Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನಮೋಹನ್ ಸಿಂಗ್‌ಗೆ ಕೇಂದ್ರ ಸರ್ಕಾರದಿಂದ ಅವಮಾನ – ರಾಹುಲ್ ಗಾಂಧಿ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮನಮೋಹನ್ ಸಿಂಗ್‌ಗೆ ಕೇಂದ್ರ ಸರ್ಕಾರದಿಂದ ಅವಮಾನ – ರಾಹುಲ್ ಗಾಂಧಿ ಆರೋಪ

Latest

ಮನಮೋಹನ್ ಸಿಂಗ್‌ಗೆ ಕೇಂದ್ರ ಸರ್ಕಾರದಿಂದ ಅವಮಾನ – ರಾಹುಲ್ ಗಾಂಧಿ ಆರೋಪ

Public TV
Last updated: December 28, 2024 7:19 pm
Public TV
Share
3 Min Read
Rahul Gandhi 5
SHARE

– ಸ್ಮಾರಕ ನಿರ್ಮಿಸುವ ಸ್ಥಳದಲ್ಲೇ ಅಂತ್ಯಕ್ರಿಯೆಗೆ ಅವಕಾಶ ಕೊಡಿ ಎಂದು ಕೇಳಿದ್ದ ಕಾಂಗ್ರೆಸ್

ನವದೆಹಲಿ: ಡಾ. ಮನಮೋಹನ್ ಸಿಂಗ್ (Manmohan Singh) ಅಂತ್ಯಕ್ರಿಯೆ ವಿಚಾರದಲ್ಲೂ ರಾಜಕೀಯ ಕೆಸರೆರಚಾಟ ಶುರುವಾಗಿದೆ. ಬೋಧ್‌ ಘಾಟ್‌ನಲ್ಲಿಂದು ಅಂತ್ಯಕ್ರಿಯೆ ನೆರವೇರಿದ ಬಳಿಕ ಕೆರಳಿ ಕೆಂಡವಾದ ರಾಹುಲ್‌ ಗಾಂಧಿ (Rahul Gandhi) ನಿಗಮ್ ಬೋಧ್ ಘಾಟ್‌ನಲ್ಲಿ ಅಂತ್ಯಕ್ರಿಯೆ ಮಾಡುವ ಮೂಲಕ ಮನಮೋಹನ್ ಸಿಂಗ್ ಅವರಿಗೆ ಬಿಜೆಪಿ ಅವಮಾನ ಮಾಡಿದೆ ಅಂತ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

भारत माता के महान सपूत और सिख समुदाय के पहले प्रधानमंत्री डॉ मनमोहन सिंह जी का अंतिम संस्कार आज निगमबोध घाट पर करवाकर वर्तमान सरकार द्वारा उनका सरासर अपमान किया गया है।

एक दशक के लिए वह भारत के प्रधानमंत्री रहे, उनके दौर में देश आर्थिक महाशक्ति बना और उनकी नीतियां आज भी देश के…

— Rahul Gandhi (@RahulGandhi) December 28, 2024

ರಾಗಾ ಎಕ್ಸ್‌ ನಲ್ಲಿ ಏನಿದೆ?
ಭಾರತಮಾತೆಯ ಮಹಾನ್ ಪುತ್ರ ಹಾಗೂ ಸಿಖ್ ಸಮುದಾಯದ ಮೊದಲ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರವನ್ನು ನಿಗಮಬೋಧ್ ಘಾಟ್‌ನಲ್ಲಿ ನೆರವೇರಿಸುವ ಮೂಲಕ ಪ್ರಸ್ತುತ ಸರ್ಕಾರ ಅವರಿಗೆ ಸಂಪೂರ್ಣ ಅವಮಾನ ಮಾಡಿದೆ. ಮನಮೋಹನ್‌ ಸಿಂಗ್‌ ಒಂದು ದಶಕದ ಕಾಲ ಭಾರತದ ಪ್ರಧಾನಿಯಾಗಿದ್ದರು. ಅವರ ಅಧಿಕಾರಾವಧಿಯಲ್ಲಿ ದೇಶವು ಆರ್ಥಿಕ ಮಹಾಶಕ್ತಿಯಾಯಿತು ಮತ್ತು ಅವರ ನೀತಿಗಳು ಇನ್ನೂ ದೇಶದ ಬಡ ಮತ್ತು ಹಿಂದುಳಿದ ವರ್ಗಗಳಿಗೆ ಬೆಂಬಲ ನೀಡುತ್ತಿವೆ.

Rahul Gandhi 2 2

ಇಲ್ಲಿಯವರೆಗೆ, ಎಲ್ಲಾ ಮಾಜಿ ಪ್ರಧಾನಿಗಳ ಘನತೆಯನ್ನು ಗೌರವಿಸಿ, ಅವರ ಅಂತಿಮ ವಿಧಿಗಳನ್ನು ಅಧಿಕೃತ ಸಮಾಧಿಗಳಲ್ಲಿ ನಡೆಸಲಾಯಿತು, ಇದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಯಾವುದೇ ಅನಾನುಕೂಲತೆ ಇಲ್ಲದೇ ಗೌರವ ಸಲ್ಲಿಸಬದಾಗಿದೆ. ಹಾಗೆಯೇ ದೇಶದ ಈ ಮಹಾನ್ ಪುತ್ರ ಮತ್ತು ಅವರ ಸಮುದಾಯದ ಬಗ್ಗೆ ಸರ್ಕಾರ ಗೌರವ ತೋರಿಸಬೇಕಿತ್ತು. ಆದ್ರೆ ಸಂಪೂರ್ಣ ಅಪಮಾನ ಮಾಡಿದೆ ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

Narendra Modi 4

ಏನಿದು ವಿವಾದ?
ಸ್ಮಾರಕ (Manmohan Singh Memorial) ನಿರ್ಮಿಸಬಹುದಾದ ಸ್ಥಳದಲ್ಲಿ ಅಂತ್ಯ ಸಂಸ್ಕಾರ ನಡೆಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಅಲ್ಲದೆ, ಮೋದಿ ಜೊತೆ ದೂರವಾಣಿ ಮಾತುಕತೆಯನ್ನೂ ನಡೆಸಿದ್ದರು. ರಾಷ್ಟ್ರನಾಯಕರು ಮತ್ತು ಮಾಜಿ ಪ್ರಧಾನಿಗಳ ಅಂತ್ಯಕ್ರಿಯೆಯ ಸ್ಥಳದಲ್ಲಿಯೇ ಸ್ಮಾರಕ ನಿರ್ಮಿಸುವ ಸಂಪ್ರದಾಯವಿದೆ. ಅದರಂತೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿಯೇ ಮನಮೋಹನ್ ಸಿಂಗ್ ಅಂತ್ಯ ಸಂಸ್ಕಾರ ನಡೆಯಬೇಕು ಎಂದು ಖರ್ಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೇ ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಒಪ್ಪಿಗೆ ನೀಡಿದೆ.

ManMohan Sing

ಈ ಬಗ್ಗೆ ಸಿಂಗ್ ಕುಟುಂಬ ಮತ್ತು ಎಐಸಿಸಿ ಅಧ್ಯಕ್ಷ ಖರ್ಗೆಗೆ ಕೇಂದ್ರ ಗೃಹಸಚಿವಾಲಯ ಮಾಹಿತಿ ನೀಡಿದೆ. ಆದ್ರೆ ಅಂತ್ಯಸಂಸ್ಕಾರ ನಿಗಮ್ ಬೋಧ್ ಘಾಟ್‌ನಲ್ಲಿ ನೆರವೇರಿದ್ದರಿಂದ ಕೆರಳಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ, ನಿಗಮ್ ಬೋಧ್ ಘಾಟ್‌ನಲ್ಲಿ ಅಂತ್ಯಕ್ರಿಯೆ ಮಾಡುವ ಮೂಲಕ ಮನಮೋಹನ್ ಸಿಂಗ್ ಅವರಿಗೆ ಬಿಜೆಪಿ ಅವಮಾನ ಮಾಡಿದೆ ಅಂತ ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ಕಿಡಿಕಾರಿದ್ದಾರೆ. ಇದಕ್ಕೆ ಕೌಂಟರ್ ಕೊಟ್ಟಿರುವ ಬಿಜೆಪಿ, ಡಾ. ಸಿಂಗ್‌ರ ಸ್ಮಾರಕ ವಿಚಾರವಾಗಿ ಕಾಂಗ್ರೆಸ್ ರಾಜಕೀಯ ಮಾಡ್ತಿರೋದು ದುಃಖಕರ ಅಂದಿದೆ. ಈ ಮಧ್ಯೆ, ಕಾಂಗ್ರೆಸ್ ವಿರುದ್ಧ ಪ್ರಣಬ್ ಮುಖರ್ಜಿ ಪುತ್ರಿ ಶರ್ಮಿಷ್ಠಾ ಕಿಡಿಕಾರಿದ್ದಾರೆ. ನನ್ನ ತಂದೆ ಸಾವನ್ನಪ್ಪಿದ್ದಾಗ ಕಾಂಗ್ರೆಸ್ ತಲೆಕೆಡಿಸಿಕೊಂಡಿರಲಿಲ್ಲ. ಕನಿಷ್ಠ ಪಕ್ಷ ಶ್ರದ್ಧಾಂಜಲಿ ಸಭೆಯನ್ನೂ ನಡೆಸಿರಲಿಲ್ಲ ಅಂತ ಟೀಕಿಸಿದ್ದಾರೆ.

TAGGED:bjpcongressmallikarjun khargeManmohan SinghManmohan Singh Memorialnarendra modiRahul Gandhiಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಮನಮೋಹನ್ ಸಿಂಗ್ಮಲ್ಲಿಕಾರ್ಜುನ ಖರ್ಗೆರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

Budget 2026 1 1
Latest

ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್‌ಜೀ ಯೋಜನೆಗೆ 95,692 ಕೋಟಿ ಮೀಸಲು; ಹಿಂದಿಗಿಂತಲೂ ಹೆಚ್ಚು!

Public TV
By Public TV
5 hours ago
Hassan Car Accident
Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Public TV
By Public TV
5 hours ago
Ind vs Pak U19 1
Cricket

U19 World Cup | ಭಾರತಕ್ಕೆ 58 ರನ್‌ಗಳ ಭರ್ಜರಿ ಜಯ – ಮೈದಾನದಲ್ಲೇ ಕಣ್ಣೀರಿಟ್ಟ ಪಾಕ್‌ ಕ್ರಿಕೆಟಿಗ

Public TV
By Public TV
5 hours ago
India vs Pakistan 1
Cricket

Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ

Public TV
By Public TV
6 hours ago
Chaluvarayaswamy
Districts

ಕೃಷಿಯಾಧಾರಿತ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿಲ್ಲ ಒತ್ತು: ಚಲುವರಾಯಸ್ವಾಮಿ

Public TV
By Public TV
6 hours ago
CJ Roy 6
Bengaluru City

ಬೆಲ್ಜಿಯಮ್ ದೇಶದ ಪಿಸ್ತೂಲ್‌ನಿಂದ ಸಿ.ಜೆ ರಾಯ್ ಶೂಟೌಟ್

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?