸ್ಟೋರಿ

Public TV
Last updated: March 24, 2017 2:13 pm
Public TV
Share
2 Min Read
CM SIDDARAMIAH AND ADICHUNCHANAGIRI SHREE
SHARE

ಬೆಂಗಳೂರು: ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಎಸ್‍ಎಂ ಕೃಷ್ಣಗೆ ಟಾಂಗ್ ನೀಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ಈ ಕಾರಣಕ್ಕಾಗಿಯೇ ಗುರುವಾರ ರಾತ್ರಿ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಎಸ್‍ಎಂಕೆ ಒಕ್ಕಲಿಗರ ಪ್ರಭಾವಿ ನಾಯಕರಾಗಿರುವ ಹಿನ್ನೆಲೆಯಲ್ಲಿ ಆ ಸಮುದಾಯ ಮತಗಳು ಬಿಜೆಪಿಗೆ ಹೋಗದಿರಲು ಕಾಂಗ್ರೆಸ್ ನಾಯಕರು ಆ ಮತಗಳ ಮೇಲೆ ಕಣ್ಣಿಟ್ಟಿದ್ದಾರೆ. ಈ ಕಾರಣಕ್ಕಾಗಿ ರಾತ್ರಿ ಒಂದೂವರೆ ಗಂಟೆಗಳ ಪ್ರಸಕ್ತ ಒಕ್ಕಲಿಗ ಸಮುದಾಯ ಬೆಳವಣಿಗೆಯ ಬಗ್ಗೆ ಸಿಎಂ ಶ್ರೀಗಳ ಜೊತೆ ಮಾತನಾಡಿ, ಸಮುದಾಯ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳನ್ನು ಚರ್ಚೆ ನಡೆಸಿದ್ದಾರೆ.

ಅಷ್ಟೇ ಅಲ್ಲದೇ ಉಪಚುನಾವಣೆಗಳ ಮತ್ತು ಕೆಂಪೇಗೌಡ ಪ್ರಾಧಿಕಾರದ ಬಗ್ಗೆಯೂ ಮಾತುಕತೆಯನ್ನು ಸಿಎಂ ನಡೆಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ನಂಜನಗೂಡು ಕ್ಷೇತ್ರದಲ್ಲಿ 8 ಸಾವಿರ ಒಕ್ಕಲಿಗ ಸಮುದಾಯದ ಮತಗಳು ನಿರ್ಣಾಯಕವಾಗಿರುವ ಹಿನ್ನೆಲೆಯಲ್ಲಿ ಸಮುದಾಯಕ್ಕೆ ಸಂದೇಶ ತಿಳಿಸಲು ಸಿಎಂ ಸಿದ್ದರಾಮಯ್ಯನವರು ಭೇಟಿ ಮಾಡಿದ್ದಾರೆ ಎಂದು ಹೇಳಲಾಗುತ್ತದೆ.

ನಂಜನಗೂಡು ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಿಲ್ಲ. ಹೀಗಾಗಿ ಅಲ್ಲಿ ಒಕ್ಕಲಿಗ ಮತಗಳೇ ನಿರ್ಣಾಯವಾಗಿರುವುದರಿಂದ ಆ ಸಮುದಾಯದ ಮತಗಳನ್ನು ಸೆಳೆಯಲು ಸಿಎಂ ಗುರುವಾರ ರಾತ್ರಿ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕ್ಷಣ. pic.twitter.com/IIajtVZd0r

— CM of Karnataka (@CMofKarnataka) March 23, 2017

ರಾತ್ರಿ 9.30ಕ್ಕೆ ಮಠದ ಒಳಹೋದ ಸಿಎಂ 11 ಗಂಟೆಯವರೆಗೂ ಮಠದಲ್ಲಿದ್ದು ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು. ಭೇಟಿ ಬಳಿಕ ಪ್ರತಿಕ್ರಿಯಿಸಿದ ಸಿಎಂ, ಸ್ವಾಮೀಜಿಗಳನ್ನು ಭೇಟಿ ಮಾಡಿ ಬಹಳ ದಿನವಾಗಿತ್ತು. ಈ ಕಾರಣಕ್ಕೆ ನಾನು ಬಂದಿದ್ದೆ ಎಂದು ತಿಳಿಸಿದ್ದರು. ಎಸ್‍ಎಂಕೆ ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಭೇಟಿ ಮಾಡಿದ್ದೀರಾ ಎನ್ನುವ ಪ್ರಶ್ನೆಗೆ ‘ನೋ ಕಾಮೆಂಟ್ಸ್’ ಎಂದು ಪ್ರತಿಕ್ರಿಯಿಸಿದ್ದರು.

ಇಂದು ಬೆಂಗಳೂರಿಗೆ: ಬಿಜೆಪಿ ಸೇರ್ಪಡೆಯಾದ ನಂತರ ಮಾಜಿ ಸಿಎಂ ಎಸ್‍ಎಂ ಕೃಷ್ಣ ಮೊದಲ ಬಾರಿಗೆ ಇಂದು ಬೆಂಗಳೂರಿಗೆ ಬರಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಹೊರಡುವ ಎಸ್‍ಎಂ ಕೃಷ್ಣ ಏಳು ಗಂಟೆಗೆ ಬೆಂಗಳೂರು ತಲುಪಲಿದ್ದಾರೆ.

ಬೆಂಗಳೂರಿನಲ್ಲಿ ಎಸ್‍ಎಂಕೆ ಅವರನ್ನು ಅದ್ದೂರಿಯಾಗಿ ಸ್ವಾಗತ ಕೋರಲು ಈಗಾಗಲೇ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಯೋಚಿಸಿದ್ದು ವಿಮಾನ ನಿಲ್ದಾಣದಿಂದ ಬೈಕ್ ಮೆರವಣಿಗೆ ಮೂಲಕ ಅಭೂತಪೂರ್ವ ಸ್ವಾಗತ ಕೋರಲು ಸಿದ್ದರಾಗಿದ್ದರು. ಆದರೆ ರಾಜ್ಯದಲ್ಲಿ ಬರ ಪರಿಸ್ಥಿತಿ ಮತ್ತು ಟ್ರಾಫಿಕ್ ಸಮಸ್ಯೆಯಿಂದಾಗಿ ನಗರದ ಜನರಿಗೆ ತೊಂದರೆ ನೀಡುವುದು ಬೇಡ ಎಂದು ನಯವಾಗಿ ತಿರಸ್ಕರಿಸಿದ್ದಾರೆ.

ಈ ಹಿಂದೆ ಕೂಡಾ ಮಹಾರಾಷ್ಟ್ರ ರಾಜ್ಯಪಾಲರಾದಾಗ ಕೃಷ್ಣ ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅಂದು ಕಾರ್ಯಕರ್ತರು ಸಿದ್ದರಾಗಿದ್ದಾಗ ಬರದ ಹೆಸರನ್ನು ಹೇಳಿ ಸರಳವಾಗಿ ಆಚರಿಸಿಕೊಂಡಿದ್ದರು. ಕೃಷ್ಣಾ ಸೂಚನೆ ಹಿನ್ನಲೆಯಲ್ಲಿ ಸಂಜೆ ಏಳಕ್ಕೆ ಅವರನ್ನು ವಿಮಾನ ನಿಲ್ದಾಣದಿಂದ ಸರಳವಾಗಿ ಬರಮಾಡಿಕೊಂಡು ಬಿಜೆಪಿ ಕಾರ್ಯಕರ್ತರ ಉತ್ಸಾಹಕ್ಕೆ ಬೇಸರ ವ್ಯಕ್ತಪಡಿಸಬಾರದು ಎಂಬ ಉದ್ದೇಶದಿಂದ ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ರಾತ್ರಿ ಎಂಟು ಗಂಟೆಗೆ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಅದ್ದೂರಿ ಸ್ವಾಗತ ನೀಡಲು ಬಿಜೆಪಿ ಸಿದ್ಧತೆ ನಡೆಸಿದೆ.

vlcsnap 2017 03 24 13h59m58s736

smk bjp

TAGGED:bengalurubjpcongresskarnatakasiddaramaiahSM Krishnaಆದಿಚುಂಚನಗಿರಿಒಕ್ಕಲಿಗಕರ್ನಾಟಕಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
18 minutes ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
21 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
52 minutes ago
Jio Mart Nelamangala Fire Accident
Bengaluru City

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
1 hour ago
Voting begins in Davanagere South Bagalkote by Elections 1
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಮತದಾನ ಆರಂಭ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 09-04-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?