Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೆಹರು ಕುಟುಂಬ ಏನು ಮಾಡಿದ್ರೂ ಪ್ರಶ್ನಿಸುವಂತಿಲ್ಲ ಎಂದು ಸಂವಿಧಾನದಲ್ಲಿದ್ಯಾ?: ಸಿ.ಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ನೆಹರು ಕುಟುಂಬ ಏನು ಮಾಡಿದ್ರೂ ಪ್ರಶ್ನಿಸುವಂತಿಲ್ಲ ಎಂದು ಸಂವಿಧಾನದಲ್ಲಿದ್ಯಾ?: ಸಿ.ಟಿ ರವಿ

Chikkamagaluru

ನೆಹರು ಕುಟುಂಬ ಏನು ಮಾಡಿದ್ರೂ ಪ್ರಶ್ನಿಸುವಂತಿಲ್ಲ ಎಂದು ಸಂವಿಧಾನದಲ್ಲಿದ್ಯಾ?: ಸಿ.ಟಿ ರವಿ

Public TV
Last updated: June 14, 2022 7:09 pm
Public TV
Share
2 Min Read
CT Ravi 2
SHARE

ಚಿಕ್ಕಮಗಳೂರು: ಸಂವಿಧಾನದಲ್ಲಿ ನೆಹರು ಕುಟುಂಬ ಏನು ಮಾಡಿದರೂ ಪ್ರಶ್ನೆ ಮಾಡುವಂತಿಲ್ಲ ಎಂದು ಸಂವಿಧಾನದಲ್ಲಿ ಇದೆಯಾ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕ್ರಿಮಿನಲ್ ಆಫೆನ್ಸ್ ಮಾಡಿದವರನ್ನು ಕೂಡ ವಿಚಾರಣೆ ಮಾಡಬಾರದು ಎಂದರೆ ಏನರ್ಥ? ಮಹಾತ್ಮ ಗಾಂಧಿ ಹೆಸರನ್ನಿಟ್ಟುಕೊಂಡು ಅವರ ವ್ಯಕ್ತಿತ್ವಕ್ಕೆ ಅಪಚಾರ ಬರೆಯುತ್ತಿದ್ದಾರೆ. ನಿಜವಾಗಿಯೂ ಇವರು ಗಾಂಧಿ ಅಲ್ಲ. ಇವರು ಗ್ಯಾಂಡಿ ಎಂದು ಲೇವಡಿ ಮಾಡಿದರು.

RAHUL GANDHI

ರಾಹುಲ್ ಗಾಂಧಿಯವರ ದಾದಾ ಫಿರೋಜ್ ಗ್ಯಾಂಡಿ. ಆದರೆ ಇವರು ಗಾಂಧಿ ಎಂದು ಹೆಸರನ್ನಿಟ್ಟುಕೊಂಡಿದ್ದಾರೆ. ನೋಡಿದ ಜನ ಏನೆಂದು ತಿಳಿದುಕೊಳ್ಳುತ್ತಾರೆ? ಇವರು ಮಹಾತ್ಮ ಗಾಂಧಿಯವರ ಕುಟುಂಬದವರು ಎಂದುಕೊಳ್ಳುತ್ತಾರೆ. ಗಾಂಧಿ ಸತ್ಯದ ಪರವಾಗಿ ಸತ್ಯಾಗ್ರಹ ಮಾಡಿದರೆ, ಇವರು ಅಕ್ರಮ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬೀದಿಯಲ್ಲಿ ನಿಂತು ಚಳುವಳಿ ಮಾಡುತ್ತಾರೆ ಎಂದು ಕಿಡಿ ಕಾರಿದರು.

ಚಳುವಳಿ ಮೂಲಕ ಭ್ರಷ್ಟಾಚಾರ ತನಿಖೆ ಆಗಬಾರದು ಎಂದು ಬಯಸುತ್ತಾರಾ? ಇವರ ಹುನ್ನಾರ ಏನು? ಇದಕ್ಕೆ ಉತ್ತರ ನೀಡಲಿ. ಕನಿಷ್ಠ 2,000 ದಿಂದ 5,000 ಕೋಟಿ ರೂ. ವ್ಯಾಲ್ಯೂವೇಷನ್ ಇದೆ ಎಂದು ಮಾತನಾಡುತ್ತಾರೆ. ಅಷ್ಟು ಇರುವುದನ್ನು 50 ಲಕ್ಷ ರೂ. ಒಂದು ಯಂಗ್ ಇಂಡಿಯಾ ಎಂಬಂತಹ ಕಂಪನಿ ಸ್ಟಾರ್ಟ್ ಮಾಡಿ ಟ್ರಾನ್ಸ್‌ಫರ್ ಮಾಡಿದರೆ ಇದನ್ನು ಹಗಲು ದರೋಡೆ ಎನ್ನದೆ ಬೇರೇನು ಹೇಳಬೇಕು ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯನವರೇ, ಡಿಕೆ ಶಿವಕುಮಾರ್ ಅವರೇ ನಿಮ್ಮ ಲೆಕ್ಕದಲ್ಲಿ ಇದು ಹಗಲು ದರೋಡೆ ಅಲ್ಲವಾ? ಹಾಗಾದರೆ ನೀವು ಭ್ರಷ್ಟಾಚಾರವನ್ನು ಸಮರ್ಥನೆ ಮಾಡಲು ಚಳುವಳಿ ಮಾಡಿದ್ರಾ? ದೇಶದಲ್ಲಿ ಭ್ರಷ್ಟಾಚಾರವನ್ನು ನೀವು ಬೀದಿಯಲ್ಲಿ ಚಳುವಳಿ ಮಾಡುವ ಮೂಲಕ ಮುಚ್ಚಿಟ್ಟುಕೊಳ್ಳಲು ಆಗುತ್ತಾ ಎಂದು ವಾಗ್ವಾದ ನಡೆಸಿದರು. ಇದನ್ನೂ ಓದಿ: ಅಡ್ಡಮಾರ್ಗ ಹಿಡಿದ ಕಾಂಗ್ರೆಸ್ ನಾಪತ್ತೆಯಾಗುತ್ತೆ: ಆರಗ ಜ್ಞಾನೇಂದ್ರ

CT RAVI

ಇದೇ ವೇಳೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ವಿರುದ್ಧವೂ ಮಾತನಾಡಿದ ಸಿ.ಟಿ ರವಿ, ಬಿವಿ ಶ್ರೀನಿವಾಸ್ ಅವರಿಗೆ ಉಜ್ವಲ ಭವಿಷ್ಯವಿದೆ. ರಾಜಕಾರಣದಲ್ಲಿ ಅಲ್ಲ, ರನ್ನಿಂಗ್ ರೇಸ್‌ನಲ್ಲಿ. ನಾನು ನೋಡಿದ ಕ್ಷಣಾರ್ಧದಲ್ಲಿ ಮಿಂಚಿನ ಓಟ. ಯಾವುದಾದರೂ ಅಥ್ಲೆಟಿಕ್ಸ್‌ಗೆ ಹೋದರೆ ಫ್ರೈಜ್-ಗೀಜ್ ಸಿಗಬಹುದು. ಅವರು ಭವಿಷ್ಯವನ್ನು ಅಲ್ಲಿ ಹುಡುಕಬಹುದು. ಓಡುವುದರಲ್ಲೂ ಹೇಗೆ ಭವಿಷ್ಯ ಎಂಬುದನ್ನು ಅಲ್ಲಿ ಹುಡುಕಾಡಬಹುದು ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಕುವೆಂಪು ಸಾಕಷ್ಟು ಜನರ ಸಹಕಾರದಿಂದ ಉನ್ನತ ಸ್ಥಾನಕ್ಕೇರಿದರು ಎಂದವನು ಅಯೋಗ್ಯ: ಎಂಎಲ್‍ಸಿ

srinivas bv 1

ನಾವು ಚಳುವಳಿ ಮೂಲಕ ಬಂದವರು. ಹತ್ತಾರು ಪೊಲೀಸ್ ಸ್ಟೇಷನ್‌ನಲ್ಲಿ ಒದೆ ತಿಂದಿದ್ದೇವೆ. ನನಗೇನು ಸಂಕೋಚ ಇಲ್ಲ. ಚಳುವಳಿ ಮಾಡಿ, ಕೇಸ್ ಹಾಕಿಸಿಕೊಂಡಿದ್ದೇವೆ. ವರ್ಷಕ್ಕೆ 2-3 ಬಾರಿ ಜೈಲಿಗೆ ಹೋಗಿದ್ದೇವೆ. ಯಾವತ್ತೂ ಬೆನ್ನು ತೋರಿಸಿ ಓಡಿ ಹೋಗಿಲ್ಲ. ಅವರಿಗೆ ಭವಿಷ್ಯವಿದೆ. ಮಿಂಚಿನ ಓಟ ಎಷ್ಟು ಬೇಗ ಅಂದ್ರೆ, ಇದೇ ಸ್ಪೀಡಲ್ಲಿ ಒಲಂಪಿಕ್ಸ್‌ನಲ್ಲಿ ಓಡಿದ್ರೆ ಗ್ಯಾರಂಟಿ ಪ್ಲೇಸ್ ಮಾಡುವವರು. ಅವರಿಗೆ ಎಷ್ಟು ವಯಸ್ಸು ಗೊತ್ತಿಲ್ಲ. ರಾಜಕೀಯದಲ್ಲಿ ಭವಿಷ್ಯ ಹುಡುಕಿಕೊಳ್ಳಲು ಆಗುತ್ತೋ ಇಲ್ವೋ ಆದರೆ ಓಟದಲ್ಲಿ ಭವಿಷ್ಯ ಕಂಡುಕೊಳ್ಳಬಹುದು. ಪೊಲೀಸರ ಕೈಗೆ ಸಿಕ್ಕಿಹಾಕಿಕೊಳ್ಳುವ ಕಳ್ಳರಿಗೆ ಇವರು ಮಾದರಿ ಎಂದು ಟಾಂಗ್ ನೀಡಿದರು.

TAGGED:bv srinivascongressCT RaviRahul Gandhiಕಾಂಗ್ರೆಸ್ನೆಹರುಬಿವಿ ಶ್ರೀನಿವಾಸ್ರಾಹುಲ್ ಗಾಂಧಿಸಿಟಿ ರವಿ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Manipur Home Bomb Attack
Crime

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ – ಇಬ್ಬರು ಮಕ್ಕಳು ದುರ್ಮರಣ, ತಾಯಿಗೆ ಗಾಯ

Public TV
By Public TV
13 seconds ago
DK Suresh
Bengaluru City

ಡಿಕೆಶಿ ಸಿಎಂ ಆಗಬೇಕೆಂಬ ಆಸೆಯಿದೆ, ಇವತ್ತೇ ಆಗ್ತಾರೆ ಅಂತ ಹೇಳಿದ್ನಾ?: ಡಿಕೆಸು ತಿರುಗೇಟು

Public TV
By Public TV
2 minutes ago
2nd PUC Exam
Bagalkot

ಏಪ್ರಿಲ್‌ 9ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟ

Public TV
By Public TV
15 minutes ago
Chikkamagaluru Suicide 2
Chikkamagaluru

ಶಿವಮೊಗ್ಗದಲ್ಲಿ ನರ್ಸ್ ಆಗಿದ್ದ ಕಾಫಿನಾಡ ಮಹಿಳೆ ಹೊಳೆಗೆ ಹಾರಿ ಆತ್ಮಹತ್ಯೆ

Public TV
By Public TV
27 minutes ago
northrop b 2 spirit stealth bomber 1
Latest

ಇರಾನ್‌ನ ಹಿಟ್‌ ಲಿಸ್ಟ್‌ ಸಿದ್ಧಪಡಿಸಿದ ಅಮೆರಿಕ – ಮಧ್ಯಪ್ರಾಚ್ಯದಲ್ಲಿ ಇಂದು ರಾತ್ರಿಯೇ ರಣಭೀಕರ ಕಾಳಗ?

Public TV
By Public TV
2 hours ago
Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?