Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

1 ವರ್ಷ ಸೇವೆ ಮಾಡೋಕೆ ಚಾಮುಂಡಿ ಶಕ್ತಿ ಕೊಡಲಿ – ಪವರ್‌ಶೇರಿಂಗ್ ಸುಳಿವು ಕೊಟ್ರಾ ಸಿಎಂ?

Public TV
Last updated: October 3, 2024 9:21 pm
Public TV
Share
3 Min Read
Siddaramaiah 3
SHARE

– 5 ವರ್ಷವೂ ಸರ್ಕಾರ ಸುಭದ್ರ ಎಂದು ಟ್ವೀಟ್

ಬೆಂಗಳೂರು: ಮುಡಾ ಕೇಸಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಾಯಿ ಚಾಮುಂಡಿ ಸನ್ನಿಧಾನದಲ್ಲಿಂದು ಆಡಿರುವ ಮಾತುಗಳು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ಇನ್ನೊಂದು ವರ್ಷದವರೆಗೂ ತಾಯಿ ಚಾಮುಂಡಿ (Chamundeshwari) ಆಶೀರ್ವಾದ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

Siddaramaiah 2

ಹೌದು. ಇದು ಒಂದೂವರೆ ವರ್ಷದ ಹಿಂದಿನ ಮಾತು… ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಪಕ್ಷ ಬರೋಬ್ಬರಿ 136 ಸ್ಥಾನ ಗೆಲ್ಲುವ ಮೂಲಕ ಅಖಂಡ ಗೆಲುವು ಸಾಧಿಸಿತ್ತು. ಈ ಸಂದರ್ಭದಲ್ಲಿ ಸಿಎಂ ಸ್ಥಾನಕ್ಕಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ನಡುವೆ ಪೈಪೋಟಿ ನಡೆದಿತ್ತು. ಹೈಕಮಾಂಡ್ ಸಾಕಷ್ಟು ಸುತ್ತು ಸಂಧಾನ ಸಭೆ ನಡೆಸಿದ ನಂತ್ರ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿ.ಕೆ ಶಿವಕುಮಾರ್ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ರು. ಈ ವೇಳೆ ಪವರ್ ಶೇರಿಂಗ್ ವಿಚಾರ ಸಿಕ್ಕಾಪಟ್ಟೆ ಸುದ್ದಿ ಮಾಡಿತ್ತು.

Siddaramaiah 1

ಮೊದಲ ಎರಡೂವರೆ ವರ್ಷ ಸಿದ್ದರಾಮಯ್ಯ, ಕೊನೆಯ ಎರಡೂವರೆ ವರ್ಷ ಡಿಕೆ ಶಿವಕುಮಾರ್ ಸಿಎಂ ಆಗೋ ರೀತಿ ಒಪ್ಪಂದ ನಡೆದಿದೆ ಎಂಬ ಸುದ್ದಿ ಹರಿದಾಡಿತ್ತು. ಆದ್ರೆ, ಈ ಬಗ್ಗೆ ಈವರೆಗೆ ಯಾರೂ ಕೂಡ ಅಧಿಕೃತವಾಗಿ ಮಾತಾಡಿಲ್ಲ. ಆದ್ರೂ, ಆಗೋಮ್ಮೆ ಈಗೊಮ್ಮೆ ಈ ವಿಚಾರ ಸದ್ದು ಮಾಡುತ್ತಲೇ ಇರ್ತಿತ್ತು. ಸಿದ್ದರಾಮಯ್ಯ ಮಾತ್ರ 5 ವರ್ಷ ನಾನೇ ಸಿಎಂ ಎಂದು ಪ್ರತಿಪಾದಿಸುತ್ತಲೇ ಬಂದಿದ್ರು. ಆದ್ರೆ, ಮುಡಾ ಕೇಸಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಈ ಹೊತ್ತಲ್ಲಿ, ತಾಯಿ ಚಾಮುಂಡಿ ಸನ್ನಿಧಾನದಲ್ಲಿಂದು ಮುಖ್ಯಮಂತ್ರಿ ಆಡಿರುವ ಮಾತುಗಳು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ಇನ್ನೊಂದು ವರ್ಷದವರೆಗೂ ತಾಯಿ ಚಾಮುಂಡಿ ಆಶೀರ್ವಾದ ಇರಲಿ. ಇನ್ನೊಂದು ವರ್ಷ ಒಳ್ಳೆಯ ಕೆಲಸ ಮಾಡಲು ದೇವಿ ಆಶೀರ್ವಾದ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ ಇರೋದು ಇನ್ನೊಂದು ವರ್ಷ ಮಾತ್ರನಾ? ಪವರ್ ಶೇರಿಂಗ್ ಮಾತುಕತೆ ಹೈಕಮಾಂಡ್ ಮಟ್ಟದಲ್ಲಿ ನಿಜಕ್ಕೂ ನಡೆದಿತ್ತಾ? ಮುಂದಿನ ವರ್ಷ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಪಲ್ಲಟಗಳು ನಡೆಯಲಿವೆಯಾ ಎನ್ನುವ ಪ್ರಶ್ನೆ ಉದ್ಭವವಾಗುವಂತೆ ಮಾಡಿದೆ. ಇದನ್ನೂ ಓದಿ: ಮಂಗಳೂರು ದಸರಾಕ್ಕೆ ಅದ್ಧೂರಿ ಚಾಲನೆ – ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆ ಸಹಿತ ಶಾರದಾ ಮಾತೆ ಪ್ರತಿಷ್ಠಾಪನೆ

ಇನ್ನೊಂದು ವರ್ಷದವರೆಗೂ ತಾಯಿ ಚಾಮುಂಡಿ ಆಶೀರ್ವಾದ ಇರಲಿ, ಎಂಬ ಮುಖ್ಯಮಂತ್ರಿಯ ಮಾತು ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಸಂಚಲನವನ್ನೇ ಮೂಡಿಸಿದಂತೆ ಕಾಣ್ತಿದೆ. ಸಿಎಂ ಸಿದ್ದರಾಮಯ್ಯ ಆಪ್ತ ಬಣದ ಸಚಿವರು, ಶಾಸಕರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತುರ್ತು ಸಭೆ ನಡೆಸಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಶರನ್ನವರಾತ್ರಿ ಅದ್ಧೂರಿ ಆಚರಣೆ; ಗೌಳಿ ಸಮಾಜದಿಂದ ಅಂಬಾಭವಾನಿ ಮೆರವಣಿಗೆ

ಸಚಿವರಾದ ಬೈರತಿ ಸುರೇಶ್, ಸಂತೋಷ್ ಲಾಡ್ ನೇತೃತ್ವದಲ್ಲಿ ನಡೆದ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಪಾಲ್ಗೊಂಡಿದ್ದ 15ಕ್ಕೂ ಹೆಚ್ಚು ಶಾಸಕರು ಸಿಎಂ ಸಿದ್ದರಾಮಯ್ಯ ಪರವಾಗಿ ಹೋರಾಟಕ್ಕೆ ತೀರ್ಮಾನಿಸಿದ್ದಾರೆ. ಜಾತಿಗಣತಿ ವರದಿ ಅಂಗೀಕಾರ ಮಾಡಿ, ಬಿಡುಗಡೆ ಮಾಡೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅ.9ರವರೆಗೆ ಅತ್ಯಧಿಕ ಮಳೆ – ಯೆಲ್ಲೋ ಅಲರ್ಟ್ ಘೋಷಣೆ

ಅತ್ತ, ತುಮಕೂರು ದಸರಾ ವೇದಿಕೆಯಲ್ಲಿ ಪರಮೇಶ್ವರ್ ಮುಂದಿನ ಸಿಎಂ ಆಗ್ಬೇಕು ಎಂಬ ಕೂಗು ಪರೋಕ್ಷವಾಗಿ ಕೇಳಿಬಂದಿದೆ. ಈ ಮಧ್ಯೆ, ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ, ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ ಅಂದ್ರು. ಐದು ವರ್ಷವೂ ಸಿದ್ದರಾಮಯ್ಯನವ್ರೇ ಸಿಎಂ ಎಂದು ಸಚಿವ ಜಮೀರ್ ಹೇಳಿದ್ರು.

TAGGED:DK ShivakumarGT DevegowdaMUDA Scammysurusiddaramaiahಜಿ.ಟಿ.ದೇವೇಗೌಡಡಿ.ಕೆ.ಶಿವಕುಮಾರ್ಮುಡಾ ಹಗರಣಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

suniel shetty athiya shetty
ಬಾಲಿವುಡ್‌ಗೆ ಅಥಿಯಾ ಗುಡ್ ಬೈ – ಅಧಿಕೃತವಾಗಿ ತಿಳಿಸಿದ ತಂದೆ ಸುನೀಲ್ ಶೆಟ್ಟಿ
18 minutes ago
ganesh
‘ಜೇಮ್ಸ್’ ಡೈರೆಕ್ಟರ್ ಚೇತನ್ ಚಿತ್ರದಲ್ಲಿ ಗೋಲ್ಡನ್ ಸ್ಟಾರ್
2 hours ago
Madenuru Manu
ಅವಳ ಹಿಂದೆ ಇಬ್ಬರು ಹೀರೋ, ಒಬ್ಬಳು ಲೇಡಿ ಡಾನ್‌ ಇದ್ದಾಳೆ – ರೇಪ್‌ ಕೇಸ್‌ ದಾಖಲಾದ ಬಳಿಕ ಮಡೆನೂರು ಮನು ಬಾಂಬ್‌
2 hours ago
salman khan 1 1
ಸಲ್ಮಾನ್ ಖಾನ್ ಮನೆ ಬಳಿ ಭದ್ರತಾ ಲೋಪ – ಮನೆಗೆ ನುಗ್ಗಲು ಯತ್ನಿಸಿದ ಇಬ್ಬರ ಬಂಧನ
3 hours ago

You Might Also Like

g parameshwara 2
Bengaluru City

ಇಡಿ ತನಿಖೆಗೆ ಸಂಪೂರ್ಣ ಸಹಕಾರ – ದಾಳಿ ಉದ್ದೇಶ ಗೊತ್ತಿಲ್ಲ, ನಾನೇನೂ ಮುಚ್ಚಿಟ್ಟಿಲ್ಲ ಅಂದ ಪರಂ

Public TV
By Public TV
8 minutes ago
siddaramaiah g.parameshwara
Bengaluru City

ಪರಮೇಶ್ವರ್‌ ಬೆನ್ನಿಗೆ ನಿಂತ ಸಿಎಂ, ಸಚಿವರು – ನಾವಿದ್ದೇವೆ ಎಂದ ಹೈಕಮಾಂಡ್

Public TV
By Public TV
9 minutes ago
HD Revanna Mantralaya Visit
Districts

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಮಾಜಿ ಸಚಿವ ಹೆಚ್.ಡಿ ರೇವಣ್ಣ

Public TV
By Public TV
23 minutes ago
indian soldiers jammu kashmir
Latest

ಜಮ್ಮು & ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ – ಓರ್ವ ಯೋಧ ಹುತಾತ್ಮ

Public TV
By Public TV
40 minutes ago
All party delegation
Latest

ಪಾಕ್‌ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

Public TV
By Public TV
48 minutes ago
dinesh gundu rao 3
Bengaluru City

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ – ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಓಪನ್

Public TV
By Public TV
59 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?