Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿ ತಂಡದ ಕ್ರಿಕೆಟ್ ಕಿಟ್ ಕಳವು – ಬೆಂಗಳೂರಿನಲ್ಲಿ ಇಬ್ಬರ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ದೆಹಲಿ ತಂಡದ ಕ್ರಿಕೆಟ್ ಕಿಟ್ ಕಳವು – ಬೆಂಗಳೂರಿನಲ್ಲಿ ಇಬ್ಬರ ಬಂಧನ

Cricket

ದೆಹಲಿ ತಂಡದ ಕ್ರಿಕೆಟ್ ಕಿಟ್ ಕಳವು – ಬೆಂಗಳೂರಿನಲ್ಲಿ ಇಬ್ಬರ ಬಂಧನ

Public TV
Last updated: April 22, 2023 12:40 pm
Public TV
Share
3 Min Read
DEVID WARNER
SHARE

ಬೆಂಗಳೂರು: ಹದಿನಾರನೇ ಆವೃತ್ತಿಯ ಐಪಿಎಲ್ (IPL) ಟೂರ್ನಿಯ ಐದು ಪಂದ್ಯಗಳನ್ನು ಸೋತು ಕಂಗಾಲಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals), ಕಿಟ್ ಕೂಡ ಕಳೆದುಕೊಂಡು ಆಘಾತಕ್ಕೀಡಾಗಿತ್ತು. ಅದರಲ್ಲೂ ತಂಡದ ಎಲ್ಲಾ ಆಟಗಾರರಿಗೆ ಹೊಸ ಕಿಟ್‍ನೊಂದಿಗೆ ಏ.20ರ ಪಂದ್ಯದಲ್ಲಿ ಕೋಲ್ಕತಾ ವಿರುದ್ಧ ತನ್ನ ಮೊದಲ ಗೆಲುವನ್ನು ಸಂಭ್ರಮಿಸಿತ್ತು. ಆದರೆ ಇದೀಗ ಡೆಲ್ಲಿ ತಂಡ ಸಂಭ್ರಮ ದುಪ್ಪಟ್ಟಾಗಿದೆ. ಕಳುವಾಗಿದ್ದ ಬ್ಯಾಟ್‍ಗಳು ಮತ್ತು ಕಿಟ್‍ಗಳನ್ನು ಪತ್ತೆ ಮಾಡುವಲ್ಲಿ ಕಬ್ಬನ್ ಪಾರ್ಕ್ ಪೊಲೀಸರು (Cubbon Park Police) ಯಶಸ್ವಿಯಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

ಕಿಟ್ ಪತ್ತೆಯಾದ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ (David Warner) ಅಧಿಕೃತ ಮಾಹಿತಿಯನ್ನು ತಮ್ಮ ಇನ್ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಕಳ್ಳರನ್ನು ಪತ್ತೆ ಮಾಡಲಾಗಿದೆ, ಕೆಲ ವಸ್ತುಗಳು ಇನ್ನು ಲಭ್ಯವಾಗಿಲ್ಲ, ಪೊಲೀಸರಿಗೆ ಧನ್ಯವಾದಗಳು ಎಂದು ವಾರ್ನರ್ ತಮ್ಮ ಇನ್‍ಸ್ಟಾ ವಾಲ್ ಮೇಲೆ ಶುಕ್ರವಾರ ಪ್ರಕಟಿಸಿದ್ದರು. ಇದನ್ನೂ ಓದಿ: ಜಡೇಜಾ ಜಾದು, ಕಾನ್ವೆ ಕಿಕ್‌ – ತವರಿನಲ್ಲಿ ತಿಣುಕಾಡಿ ಗೆದ್ದ ಚೆನ್ನೈ; ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಜಯ

DEVID WARNER 1

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಏ.15 ರಂದು ನಡೆದ ಪಂದ್ಯದಲ್ಲಿ 23 ರನ್‍ಗಳ ಸೋಲುಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ಬಳಿಕ ಮನೆಯಂಗಣಕ್ಕೆ ಹಿಂದಿರುಗಿತ್ತು. ಈ ಸಂದರ್ಭದಲ್ಲಿ ಡೆಲ್ಲಿ ವಿಮಾನ ನಿಲ್ದಾಣದಲ್ಲಿ ಡೆಲ್ಲಿ ತಂಡದ 17 ಕಿಟ್‍ಗಳು ಇಲ್ಲದಿರುವುದು ಗಮನಕ್ಕೆ ಬಂದಿತ್ತು. ಪ್ರತಿ ಕಿಟ್ ಕನಿಷ್ಠ 1 ಲಕ್ಷ ರೂ. ಬೆಲೆ ಬಾಳುತ್ತವೆ ಎಂದು ಅಂದಾಜಿಸಲಾಗಿತ್ತು. ಅದರಲ್ಲೂ ವಿದೇಶಿ ಆಟಗಾರರು ಬಳಕೆ ಮಾಡುವ ಬ್ಯಾಟ್‍ಗಳು ಒಂದು ಕನಿಷ್ಠ 1 ಲಕ್ಷ ರೂ. ಮೌಲ್ಯದ್ದು ಎಂದು ಹೇಳಲಾಗಿತ್ತು.

ಇದೀಗ ಪೊಲೀಸರ ಚುರುಕು ಕಾರ್ಯಾಚರಣೆಯಿಂದಾಗಿ ಕಳುವಾಗಿದ್ದ ಕಿಟ್‍ಗಳು ಪತ್ತೆಯಾಗಿವೆ. ಒಟ್ಟಾರೆ 17 ಬ್ಯಾಟ್‍ಗಳು, ಜೊತೆಗೆ ಗ್ಲೌಸ್, ಹೆಲ್ಮೆಟ್ ಸೇರಿ ಹಲವು ವಸ್ತುಗಳು ಪತ್ತೆ ಮಾಡುವಲ್ಲಿಯೂ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನೂ ಕೆಲ ಸಾಮಗ್ರಿಗಳು ಕಾಣಿಸುತ್ತಿಲ್ಲ ಎಂದು ಡೇವಿಡ್ ವಾರ್ನರ್ ಬರೆದುಕೊಂಡಿದ್ದಾರೆ.

ಹಳೆಯ ಕಿಟ್ ಕಳುವಾಗಿ, ಹೊಸ ಕಿಟ್‍ನೊಂದಿಗೆ ಅಂಗಳಕ್ಕಿಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೊನೆಯ ಓವರ್‍ವರೆಗೂ ಪ್ರಯತ್ನ ನಡೆಸಿ 4 ವಿಕೆಟ್‍ಗಳ ಜಯ ದಕ್ಕಿಸಿಕೊಂಡಿತ್ತು. ಡೆಲ್ಲಿ ಕ್ಯಾಪಿಟಲ್ಸ್ ತನ್ನ ಮುಂದಿನ ಪಂದ್ಯದಲ್ಲಿ ಸನ್‍ರೈಸರ್ಸ್ ಹೈದರಾಬಾದ್ ಎದುರು ಏ.24 ರಂದು ಪೈಪೋಟಿ ನಡೆಸಲಿದೆ.

ಕಿಟ್‍ಗಳು ಕಳುವಾಗಿರುವ ವಿಚಾರ ಒಂದು ದಿನದ ಬಳಿಕ ಗಮನಕ್ಕೆ ಬಂದಿದೆ. ನಾಯಕ ಡೇವಿಡ್ ವಾರ್ನರ್ ಮತ್ತು ಸ್ಟಾರ್ ಬ್ಯಾಟರ್ ಮಿಚೆಲ್ ಸ್ಟಾರ್ಕ್ ತಲಾ 2 ಬ್ಯಾಟ್ ಕಳೆದುಕೊಂಡರೆ ಇಂಗ್ಲೆಂಡ್ ಆಟಗಾರ ಫಿಲ್ ಸಾಲ್ಟ್ ಮೂರು ಬ್ಯಾಟ್ ಕಳೆದುಕೊಂಡಿದ್ದರು. ಯುವ ಬ್ಯಾಟ್ಸ್‍ಮನ್ ಯಶ್ ಧುಲ್ 5 ಬ್ಯಾಟ್‍ಗಳನ್ನು ಕಳೆದುಕೊಂಡಿದ್ದರು ಎಂದು ಈ ಮೊದಲು ವರದಿಯಾಗಿತ್ತು. ಆಟಗಾರರ ಸರಕು ಸಾಗಾಟದ ಒಪ್ಪಂದವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಖಾಸಗಿ ಸಂಸ್ಥೆಯೊಂದಕ್ಕೆ ನೀಡಿತ್ತು. ಹೀಗಾಗಿ ಆಟಗಾರರು ಕಿಟ್‍ಗಳ ಬಗ್ಗೆ ವೈಯಕ್ತಿಕವಾಗಿ ಗಮನ ಕೊಡುವುದಿಲ್ಲ. ಸರಕು ನಿರ್ವಹಣೆಯ ಸಂಸ್ಥೆಯು ಒಂದು ದಿನ ತಡವಾಗಿ ಕಳ್ಳತನದ ಸಂಗತಿಯನ್ನು ಡೆಲ್ಲಿ ಫ್ರಾಂಚೈಸಿಗೆ ತಿಳಿಸಿತ್ತು.

ನಂತರ ಎಚ್ಚೆತ್ತುಕೊಂಡ ಡೆಲ್ಲಿ ಫ್ರಾಂಚೈಸಿ ಪೊಲೀಸರಿಗೆ ದೂರು ನೀಡಿತ್ತು. ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಕಿಟ್ ಕಳುವಾಗಿರುವ ವಿಚಾರ ಮುಟ್ಟಿಸಿದ್ದರು. ಅಲ್ಲದೆ ಬೆಂಗಳೂರಿನಲ್ಲಿ ಕಿಟ್ ಕಳುವಾದ ಶಂಕೆಯಿಂದ ಇಲ್ಲಿನ ಪೊಲೀಸರಿಗೆ ತಂಡ ಮಾಹಿತಿ ರವಾನಿಸಿತ್ತು. ಇದರ ಫಲವಾಗಿ ಬಹುತೇಕ ವಸ್ತುಗಳನ್ನು ಮರಳಿ ಪಡೆಯಲು ಸಾಧ್ಯವಾಗಿದೆ.

ಕೆಕೆಆರ್ (KKR) ವಿರುದ್ಧದ ಪಂದ್ಯದಲ್ಲಿ ಅನುಭವಿ ವೇಗಿ ಇಶಾಂತ್ ಶರ್ಮಾ 2 ವಿಕೆಟ್ ಕಿತ್ತು ಪಂದ್ಯಶ್ರೇಷ್ಠ ಗೌರವ ಪಡೆದಿದ್ದರು. 2021ರ ಬಳಿಕ ಐಪಿಎಲ್‍ಗೆ ಮರಳಿದ್ದ ಇಶಾಂತ್ ಮೊದಲ ಪಂದ್ಯದಲ್ಲೇ ತಮ್ಮ ಅನುಭವ ಪ್ರದರ್ಶಿಸಿ ತಂಡಕ್ಕೆ ಯಶಸ್ಸು ತಂದುಕೊಟ್ಟಿದ್ದಾರೆ. ಪಂದ್ಯದಲ್ಲಿ ನಾಯಕ ಡೇವಿಡ್ ವಾರ್ನರ್ ಕೂಡ ಮನಮೋಹಕ ಅರ್ಧಶತಕ ಸಿಡಿಸಿ ಗೆಲುವಿಗೆ ಸಹಕರಿಸಿದ್ದರು. ಇದನ್ನೂ ಓದಿ: AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್‌ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?

TAGGED:chinnaswamy stadiumCubbon Park PoliceDavid WarnerDelhi CapitalsIPLrcbಐಪಿಎಲ್ಕೆಕೆಆರ್ಕ್ರಿಕೆಟ್ಚಿನ್ನಸ್ವಾಮಿ ಕ್ರೀಡಾಂಗಣಡೆಲ್ಲಿ ಕ್ಯಾಪಿಟಲ್ಸ್ದೆಹಲಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
7 minutes ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
44 minutes ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
48 minutes ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
1 hour ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?