Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1 ವರ್ಷ ಸೇವೆ ಮಾಡೋಕೆ ಚಾಮುಂಡಿ ಶಕ್ತಿ ಕೊಡಲಿ – ಪವರ್‌ಶೇರಿಂಗ್ ಸುಳಿವು ಕೊಟ್ರಾ ಸಿಎಂ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 1 ವರ್ಷ ಸೇವೆ ಮಾಡೋಕೆ ಚಾಮುಂಡಿ ಶಕ್ತಿ ಕೊಡಲಿ – ಪವರ್‌ಶೇರಿಂಗ್ ಸುಳಿವು ಕೊಟ್ರಾ ಸಿಎಂ?

Bengaluru City

1 ವರ್ಷ ಸೇವೆ ಮಾಡೋಕೆ ಚಾಮುಂಡಿ ಶಕ್ತಿ ಕೊಡಲಿ – ಪವರ್‌ಶೇರಿಂಗ್ ಸುಳಿವು ಕೊಟ್ರಾ ಸಿಎಂ?

Public TV
Last updated: October 3, 2024 9:21 pm
Public TV
Share
3 Min Read
Siddaramaiah 3
SHARE

– 5 ವರ್ಷವೂ ಸರ್ಕಾರ ಸುಭದ್ರ ಎಂದು ಟ್ವೀಟ್

ಬೆಂಗಳೂರು: ಮುಡಾ ಕೇಸಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಾಯಿ ಚಾಮುಂಡಿ ಸನ್ನಿಧಾನದಲ್ಲಿಂದು ಆಡಿರುವ ಮಾತುಗಳು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ಇನ್ನೊಂದು ವರ್ಷದವರೆಗೂ ತಾಯಿ ಚಾಮುಂಡಿ (Chamundeshwari) ಆಶೀರ್ವಾದ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

Siddaramaiah 2

ಹೌದು. ಇದು ಒಂದೂವರೆ ವರ್ಷದ ಹಿಂದಿನ ಮಾತು… ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಪಕ್ಷ ಬರೋಬ್ಬರಿ 136 ಸ್ಥಾನ ಗೆಲ್ಲುವ ಮೂಲಕ ಅಖಂಡ ಗೆಲುವು ಸಾಧಿಸಿತ್ತು. ಈ ಸಂದರ್ಭದಲ್ಲಿ ಸಿಎಂ ಸ್ಥಾನಕ್ಕಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ನಡುವೆ ಪೈಪೋಟಿ ನಡೆದಿತ್ತು. ಹೈಕಮಾಂಡ್ ಸಾಕಷ್ಟು ಸುತ್ತು ಸಂಧಾನ ಸಭೆ ನಡೆಸಿದ ನಂತ್ರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿ.ಕೆ ಶಿವಕುಮಾರ್ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ರು. ಈ ವೇಳೆ ಪವರ್ ಶೇರಿಂಗ್ ವಿಚಾರ ಸಿಕ್ಕಾಪಟ್ಟೆ ಸುದ್ದಿ ಮಾಡಿತ್ತು.

Siddaramaiah 1

ಮೊದಲ ಎರಡೂವರೆ ವರ್ಷ ಸಿದ್ದರಾಮಯ್ಯ, ಕೊನೆಯ ಎರಡೂವರೆ ವರ್ಷ ಡಿಕೆ ಶಿವಕುಮಾರ್ ಸಿಎಂ ಆಗೋ ರೀತಿ ಒಪ್ಪಂದ ನಡೆದಿದೆ ಎಂಬ ಸುದ್ದಿ ಹರಿದಾಡಿತ್ತು. ಆದ್ರೆ, ಈ ಬಗ್ಗೆ ಈವರೆಗೆ ಯಾರೂ ಕೂಡ ಅಧಿಕೃತವಾಗಿ ಮಾತಾಡಿಲ್ಲ. ಆದ್ರೂ, ಆಗೋಮ್ಮೆ ಈಗೊಮ್ಮೆ ಈ ವಿಚಾರ ಸದ್ದು ಮಾಡುತ್ತಲೇ ಇರ್ತಿತ್ತು. ಸಿದ್ದರಾಮಯ್ಯ ಮಾತ್ರ 5 ವರ್ಷ ನಾನೇ ಸಿಎಂ ಎಂದು ಪ್ರತಿಪಾದಿಸುತ್ತಲೇ ಬಂದಿದ್ರು. ಆದ್ರೆ, ಮುಡಾ ಕೇಸಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಈ ಹೊತ್ತಲ್ಲಿ, ತಾಯಿ ಚಾಮುಂಡಿ ಸನ್ನಿಧಾನದಲ್ಲಿಂದು ಮುಖ್ಯಮಂತ್ರಿ ಆಡಿರುವ ಮಾತುಗಳು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ಇನ್ನೊಂದು ವರ್ಷದವರೆಗೂ ತಾಯಿ ಚಾಮುಂಡಿ ಆಶೀರ್ವಾದ ಇರಲಿ. ಇನ್ನೊಂದು ವರ್ಷ ಒಳ್ಳೆಯ ಕೆಲಸ ಮಾಡಲು ದೇವಿ ಆಶೀರ್ವಾದ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ ಇರೋದು ಇನ್ನೊಂದು ವರ್ಷ ಮಾತ್ರನಾ? ಪವರ್ ಶೇರಿಂಗ್ ಮಾತುಕತೆ ಹೈಕಮಾಂಡ್ ಮಟ್ಟದಲ್ಲಿ ನಿಜಕ್ಕೂ ನಡೆದಿತ್ತಾ? ಮುಂದಿನ ವರ್ಷ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಪಲ್ಲಟಗಳು ನಡೆಯಲಿವೆಯಾ ಎನ್ನುವ ಪ್ರಶ್ನೆ ಉದ್ಭವವಾಗುವಂತೆ ಮಾಡಿದೆ. ಇದನ್ನೂ ಓದಿ: ಮಂಗಳೂರು ದಸರಾಕ್ಕೆ ಅದ್ಧೂರಿ ಚಾಲನೆ – ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆ ಸಹಿತ ಶಾರದಾ ಮಾತೆ ಪ್ರತಿಷ್ಠಾಪನೆ

ಇನ್ನೊಂದು ವರ್ಷದವರೆಗೂ ತಾಯಿ ಚಾಮುಂಡಿ ಆಶೀರ್ವಾದ ಇರಲಿ, ಎಂಬ ಮುಖ್ಯಮಂತ್ರಿಯ ಮಾತು ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಸಂಚಲನವನ್ನೇ ಮೂಡಿಸಿದಂತೆ ಕಾಣ್ತಿದೆ. ಸಿಎಂ ಸಿದ್ದರಾಮಯ್ಯ ಆಪ್ತ ಬಣದ ಸಚಿವರು, ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತುರ್ತು ಸಭೆ ನಡೆಸಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಶರನ್ನವರಾತ್ರಿ ಅದ್ಧೂರಿ ಆಚರಣೆ; ಗೌಳಿ ಸಮಾಜದಿಂದ ಅಂಬಾಭವಾನಿ ಮೆರವಣಿಗೆ

ಸಚಿವರಾದ ಬೈರತಿ ಸುರೇಶ್, ಸಂತೋಷ್ ಲಾಡ್ ನೇತೃತ್ವದಲ್ಲಿ ನಡೆದ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಪಾಲ್ಗೊಂಡಿದ್ದ 15ಕ್ಕೂ ಹೆಚ್ಚು ಶಾಸಕರು ಸಿಎಂ ಸಿದ್ದರಾಮಯ್ಯ ಪರವಾಗಿ ಹೋರಾಟಕ್ಕೆ ತೀರ್ಮಾನಿಸಿದ್ದಾರೆ. ಜಾತಿಗಣತಿ ವರದಿ ಅಂಗೀಕಾರ ಮಾಡಿ, ಬಿಡುಗಡೆ ಮಾಡೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅ.9ರವರೆಗೆ ಅತ್ಯಧಿಕ ಮಳೆ – ಯೆಲ್ಲೋ ಅಲರ್ಟ್ ಘೋಷಣೆ

ಅತ್ತ, ತುಮಕೂರು ದಸರಾ ವೇದಿಕೆಯಲ್ಲಿ ಪರಮೇಶ್ವರ್ ಮುಂದಿನ ಸಿಎಂ ಆಗ್ಬೇಕು ಎಂಬ ಕೂಗು ಪರೋಕ್ಷವಾಗಿ ಕೇಳಿಬಂದಿದೆ. ಈ ಮಧ್ಯೆ, ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ, ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ ಅಂದ್ರು. ಐದು ವರ್ಷವೂ ಸಿದ್ದರಾಮಯ್ಯನವ್ರೇ ಸಿಎಂ ಎಂದು ಸಚಿವ ಜಮೀರ್ ಹೇಳಿದ್ರು.

TAGGED:DK ShivakumarGT DevegowdaMUDA Scammysurusiddaramaiahಜಿ.ಟಿ.ದೇವೇಗೌಡಡಿ.ಕೆ.ಶಿವಕುಮಾರ್ಮುಡಾ ಹಗರಣಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
40 seconds ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
8 minutes ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
23 minutes ago
Mojtaba Khamenei
Latest

ಯುದ್ಧ ಶುರುವಾದಾಗಿನಿಂದ ಮಾತುಕತೆ ನಡೆದಿಲ್ಲ, ಪಾಕ್‌ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯಷ್ಟೇ ಬಂದಿದೆ: ಇರಾನ್

Public TV
By Public TV
40 minutes ago
Masood Azhar
Latest

ಜೈಶ್ ಮುಖ್ಯಸ್ಥ ಮಸೂದ್ ಅಜರ್ ಸಹೋದರ ಪಾಕಿಸ್ತಾನದಲ್ಲಿ ನಿಗೂಢ ಸಾವು

Public TV
By Public TV
41 minutes ago
Bihar Stampede
Latest

ಬಿಹಾರದ ದೇವಾಲಯದಲ್ಲಿ ಕಾಲ್ತುಳಿತ – 8 ಮಂದಿ ಸಾವು; ಹಲವರಿಗೆ ಗಾಯ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?