Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊನೆಗೂ ಆಹೋರಾತ್ರಿ ಧರಣಿ ಕೈಬಿಟ್ಟರು ಮಕ್ಕಳಿಗಾಗಿ ಪತ್ನಿ ಮನೆ ಮುಂದೆ ಕೂತ ಐಪಿಎಸ್ ಅಧಿಕಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊನೆಗೂ ಆಹೋರಾತ್ರಿ ಧರಣಿ ಕೈಬಿಟ್ಟರು ಮಕ್ಕಳಿಗಾಗಿ ಪತ್ನಿ ಮನೆ ಮುಂದೆ ಕೂತ ಐಪಿಎಸ್ ಅಧಿಕಾರಿ

Bengaluru City

ಕೊನೆಗೂ ಆಹೋರಾತ್ರಿ ಧರಣಿ ಕೈಬಿಟ್ಟರು ಮಕ್ಕಳಿಗಾಗಿ ಪತ್ನಿ ಮನೆ ಮುಂದೆ ಕೂತ ಐಪಿಎಸ್ ಅಧಿಕಾರಿ

Public TV
Last updated: February 10, 2020 7:49 am
Public TV
Share
2 Min Read
IPS Officers
SHARE

ಬೆಂಗಳೂರು: ಮಕ್ಕಳನ್ನು ನೋಡದೆ ಇಲ್ಲಿಂದ ಹೋಗಲ್ಲ ಎಂದು ಪತ್ನಿಯ ಮನೆಯ ಮುಂದೆ ಆಹೋರಾತ್ರಿ ಧರಣಿ ಕೂತಿದ್ದ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಕೊನೆಗೂ ಆಹೋರಾತ್ರಿ ಧರಣಿಯನ್ನು ಕೈಬಿಟ್ಟಿದ್ದಾರೆ.

ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಮನವೊಲಿಸುವಲ್ಲಿ ಡಿಸಿಪಿ ಭೀಮಶಂಕರ್ ಗೂಳೇದ್ ಪತ್ನಿ ಯಶಸ್ವಿಯಾಗಿದ್ದಾರೆ. ಕಲಬುರಗಿ ಐಎಸ್‍ಡಿಯಲ್ಲಿ ಎಸ್‍ಪಿಯಾಗಿರುವ ಅರುಣ್ ರಂಗರಾಜನ್ ಭಾನುವಾರ ಸಂಜೆ ಬೆಂಗಳೂರಿನ ವಸಂತನಗರದ ತನ್ನ ಪತ್ನಿಯ ಮನೆ ಬಳಿ ಬಂದಿದ್ದರು. ಬೆಂಗಳೂರಿನ ವಿವಿಐಪಿ ಸೆಕ್ಯೂರಿಟಿ ಡಿಸಿಪಿಯಾಗಿರುವ ಪತ್ನಿ ಇಲಕಿಯಾ ಕರುಣಾಕರನ್ ಅವರು ಮಕ್ಕಳನ್ನು ನೋಡಲು ಅವಕಾಶ ನೀಡಿರಲಿಲ್ಲ. ಇದರಿಂದ ಬೇಸತ್ತ ಎಸ್‍ಪಿ ಅರುಣ್ ರಂಗರಾಜನ್ ಅವರು ಮಕ್ಕಳನ್ನು ನೋಡದೆ ಇಲ್ಲಿಂದ ಹೋಗಲ್ಲ ಎಂದು ವಸಂತನಗರದ ಪತ್ನಿಯ ಮನೆ ಮುಂದೆಯೇ ಆಹೋರಾತ್ರಿ ಧರಣಿ ನಡೆಸಿದರು.

ips officer protest

ಬೆಂಗಳೂರಿನ ನಾರ್ಥ್ ಈಸ್ಟ್ ಡಿಸಿಪಿ ಭೀಮಶಂಕರ್ ಗುಳೇದ್ ಹಾಗೂ ಇತರೆ ಅಧಿಕಾರಿಗಳು ಸೇರಿದಂತೆ ಸಾಕಷ್ಟು ಜನ ಐಪಿಎಸ್ ಅಧಿಕಾರಿಗಳು, ರಂಗರಾಜನರ್ ಮನವೊಲಿಸಲು ವಿಫಲರಾಗಿದ್ದರು. ಡಿಸಿಪಿ ಭೀಮಶಂಕರ್ ಗುಳೇದ್ ತಡರಾತ್ರಿ ಹನ್ನೇರಡು ಗಂಟೆವರೆಗೂ ಮನವೊಲಿಸಲು ಯತ್ನಿಸಿ ವಿಫಲರಾಗಿ ವಾಪಸ್ ಹೋದರು. ಆದರೆ ತಡರಾತ್ರಿ 2 ಗಂಟೆಯಾದರೂ ಎಸ್‍ಪಿ ರಂಗರಾಜನ್ ಅವರು ಪತ್ನಿಯ ಮನೆ ಮುಂದೆಯೇ ಕೊರೆವ ಚಳಿಯಲ್ಲೂ ಅನ್ನ, ನೀರು ಮುಟ್ಟದೇ ಏಕಾಂಗಿಯಾಗಿ ಧರಣಿ ಮುಂದುವರಿಸಿದರು. ಕೊನೆಗೆ ತಡರಾತ್ರಿ 2:30ರ ವೇಳೆಗೆ ಪತ್ನಿ ಜೊತೆಗೆ ಬಂದ ಡಿಸಿಪಿ ಭೀಮಾಶಂಕರ್ ಗುಳೇದ್, ಸೋಮವಾರ ನಿನ್ನ ಮಕ್ಕಳನ್ನು ಭೇಟಿ ಮಾಡಿಸುವ ಜವಾಬ್ದಾರಿ ನಮ್ಮದು ಎಂದು ಭರವಸೆ ನೀಡಿ, ಎಸ್‍ಪಿ ರಂಗರಾಜನ್‍ರನ್ನ ತನ್ನ ಮನೆಗೆ ಕರೆದುಕೊಂಡು ಹೋದರು.

ಇಲಕಿಯಾ ಹಾಗೂ ಅರುಣ್ ರಂಗರಾಜನ್ ಅವರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇಬ್ಬರ ನಡುವೆ ಸಾಮರಸ್ಯ ಇರಲಿಲ್ಲ. ಹೀಗಾಗಿ ಕೋರ್ಟ್ ಮೆಟ್ಟಿಲೇರಿ ಡೈವೋರ್ಸ್ ಪಡೆದುಕೊಂಡಿದ್ದರು. ಡೈವೋರ್ಸ್ ಆಗಿದ್ದರಿಂದ ಇಬ್ಬರೂ ದೂರವೇ ಉಳಿದಿದ್ದರು. ಈ ನಡುವೆ ಇಬ್ಬರು ಒಂದಾಗಿ ಮಗುವನ್ನು ಮಾಡಿಕೊಂಡಿದ್ದರು. ಈಗ ಮಗುವನ್ನು ಪತ್ನಿ ನೋಡುವುದಕ್ಕೆ ಬಿಡುತ್ತಿಲ್ಲ ಎಂದು ಅರುಣ್ ರಂಗರಾಜನ್ ದೂರಿದ್ದರು.

IPS Officers B

ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅರುಣ್ ರಂಗರಾಜನ್, ನಾನು ಹಾಗೂ ಇಲಕಿಯಾ ಪ್ರೀತಿಸಿ ಮದುವೆ ಆಗಿದ್ದೇವು. ಆಗ ನಾವು ಚತ್ತೀಸ್‍ಗಢದಲ್ಲಿ ಕೆಲಸ ಮಾಡುತ್ತಿದ್ದೇವು. ಆದರೆ ಅಲ್ಲಿ ಸೇವೆ ಸಲ್ಲಿಸಲು ಒಪ್ಪದ ಇಲಕಿಯಾ, ಚತ್ತೀಸ್‍ಗಢ ಹೆಣ್ಣು ಮಕ್ಕಳಿಗೆ ಸೂಕ್ತ ಪ್ರದೇಶವಲ್ಲ. ಹೀಗಾಗಿ ನಾವು ಕರ್ನಾಟಕ್ಕೆ ವರ್ಗಾವಣೆ ತೆಗೆದುಕೊಳ್ಳೋಣ ಎಂದು ಒತ್ತಾಯಿಸಿದ್ದರು. ಆದರೆ ನನಗೆ ಇಷ್ಟವಿರಲಿಲ್ಲ. ಇದಕ್ಕೆ ಒಪ್ಪದ ಇಲಕಿಯಾ ನನ್ನ ಹೆಸರಿನಲ್ಲಿ ಪತ್ರ ಬರೆದು ಅದಕ್ಕೆ ತಾನೇ ಸಹಿ ಮಾಡಿ ಚತ್ತೀಸ್‍ಗಢ ಸರ್ಕಾರಕ್ಕೆ ಕಳುಹಿಸಿದ್ದಳು. ಆದರೆ ಸರ್ಕಾರವು ವರ್ಗಾವಣೆ ಸಾಧ್ಯವಿಲ್ಲ ಅಂತಾ ತಿಳಿಸಿದ್ದರು ಎಂದು ಹೇಳಿದ್ದರು.

IPS Officers A

ವರ್ಗಾವಣೆ ವಿಚಾರವಾಗಿ ಇಬ್ಬರ ಮಧ್ಯೆ ಜಗಳವಾಗಿತ್ತು. ಆದರೆ ಪತ್ನಿ ಸಂಬಂಧಿಕರು ಹಾಗೂ ಸ್ನೇಹಿತರಿಂದ ನನ್ನನ್ನು ಒಪ್ಪಿಸಿದ್ದಳು. ಅಷ್ಟೇ ಅಲ್ಲದೆ ಹಿರಿಯ ಅಧಿಕಾರಿಗಳ ಸಂಪರ್ಕಿಸಿ ಇಬ್ಬರಿಗೂ ವರ್ಗಾವಣೆಯಾಗುವಂತೆ ಮಾಡಿದ್ದಳು. ಕರ್ನಾಟಕ್ಕೆ ಬಂದ ಬಳಿಕ ಇಬ್ಬರಿಗೂ ಡಿವೋರ್ಸ್ ಆಗಿತ್ತು ಎಂದು ಅರುಣ್ ರಂಗರಾಜನ್ ತಿಳಿಸಿದ್ದರು.

ನಮ್ಮಿಬ್ಬರ ಮಧ್ಯೆ ಮನಸ್ತಾಪ ಉಂಟಾಗಿ ದೂರವಾಗಿದ್ದಾಗ ನನ್ನ ಒಪ್ಪಿಗೆ ಇಲ್ಲದೆ ಪತ್ನಿ ಅಬಾರ್ಶನ್ ಮಾಡಿಸಿಕೊಂಡಿದ್ದಳು. ಅದಾದ ಬಳಿಕ ಇಬ್ಬರು ಸೇರಿ ಮಗುವನ್ನು ಮಾಡಿಕೊಂಡಿದ್ದೇವು. ಈಗ ನೋಡಿದರೆ ಮಕ್ಕಳನ್ನು ನೋಡಲು ಬಿಡುತ್ತಿಲ್ಲ ಎಂದು ಅರುಣ್ ಗಂಭೀರ ಆರೋಪ ಮಾಡಿದ್ದರು.

TAGGED:bengaluruchildrenhusbandIPS officerPublic TVWifeಐಪಿಎಸ್ ಅಧಿಕಾರಿಪತಿಪತ್ನಿಪಬ್ಲಿಕ್ ಟಿವಿಬೆಂಗಳೂರುಮಕ್ಕಳು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Mandya KDP MEET
Districts

ಅನಧಿಕೃತ ಮದ್ಯ ಮಾರಾಟ ಮಳಿಗೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಶಾಸಕ ಗಣಿಗ ರವಿಕುಮಾರ್ ಸೂಚನೆ

Public TV
By Public TV
19 minutes ago
Josh Hazlewood 2
Cricket

4 ವಿಕೆಟ್‌ ಪಡೆದ ದಾರ್‌ ಬಿಟ್ಟು 1 ವಿಕೆಟ್‌ ಕಿತ್ತ ಹ್ಯಾಜಲ್‌ವುಡ್‌ಗೆ ಪಂದ್ಯಶ್ರೇಷ್ಠ ಗೌರವ ನೀಡಿದ್ದು ಯಾಕೆ?

Public TV
By Public TV
26 minutes ago
Arjun Ram Meghwal
Latest

ಲೋಕಸಭೆ ಬಲಾಬಲ 815 ಕ್ಕೆ ಏರಿಕೆ – ಮಹಿಳೆಯರಿಗೆ 272 ಸೀಟು ಮೀಸಲು: ಸಚಿವ ಅರ್ಜುನ್ ರಾಮ್ ಮೇಘವಾಲ್

Public TV
By Public TV
44 minutes ago
Pat Cummins
Cricket

SRHಗೆ ಗುಡ್‌ನ್ಯೂಸ್ – ಪ್ಯಾಟ್ ಕಮಿನ್ಸ್ ಫಿಟ್ನೆಸ್ ಟೆಸ್ಟಲ್ಲಿ ಪಾಸ್, ಆಡಲು ಅನುಮತಿ

Public TV
By Public TV
1 hour ago
Tumakuru Judge Heart Attack copy
Districts

ಹೃದಯಾಘಾತದಿಂದ ನ್ಯಾಯಾಧೀಶೆ ಸಾವು

Public TV
By Public TV
1 hour ago
PM Modi 2
Latest

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸಲ್ಲ – ನಮಗೆ ಕ್ರೆಡಿಟ್‌ ಬೇಡ ಎಂದ ಮೋದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?