Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಸಿಬಿ ಹಸಿರು ಅಭಿಯಾನ; ಬೆಂಗ್ಳೂರು ಕೆರೆಗಳಿಗೆ ಕಾಯಕಲ್ಪ ನೀಡಲು ಮುಂದಾದ ಫ್ರಾಂಚೈಸಿಗೆ ಭೇಷ್‌ ಎಂದ ಫ್ಯಾನ್ಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರ್‌ಸಿಬಿ ಹಸಿರು ಅಭಿಯಾನ; ಬೆಂಗ್ಳೂರು ಕೆರೆಗಳಿಗೆ ಕಾಯಕಲ್ಪ ನೀಡಲು ಮುಂದಾದ ಫ್ರಾಂಚೈಸಿಗೆ ಭೇಷ್‌ ಎಂದ ಫ್ಯಾನ್ಸ್‌

Bengaluru City

ಆರ್‌ಸಿಬಿ ಹಸಿರು ಅಭಿಯಾನ; ಬೆಂಗ್ಳೂರು ಕೆರೆಗಳಿಗೆ ಕಾಯಕಲ್ಪ ನೀಡಲು ಮುಂದಾದ ಫ್ರಾಂಚೈಸಿಗೆ ಭೇಷ್‌ ಎಂದ ಫ್ಯಾನ್ಸ್‌

Public TV
Last updated: April 20, 2024 3:32 pm
Public TV
Share
3 Min Read
RCB 3
SHARE

– ಹಸಿರು ಜೆರ್ಸಿಯಲ್ಲಿ ಆರ್‌ಸಿಬಿಗೆ ಗೆಲುವಿಗಿಂತ ಸೋಲೇ ಹೆಚ್ಚು

ಬೆಂಗಳೂರು: ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್‌ ಟೂರ್ನಿಯಲ್ಲಿ ಆರ್‌ಸಿಬಿ (RCB) ತಂಡಕ್ಕೆ ಸಾಕಷ್ಟು ಟ್ರೆಂಡ್‌ ಇದೆ. ಇಲ್ಲಿಯವರೆಗೆ ಒಂದೇ ಒಂದು ಬಾರಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗದೇ ಇದ್ದರೂ ಆರ್‌ಸಿಬಿ, ಇತರೆ ಎಲ್ಲಾ ತಂಡಗಳಿಗಿಂತಲೂ ಅತ್ಯಂತ ಹೆಚ್ಚಿನ ಅಭಿಮಾನಿಗಳನ್ನ ಹೊಂದಿದೆ. ಫೇಸ್‌ಬುಕ್‌, ಇನ್ಸ್ಟಾಗ್ರಾಮ್‌, ಟ್ವಿಟರ್ ಸೇರಿದಂತೆ ಸೋಶಿಯಲ್‌ ಮೀಡಿಯಾದಲ್ಲಿ ಕೋಟ್ಯಂತರ ಫಾಲೋವರ್ಸ್ ಇದ್ದಾರೆ. ಪಂದ್ಯ ಗೆದ್ದರೂ, ಸೋತರೂ ಆರ್‌ಸಿಬಿ ತಂಡವನ್ನ ಬೆಂಬಲಿಸುವ ಪ್ರಾಮಾಣಿಕ ಅಭಿಮಾನಿಗಳು (RCB Fans) ಇವರಾಗಿದ್ದಾರೆ.

Hope change of colours brings change in fortunes! ????

See you on 21st in Kolkata, 12th Man Army. ????#PlayBold #ನಮ್ಮRCB #IPL2024 #KKRvRCB pic.twitter.com/VCiABRGNol

— Royal Challengers Bengaluru (@RCBTweets) April 18, 2024

ಇಂದಿಗೂ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಸಮಾಜ ಸೇವಾ ಕಾರ್ಯಗಳಿಗೂ ಮುಂದಾಗಿದೆ. ಪ್ರತಿ ಬಾರಿ ತನ್ನ ಆವೃತ್ತಿಯಲ್ಲಿ ಹಸಿರು ಜೆರ್ಸಿ ಧರಿಸಿ ಹಸಿರು ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದ ಆರ್‌ಸಿಬಿ ಕ್ರಿಕೆಟ್ ಫ್ರಾಂಚೈಸಿ, ಈ ಬಾರಿ ಬೆಂಗಳೂರಿನಲ್ಲಿ ಮೂರು ಕೆರೆಗಳನ್ನು (Benglauru Lakes) ಮರು ಅಭಿವೃದ್ಧಿಗೊಳಿಸಲು ಮುಂದಾಗಿದೆ. ತಂಡದ ಹಸಿರು ಅಭಿಯಾನ ಯೋಜನೆಯಡಿ ಈ ಕೆಲಸಕ್ಕೆ ಫ್ರಾಂಚೈಸಿ ಮುಂದಾಗಿದೆ. ಇದನ್ನೂ ಓಧಿ: ಫೇಕ್‌ ನ್ಯೂಸ್‌ ಬಗ್ಗೆ ಹಿಟ್‌ಮ್ಯಾನ್‌ ಸ್ಪಷ್ಟನೆ – ಟಿ20 ವಿಶ್ವಕಪ್‌ಗೆ ಹೀಗಿದೆ ಭಾರತದ ಸಂಭಾವ್ಯ ತಂಡ!

Ittgalpura and Sadenahalli lakes

ಬೆಂಗಳೂರಿನ ಇಟ್ಟಗಾಲಪುರ ಕೆರೆ ಮತ್ತು ಸದೇನಹಳ್ಳಿ ಕೆರೆ (Ittgalpura and Sadenahalli lakes) ಮರು ಅಭಿವೃದ್ಧಿ ಕಾರ್ಯವು ಮುಕ್ತಾಯ ಹಂತ ತಲುಪಿದೆ. ಕಣ್ಣೂರು ಕೆರೆಯಲ್ಲಿ ನಾಗರಿಕರಿಗೆ ಮೂಲ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಆರ್‌ಸಿಬಿಯು ಕಳೆದ ಅಕ್ಟೋಬರ್‌ನಿಂದಲೇ ಇಎಸ್‌ಜಿ ಬದ್ಧತೆಯಡಿಯಲ್ಲಿ ಕೆರೆ ಸುಧಾರಣೆ ಕಾರ್ಯ ಯೋಜನೆಯನ್ನು ಆರಂಭಿಸಿದೆ. ಕಾವೇರಿ ನೀರಿನಿಂದ ವಂಚಿತವಾಗಿರುವ ಹಾಗೂ ಅಂತರ್ಜಲ ಮತ್ತು ಮಳೆ ನೀರಿನ ಮೂಲದ ಮೇಲೆಯೇ ಅವಲಂಬಿತವಾಗಿರುವ ಪ್ರದೇಶಗಳ ಜಲಮೂಲಗಳನ್ನು ಅಭಿವೃದ್ಧಿಪಡಿಸುವ ಗುರಿಯೂ ಇದಾಗಿದೆ.

RCB

ಇಟ್ಟಗಾಲಪುರ ಮತ್ತು ಸದೇನಹಳ್ಳಿ ಕೆರೆಗಳಿಂದ ಇದುವರೆಗೆ 1.20 ಲಕ್ಷ ಟನ್ ಹೂಳು (Silt) ಮತ್ತು ಮರಳನ್ನು ಹೊರತೆಗೆಯಲಾಗಿದೆ. ಅದೇ ಮಣ್ಣನ್ನು ಕೆರೆಗಳಿಗೆ ಒಡ್ಡು ಕಟ್ಟಲು ಮತ್ತು ಕಾಲುಹಾದಿ ನಿರ್ಮಿಸಲು ಬಳಸಲಾಗಿದೆ. ಅಲ್ಲದೇ ಸುತ್ತಮುತ್ತಲಿಗೆ 52 ರೈತರು ತಮ್ಮ ಹೊಲ. ಗದ್ದೆಗಳಿಗಾಗಿ ಈ ಮಣ್ಣು ತೆಗೆದುಕೊಂಡೂ ಹೋಗಿದ್ದಾರೆ ಎಂದು ಆರ್‌ಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.

RCBvsRR 2

ಸ್ಥಳೀಯ ಸಮುದಾಯಗಳ ಕಲ್ಯಾಣ ನಮ್ಮ ಗುರಿಯಾಗಿದೆ. ಬೆಂಗಳೂರಿನ ಪ್ರಮುಖ ಕೆರೆಗಳನ್ನು ಮರಳಿ ಅಭಿವೃದ್ಧಿಪಡಿಸುವುದರಿಂದ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಕಾರಣವಾಗಲಿದೆ. ಅಲ್ಲದೇ ಅಕ್ಕಪಕ್ಕದ ಗ್ರಾಮಗಳಿಗೆ ಕೃಷಿ ಮತ್ತಿತರ ಕಾರ್ಯಗಳಿಗೂ ನೀರಿನ ಸೌಲಭ್ಯ ಒದಗಿಸಲಿದೆ ಎಂದು ಆರ್‌ಸಿಬಿ ಮುಖ್ಯಸ್ಥ ರಾಜೇಶ್ ಮೆನನ್ ಹೇಳಿದ್ದಾರೆ. ಇದನ್ನೂ ಓಧಿ: ಕೊನೇ ಓವರ್‌ನಲ್ಲಿ 26 ರನ್‌ ಚಚ್ಚಿಸಿಕೊಂಡ ಪಾಂಡ್ಯ – ಹಾರ್ದಿಕ್‌ ಕಳಪೆ ಬೌಲಿಂಗ್‌ಗೆ ಫುಲ್‌ ಕ್ಲಾಸ್‌

RCBvsRR

ಹಸಿರು ಬಣ್ಣದ ಜೆರ್ಸಿಯಲ್ಲಿ ಗೆಲುವಿಗಿಂತ ಸೋಲೆ ಹೆಚ್ಚು:
2011ರ ಐಪಿಎಲ್‌ ಆವೃತ್ತಿಯಿಂದ ಆರ್‌ಸಿಬಿ ಋತುವಿನ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ಧರಿಸಿ ಆಡಲು ಆರಂಭಿಸಿತು. ಹಸಿರು ಪರಿಸರವನ್ನು ಸಂರಕ್ಷಿಸುವಂತೆ ಜಾಗೃತಿಗೊಳಿಸುವ ಉದ್ದೇಶವೂ ಇದ್ದಾಗಿತ್ತು. 2011ರಲ್ಲಿ ಗೆಲುವು ಸಾಧಿಸಿದ್ದ ಆರ್‌ಸಿಬಿ 2012, 2013, 2014ರಲ್ಲಿ ಸೋಲು ಕಂಡಿತು. 2015ರಲ್ಲಿ ಯಾವುದೇ ಫಲಿತಾಂಶವಿಲ್ಲದೇ ಪಂದ್ಯ ರದ್ದಾಯಿತು. 2016ರಲ್ಲಿ ಗೆಲುವು ಸಾಧಿಸಿತ್ತು. ನಂತರ 2017, 2018, 2019, 2020ರಲ್ಲಿ ಸೋತಿತ್ತು. 2021 ನೀಲಿ ಜೆರ್ಸಿ ಧರಿಸಿ ಕಣಕ್ಕಿಳಿದಿದ್ದರೂ ಸೋಲು ಕಂಡಿತ್ತು. 2023ರಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ತವರು ಕ್ರೀಡಾಂಗಣದಲ್ಲೇ ಗೆಲುವು ಸಾಧಿಸಿತ್ತು. 2024ರ ಫಲಿತಾಂಶ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓಧಿ: RCBಗೆ ‘ಹೆಡ್ಡೇಕ್’- ತನ್ನದೇ ದಾಖಲೆ ಮುರಿದು IPLನಲ್ಲಿ ಮತ್ತೆ ಇತಿಹಾಸ ನಿರ್ಮಿಸಿದ ಹೈದರಾಬಾದ್

TAGGED:bengaluruGreen CampaignrcbRCB Green Jerseyvirat kohliಕೆರೆಗಳುಬೆಂಗಳೂರುರಾಯಲ್ ಚಾಲೆಂಜರ್ಸ್ ಬೆಂಗಳೂರುಹಸಿರು ಅಭಿಯಾನ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Iran arranges charter plane to repatriate crew of warship Iris Lavan docked in Kochi
Latest

ಇರಾನ್‌ ನಾವಿಕರ ಶವವನ್ನು ಹೊತ್ತುಕೊಂಡು ಕೊಚ್ಚಿಯಿಂದ ಅರ್ಮೇನಿಯಾಗೆ ವಿಮಾನ ಟೇಕಾಫ್‌

Public TV
By Public TV
17 minutes ago
Chikkamagaluru Funeral
Chikkamagaluru

ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು

Public TV
By Public TV
24 minutes ago
Siddaramaiah 5
Districts

ತಮ್ಮ ಕ್ಷೇತ್ರದ ಜಾತ್ರೆಗೆ ಪ್ರಭಾವ ಬಳಸಿ ಒಂದು ಲೋಡ್ ಸಿಲಿಂಡರ್ ಕೊಡಿಸಿದ ಸಿಎಂ

Public TV
By Public TV
28 minutes ago
Interview
Bengaluru City

ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿ – ಸಂದರ್ಶನದ ದಿನಾಂಕ ಮುಂದೂಡಿದ KPSC

Public TV
By Public TV
57 minutes ago
priyank kharge
Bidar

ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ

Public TV
By Public TV
1 hour ago
Shivalik LPG carrier 1
Latest

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?