Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯಲ್ಲಿನ ಆಂತರಿಕ ಕಿತ್ತಾಟ ಲಕ್ಷಾಂತರ ಕಾರ್ಯಕರ್ತರಿಗೆ ದುಃಖ ಉಂಟು ಮಾಡಿದೆ: ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯಲ್ಲಿನ ಆಂತರಿಕ ಕಿತ್ತಾಟ ಲಕ್ಷಾಂತರ ಕಾರ್ಯಕರ್ತರಿಗೆ ದುಃಖ ಉಂಟು ಮಾಡಿದೆ: ಸಿ.ಟಿ.ರವಿ

Bengaluru City

ಬಿಜೆಪಿಯಲ್ಲಿನ ಆಂತರಿಕ ಕಿತ್ತಾಟ ಲಕ್ಷಾಂತರ ಕಾರ್ಯಕರ್ತರಿಗೆ ದುಃಖ ಉಂಟು ಮಾಡಿದೆ: ಸಿ.ಟಿ.ರವಿ

Public TV
Last updated: February 4, 2025 5:25 pm
Public TV
Share
2 Min Read
CT Ravi 1
SHARE

ಬೆಂಗಳೂರು : ಬಿಜೆಪಿಯಲ್ಲಿನ ಆಂತರಿಕ ಕಿತ್ತಾಟಕ್ಕೆ ಸ್ವಪಕ್ಷದವರೇ ಈಗ ತಿರುಗಿ ಬಿದ್ದಿದ್ದಾರೆ. ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಪರಿಷತ್‌ ಸದಸ್ಯ ಸಿಟಿ ರವಿ (CT Ravi) ಬಿಜೆಪಿಯಲ್ಲಿ (BJP) ಕಿತ್ತಾಟಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ.

ಬಿಜೆಪಿ ರೆಬಲ್ಸ್ ಗಳಿಂದ ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರಕ್ಕೆ ವಿಕಾಸಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ನಾನು ಚರ್ಚೆ ಮಾಡಲು ಇಷ್ಟ ಪಡುವುದಿಲ್ಲ. ಈಗ ನಡೆಯುತ್ತಿರುವ ಬೆಳವಣಿಗೆಗಳು ಲಕ್ಷಾಂತರ ಕಾರ್ಯಕರ್ತರಿಗೆ ನನ್ನನ್ನು ಸೇರಿ ದುಃಖ ತಂದಿದೆ. ಪಕ್ಷದ ಹಿತವನ್ನು ಗಮನದಲ್ಲಿಟ್ಟುಕೊಂಡು ಆಲೋಚನೆ ಮಾಡುವ ಅವಶ್ಯಕತೆ ಇದೆ. ಎಷ್ಟೋ ಜನ ತಮ್ಮ ಜೀವನವನ್ನು ಕೊಟ್ಟು, ಮನೆ ಮಠ ಹಾಳು ಮಾಡಿಕೊಂಡು ಪಕ್ಷದ ಬೆಳವಣಿಗೆಗೆ ಕೆಲಸ ಮಾಡಿದ್ದಾರೆ.ಅಧಿಕಾರ ಮರಿಚಿಕೆಯಾಗಿದ್ದ ಕಾಲದಲ್ಲಿ ದುಡಿದ್ದಾರೆ. ಕಾಂಗ್ರೆಸ್ ಇವತ್ತು ಜನ ವಿರೋಧಿಯಾಗಿ ಕೆಲಸ ಮಾಡುತ್ತಿದೆ. ನಿತ್ಯ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸಾವು ತಪ್ಪಿದ್ದಿಲ್ಲ. ಕಳಪೆ ಔಷಧಿ ಕಾರಣಕ್ಕೆ ಬಾಣಂತಿಯರು, ಮಕ್ಕಳು ಸಾಯ್ತಿದ್ದಾರೆ. ಅಭಿವೃದ್ಧಿ ನಿಂತ ಸ್ಥಿತಿಯಲ್ಲಿ ನಿಂತಿದೆ. ಆಡಳಿತ ಪಕ್ಷದವರಿಗೆ ಅಸಹನೆ ನಿರ್ಮಾಣ ಮಾಡಿದೆ. ನಾವು ಇಂತಹ ಸಮಯದಲ್ಲಿ ಜನರ ಪರವಾಗಿ ಹೋರಾಟ ಮಾಡಬೇಕು.ನಮ್ಮ ಕರ್ತವ್ಯ ಜನರ ಪರ ಹೋರಾಟ ಮಾಡೋದಾಗಿತ್ತು. ಆದರೆ ನಾವು ಮಾಡ್ತಿಲ್ಲ ಅಂತ ಆಕ್ರೋಶ ಹೊರ ಹಾಕಿದರು.

ನಮ್ಮ ಪಕ್ಷದ ಬೆಳವಣಿಗೆ ನನಗೆ ಸಮಾಧಾನ ತಂದಿಲ್ಲ. ಪಕ್ಷಕ್ಕೆ ಮಾಲೀಕರು ಪಕ್ಷದ ಸಾಮಾನ್ಯ ಕಾರ್ಯಕರ್ತರು. ಅವರಿಗೆ ನೋವಾಗುವಂತೆ,ಅವರಿಗೆ ದುಃಖ ತರುವಂತೆ ನಾವು ನಡೆದುಕೊಳ್ಳಬಾರದು. ಜನಹಿತ ಮರೆತು ರಾಜಕಾರಣ ಮಾಡಬಾರದು. ಜನಪರವಾದ ಹೋರಾಟ ಮಾಡದೇ ಹೋದರೆ ನಾವು ಕಳೆದು ಹೋಗುತ್ತೇವೆ. ಪಕ್ಷಕ್ಕೂ ನಷ್ಟ ಆಗುತ್ತದೆ ಅಂತ ಅಸಮಾಧಾನ ಹೊರ ಹಾಕಿದರು.  ಇದನ್ನೂ ಓದಿ: ಏರೋ ಇಂಡಿಯಾ 2025 – ನಾಳೆಯಿಂದ ಬೆಂಗಳೂರು ವಿಮಾನಯಾನದಲ್ಲಿ ವ್ಯತ್ಯಯ

ವಿಜಯೇಂದ್ರ ಬದಲಾವಣೆಗೆ ರೆಬಲ್ಸ್ ಗಳ ಪಟ್ಟು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,ಪಕ್ಷದ ಆಂತರಿಕ ವಿಷಯಗಳ ಬಗ್ಗೆ ಹೊರಗೆ ಮಾತನಾಡುವುದಿಲ್ಲ. ನಮಗೆ ಹೇಳುವ ಜಾಗ ಇವೆ ಹೇಳಿದ್ದೇವೆ‌. ಹೇಳುವ ವ್ಯಕ್ತಿಗಳ ಹತ್ರ ಹೇಳಿದ್ದೇವೆ. ಪಕ್ಷದ ಬಗ್ಗೆ ಗೌರವ ಇದೆ. ನಮಗೆ ಎರಡನೇ ಆಯ್ಕೆ ಇಲ್ಲ. ಸೈದ್ಧಾಂತಿಕ ಕಾರಣಕ್ಕೆ ನಾವು ಬಿಜೆಪಿ ಆಯ್ಕೆ ಮಾಡಿಕೊಂಡಿದ್ದೇವೆ. 36 ವರ್ಷಗಳ ಹಿಂದೆ ಆಯ್ಕೆ ಮಾಡಿಕೊಂಡಿದ್ದು. ನಮಗೆ ಎರಡನೇ ಆಯ್ಕೆ ಇಲ್ಲ. ಸುಖ ದುಃಖದಲ್ಲೂ ಪಕ್ಷದ ಜೊತೆ ಇರುತ್ತೇವೆ. ಪಕ್ಷ ಸರಿ ಮಾಡಲು ಪ್ರಾಮಾಣಿಕ ಪ್ರಯತ್ನ ನಮ್ಮ ಕಡೆಯಿಂದ ಮಾಡುತ್ತೇವೆ. ಹೈಕಮಾಂಡ್ ಮನಸಿನಲ್ಲಿ ಏನಿದೆ ಅಂತ ನನಗೆ ಗೊತ್ತಿಲ್ಲ ಅಂತ ತಿಳಿಸಿದರು.

 

ವಿಜಯೇಂದ್ರ ಹಿರಿಯರನ್ನ ಕಡೆ ಕಣಿಸುತ್ತಿದ್ದಾರೆ ಎಂಬ ರಮೇಶ್ ಜಾರಕಿಹೋಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವುದನ್ನೂ ಸಾರ್ವಜನಿಕವಾಗಿ ಕಾಮೆಂಟ್ ಮಾಡೋಕೆ ಬಯಸೊಲ್ಲ. ಸಾಮಾನ್ಯ ಕಾರ್ಯಕರ್ತ ಆಗಿದ್ದ ನನಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಕ್ಷ ಮಾಡಿದೆ. ಕೆಲವು ಕಾಲ ನಾವು ನೇಪಥ್ಯಕ್ಕೆ ಸರಿದಿದ್ದೇವೆ ಅಂದರೆ ಶಾಶ್ವತವಾಗಿ ನೇಪಥ್ಯಕ್ಕೆ ಸರಿದ್ದೇವೆ ಅಂತ ಅಲ್ಲ. ಸಂಕಷ್ಟವೂ ಕೂಡಾ ನಮ್ಮ ಸಾಮರ್ಥ್ಯ ಹೆಚ್ಚು ಮಾಡಲು ಬರುತ್ತದೆ. ನಮ್ಮ ಆತ್ಮ ವಿಶ್ವಾಸ ಪರೀಕ್ಷೆ ಮಾಡೋಕೆ ಸಂಕಷ್ಟ ಬರುತ್ತದೆ. ನನ್ನ ಜೀವನದಲ್ಲಿ ಬರುವ ಸಂಕಷ್ಟಗಳನ್ನ ನನ್ನ ಸಾಮರ್ಥ್ಯ ಹೆಚ್ಚಳಕ್ಕೆ ಬರುತ್ತದೆ ಅಂತ ನನ್ನ ಭಾವನೆ. ಸಂಕಷ್ಟ ಕಾಲದಲ್ಲಿ ಹಿಂದೆ ಹೆಜ್ಜೆ ಇಟ್ಟಿಲ್ಲ. ಸಂಕಷ್ಟ ಕಾಲ ಹೀಗೆ ಇರೊಲ್ಲ ಅಂತ ಭಗವದ್ಗೀತೆಯಲ್ಲಿ ಹೇಳಿದೆ. ಕಾಲ ಹೀಗೆ ಇರುವುದಿಲ್ಲ.. ಕಾಲ ಸರಿಬೇಕು ನೋಡೋಣ ಅಂತ ಮಾರ್ಮಿಕವಾಗಿ ಮಾತನಾಡಿದರು.

TAGGED:bjpcongressctravidelhipoliticsಕಾಂಗ್ರೆಸ್ದೆಹಲಿಬಿಜೆಪಿರಾಜಕೀಯಸಿಟಿ ರವಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
4 minutes ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
9 minutes ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
16 minutes ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
31 minutes ago
Mojtaba Khamenei
Latest

ಯುದ್ಧ ಶುರುವಾದಾಗಿನಿಂದ ಮಾತುಕತೆ ನಡೆದಿಲ್ಲ, ಪಾಕ್‌ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯಷ್ಟೇ ಬಂದಿದೆ: ಇರಾನ್

Public TV
By Public TV
48 minutes ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?