Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೆಹರು ಕುಟುಂಬ ಏನು ಮಾಡಿದ್ರೂ ಪ್ರಶ್ನಿಸುವಂತಿಲ್ಲ ಎಂದು ಸಂವಿಧಾನದಲ್ಲಿದ್ಯಾ?: ಸಿ.ಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ನೆಹರು ಕುಟುಂಬ ಏನು ಮಾಡಿದ್ರೂ ಪ್ರಶ್ನಿಸುವಂತಿಲ್ಲ ಎಂದು ಸಂವಿಧಾನದಲ್ಲಿದ್ಯಾ?: ಸಿ.ಟಿ ರವಿ

Chikkamagaluru

ನೆಹರು ಕುಟುಂಬ ಏನು ಮಾಡಿದ್ರೂ ಪ್ರಶ್ನಿಸುವಂತಿಲ್ಲ ಎಂದು ಸಂವಿಧಾನದಲ್ಲಿದ್ಯಾ?: ಸಿ.ಟಿ ರವಿ

Public TV
Last updated: June 14, 2022 7:09 pm
Public TV
Share
2 Min Read
CT Ravi 2
SHARE

ಚಿಕ್ಕಮಗಳೂರು: ಸಂವಿಧಾನದಲ್ಲಿ ನೆಹರು ಕುಟುಂಬ ಏನು ಮಾಡಿದರೂ ಪ್ರಶ್ನೆ ಮಾಡುವಂತಿಲ್ಲ ಎಂದು ಸಂವಿಧಾನದಲ್ಲಿ ಇದೆಯಾ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕ್ರಿಮಿನಲ್ ಆಫೆನ್ಸ್ ಮಾಡಿದವರನ್ನು ಕೂಡ ವಿಚಾರಣೆ ಮಾಡಬಾರದು ಎಂದರೆ ಏನರ್ಥ? ಮಹಾತ್ಮ ಗಾಂಧಿ ಹೆಸರನ್ನಿಟ್ಟುಕೊಂಡು ಅವರ ವ್ಯಕ್ತಿತ್ವಕ್ಕೆ ಅಪಚಾರ ಬರೆಯುತ್ತಿದ್ದಾರೆ. ನಿಜವಾಗಿಯೂ ಇವರು ಗಾಂಧಿ ಅಲ್ಲ. ಇವರು ಗ್ಯಾಂಡಿ ಎಂದು ಲೇವಡಿ ಮಾಡಿದರು.

RAHUL GANDHI

ರಾಹುಲ್ ಗಾಂಧಿಯವರ ದಾದಾ ಫಿರೋಜ್ ಗ್ಯಾಂಡಿ. ಆದರೆ ಇವರು ಗಾಂಧಿ ಎಂದು ಹೆಸರನ್ನಿಟ್ಟುಕೊಂಡಿದ್ದಾರೆ. ನೋಡಿದ ಜನ ಏನೆಂದು ತಿಳಿದುಕೊಳ್ಳುತ್ತಾರೆ? ಇವರು ಮಹಾತ್ಮ ಗಾಂಧಿಯವರ ಕುಟುಂಬದವರು ಎಂದುಕೊಳ್ಳುತ್ತಾರೆ. ಗಾಂಧಿ ಸತ್ಯದ ಪರವಾಗಿ ಸತ್ಯಾಗ್ರಹ ಮಾಡಿದರೆ, ಇವರು ಅಕ್ರಮ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬೀದಿಯಲ್ಲಿ ನಿಂತು ಚಳುವಳಿ ಮಾಡುತ್ತಾರೆ ಎಂದು ಕಿಡಿ ಕಾರಿದರು.

ಚಳುವಳಿ ಮೂಲಕ ಭ್ರಷ್ಟಾಚಾರ ತನಿಖೆ ಆಗಬಾರದು ಎಂದು ಬಯಸುತ್ತಾರಾ? ಇವರ ಹುನ್ನಾರ ಏನು? ಇದಕ್ಕೆ ಉತ್ತರ ನೀಡಲಿ. ಕನಿಷ್ಠ 2,000 ದಿಂದ 5,000 ಕೋಟಿ ರೂ. ವ್ಯಾಲ್ಯೂವೇಷನ್ ಇದೆ ಎಂದು ಮಾತನಾಡುತ್ತಾರೆ. ಅಷ್ಟು ಇರುವುದನ್ನು 50 ಲಕ್ಷ ರೂ. ಒಂದು ಯಂಗ್ ಇಂಡಿಯಾ ಎಂಬಂತಹ ಕಂಪನಿ ಸ್ಟಾರ್ಟ್ ಮಾಡಿ ಟ್ರಾನ್ಸ್‌ಫರ್ ಮಾಡಿದರೆ ಇದನ್ನು ಹಗಲು ದರೋಡೆ ಎನ್ನದೆ ಬೇರೇನು ಹೇಳಬೇಕು ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯನವರೇ, ಡಿಕೆ ಶಿವಕುಮಾರ್ ಅವರೇ ನಿಮ್ಮ ಲೆಕ್ಕದಲ್ಲಿ ಇದು ಹಗಲು ದರೋಡೆ ಅಲ್ಲವಾ? ಹಾಗಾದರೆ ನೀವು ಭ್ರಷ್ಟಾಚಾರವನ್ನು ಸಮರ್ಥನೆ ಮಾಡಲು ಚಳುವಳಿ ಮಾಡಿದ್ರಾ? ದೇಶದಲ್ಲಿ ಭ್ರಷ್ಟಾಚಾರವನ್ನು ನೀವು ಬೀದಿಯಲ್ಲಿ ಚಳುವಳಿ ಮಾಡುವ ಮೂಲಕ ಮುಚ್ಚಿಟ್ಟುಕೊಳ್ಳಲು ಆಗುತ್ತಾ ಎಂದು ವಾಗ್ವಾದ ನಡೆಸಿದರು. ಇದನ್ನೂ ಓದಿ: ಅಡ್ಡಮಾರ್ಗ ಹಿಡಿದ ಕಾಂಗ್ರೆಸ್ ನಾಪತ್ತೆಯಾಗುತ್ತೆ: ಆರಗ ಜ್ಞಾನೇಂದ್ರ

CT RAVI

ಇದೇ ವೇಳೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ವಿರುದ್ಧವೂ ಮಾತನಾಡಿದ ಸಿ.ಟಿ ರವಿ, ಬಿವಿ ಶ್ರೀನಿವಾಸ್ ಅವರಿಗೆ ಉಜ್ವಲ ಭವಿಷ್ಯವಿದೆ. ರಾಜಕಾರಣದಲ್ಲಿ ಅಲ್ಲ, ರನ್ನಿಂಗ್ ರೇಸ್‌ನಲ್ಲಿ. ನಾನು ನೋಡಿದ ಕ್ಷಣಾರ್ಧದಲ್ಲಿ ಮಿಂಚಿನ ಓಟ. ಯಾವುದಾದರೂ ಅಥ್ಲೆಟಿಕ್ಸ್‌ಗೆ ಹೋದರೆ ಫ್ರೈಜ್-ಗೀಜ್ ಸಿಗಬಹುದು. ಅವರು ಭವಿಷ್ಯವನ್ನು ಅಲ್ಲಿ ಹುಡುಕಬಹುದು. ಓಡುವುದರಲ್ಲೂ ಹೇಗೆ ಭವಿಷ್ಯ ಎಂಬುದನ್ನು ಅಲ್ಲಿ ಹುಡುಕಾಡಬಹುದು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಕುವೆಂಪು ಸಾಕಷ್ಟು ಜನರ ಸಹಕಾರದಿಂದ ಉನ್ನತ ಸ್ಥಾನಕ್ಕೇರಿದರು ಎಂದವನು ಅಯೋಗ್ಯ: ಎಂಎಲ್‍ಸಿ

srinivas bv 1

ನಾವು ಚಳುವಳಿ ಮೂಲಕ ಬಂದವರು. ಹತ್ತಾರು ಪೊಲೀಸ್ ಸ್ಟೇಷನ್‌ನಲ್ಲಿ ಒದೆ ತಿಂದಿದ್ದೇವೆ. ನನಗೇನು ಸಂಕೋಚ ಇಲ್ಲ. ಚಳುವಳಿ ಮಾಡಿ, ಕೇಸ್ ಹಾಕಿಸಿಕೊಂಡಿದ್ದೇವೆ. ವರ್ಷಕ್ಕೆ 2-3 ಬಾರಿ ಜೈಲಿಗೆ ಹೋಗಿದ್ದೇವೆ. ಯಾವತ್ತೂ ಬೆನ್ನು ತೋರಿಸಿ ಓಡಿ ಹೋಗಿಲ್ಲ. ಅವರಿಗೆ ಭವಿಷ್ಯವಿದೆ. ಮಿಂಚಿನ ಓಟ ಎಷ್ಟು ಬೇಗ ಅಂದ್ರೆ, ಇದೇ ಸ್ಪೀಡಲ್ಲಿ ಒಲಂಪಿಕ್ಸ್‌ನಲ್ಲಿ ಓಡಿದ್ರೆ ಗ್ಯಾರಂಟಿ ಪ್ಲೇಸ್ ಮಾಡುವವರು. ಅವರಿಗೆ ಎಷ್ಟು ವಯಸ್ಸು ಗೊತ್ತಿಲ್ಲ. ರಾಜಕೀಯದಲ್ಲಿ ಭವಿಷ್ಯ ಹುಡುಕಿಕೊಳ್ಳಲು ಆಗುತ್ತೋ ಇಲ್ವೋ ಆದರೆ ಓಟದಲ್ಲಿ ಭವಿಷ್ಯ ಕಂಡುಕೊಳ್ಳಬಹುದು. ಪೊಲೀಸರ ಕೈಗೆ ಸಿಕ್ಕಿಹಾಕಿಕೊಳ್ಳುವ ಕಳ್ಳರಿಗೆ ಇವರು ಮಾದರಿ ಎಂದು ಟಾಂಗ್ ನೀಡಿದರು.

TAGGED:bv srinivascongressCT RaviRahul Gandhiಕಾಂಗ್ರೆಸ್ನೆಹರುಬಿವಿ ಶ್ರೀನಿವಾಸ್ರಾಹುಲ್ ಗಾಂಧಿಸಿಟಿ ರವಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
18 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
22 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
41 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
1 hour ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
1 hour ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?