Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಲ ತೀರಿಸಲು ಬಂದಿದ್ದಾರಾ ಜಶು – ರೂಪೇಶ್ ಮೇಲೆ ಇರೋದು ಸಿಟ್ಟೋ, ಕಿಂಡಲ್ಲೋ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಾಲ ತೀರಿಸಲು ಬಂದಿದ್ದಾರಾ ಜಶು – ರೂಪೇಶ್ ಮೇಲೆ ಇರೋದು ಸಿಟ್ಟೋ, ಕಿಂಡಲ್ಲೋ?

Cinema

ಸಾಲ ತೀರಿಸಲು ಬಂದಿದ್ದಾರಾ ಜಶು – ರೂಪೇಶ್ ಮೇಲೆ ಇರೋದು ಸಿಟ್ಟೋ, ಕಿಂಡಲ್ಲೋ?

Public TV
Last updated: September 6, 2022 10:51 am
Public TV
Share
3 Min Read
jashwanth 4
SHARE

ಬಿಗ್‍ಬಾಸ್ ಓಟಿಟಿ ಮುಗಿಯುವುದಕ್ಕೆ ಕಾಲ ತುಂಬಾ ಸನಿಹವಾಗಿದೆ. ಇನ್ನೆರಡು ವಾರ ಕಳೆದರೆ ಸಂಪೂರ್ಣವಾಗಿ ಬಿಗ್‍ಬಾಸ್ ಮುಗಿದಿರುತ್ತದೆ. ಈ ಮಧ್ಯೆ ಇಂದು ನಾಮಿನೇಷನ್ ಪ್ರಕ್ರಿಯೆ ಕೂಡ ಮೊದಲಿನಂತೆಯೇ ನಡೆದಿದೆ. ಮನೆಯವರೆಲ್ಲರ ಆಯ್ಕೆಯ ಪ್ರಕಾರ, ಸೋಮಣ್ಣ, ನಂದಿನಿ, ಸೋನು, ಜಯಶ್ರೀ, ಆರ್ಯವರ್ಧನ್ ಅವರು ನಾಮಿನೇಷನ್ ಆಗಿದ್ದರು. ಇನ್ನು ರಾಕೇಶ್ ಜನರ ಆಯ್ಕೆಯಂತೆ ಬಚಾವ್ ಆಗಿದ್ದಾರೆ. ರೂಪೇಶ್ ಕ್ಯಾಪ್ಟನ್ ಆಗಿರುವ ಕಾರಣ ನಾಮಿನೇಷನ್ ಮಾಡುವಂಗಿಲ್ಲ. ಇನ್ನುಳಿದದ್ದು ಸಾನ್ಯಾ ಮತ್ತು ಜಶ್ವಂತ್ ನಾಮಿನೇಷನ್ ಆಗದೇ ಇದ್ದವರು. ಕ್ಯಾಪ್ಟನ್ ಆಗಿದ್ದ ರೂಪೇಶ್ ಅವರಿಗೆ ಬಿಗ್‍ಬಾಸ್ ಸೂಚನೆ ನೀಡಿತ್ತು. ನೇರ ನಾಮಿನೇಷನ್ ಮಾಡುವ ಅವಕಾಶ. ರೂಪೇಶ್‍ಗೆ ಸಾನ್ಯಾ ಕೂಡ ಮುಖ್ಯ ಜಶ್ವಂತ್ ಕೂಡ ಮುಖ್ಯ. ಆದರೆ ಮೊದಲ ಆದ್ಯತೆ ಕೊಟ್ಟಿದ್ದು ಸಾನ್ಯಾಗೆ. ಸೋ ಇಲ್ಲಿ ಜಶ್ವಂತ್ ನೇರ ನಾಮಿನೇಟ್ ಆಗಿದ್ದರು. ಆದರೆ ಇದಾದ ಮೇಲೆ ಒಂದು ಸ್ವಲ್ಪ ಜಶ್ವಂತ್ ಬೇಸರ ಮಾಡಿಕೊಂಡರು ಎನಿಸುತ್ತದೆ. ಫ್ರೆಂಡ್ ಅಂತ ಹೇಳಿ ನಾಮಿನೇಟ್ ಮಾಡಿಬಿಟ್ಟ ಅಂತ ಫನ್ ಆಗಿ ಅಂದು ಹೊರಟಿದ್ದಾರೆ.

jashwanth 2

ಆದರೆ ಕುಂತರೂ ನಿಂತರೂ ನಾಮಿನೇಷನ್ ದೇ ಡಿಸ್ಕಷನ್, ನಂದು ಬಳಿ ಬಂದು ಅಳಲು ತೋಡಿಕೊಳ್ಳುತ್ತಿದ್ದ, ಜಶ್ವಂತ್ ಇನ್ನು ಎಂಟರ್ಟೈನ್ ಮಾಡಬೇಕು ಅಂತಿದ್ದಾಗ, ನಂದು ರಿಪ್ಲೆ ಮಾಡಿ ಮಾಡ್ತಾ ಇದ್ದಿಯಾ ಅಲ್ವಾ ಅಂದಿದ್ದಾರೆ. ಆದರೆ ರೂಪೇಶ್ ಕೊಟ್ಟ ರೀಸನ್ ನನಗೆ ಇಷ್ಟ ಆಗಲಿಲ್ಲ. ಹೆಚ್ಚು ನಾಮಿನೇಟ್ ಆಗಿಲ್ಲವಲ್ಲ ಅದಕ್ಕೆ ಅಂತ ಹೇಳಿ ನಾಮಿನೇಟ್ ಮಾಡುವುದು ಎಷ್ಟು ಸರಿ ಎಂದು ಕೇಳಿದ್ದಾರೆ. ಅಲ್ಲಿಗೆ ಮುಗಿದ ಮಾತುಕತೆ ಮತ್ತೆ ಕಸ ಗೂಡಿಸುವಾಗ ಶುರುವಾಗಿದೆ. ಇದನ್ನೂ ಓದಿ: ಜಶ್ವಂತ್‍ನಿಂದ ನಂದಿನಿ ಅಂತರ ಕಾಯ್ದುಕೊಳ್ಳುತ್ತಿರುವುದ್ಯಾಕೆ..?

jashwanth 3

ಅತ್ತ ರೂಪೇಶ್ ಮತ್ತು ಸಾನ್ಯಾ ಕೂಡ ಈ ಬಗ್ಗೆ ಡಿಸ್ಕಷನ್ ಮಾಡಿದ್ದಾರೆ. ರೂಪೇಶ್, ನೇರ ನಾಮಿನೇಟ್ ಮಾಡಿದ್ದಕ್ಕೆ ಜಶು ಫೀಲ್ ಮಾಡಿಕೊಂಡಿದ್ದಾರೆ. ಆದರೆ ನನಗೆ ಆಪ್ಶನ್ ಇರಲಿಲ್ಲ. ನಿನ್ನ ಹೇಗೆ ನಾಮಿನೇಟ್ ಮಾಡುವುದಕ್ಕೆ ಸಾಧ್ಯ. ಅದು ನ್ಯಾಯನೂ ಅಲ್ಲ. ನಾನು ಮಾಡಿರುವುದರಲ್ಲಿ ತಪ್ಪಿಲ್ಲ. ಸರಿಯಾಗಿದೆ ನನ್ನ ನಿರ್ಧಾರ ಅಂತ ತನಗೆ ತಾನೇ ಸಮಾಧಾನ ಮಾಡಿಕೊಳ್ಳುತ್ತಿದ್ದಾನೆ. ಆಗ ಸಾನ್ಯ, ಜಶ್ವಂತ್ ಪರ ಮಾತನಾಡಿದ್ದು, ಅವನು ಮೆಚ್ಯುರ್ಡ್ ಇದ್ದಾನೆ. ಅರ್ಥ ಮಾಡಿಕೊಳ್ಳುತ್ತಾನೆ ಎಂದಿದ್ದಾರೆ. ಇದನ್ನೂ ಓದಿ: ಸೋನು ಶ್ರೀನಿವಾಸ್ ಗೌಡಗೆ ಉರಿಸಲು ಜಯಶ್ರೀ ಕೆನ್ನೆಗೆ ಮುತ್ತಿಟ್ಟ ನಟ ರಾಕೇಶ್ ಅಡಿಗ

jashwanth

ಜಶ್ವಂತ್ ಕಸ ಗುಡಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ರೂಪೇಶ್‍ನಿಂದ ಮತ್ತೆ ಒಂದಷ್ಟು ಫನ್ನಿ ಇನ್ಸಿಡೆಂಟ್ ನಡೆದಿದೆ. ಸ್ಲೈಲ್ ಕೊಟ್ಟು ರೂಪೇಶ್ ಹಗ್ ಮಾಡಿದ್ದಾರೆ. ಆಗ ಜಶ್ವಂತ್, ಏನು ಒಂದು ಸ್ಮೈಲ್ ಕೊಟ್ಟರೆ ಅದಕ್ಕೆ ನಾನು ಬೀಳುತ್ತೇನೆ ಅಂತಾನ. ಒಂದು ಬೆಟರ್ ರೀಸನ್ ಗೊತ್ತಿಲ್ವಾ ನಿನಗೆ ಎಂದಿದ್ದಾರೆ. ಅದಕ್ಕೆ ರೂಪೇಶ್ ಸಮಾಧಾನ ಮಾಡಿದ್ದು, ನೀವಿಬ್ಬರು ಸ್ಟ್ರಾಂಗ್ ಅಂತ ಹೇಳಿದ್ದಾರೆ. ಆದರೆ ಜಶ್ವಂತ್ ಬೇಸರ ಏನು ಅಂದರೆ ಸರಿಯಾದ ರೀಸನ್ ಕೊಟ್ಟಿಲ್ಲ ಅಂತ. ಆಗ ನಂದಿನಿ ಅಲ್ಲಿಯೇ ಪಾಸಾದಾಗ ನಾಮಿನೇಷನ್ ನಿಂಗೆ ಪಾಪ ಎನ್ನಿಸೋದಿಲ್ವಾ ಎಂದಿದ್ದಾರೆ. ಆಗ ನೀನು ಹೀರೋ ಬಿಡು ಎಂದು ನಂದಿನಿ ಹೇಳಿ ತನ್ನ ಕೆಲಸವನ್ನು ಮುಂದುವರೆಸಿದ್ದಾರೆ.

ಮತ್ತೆ ಅಡುಗೆ ಮನೆಯಲ್ಲಿ ಜಶ್ವಂತ್ ಅಂಡ್ ರೂಪೇಶ್ ಮುಖಾಮುಖಿಯಾಗಿದ್ದಾರೆ. ಆಗ ಜಶ್ವಂತ್, ರೂಪೇಶ್ ಬಳಿ ನಾನು ನನ್ನ ಫ್ಯಾಮಿಲಿಗೆ ಹೇಳಿ ಬಂದಿದ್ದೇನೆ, ಗೆದ್ದುಕೊಂಡು ಬರುತ್ತೇನೆ. ಸಾಲ ಎಲ್ಲಾ ತೀರಿಸೋಣಾ ಅಂತ ಹೇಳಿದ್ದೇನೆ. ಆದರೆ ನೀನು ನನ್ನ ನಾಮಿನೇಟ್ ಮಾಡಿದ್ದೀಯಾ ಅಂದಾಗ ರೂಪೇಶ್ ನಾನು ನಾಮಿನೇಟ್ ಮಾಡಿರುವುದು ಎಲಿಮಿನೇಟ್ ಮಾಡಿಲ್ಲ ಎಂದಿದ್ದಾರೆ. ಈ ಮಧ್ಯೆ ರೂಪೇಶ್ ನೊಣದ ಬಗ್ಗೆ ಕಾಳಜಿ ತೋರಿಸಿದಾಗ ಮತ್ತೆ ಜಶ್ವಂತ್ ಕಿಂಡಲ್ ಮಾಡಿದ್ದಾರೆ. ನೋಡು ನೊಣದ ಬಗ್ಗೆ ಕಾಳಜಿ ತೋರಿಸುತ್ತೀಯಾ ನನ್ನ ಬಗ್ಗೆ ಇಲ್ಲ ಅಂತಾನೆ. ಆಗ ಮತ್ತೆ ವಿವರಣೆ ನೀಡಿದ ರೂಪೇಶ್, ನೋಡು ಹೊರಗೆ ಬಂದಾಗ ಯಾರಾದರೂ ನಿನ್ನ ಅಟ್ಯಾಕ್ ಮಾಡಿದರೆ ನಾನು ಅಲ್ಲಿ ಇರುತ್ತೇನೆ. ಮೊದಲು ನನ್ನ ಟಚ್ ಮಾಡು ಅಂತ ಅಂದಾಗ. ಹಾ ನಂಗೆ ಯಾರಾದರೂ ಹೊಡೆಯೋದಕ್ಕೆ ಬಂದಾಗ ನಾನು ನಿನಗೆ ಫೋನ್ ಮಾಡಿದರೇ ಆ ಮಗ ಇನ್ನೊಂದು 6 ಅವರ್ಸ್‍ನಲ್ಲಿ ಬರುತ್ತೇನೆ ಅಂತ ಹೇಳುತ್ತೀಯಾ ಅಂತ ಒಂದಷ್ಟು ತಮಾಷೆ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Bigg Boss Kannada OTTJashwantRupeshsanyaಜಶ್ವಂತ್‌ಬಿಗ್‍ಬಾಸ್ ಕನ್ನಡ ಓಟಿಟಿರೂಪೇಶ್ಸಾನ್ಯಾ
Share This Article
Facebook Whatsapp Whatsapp Telegram

Cinema news

Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories
Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood

You Might Also Like

Narendra Modi gandhiji
Latest

ಗಾಂಧಿ ಹೆಸರಿನಲ್ಲಿ ಹೊಸ ಯೋಜನೆ ಪ್ರಕಟ

Public TV
By Public TV
12 minutes ago
CJ Roy Funeral
Bengaluru City

ಮಣ್ಣಲ್ಲಿ ಮಣ್ಣಾದ ಉದ್ಯಮಿ ಸಿ.ಜೆ ರಾಯ್ – ಕ್ರಿಶ್ಚಿಯನ್ ಸಂಪ್ರದಾಯದಂತೆ ಅಂತ್ಯಸಂಸ್ಕಾರ

Public TV
By Public TV
35 minutes ago
Chabahar Port
Latest

Budget 2026 | ಇರಾನ್‌ಗೆ ಇಲ್ಲ, ಬಾಂಗ್ಲಾ ಅನುದಾನ ಅರ್ಧ ಕಡಿತ

Public TV
By Public TV
44 minutes ago
siddaramaiah
Kalaburagi

ಕರ್ನಾಟಕಕ್ಕೆ ಒಂದು ಚೊಂಬು ಕೊಟ್ಟಿದ್ದಾರೆ: ಬಜೆಟ್‌ನಿಂದ ಅನ್ಯಾಯ ಆಗಿದೆ ಎಂದ ಸಿದ್ದರಾಮಯ್ಯ

Public TV
By Public TV
54 minutes ago
Belagavi
Belgaum

400 ಕೋಟಿ ದರೋಡೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್ – ಪೊಲೀಸರಿಗೆ ತಾನೇ ಶರಣಾದ ಪ್ರಮುಖ ಆರೋಪಿ

Public TV
By Public TV
1 hour ago
Leopard 1
Chamarajanagar

ಚಾಮರಾಜನಗರ| ಚಿರತೆ ದಾಳಿಗೆ ಕರು ಬಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?