Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

IPL 2025 | ಐಪಿಎಲ್‌ ಅಖಾಡದಲ್ಲಿ ʻಇಂಪ್ಯಾಕ್ಟ್‌ʼ ವಾರ್‌, ಪರ-ವಿರೋಧ ಚರ್ಚೆ; ಏನಿದು ನಿಯಮ?

Public TV
Last updated: August 29, 2024 3:53 pm
Public TV
Share
3 Min Read
Impact Player
SHARE

ಮುಂಬೈ: ಐಪಿಎಲ್‌ ಟೂರ್ನಿಯಲ್ಲಿ ಬಳಕೆಯಾಗುತ್ತಿರುವ ಇಂಪ್ಯಾಕ್ಟ್‌ ಪ್ಲೇಯರ್‌ ನಿಮಯ (Impact Player Rule) ಮತ್ತೆ ಬಿಸಿಬಿಸಿ ಚರ್ಚೆಯಲ್ಲಿದೆ.

2024ರ ಐಪಿಎಲ್‌ ಟೂರ್ನಿ ಬಳಿಕ ರೋಹಿತ್‌ ಶರ್ಮಾ (Rohit Sharma) ಸೇರಿದಂತೆ ಅನೇಕರು ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮದ ಬಗ್ಗೆ ಆಕ್ಷೇಪ ಹೊರಹಾಕಿದ್ದರು. ಮುಂದಿನ ಐಪಿಎಲ್‌ನಲ್ಲಿ ಇಂಪ್ಯಾಕ್ಟ್‌ ನಿಯಮ ಕೈಬಿಡುವಂತೆ ಒತ್ತಾಯಗಳೂ ಕೇಳಿಬಂದಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಧ್ಯಕ್ಷ ಅರುಣ್ ಧುಮಾಲ್, ರೋಹಿತ್‌ ಶರ್ಮಾ ಈ ಹಿಂದೆಯೂ ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮದ ನ್ಯೂನತೆ ತೋರಿಸಿದ್ದಾರೆ. ಪ್ರತಿಯೊಂದು ನಿಯಮಕ್ಕೂ ಅದರದ್ದೇ ಆದ ಸಾಧಕ ಬಾಧಕಗಳಿವೆ. ಪ್ರಸ್ತುತ ಐಪಿಎಲ್‌ ಸೀಸನ್‌ ಮುಗಿದ ಬಳಿಕ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಈ ನಿಯಮದ ಕುರಿತು ಪರಿಶೀಲಿಸಲಿದೆ ಎಂದು ಹೇಳಿದ್ದರು.

IPL 1

ಈ ನಡುವೆ ಟೀಂ ಇಂಡಿಯಾದ ಸ್ಪಿನ್‌ ಮಾಂತ್ರಿಕ ರವಿಚಂದ್ರನ್‌ ಅಶ್ವಿನ್‌ (Ravichandran Ashwin), ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮದ ಬಗ್ಗೆ ಬ್ಯಾಟ್‌ ಬೀಸಿದ್ದಾರೆ. ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮವು ತುಂಬಾ ಕೆಟ್ಟದ್ದಲ್ಲ ಅಂತ ನಾನು ಭಾವಿಸುತ್ತೇನೆ. ಈ ನಿಯಮದಿಂದ ಆಲ್‌ರೌಂಡರ್‌ಗಳನ್ನ ನಿರುತ್ಸಾಹಗೊಳಿಸುವುದಿಲ್ಲ. ಹೊಸ ತನಕ್ಕೆ ಅವಕಾಶ ನೀಡುವ ಜೊತೆಗೆ, ಆಟವನ್ನು ಇನ್ನಷ್ಟು ಉತ್ತಮಗೊಳಿಸುತ್ತದೆ ಅಂತ ಹೇಳಿದ್ದಾರೆ. ಅದಕ್ಕೆ ಉದಾಹರಣೆಯನ್ನೂ ನೀಡಿದ್ದಾರೆ.

IPL 3

2024ರ ಕ್ವಾಲಿಫೈಯರ್‌-2ರಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ರಾಜಸ್ಥಾನ್‌ ರಾಯಲ್ಸ್‌ (Rajasthan Royals) ತಂಡವನ್ನು ಎದುರಿಸಿತ್ತು. ಪ್ಯಾಟ್‌ ಕಮ್ಮಿನ್ಸ್‌ ನಾಯಕತ್ವದ ಸನ್‌ ರೈಸರ್ಸ್‌ (Sunrisers Hyderabad) ತಂಡವು 9 ವಿಕೆಟ್‌ಗೆ 175 ರನ್‌ ಗಳಿಸಿತ್ತು. ರಾಜಸ್ಥಾನ್‌ ತಂಡ 36 ರನ್‌ಗಳಿಂದ ಸೋಲು ಕಂಡಿತು. ಈ ಪಂದ್ಯದಲ್ಲಿ ಶಹಬಾಜ್‌ ಅಹ್ಮದ್‌ ಇಂಪ್ಯಾಕ್ಟ್‌ ಆಟಗಾರನಾಗಿ ಕಣಕ್ಕಿಳಿದಿದ್ದರು. ಬ್ಯಾಟಿಂಗ್‌ನಲ್ಲಿ 18 ರನ್‌ ಗಳಿಸಿ ಬೌಲಿಂಗ್‌ನಲ್ಲಿ 3 ಪ್ರಮುಖ ವಿಕೆಟ್‌ ಕಿತ್ತು, ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದರು. ಈ ನಿಯಮ ಇರುವುದರಿಂದಲೇ ಬಹಳ ಆಟಗಾರರು ತಮ್ಮ ಪ್ರತಿಭೆ ತೋರಿಸಲು ಸಾಧ್ಯವಾಗಿದೆ. ಮುಖ್ಯವಾಗಿ ಇಂಪ್ಯಾಕ್ಟ್‌ ನಿಯಮ ಇಲ್ಲದೇ ಇದ್ದಿದ್ದರೇ, ಧ್ರುವ್‌ ಜುರೆಲ್‌, ಶಿವಂ ದುಬೆ, ಶಬಹಾಜ್‌ ಅಹ್ಮದ್‌ ಅಂತಹ ಆಟಗಾರರು ಎಂದಿಗೂ ಅವಕಾಶ ಪಡೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಅಶ್ವಿನ್‌ ಹೇಳಿದ್ದಾರೆ.

ಅಲ್ಲದೇ ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಅಭಿಷೇಕ್‌ ಪೋರೆಲ್‌ ಇಂಪ್ಯಾಕ್ಟ್‌ ಆಟಗಾರನಾದಮೇಲೆ ಆರಂಭಿಕನಾಗಿ ಕಣಕ್ಕಿಳಿದು ಅಬ್ಬರಿಸಿದ್ದರು.

Rajasthan Royals Kolkata Knight Riders Ipl 2024 2

ಏನಿದು ಇಂಪ್ಯಾಕ್ಟ್ ಪ್ಲೇಯರ್ ನಿಯಮ?
ಇಂಪ್ಯಾಕ್ಟ್ ಪ್ಲೇಯರ್ ಎಂದರೆ ಪಂದ್ಯದ ಪರಿಸ್ಥಿತಿಗೆ ಅನುಗುಣವಾಗಿ ಉಭಯ ತಂಡಗಳು ತಮ್ಮ ತಂಡದಲ್ಲಿನ ಒಬ್ಬ ಆಟಗಾರನನ್ನು ಬದಲಿಸುವ ಅವಕಾಶ ಪಡೆಯುವುದಾಗಿದೆ. ನಿಯಮದ ಪ್ರಕಾರ ತಂಡಗಳು ತಾವು ಘೋಷಿಸಿರುವ ತಂಡದಲ್ಲಿ ಒಬ್ಬ ಬೌಲರ್ ಬದಲಿಗೆ ಒಬ್ಬ ಬ್ಯಾಟ್ಸ್‌ಮನ್ ಅಥವಾ ಒಬ್ಬ ಬ್ಯಾಟ್ಸ್​ಮನ್ ಬದಲಿಗೆ ಬೌಲರ್‌ಅನ್ನು ತಂಡಕ್ಕೆ ಸೇರಿಸಿಕೊಳ್ಳಬಹುದಾಗಿದೆ. ಇದರಿಂದ ಉಭಯ ತಂಡಗಳಿಗೆ ಒಬ್ಬ ಬ್ಯಾಟ್ಸ್‌ಮನ್‌ ಮತ್ತು ಬೌಲರ್‌ ಹೆಚ್ಚುವರಿ ಸಿಕ್ಕಂತೆ ಆಗುತ್ತದೆ. ಅಲ್ಲದೇ ಒಟ್ಟು ನಾಲ್ಕು ಜನ ಮೀಸಲು ಆಟಗಾರರು ಇರುವುದರಿಂದ ಪ್ಲೇಯಿಂಗ್‌-11 ನಲ್ಲಿರುವ ಆಟಗಾರರು ಗಾಯಕ್ಕೆ ತುತ್ತಾದಲ್ಲಿ ಮತ್ತೊಬ್ಬರನ್ನು ಫೀಲ್ಡಿಂಗ್‌ಗೆ ಬಳಸಿಕೊಳ್ಳುವ ಅವಕಾಶವೂ ಇದೆ.

IPL 2024

ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮ ಬಂದಿದ್ದು ಯಾವಾಗ?
ಆಸ್ಟ್ರೇಲಿಯಾದಲ್ಲಿ ಬಿಗ್‌ಬ್ಯಾಷ್‌ ಲೀಗ್‌ನಲ್ಲಿ ಮೊದಲು ಇಂಪ್ಯಾಕ್ಟ್ ಪ್ಲೇಯರ್‌ ನಿಯಮವನ್ನು ಪರಿಚಯಿಸಲಾಗಿತ್ತು. ಇದರಿಂದ ಸ್ಫೂರ್ತಿ ಪಡೆದ ಬಿಸಿಸಿಐ, ಐಪಿಎಲ್‌ ಟೂರ್ನಿಯಲ್ಲಿ ಅಳವಡಿಸಲು ನಿರ್ಧರಿಸಿತು. ಆದ್ರೆ ಐಪಿಎಲ್‌ಗೂ ಮುನ್ನ 2022-23ರ ಸೈಯದ್‌ ಮುಷ್ತಾಕ್ ಅಲಿ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಮೊದಲ ಬಾರಿ ಈ ನಿಯಮವನ್ನು ಅಳವಡಿಸಿಕೊಂಡು ಪ್ರಯೋಗ ನಡೆಸಿತ್ತು. ಅದು ಸಕ್ಸಸ್‌ ಆದ ನಂತರ ಕಳೆದ ಎರಡು ಆವೃತ್ತಿಗಳಿಂದ ಐಪಿಎಲ್‌ನಲ್ಲಿ ಅನುಷ್ಠಾನಕ್ಕೆ ತರಲಾಯಿತು.

BCCI

ಈ ಹಿಂದೆ ರೋಹಿತ್‌ ಶರ್ಮಾ ಹೇಳಿದ್ದೇನು?
ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮಕ್ಕೆ ನಾನು ಅಭಿಮಾನಿಯಲ್ಲ. ಜನರಿಗೆ ಸ್ವಲ್ಪ ಮನರಂಜನೆ ನೀಡುವ ಸಲುವಾಗಿ ಪಂದ್ಯದ ದೊಡ್ಡ ಭಾಗವನ್ನು ನೀವು ತೆಗೆದುಕೊಳ್ಳುತ್ತಿದ್ದೀರಿ. ಆದರೆ, ನೀವು ಕ್ರಿಕೆಟ್‌ನ ನಿಜವಾದ ಅಂಶವನ್ನು ನೋಡುವುದಾದರೆ, ನಾನು ಕೆಲವೊಂದು ಉದಾಹರಣೆ ನೀಡುತ್ತೇನೆ. ಭಾರತ ತಂಡಕ್ಕೆ ವಾಷಿಂಗ್ಟನ್‌ ಸುಂದರ್‌, ಶಿವಂ ದುಬೆ ಅವರಂಥ ಆಟಗಾರರು ಬೌಲ್‌ ಮಾಡುವುದೇ ಇಲ್ಲ. ಹಾಗಾಗಿ ಇದು ಒಳ್ಳೆಯ ಸಂಗತಿಯಲ್ಲ. ಈ ನಿಯಮದಿಂದ ನೀವು ಏನು ಸಾಧಿಸುತ್ತೀರೋ ನನಗೆ ಗೊತ್ತಿಲ್ಲ ಎಂದು ರೋಹಿತ್‌ ಶರ್ಮಾ ತಿಳಿಸಿದ್ದರು.

TAGGED:bcciImpact Player RuleIPL 2024Ravichandran AshwinRohit SharmaTeam indiaಇಂಪ್ಯಾಕ್ಟ್‌ ಪ್ಲೇಯರ್‌ಐಪಿಎಲ್‌ 2025ಬಿಸಿಸಿಐರವಿಚಂದ್ರನ್ ಅಶ್ವಿನ್ರೋಹಿತ್ ಶರ್ಮಾ
Share This Article
Facebook Whatsapp Whatsapp Telegram

Cinema Updates

Darshan Bengaluru Airport
ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್
Bengaluru City Cinema Latest Main Post Sandalwood
SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories

You Might Also Like

Bethamangala Police Station Kolar
Crime

Kolar | ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಆರೋಪ – ಅಪ್ರಾಪ್ತ ವಶಕ್ಕೆ

Public TV
By Public TV
1 minute ago
DCM Special Officer H Anjaneya
Karnataka

ಅಶ್ಲೀಲ, ಅಸಭ್ಯ ಪದ ಬಳಸಿ ದೌರ್ಜನ್ಯ ಆರೋಪ – ಹೆಚ್.ಆಂಜನೇಯ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

Public TV
By Public TV
2 minutes ago
Kodagu Rain 2
Districts

ಭಾರೀ ಗಾಳಿ ಸಹಿತ ಮಳೆ – ಮನೆ ಕುಸಿದು ಕಾರ್ಮಿಕ ಮಹಿಳೆ ಸಾವು

Public TV
By Public TV
11 minutes ago
Sonprayag Landslide
Latest

ಸೋನ್‌ಪ್ರಯಾಗ್ ಬಳಿ ಭೂಕುಸಿತ – ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

Public TV
By Public TV
30 minutes ago
Bagalkote Accident
Bagalkot

ಬಾಗಲಕೋಟೆ | ಬೈಕ್ ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ ಪಲ್ಟಿ – ಇಬ್ಬರು ದುರ್ಮರಣ

Public TV
By Public TV
33 minutes ago
yathindra pratap simha yaduveer wadiyar
Bengaluru City

ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ ಹೇಳಿಕೆಗೆ ವಿಪಕ್ಷ ನಾಯಕರು ಕೆಂಡ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?