Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ನೂಪುರ್ ಶರ್ಮಾ ಹತ್ಯೆಗೈಯಲು ಟರ್ಕಿಯಲ್ಲಿ ಉಗ್ರನಿಗೆ ಐಸಿಸ್ ತರಬೇತಿ!

Public TV
Last updated: August 23, 2022 9:19 am
Public TV
Share
2 Min Read
nupur sharma 2
SHARE

ಮಾಸ್ಕೋ: ಪ್ರವಾದಿ ಮೊಹಮ್ಮದರನ್ನು ಅವಹೇಳನ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಹಾಗೂ ನವೀನ್ ಕುಮಾರ್ ಜಿಂದಾಲ್ ಅವರನ್ನು ಹತ್ಯೆ ಮಾಡಿ ಪ್ರತೀಕಾರ ತೆಗೆದುಕೊಳ್ಳಲು ರಷ್ಯಾದಲ್ಲಿ ಸೆರೆ ಸಿಕ್ಕ ಐಸಿಸ್ ಉಗ್ರ ಮುಂದಾಗಿದ್ದ ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.

ರಷ್ಯಾದಲ್ಲಿ ನಿನ್ನೆ ಬಂಧಿತನಾಗಿರುವ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರ ಅಜಮೋವ್ ಆತ್ಮಾಹುತಿ ದಾಳಿ ಮೂಲಕ ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ಅವರನ್ನು ಕೊಲ್ಲುವ ಯೋಜನೆಯನ್ನು ಮಾಡಿಕೊಂಡಿದ್ದ ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿದೆ.

01 9

1992ರಲ್ಲಿ ಜನಿಸಿದ ಅಜಮೊವ್ ಟರ್ಕಿಯಲ್ಲಿ ಐಎಸ್‍ನಿಂದ ನೇಮಕಗೊಂಡು ತರಬೇತಿ ಪಡೆದಿದ್ದ. ಈತ ನೂಪುರ್ ಶರ್ಮಾ, ಪ್ರವಾದಿ ಮೊಹಮ್ಮದ್ ಅವರನ್ನು ಅವಮಾನಿಸಿದ್ದಾರೆ. ಆದ್ದರಿಂದ ಅವರನ್ನು ಹತ್ಯೆಗೈದು ಪ್ರತಿಕಾರ ತೀರಿಸಿಕೊಳ್ಳಬೇಕೆಂದುಕೊಂಡಿದ್ದ ಎಂದು ವಿಚಾರಣೆ ವೇಳೆ ಅಜಮೊವ್ ತಿಳಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಭಾರತದಲ್ಲಿ ಆತ್ಮಾಹುತಿ ದಾಳಿ ನಡೆಸಲು ಸ್ಕೆಚ್ ಹಾಕಿದ್ದು ಬಿಜೆಪಿ ನಾಯಕರು ನಮ್ಮ ಟಾರ್ಗೆಟ್ ಎಂದು ಒಪ್ಪಿಕೊಂಡಿದ್ದಾನೆ. ಭಾರತದಲ್ಲಿ ಆತ್ಮಾಹುತಿ ದಾಳಿ ನಡೆಸಲೆಂದು ಈ ಶಂಕಿತ ಉಗ್ರನನ್ನು ಐಸಿಸ್ ನೇಮಕ ಮಾಡಿಕೊಂಡಿದೆ. ಈ ಉಗ್ರ ಭಾರತ ಪ್ರವೇಶ ಮಾಡುವ ಬಗ್ಗೆ ತಯಾರಿ ಆರಂಭಿಸಿದ್ದ ಎಂದು ತನಿಖೆಯ ವೇಳೆ ತಿಳಿದು ಬಂದಿದೆ.

bjP

ಈ ಯೋಜನೆಯ ಭಾಗವಾಗಿಯೇ ಭಾರತದ ವೀಸಾ ಪಡೆಯಲು ಆತನನ್ನು ರಷ್ಯಾಕ್ಕೆ ಕಳುಹಿಸಲಾಗಿತ್ತು. ಆತ ಭಾರತಕ್ಕೆ ಬಂದ ನಂತರ ನವದೆಹಲಿಯಲ್ಲಿ ಸ್ಥಳೀಯ ನೆರವು ನೀಡುವುದಾಗಿಯೂ ಭರವಸೆ ನೀಡಲಾಗಿತ್ತು ಎಂಬ ವಿಚಾರ ಇದೀಗ ಬಯಲಾಗಿದೆ. ಮಧ್ಯ ಏಷ್ಯಾ ಪ್ರಾಂತ್ಯದಲ್ಲಿ ಸಕ್ರಿಯವಾಗಿರುವ ಐಸಿಸ್ ಸಂಘಟನೆಗೆ ರಷ್ಯಾದಲ್ಲಿ ನಿಷೇಧ ಹೇರಲಾಗಿದೆ. ಈ ಸಂಘಟನೆಯ ಸದಸ್ಯನನ್ನು ಸೋಮವಾರ ಮಾಸ್ಕೋನಲ್ಲಿ ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವೀಸ್ ಘಟಕವು ಸೆರೆ ಹಿಡಿದಿದೆ. ಇದನ್ನೂ ಓದಿ: ಗಣೇಶನ ಹಬ್ಬದಂದೇ ಅದ್ಧೂರಿ ಸಾವರ್ಕರ್‌ ಉತ್ಸವ ಆಚರಣೆಗೆ ಸಿದ್ಧತೆ

ಉಗ್ರ ಸೆರೆ ಸಿಕ್ಕಿದ್ದು ಹೇಗೆ?: ಕಿರ್ಗಿಸ್ತಾನ, ಉಜ್ಜೇಕಿಸ್ತಾನದ ಇಬ್ಬರು ಭಾರತದ ವೀಸಾಕ್ಕೆ ಯತ್ನಿಸಿದ್ದಾರೆ. ಆ ಪ್ರಯತ್ನ ವಿಫಲವಾದಾಗ ರಷ್ಯಾದ ಮೂಲಕ ಭಾರತಕ್ಕೆ ಬರಬಹುದು ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಇದರಿಂದಾಗಿ ಜು. 27ರಂದು ಭಾರತದ ಜೊತೆಗೆ ಈ ಎಲ್ಲಾ ಮಾಹಿತಿಯನ್ನು ಹಂಚಿಕೊಂಡಿದೆ. ಈ ಹಿನ್ನೆಲೆಯಲ್ಲಿ ದಾಳಿ ಕುರಿತು ವಿದೇಶಿ ಗುಪ್ತಚರ ಸಂಸ್ಥೆಗಳಿಂದ ಭಾರತಕ್ಕೆ ಮಾಹಿತಿ ದೊರೆತಿದೆ. ಈ ಮಹತ್ವದ ಮಾಹಿತಿಯನ್ನು ರಷ್ಯಾಗೆ ಭಾರತ ಸರ್ಕಾರ ಕಳುಹಿಸಿದೆ. ಇದರ ಜಾಡು ಹಿಡಿದ ರಷ್ಯಾ ಪೊಲೀಸರು ಟೆಲಿಗ್ರಾಂ ಆ್ಯಪ್‍ನಲ್ಲಿ ನಡೆಸಿದ ಸಂವಹನವನ್ನು ಪತ್ತೆ ಹಚ್ಚಿ ಉಗ್ರನನ್ನು ಬಂಧಿಸಿದ್ದಾರೆ.

03 3

ಬಂಧಿತ ಅಜಮೊವ್‍ನಿಗೆ ಆತ್ಮಹತ್ಯಾ ದಾಳಿ ಕುರಿತು ಐಸಿಸ್ ಟರ್ಕಿಯಲ್ಲಿ ತರಬೇತಿ ನೀಡಿತ್ತು. ಟರ್ಕಿಯಿಂದ ರಷ್ಯಾಗೆ ಟರ್ಕಿಯಿಂದ ರಷ್ಯಾಗೆ ತೆರಳಿ ಅಲ್ಲಿಂದ ಭಾರತಕ್ಕೆ ಬರಲು ಉದ್ದೇಶಿಸಿದ್ದ. ಜೊತೆಗೆ ಭಾರತಕ್ಕೆ ಆಗಮಿಸಿದ ಬಳಿಕ ದಾಳಿಗೆ ಅಗತ್ಯ ಸರಕು ಪಡೆಯುವವನಿದ್ದ ಎನ್ನುವ ವಿಷಯ ಬಯಲಾಗಿದೆ. ಇದನ್ನೂ ಓದಿ: ಭಾರತದಲ್ಲಿ ಆತ್ಮಾಹುತಿ ದಾಳಿಗೆ ಸ್ಕೆಚ್ ಹಾಕಿದ್ದ ISIS ಭಯೋತ್ಪಾದಕ ರಷ್ಯಾದಲ್ಲಿ ಅರೆಸ್ಟ್

Live Tv
[brid partner=56869869 player=32851 video=960834 autoplay=true]

TAGGED:bjpNupur Sharmarussiaterroristಉಗ್ರಐಸಿಸ್ನೂಪುರ್ ಶರ್ಮಾಬಿಜೆಪಿರಷ್ಯಾ
Share This Article
Facebook Whatsapp Whatsapp Telegram

Cinema Updates

Arjun Janya
ಅರ್ಜುನ್ ಜನ್ಯ ನಿರ್ದೇಶನದ ಚಿತ್ರಕ್ಕೆ ಉಗಾಂಡ ಕಲಾವಿದರ ಮೆರಗು
59 minutes ago
Timmana Mottegalu 4
ತಿಮ್ಮನ ಮೊಟ್ಟೆಗಳು ಟ್ರೈಲರ್‌ಗೆ ಭಾರೀ ಮೆಚ್ಚುಗೆ
1 hour ago
Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
18 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
20 hours ago

You Might Also Like

Samir Kumar Sinha plane crash
Latest

ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

Public TV
By Public TV
8 minutes ago
Suhas Shetty Mangaluru copy
Crime

ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಮಂಗಳೂರಿಗೆ ಆಗಮಿಸಿದ ಎನ್‍ಐಎ ತಂಡ

Public TV
By Public TV
17 minutes ago
neet topper mahesh kumar
Latest

NEET-UG 2025 ಫಲಿತಾಂಶ ಪ್ರಕಟ; ರಾಜಸ್ಥಾನದ ಅಭ್ಯರ್ಥಿ ಟಾಪರ್‌, ಕರ್ನಾಟಕದ ನಿಖಿಲ್‌ಗೆ 17ನೇ ರ‍್ಯಾಂಕ್‌

Public TV
By Public TV
31 minutes ago
Rajasthan Youth Tea Selling 1
Latest

ಅತ್ತೆ ಮನೆ ಮುಂದೆ ಅಳಿಯನ ಟೀ ಅಂಗಡಿ – ಕೈಗೆ ಕೋಳ ಧರಿಸಿ ಚಹಾ ಮಾರಾಟ

Public TV
By Public TV
1 hour ago
Nikhil Kumaraswamy 1 2
Bengaluru City

ಕೇಂದ್ರ ಜಾತಿಗಣತಿ ಮಾಡೋವಾಗ ರಾಜ್ಯ ಸರ್ಕಾರದಿಂದ ಜಾತಿಗಣತಿ ಬೇಡ: ನಿಖಿಲ್ ಕುಮಾರಸ್ವಾಮಿ

Public TV
By Public TV
1 hour ago
Nikhil Kumaraswamy
Bengaluru City

ರಾಜ್ಯಕ್ಕೆ ಅನುದಾನದ ಕೊರತೆ ಆಗಿದ್ದರೆ ಪ್ರಧಾನಿಗಳ ಜೊತೆ ಸಿಎಂ ಮಾತಾಡಲಿ: ನಿಖಿಲ್ ಕುಮಾರಸ್ವಾಮಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?