Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಐಪಿಎಲ್ ನಡೆಯಲೇಬೇಕು’: ಟೂರ್ನಿ ನಡೆಸುವ ಬಗ್ಗೆ ಪೀಟರ್ಸನ್ ಸಲಹೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ‘ಐಪಿಎಲ್ ನಡೆಯಲೇಬೇಕು’: ಟೂರ್ನಿ ನಡೆಸುವ ಬಗ್ಗೆ ಪೀಟರ್ಸನ್ ಸಲಹೆ

Corona

‘ಐಪಿಎಲ್ ನಡೆಯಲೇಬೇಕು’: ಟೂರ್ನಿ ನಡೆಸುವ ಬಗ್ಗೆ ಪೀಟರ್ಸನ್ ಸಲಹೆ

Public TV
Last updated: April 5, 2020 4:55 pm
Public TV
Share
2 Min Read
Kevin Pietersen
SHARE

ಮುಂಬೈ: ವಿಶ್ವಾದ್ಯಂತ ಹಾಗೂ ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿ ತೊಂದರೆಗೆ ಸಿಲುಕಿದೆ. ಆದರೆ ಏನೇ ಆದರೂ ಈ ಬಾರಿಯ ಟೂರ್ನಿ ನಡೆಯಲೇ ಬೇಕು ಅಂತ ಮಾಜಿ ಇಂಗ್ಲೆಂಡ್ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಟೂರ್ನಿ ನಡೆಸುವ ಬಗ್ಗೆ ಸಲಹೆ ಕೂಡ ನೀಡಿದ್ದಾರೆ.

ಖಾಲಿ ಮೈದಾನ, ಕ್ರಿಕೆಟ್ ಅಭಿಮಾನಿಗಳಿಲ್ಲದ ಮೂರು ಸುರಕ್ಷಿತ ಕ್ರೀಡಾಂಗಣಗಳಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಇಲ್ಲಿಯೇ ಟೂರ್ನಿ ನಡೆಸಬೇಕು. ಇದರಿಂದ ಪ್ರೇಕ್ಷಕರ ಜೀವಕ್ಕೆ ಯಾವುದೇ ಅಪಾಯವಿಲ್ಲ ಇರುವುದಿಲ್ಲ ಎಂದು ಪಿಟರ್ಸನ್ ಸಲಹೆ ನೀಡಿದ್ದಾರೆ.

collage bcci ipl

ಐಪಿಎಲ್ ಟೂರ್ನಿ ಮೂರು ಅಥವಾ ನಾಲ್ಕು ವಾರಗಳಲ್ಲಿ ಕೊನೆಗೊಳ್ಳಬೇಕು. ಹೀಗಾಗಿ ಈ ಬಾರಿ ಐಪಿಎಲ್‍ನ ಸ್ವರೂಪವೂ ಚಿಕ್ಕದಾಗಿರಬೇಕು ಎಂದು ಪೀಟರ್ಸನ್ ಸಲಹೆ ನೀಡಿದ್ದಾರೆ.

ಕೊರೊನಾ ವೈರಸ್ ಹಾಗೂ ವಿದೇಶಿ ಆಟಗಾರರಿಗೆ ವೀಸಾ ನಿರ್ಬಂಧದಿಂದಾಗಿ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮಾರ್ಚ್ 29ರಿಂದ ಏಪ್ರಿಲ್ 15ರವರೆಗೆ ಮುಂದೂಡಿದೆ. ಮೊದಲ ಪಂದ್ಯ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಬೇಕಿತ್ತು.

ipl

“ಜುಲೈ-ಆಗಸ್ಟ್‍ನಲ್ಲಿ ಕ್ರೀಡಾ ಚಟುವಟಿಕೆ ಆರಂಭವಾಗಬೇಕು. ಐಪಿಎಲ್‍ನ 13ನೇ ಆವೃತ್ತಿಯನ್ನು ಸಹ ನಡೆಸಬೇಕು ಎಂದು ಬಯಸುತ್ತೇನೆ. ವಿಶ್ವದ ಪ್ರತಿಯೊಬ್ಬ ಆಟಗಾರನೂ ಇದನ್ನೇ ಬಯಸುತ್ತಿದ್ದಾರೆ. ಅವರು ಸಹ ಟೂರ್ನಿಯಲ್ಲಿ ಆಡಲೇಬೇಕು ಎನ್ನುವ ಇಚ್ಛೆಯನ್ನು ಹೊಂದಿದ್ದಾರೆ. ಆಟಗಾರರು ಮತ್ತು ಫ್ರಾಂಚೈಸಿಗಳ ಜೊತೆಗೆ ತೆರೆಮರೆಯಲ್ಲಿ ಕೆಲಸ ಮಾಡುವವರಿಗೆ ಐಪಿಎಲ್ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ಫ್ರ್ಯಾಂಚೈಸಿ ಸ್ವಲ್ಪ ಹಣವನ್ನು ಉಳಿಸುವ ಮಾರ್ಗವನ್ನು ಸಹ ಕಂಡುಕೊಳ್ಳಬೇಕು. ಉದಾಹರಣೆಗೆ ಎಲ್ಲಾ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೆ ಮೂರು ಸುರಕ್ಷಿತ ಕ್ರೀಡಾಂಗಣಗಳಲ್ಲಿ ನಡೆಸಲಾಗುತ್ತದೆ. ಹೀಗಾಗಿ ಟೂರ್ನಿಯನ್ನು ಮೂರು ಅಥವಾ ನಾಲ್ಕು ವಾರಗಳಿಗೆ ಕಡಿತಗೊಳಿಸಬಹುದು” ಎಂದು ಸಲಹೆ ನೀಡಿದ್ದಾರೆ.

rcb csk 2

ಭಾರತದ ಮಾಜಿ ಬ್ಯಾಟ್ಸ್‌ಮನ್ ಸಂಜಯ್ ಮಂಜ್ರೇಕರ್ ಕೂಡ ಐಪಿಎಲ್‍ನ ಮಹತ್ವವನ್ನು ವ್ಯಕ್ತಪಡಿಸಿದ್ದಾರೆ. ಪೀಟರ್ಸನ್ ಅವರ ಸಲಹೆಗೆ ಸಹಮತ ನೀಡಿರುವ ಮಂಜ್ರೇಕರ್, ಸರ್ಕಾರ, ಮಂಡಳಿ ಮತ್ತು ಫ್ರಾಂಚೈಸಿಗಳು ಸೇರಿದಂತೆ ಇತರ ಎಲ್ಲಾ ಸಂಬಂಧಿತ ಸಂಸ್ಥೆಗಳಿಂದ ಒಪ್ಪಿಗೆ ಪಡೆದು ಐಪಿಎಲ್ ನಡೆಸಬೇಕು. ಇದು ವಿಶೇಷ ಆರ್ಥಿಕತೆಯನ್ನು ಸಹ ಪ್ರಾರಂಭಿಸುತ್ತದೆ. ಏಕೆಂದರೆ ಈ ಟೂರ್ನಿ ನಡೆಬೇಕಾಗಿರುವುದು ಮುಂಬೈ ಇಂಡಿಯನ್ಸ್, ಎಂ.ಎಸ್.ಧೋನಿ ಅಥವಾ ವಿರಾಟ್ ಕೊಹ್ಲಿ ಅವರಿಗಾಗಿ ಅಷ್ಟೇ ಅಲ್ಲ. ಐಪಿಎಲ್‍ನಿಂದ ಉದ್ಯೋಗ ಪಡೆಯುವವರಿಗೆ ಟೂರ್ನಿ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಇದೇ ವಿಚಾರವಾಗಿ ಮಾತನಾಡಿರುವ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟ್ ಜಸ್ಟಿನ್ ಲ್ಯಾಂಗರ್, ನೀವು ಕ್ರಿಕೆಟ್ ಆಡಲು ಪ್ರಾರಂಭಿಸಿದಾಗ ನಿಮ್ಮ ಮುಂದೆ ಜನಸಂದಣಿ ಇರುತ್ತಿರಲಿಲ್ಲ. ಆಗಲೇ ಕ್ರಿಕೆಟ್ ಆಡಿದ್ದೀರಿ. ಏಕೆಂದರೆ ನೀವು ಆಟವನ್ನು ಇಷ್ಟಪಡುತ್ತೀರಿ. ನಿಮ್ಮ ತಂಡದ ಆಟಗಾರರೊಂದಿಗೆ ಆಡಲು ಇಷ್ಟಪಡುತ್ತೀರಿ. ಈ ಆಟದ ಪ್ರೀತಿಯಿಂದಾಗಿ ಇಂದು ಹೆಚ್ಚಿನ ಜನರು ಟಿವಿ ಮಾಧ್ಯಮ ಮತ್ತು ರೇಡಿಯೋ ಮೂಲಕ ಜನರನ್ನು ರಂಜಿಸಲು ಸಮರ್ಥರಾಗಿದ್ದೀರಿ. ಇದಕ್ಕಾಗಿಯೇ ಖಾಲಿ ಕ್ರೀಡಾಂಗಣದಲ್ಲಿ ಪಂದ್ಯವನ್ನು ನಡೆಸುವುದು ಮುಖ್ಯವಾಗಿದೆ. ಇದು ಸ್ವಲ್ಪ ವಿಭಿನ್ನವಾಗಿರುತ್ತದೆ. ಆದರೆ ನಾವೆಲ್ಲರೂ ಎಷ್ಟು ಅದೃಷ್ಟವಂತರು ಎಂಬುದನ್ನು ಎಂದಿಗೂ ನಿರ್ಲಕ್ಷಿಸಬಾರದು ಎಂದು ಐಪಿಎಲ್ ಟೂರ್ನಿ ನಡೆಸುವ ಬಗ್ಗೆ ಸಲಹೆ ನೀಡಿದ್ದಾರೆ.

TAGGED:CoronaviruscricketIPLIPL 2020Justin LangerKevin PietersenPublic TVSanjay Manjrekarಇಂಗ್ಲೆಂಡ್ಐಪಿಎಲ್ಕೆವಿನ್ ಪೀಟರ್ಸನ್ಕೊರೊನಾ ವೈರಸ್ಕ್ರಿಕೆಟರ್ಜಸ್ಟಿನ್ ಲ್ಯಾಂಗರ್ಪಬ್ಲಿಕ್ ಟಿವಿಸಂಜಯ್ ಮಂಜ್ರೇಕರ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
31 seconds ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
34 minutes ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
34 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
56 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
59 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?