Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದು ವಿಶ್ವ ಹುಲಿ ದಿನಾಚರಣೆ – ಚಾಮರಾಜನಗರ ಹುಲಿಗಳ ನಾಡಾಗಿದ್ದು ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಇಂದು ವಿಶ್ವ ಹುಲಿ ದಿನಾಚರಣೆ – ಚಾಮರಾಜನಗರ ಹುಲಿಗಳ ನಾಡಾಗಿದ್ದು ಹೇಗೆ?

Chamarajanagar

ಇಂದು ವಿಶ್ವ ಹುಲಿ ದಿನಾಚರಣೆ – ಚಾಮರಾಜನಗರ ಹುಲಿಗಳ ನಾಡಾಗಿದ್ದು ಹೇಗೆ?

Public TV
Last updated: July 29, 2025 12:00 pm
Public TV
Share
2 Min Read
Tiger
SHARE

ಚಾಮರಾಜನಗರ: ದೇಶದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಚಾಮರಾಜನಗರ (Chamarajanagar) ಜಿಲ್ಲೆಯಲ್ಲೂ ಕೂಡ ಕಳೆದ 15 ವರ್ಷದಲ್ಲಿ 150ಕ್ಕೂ ಹೆಚ್ಚು ಹುಲಿಗಳ ಸಂಖ್ಯೆ ಹೆಚ್ಚಾಗಿದ್ದು, ಅತಿಹೆಚ್ಚು ಹುಲಿಗಳನ್ನು ಪೋಷಿಸುತ್ತಿರುವ ಜಿಲ್ಲೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

ಪ್ರತಿ ವರ್ಷ ಜುಲೈ 29ರಂದು ‘ವಿಶ್ವ ಹುಲಿ ದಿನ’ವನ್ನಾಗಿ (International Tiger Day) ಆಚರಿಸಲಾಗುತ್ತದೆ. ಹಿಂದೆ ಹುಲಿಗಳ ಸಂರಕ್ಷಣೆ ದೊಡ್ಡ ಸವಾಲಾಗಿತ್ತು. ಆದರೀಗ ಸಂರಕ್ಷಣೆ ಉತ್ತಮವಾಗಿದ್ದು, ಹುಲಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಅದರಲ್ಲೂ ಗಡಿಜಿಲ್ಲೆ ಚಾಮರಾಜನಗರ ‘ಹುಲಿಗಳ ನಾಡು’ ಎಂದೇ ಹೆಸರು ಗಳಿಸಿದೆ. ಇದನ್ನೂ ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಸಾರಿಗೆ ಸಂಘಟನೆಯಿಂದ ಅನಿರ್ಧಿಷ್ಟಾವಧಿ ಉಪವಾಸ ಧರಣಿ

tiger

ಚಾಮರಾಜನಗರ ಜಿಲ್ಲೆಯಲ್ಲಿ ಬಂಡೀಪುರ, ಬಿಳಿಗಿರಿ ರಂಗನಬೆಟ್ಟ ಎರಡೂ ಹುಲಿ ಸಂರಕ್ಷಿತ ಪ್ರದೇಶಗಳಾಗಿವೆ. ಮಲೆ ಮಹದೇಶ್ವರ ವನ್ಯಜೀವಿಧಾಮವೂ ಕೂಡ ಹುಲಿ ಸಂರಕ್ಷಿತ ಪ್ರದೇಶ ಆಗುವ ನಿರೀಕ್ಷೆಯಿದೆ. ಅದರ ಜೊತೆಗೆ ಕಾವೇರಿ ವನ್ಯಧಾಮ ಕೂಡ ಚಾಮರಾಜನಗರ ಜಿಲ್ಲೆಯಲ್ಲಿದೆ. ಎರಡು ಹುಲಿ ಸಂರಕ್ಷಿತ ಅರಣ್ಯ, ಎರಡು ವನ್ಯಧಾಮ ಹೊಂದಿರುವ ಜಿಲ್ಲೆ ಅಂದ್ರೆ ಅದು ಚಾಮರಾಜನಗರ. ಬಂಡೀಪುರ ಅರಣ್ಯ ಪ್ರದೇಶವು 1973ರಲ್ಲಿ ಮೊದಲಿಗೆ ಹುಲಿ ಸಂರಕ್ಷಿತ ಅರಣ್ಯಪ್ರದೇಶವಾಗಿ ಘೋಷಣೆಯಾಯಿತು. ಆ ಸಂದರ್ಭದಲ್ಲಿ 12 ಹುಲಿಗಳಷ್ಟೇ ಇತ್ತು ಎಂದು ಅಂದಾಜು ಮಾಡಲಾಗಿತ್ತು. ಕ್ರಮೇಣ ಹುಲಿಗಳ ಸಂರಕ್ಷಣೆ ಹೆಚ್ಚಾಗಿದೆ. ಇದನ್ನೂ ಓದಿ: 7 ದಿನ, 170 ಗಂಟೆ ಭರತನಾಟ್ಯ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಮಂಗಳೂರಿನ ರೆಮೋನಾ ಪಿರೇರಾ

Tiger

ಇದಿಗ 2024ರ ಕರ್ನಾಟಕ ಅರಣ್ಯ ಇಲಾಖೆ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ 393 ಹುಲಿಗಳಿವೆ. ಅದರಲ್ಲಿ ಬಂಡೀಪುರದಲ್ಲಿ ಸುಮಾರು 154ಕ್ಕೂ ಹೆಚ್ಚು ಹುಲಿಗಳಿರೋದು ಗೊತ್ತಾಗಿದೆ. ನಾಗರಹೊಳೆ 149, ಭದ್ರಾ 29, ಅದೇ ರೀತಿ ಬಿಳಿಗಿರಿ ರಕ್ಷಿತಾರಣ್ಯದಲ್ಲೂ ಅಂದಾಜು 39 ಹುಲಿಗಳಿರೋದು ಕಂಡು ಬಂದಿದೆ. ಕಾಳಿ (ಅಣಶಿ ದಾಂಡೇಲಿ) 22, ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ 15 ರಿಂದ 20ಕ್ಕೂ ಹೆಚ್ಚು ಹುಲಿಗಳಿದ್ದು, ಇದೀಗ ಅದರ ಸಂಖ್ಯೆ 25ರಿಂದ 30ಕ್ಕೆ ಹೆಚ್ಚಾಗಿದೆ ಎಂದು ಅಂದಾಜಿಸಲಾಗಿದೆ. ಕಳೆದ 15 ವರ್ಷದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಹುಲಿಗಳ ಸಂಖ್ಯೆ ಹೆಚ್ಚಾಗಿದ್ದರೆ, ಅರಣ್ಯ ಇಲಾಖೆಯ ಸರಂಕ್ಷಣಾ ಕ್ರಮಗಳು ಹುಲಿಗಳ ಸಂಖ್ಯೆ ಹೆಚ್ಚಾಗಲೂ ಕಾರಣವಾಗಿದೆ. ಇದನ್ನೂ ಓದಿ: ಶಿರಡಿಗೆ ಹೋಗಿದ್ದಾಗ ಕೃಷಿ ಅಧಿಕಾರಿ ಮನೆ ಬೀಗ ಮುರಿದು ಕಳ್ಳತನ: 26 ಲಕ್ಷದ ಚಿನ್ನಾಭರಣ ಕದ್ದು ಪರಾರಿ

ಈ ಹಿಂದೆ ಹುಲಿಗಳ ಹಾಗೂ ವನ್ಯಜೀವಿ ಕಳ್ಳ ಬೇಟೆಗಾರರ ಮೇಲೆ ಇಲಾಖೆ ಸಾಕಷ್ಟು ನಿಗಾ ಇಟ್ಟಿತು. ಇದರಿಂದ ಹುಲಿಗಳ ಸಂಖ್ಯೆ ಹೆಚ್ಚಾಗಿದ್ದು, ಪ್ರವಾಸೋದ್ಯಮ ಚಟುವಟಿಕೆ ಕೂಡ ಹೆಚ್ಚಾಗಿದೆ. ದೇಶ ವಿದೇಶದಿಂದ ಪ್ರವಾಸಿಗರನ್ನು ಸೆಳೆಯುತ್ತಿದೆ. ಅದೇ ರೀತಿ ಕಾಡಿನ ಸಂರಕ್ಷಣೆಯಲ್ಲೂ ಹುಲಿಗಳು ಮಹತ್ವದ ಪಾತ್ರ ವಹಿಸಿದೆ. ಇದನ್ನೂ ಓದಿ: ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ರಮ್ಯಾ – ದರ್ಶನ್ ಅಭಿಮಾನಿಗಳ ವಿರುದ್ಧ FIR

ಹುಲಿಗಳ ಸಂಖ್ಯೆ ಚಾಮರಾಜನಗರ ಜಿಲ್ಲೆಯಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿರುವುದರಿಂದ ಪ್ರವಾಸಿಗರೂ ಕೂಡ ಸಂತೋಷಗೊಂಡಿದ್ದಾರೆ. ಹುಲಿಗಳ ದರ್ಶನದಿಂದ ಪುಳಕಿತರಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಹುಲಿಗಳು ಚಾಮರಾಜನಗರ ಜಿಲ್ಲೆಯಲ್ಲಿ ಪೋಷಣೆ ಆಗುತ್ತಿರುವುದರಿಂದ ‘ಹುಲಿಗಳ ನಾಡು’ ಎಂಬ ಪ್ರಖ್ಯಾತಿ ಗಳಿಸಿದೆ. ಇದನ್ನೂ ಓದಿ: ಯೆಮನ್‌ನಲ್ಲಿ ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣ ರದ್ದು; MEA ರಿಯಾಕ್ಷನ್‌ ಏನು?

TAGGED:chamarajanagarInternational Tiger DayMale Mahadeshwara Wildlife Sanctuarytigerಚಾಮರಾಜನಗರಮಲೆ ಮಹದೇಶ್ವರ ವನ್ಯಜೀವಿ ಧಾಮವಿಶ್ವ ಹುಲಿ ದಿನಹುಲಿ
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
19 minutes ago
Rahul Gandhi Gym Trainer Mohammad Deepak
Latest

ನಿಮ್ಮ ಜಿಮ್‌ಗೆ ಸೇರುತ್ತೇನೆ: ಜಿಮ್ ಟ್ರೈನರ್ ಮೊಹಮ್ಮದ್ ದೀಪಕ್ ಭೇಟಿಯಾದ ರಾಹುಲ್ ಗಾಂಧಿ

Public TV
By Public TV
57 minutes ago
Indias Big Decolonisation Move Chakravarti Rajagopalachari replaces Lutyens at Rashtrapati Bhavan Delhi 1
Latest

ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ – ಲುಟ್ಯೆನ್ಸ್ ಪ್ರತಿಮೆ ತೆಗೆದು ರಾಜಗೋಪಾಲಾಚಾರಿ ಪುತ್ಥಳಿ ಅನಾವರಣ

Public TV
By Public TV
2 hours ago
School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
3 hours ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
3 hours ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?