Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭವಿಷ್ಯ ನುಡಿಯಲು ಅವರ‍್ಯಾರು, ಜ್ಯೋತಿಷಿನಾ? – ಡಿಕೆಶಿ ವಿರುದ್ಧ ನಿಖಿಲ್‌ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Ramanagara | ಭವಿಷ್ಯ ನುಡಿಯಲು ಅವರ‍್ಯಾರು, ಜ್ಯೋತಿಷಿನಾ? – ಡಿಕೆಶಿ ವಿರುದ್ಧ ನಿಖಿಲ್‌ ಆಕ್ರೋಶ

Ramanagara

ಭವಿಷ್ಯ ನುಡಿಯಲು ಅವರ‍್ಯಾರು, ಜ್ಯೋತಿಷಿನಾ? – ಡಿಕೆಶಿ ವಿರುದ್ಧ ನಿಖಿಲ್‌ ಆಕ್ರೋಶ

Public TV
Last updated: October 26, 2025 6:13 pm
Public TV
Share
2 Min Read
Nikhil Kumaraswamy 1 2
SHARE

ರಾಮನಗರ: ಭವಿಷ್ಯ ನುಡಿಯಲು ಅವರು ಯಾರು? ರಾಜ್ಯದ ಜನ ನಮ್ಮ ಭವಿಷ್ಯ ತೀರ್ಮಾನ ಮಾಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ತಿರುಗೇಟು ನೀಡಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ (JDS) 8 ರಿಂದ 9ನೇ ಸ್ಥಾನಕ್ಕೆ ಇಳಿಯಲಿದೆ ಎಂಬ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಭವಿಷ್ಯ ಹೇಳಲು ಅವರೇನು ಜ್ಯೋತಿಷ್ಯೀನಾ? ಅವರು ಭವಿಷ್ಯ ನುಡಿಯಲಿ. ಸಮಯ ಬಂದಾಗ ಮಾತನಾಡುತ್ತೇವೆ ಎಂದು ಟಾಂಗ್ ನೀಡಿದರು.

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡುತ್ತಿದ್ದಾರೆ. ಸರ್ಕಾರದ ಖಾತಾ ಪರಿವರ್ತನೆ ಹೆಸರಿನಲ್ಲಿ ಸರ್ಕಾರ ಒಂದು ಲಕ್ಷ ಕೋಟಿ ರೂ. ಆದಾಯ ತರಲು ಹೊರಟಿದ್ದಾರೆ. ಬಡವರ ಹೊಟ್ಟೆ ಮೇಲೆ ಹೊಡೆದು ಆದಾಯ ತರಲು ಹೊರಟಿದ್ದಾರೆ. ಜನರಿಗೆ ಒಳ್ಳೆಯದು ಮಾಡಬೇಕೆಂದರೆ ಅವತ್ತಿನ ಎಸ್‌ಆರ್‌ ವ್ಯಾಲ್ಯೂ ಮೇಲೆ ದರ ನಿಗದಿ ಮಾಡಿ ಎಂದು ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.  ಇದನ್ನೂ ಓದಿ:  ಉತ್ತರ ಭಾರತದಲ್ಲಿ ಕಾಂತಾರ ಸಿನಿಮಾ ಹವಾ: ಬಾಕ್ಸಾಫೀಸ್‌ನಲ್ಲಿ 200 ಕೋಟಿ ಕ್ಲಬ್!

ಮಾನ್ಯ ಉಪ ಮುಖ್ಯಮಂತ್ರಿ @DKShivakumar ಅವರೇ ನೀವು ಕೊಟ್ಟು ಮಾತನ್ನು ಉಳುಸಿಕೊಳ್ಳಲು ಬೆಂಗಳೂರಿನ ನಾಗರಿಕರು ಬಲಿಯಾಗಬೇಕೆ?

ಗುಂಡಿ ಮುಚ್ಚಲು ಸರ್ಕಾರದ ಬಳಿ ಹಣವಿಲ್ಲದ ಹಿನ್ನೆಲೆಯಲ್ಲಿ ಬಿ- ಖಾತಾದಿಂದ – ಖಾತಾ ಹೆಸರಿನಲ್ಲಿ ಬೆಂಗಳೂರಿನ ಮಧ್ಯಮವರ್ಗದ ಜನರಿಂದ ಸುಲಿಗೆ ಮಾಡಲಾಗುತ್ತಿದೆ.

ಇಂದೇ ಹಗಲು ದರೋಡೆಯನ್ನು ನಿಲ್ಲಿಸಿ. ಬೆಂಗಳೂರಿನ… pic.twitter.com/wwWgN3FF0Q

— Nikhil Kumar (@Nikhil_Kumar_k) October 26, 2025

ಬೆಂಗಳೂರಲ್ಲಿ 7.5 ಲಕ್ಷ ಮನೆಗಳು ಇದಕ್ಕೆ ಒಳಪಡುತ್ತವೆ. ಅದಕ್ಕೆ 100 ದಿನ ಟೈಂ ಲೈನ್ ನಿಗದಿ ಮಾಡಿದ್ದಾರೆ. ಖಾತೆ ವರ್ಗಾವಣೆಗೆ ಒಂದೊಂದು ಕಡೆ ಒಂದೊಂದು ಎಸ್‌ಆರ್‌ ವ್ಯಾಲ್ಯೂ ಇದೆ. ಇದರಿಂದ ಮಾಧ್ಯಮ ವರ್ಗದ ಜನರಿಗೆ ತೊಂದರೆಯಾಗಲಿದೆ. ಜನರಿಗೆ ಒತ್ತಡ ಹೇರಿ ಅವರ ಬಳಿ ಹಣ ಕಸಿದು ಅವರಿಗೆ ಗ್ಯಾರಂಟಿ ರೂಪದಲ್ಲಿ ವಾಪಸ್‌ ಕೊಡುತ್ತಾರೆ ಎಂದು ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ (Kumaraswamy) ಖಾಲಿ ಟ್ರಂಕ್ ಎಂಬ ಡಿಸಿಎಂ ಡಿಕೆಶಿ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು ಕುಮಾರಣ್ಣ ಅವರ ಕಾಲಘಟ್ಟದಲ್ಲಿ ಏನೇನು ಮಾಡಿದ್ದಾರೆ ಅಂತ ರಾಜ್ಯದ ಜನತೆಗೆ ಗೊತ್ತು. ಅಧಿಕಾರದಲ್ಲಿದ್ದಾಗ ನೀಡಿದ ಕಾರ್ಯಕ್ರಮ ಜನರ ಮನಸ್ಸಿನಲ್ಲಿದೆ. ಅದನ್ನು ಚುನಾವಣೆ ಸಂದರ್ಭದಲ್ಲಿ ಏನೆಲ್ಲಾ ಮಾಡಿದ್ದಾರೆ ಮಾತನಾಡುತ್ತೇವೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ:  ಕುಮಾರಸ್ವಾಮಿಯವರನ್ನ ಸಿಎಂ ಕುರ್ಚಿಯಲ್ಲಿ ಕೂರಿಸೋದೆ ನನ್ನ ಗುರಿ, ನನಗೆ ಅಧಿಕಾರ ಬೇಕಿಲ್ಲ: ನಿಖಿಲ್

ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಶೂನ್ಯ. ಶಾಸಕರಿಗೆ ಅನುದಾನ ಕೊಡುತ್ತೇವೆ ಎಂದು ಹೇಳಿ ಏನೂ ಕೊಟ್ಟಿಲ್ಲ. ಒಬ್ಬ ಶಾಸಕನಿಗೆ 10 ಕೋಟಿ ರೂ. ಅನುದಾನವೂ ಸಿಕ್ಕಿಲ್ಲ. ಬಿಜೆಪಿ-ಜೆಡಿಎಸ್ (BJP-JDS) ಬಿಡಿ ಕಾಂಗ್ರೆಸ್ ಶಾಸಕರೇ ಅನುದಾನ ಸಿಕ್ಕಿಲ್ಲ ಅಂತ ಹೇಳ್ತಾರೆ. ಗುತ್ತಿಗೆದಾರರಿಗೂ ಹಣ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರದ ಕಾಲಘಟ್ಟದಲ್ಲಿ ಅಭಿವೃದ್ಧಿ ಆಗ್ತಿಲ್ಲ ಎಂದು ಕಿಡಿಕಾರಿದರು.

ನವೆಂಬರ್ ಕ್ರಾಂತಿ ಅಂತ ಮಾತಾಡ್ತಾರೆ. ಅದೇನು ಕ್ರಾಂತಿ ಮಾಡ್ತಾರೋ ನೋಡೊಣ. ಇವರ ಕುರ್ಚಿ ಕಿತ್ತಾಟದ ನಡುವೆ ರಾಜ್ಯದ ಜನ ಬಲಿಪಶು ಆಗ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

TAGGED:congressDK Shivakumarnikhil kumaraswamypoliticsಕಾಂಗ್ರೆಸ್ಜೆಡಿಎಸ್ಡಿಕೆ ಶಿವಕುಮಾರ್ನಿಖಿಲ್ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

IRIS Dena 1
Latest

ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

Public TV
By Public TV
7 hours ago
kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
7 hours ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
8 hours ago
DK Shivakumar 9
Bengaluru City

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆಶಿ

Public TV
By Public TV
9 hours ago
pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
9 hours ago
trump maga
Latest

ಇರಾನ್‌ ವಿರುದ್ಧ ಕಾರ್ಯಾಚರಣೆಗೆ ವಾಯುನೆಲೆ ಕೊಡಲ್ಲ ಎಂದ ಸ್ಪೇನ್‌ ಜೊತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಟ್ರಂಪ್‌

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?