Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏಕಾಂತ ಬಯಸಿ ಒಬ್ಬಳೇ ಬಾ ಎಂದ ಹೀರೋ : ಕಹಿ ಘಟನೆ ನೆನಪಿಸಿಕೊಂಡ ಇಶಾ ಕೊಪ್ಪಿಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಏಕಾಂತ ಬಯಸಿ ಒಬ್ಬಳೇ ಬಾ ಎಂದ ಹೀರೋ : ಕಹಿ ಘಟನೆ ನೆನಪಿಸಿಕೊಂಡ ಇಶಾ ಕೊಪ್ಪಿಕರ್

Bollywood

ಏಕಾಂತ ಬಯಸಿ ಒಬ್ಬಳೇ ಬಾ ಎಂದ ಹೀರೋ : ಕಹಿ ಘಟನೆ ನೆನಪಿಸಿಕೊಂಡ ಇಶಾ ಕೊಪ್ಪಿಕರ್

Public TV
Last updated: March 3, 2022 2:53 pm
Public TV
Share
2 Min Read
Isha Koppikar 2
SHARE

ಮೊನ್ನೆ ಮೊನ್ನೆಯಷ್ಟೇ ದಕ್ಷಿಣದ ಹೆಸರಾಂತ ನಟಿ ಅನುಷ್ಕಾ ಶೆಟ್ಟಿ ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿ, ಸಂಚಲನ ಮೂಡಿಸಿದ್ದರು. ಟಾಲಿವುಡ್ ನಲ್ಲೂ ಕಾಸ್ಟಿಂಗ್ ಕೌಚ್ ಇದೆ ಎಂದು ರಾಷ್ಟ್ರೀಯ ಮಾಧ್ಯಮವೊಂದರ ಸಂದರ್ಶನದಲ್ಲಿ ಅವರು ಹೇಳಿಕೊಂಡಿದ್ದರು. ಟಾಪ್ ನಟಿ ಅನುಷ್ಕಾ ಆಡಿದ ಆ ಮಾತು ಟಾಲಿವುಡ್ ಅಂಗಳದಲ್ಲಿ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಇದನ್ನೂ ಓದಿ : ಅನೂಪ್ ಭಂಡಾರಿ ಜತೆ 3 ಸಿನಿಮಾ ಮಾಡ್ತಾರಾ ಸುದೀಪ್? : ಬರಲಿದೆ ವಿಕ್ರಾಂತ್ ರೋಣ 2

Isha Koppikar 1

ಇದೀಗ ಇಶಾ ಕೊಪ್ಪಿಕರ್ ಕೂಡ ಅಂಥದ್ದೇ ಮಾತುಗಳನ್ನು ಆಡಿದ್ದಾರೆ. ಕಾಸ್ಟಿಂಗ್ ಕೌಚ್ ಭಾರತೀಯ ಸಿನಿಮಾ ರಂಗದಲ್ಲಿ ಇಂದಷ್ಟೇ ಅಲ್ಲ ಎಂದೆಂದಿಗೂ ಇದೆ ಎಂದು ಹೇಳಿ ಸದ್ದು ಮಾಡಿದ್ದಾರೆ. ಇದನ್ನೂ ಓದಿ : ಮಾರ್ಚ್ 27ಕ್ಕೆ ಕೆಜಿಎಫ್ 2 ಟ್ರೈಲರ್ ರಿಲೀಸ್

Isha Koppikar 5

ಇಶಾ ಕೊಪ್ಪಿಕರ್ ಅಂದಾಕ್ಷಣ ಕನ್ನಡ ಸಿನಿ ಪ್ರೇಕ್ಷಕರಿಗೆ ಥಟ್ಟನೆ ನೆನಪಾಗುವ ಸಿನಿಮಾ ವಿಷ್ಣುವರ್ಧನ್ ನಟನೆಯ ಸೂರ್ಯವಂಶ. ಆನಂತರ ಅವರು ರವಿಚಂದ್ರನ್ ನಟನೆಯ “ಓ ನನ್ನ ನಲ್ಲೆ” ಸಿನಿಮಾದಲ್ಲೂ ನಟಿಸಿದ್ದರು. 90ರ ದಶಕದಲ್ಲಿ ಭಾರೀ ಬೇಡಿಕೆಯ ನಟಿಯರಲ್ಲಿ ಇವರೂ ಒಬ್ಬರು. ಮದುವೆಯಾದ ನಂತರ ಇಶಾ ಸಿನಿಮಾ ರಂಗದಿಂದ ದೂರ ಉಳಿದರು. ಇದನ್ನೂ ಓದಿ : ಜನಾರ್ದನ ರೆಡ್ಡಿ ಪುತ್ರನ ಸಿನಿಮಾದಲ್ಲಿ ಇಬ್ಬರು ನಾಯಕಿಯರು?

 

FotoJet 9

ಇಶಾ ಕೊಪ್ಪಿಕರ್ ಸಿನಿಮಾ ರಂಗಕ್ಕೆ ಬಂದಿದ್ದು ಮಾಡೆಲಿಂಗ್ ಕ್ಷೇತ್ರದಿಂದ. ‘ಎಕ್ ಥ ದಿಲ್ ಥ ಧಡ್ಕನ್’ ಹೆಸರಿನ ಸಿನಿಮಾದ ಮೂಲಕ ಬಾಲಿವುಡ್ ಪ್ರವೇಶ ಮಾಡಿ ಇಶಾ ಕೊಪ್ಪಿಕರ್ ಆನಂತರ ಸಾಕಷ್ಟು ಹಿಂದಿ ಚಿತ್ರಗಳಲ್ಲಿ ಅಭಿನಯಿಸಿದರು. ಕೇವಲ ಬಾಲಿವುಡ್ ನಲ್ಲಿ ಮಾತ್ರವಲ್ಲ, ದಕ್ಷಿಣದ ಹಲವು ಭಾಷೆಗಳ ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ಸಿನಿಮಾ ರಂಗಕ್ಕೆ ಬರುವಾಗ ಅವರಿಗಾದ ಕಹಿ ನೋವನ್ನು ಸಂದರ್ಶನವೊಂದರಲ್ಲಿ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮೈಕಲ್ ಅಂಡ್ ಮಾರ್ಕೊನಿ ಸಿನಿಮಾದಲ್ಲಿ ಪ್ರಶಾಂತ್ ಸಿದ್ದಿ ವಿಶೇಷ ಪಾತ್ರ

Isha Koppikar 4

“ನಾನು ಮಾಡೆಲಿಂಗ್ ಕ್ಷೇತ್ರದಿಂದ ಸಿನಿಮಾ ರಂಗಕ್ಕೆ ಬಂದವಳು. ವಿದ್ಯಾಭ್ಯಾಸದ ಖರ್ಚಿಗೆ ಹಣ ಬೇಕಿತ್ತು. ಹಾಗಾಗಿ ಮಾಡೆಲಿಂಗ್ ಮಾಡಿದೆ. ಆನಂತರ ಸಿನಿಮಾ ರಂಗಕ್ಕೆ ಕರೆ ಬಂತು. ಈ ಸಮಯದಲ್ಲಿ ನಿರ್ಮಾಪಕರೊಬ್ಬರು ತಮ್ಮ ಚಿತ್ರದಲ್ಲಿ ನಟಿಸುವಂತೆ ಕೇಳಿದರು. ನಾನೂ ಒಪ್ಪಿಕೊಂಡೆ. ನೀವು ನನ್ನ ಸಿನಿಮಾದ ನಾಯಕನನ್ನು ಕಾಣಬೇಕಂತೆ ಅಂದರು. ಆ ನಾಯಕ ನನಗೆ ಕರೆಮಾಡಿ, ಜತೆಗೆ ಯಾರನ್ನೂ ಕರೆದುಕೊಂಡು ಬರಬೇಡ. ಒಬ್ಬಳೇ ಬಾ. ಇಬ್ಬರೇ ಏಕಾಂತದಲ್ಲಿ ಇರಬೇಕು ಎಂದು ಕೇಳಿದರು. ಅವರು ಯಾಕೆ ನನ್ನನ್ನು ಕರೆಯುತ್ತಿದ್ದಾರೆ ಅಂತ ಗೊತ್ತಾಯಿತು. ನಿರ್ಮಾಪಕರಿಗೆ ಆ ವಿಷಯ ತಿಳಿಸಿ, ನನ್ನ ಪ್ರತಿಭೆಯ ಮೇಲೆ ನಂಬಿಕೆ ಇದ್ದರೆ ಪಾತ್ರ ಕೊಡಿ. ಇಲ್ಲದಿದ್ದರೆ ನನಗೆ ಅದರ ಅಗತ್ಯವಿಲ್ಲ ಎಂದೆ. ನಂತರ ನನಗೆ ಆ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಗಲಿಲ್ಲ” ಎಂದು ಇಶಾ ತಮಗಾದ ಕಹಿ ನೋವನ್ನು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸ್ಸಾರಿ… ಥಿಯೇಟರ್ ಗೆ ಬರ್ತಿಲ್ಲ ತಮಿಳಿನ ಧನುಷ್ ನಟನೆಯ ಮಾರನ್ ಸಿನಿಮಾ

Isha Koppikar 3

ಕನ್ನಡದಲ್ಲೂ ಕೆಲ ಕಲಾವಿದೆಯರು ತಮಗಾದ ಕೆಟ್ಟ ಅನುಭವಗಳನ್ನು ಧೈರ್ಯದಿಂದಲೇ ಹೇಳಿಕೊಂಡಿದ್ದಾರೆ. ಅದರಲ್ಲೂ ಮೀಟೂ ಸಂದರ್ಭದಲ್ಲಿ ಅತೀ ಹೆಚ್ಚು ಸುದ್ದಿಯಾಗಿದ್ದು ಸ್ಯಾಂಡಲ್ ವುಡ್‍ ಎನ್ನುವುದು ಬೇಸರದ ಸಂಗತಿ.

TAGGED:bollywoodCasting CouchIsha Koppikarsandalwoodಇಶಾ ಕೊಪ್ಪಿಕರ್ಕಾಸ್ಟಿಂಗ್ ಕೌಚ್ಬಾಲಿವುಡ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Kushalnagar
Districts

ನಾಯಿಯಿಂದ ಚಿರತೆ ಬಾಯಿಗೆ ಜನ – ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ

Public TV
By Public TV
10 minutes ago
Raichuru Death
Crime

ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ – ಇಬ್ಬರು ಅರೆಸ್ಟ್

Public TV
By Public TV
17 minutes ago
marigowda MUDA
Bengaluru City

ಮುಡಾ ಹಗರಣ | ಸಿಎಂ ಆಪ್ತ ಮರೀಗೌಡಗೆ ಇಡಿ ಶಾಕ್‌ – 20 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Public TV
By Public TV
25 minutes ago
Iran vs USA
Latest

ಯಾವ್ದೇ ದಾಳಿಯನ್ನ ಪೂರ್ಣ ಯುದ್ಧವಾಗಿ ಪರಿಗಣಿಸುತ್ತೇವೆ, ಕಠಿಣ ರೀತಿಯಲ್ಲೇ ಉತ್ತರ ಕೊಡ್ತೀವಿ: ಇರಾನ್‌ ಎಚ್ಚರಿಕೆ

Public TV
By Public TV
53 minutes ago
Suicide Bomber
Latest

ಪಾಕ್‌ ಮದುವೆ ಸಂಭ್ರಮದಲ್ಲಿ ದುರಂತ – ಆತ್ಮಾಹುತಿ ಬಾಂಬ್‌ ದಾಳಿಗೆ 7 ಬಲಿ, 25 ಮಂದಿಗೆ ಗಾಯ

Public TV
By Public TV
2 hours ago
Yadagiri Mudanuru
Districts

ದೇವರ ದಾಸಿಮಯ್ಯ ಪುಣ್ಯಕ್ಷೇತ್ರದಲ್ಲಿ ಅಡಗಿದೆ ಸಂಪತ್ತು – ಲಕ್ಕುಂಡಿಯಂತೆ ಯಾದಗಿರಿಯಲ್ಲೂ ಉತ್ಖನನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?