Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಸದೆ ನುಸ್ರತ್ ಜಹಾನ್ ಇಸ್ಕಾನ್ ಕಾರ್ಯಕ್ರಮದ ವಿಶೇಷ ಅತಿಥಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂಸದೆ ನುಸ್ರತ್ ಜಹಾನ್ ಇಸ್ಕಾನ್ ಕಾರ್ಯಕ್ರಮದ ವಿಶೇಷ ಅತಿಥಿ

Latest

ಸಂಸದೆ ನುಸ್ರತ್ ಜಹಾನ್ ಇಸ್ಕಾನ್ ಕಾರ್ಯಕ್ರಮದ ವಿಶೇಷ ಅತಿಥಿ

Public TV
Last updated: July 2, 2019 5:06 pm
Public TV
Share
2 Min Read
nusrat oath app
SHARE

ಕೋಲ್ಕತ್ತಾ: ನಾನು ಅಂತರ್ಗತ ಭಾರತವನ್ನು ಪ್ರತಿನಿಧಿಸುತ್ತೇನೆ ಎಂದು ಹೇಳುವ ಮೂಲಕ ಸುದ್ದಿಯಾಗಿದ್ದ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಅವನರನ್ನು ಇಸ್ಕಾನ್‍ನ ‘ಸಾಮಾಜಿಕ ಸಾಮರಸ್ಯ’ ಕುರಿತ ರಥಯಾತ್ರೆಗೆ ವಿಶೇಷ ಅತಿಥಿಯನ್ನಾಗಿ ಆಹ್ವಾನಿಸಲಾಗಿದೆ.

ಇಸ್ಕಾನ್‍ನ ಆಹ್ವಾನವನ್ನು ನುಸ್ರತ್ ಜಹಾನ್ ಅವರು ಖುಷಿಯಿಂದಲೇ ಸ್ವಾಗತಿಸಿದ್ದು, ಇಸ್ಕಾನ್ ವಕ್ತಾರ ರಾಧಾರಮಣ್ ದಾಸ್ ಅವರು ಆಹ್ವಾನ ಸ್ವೀಕರಿಸಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಅಂತರ್ಗತ ಭಾರತದ ಹೊಸ ಕಲ್ಪನೆಯನ್ನು ನೀಡುವ ಮೂಲಕ ಭವಿಷ್ಯದ ದಾರಿಯನ್ನು ತೋರಿಸಿದ್ದಾರೆ ಎಂದು ರಾಧಾರಮಣ ದಾಸ್ ತಿಳಿಸಿದ್ದಾರೆ.

Thank You @iskconkolkata for the invite. It would be my pleasure to be associated with this inclusive event. https://t.co/GyzY03JyHA

— Nussrat Jahan (@nusratchirps) July 2, 2019

ಇದು ಇಂಟರ್‍ನ್ಯಾಷನಲ್ ಸೊಸೈಟಿ ಆಫ್ ಕೃಷ್ಣ ಕಾನ್ಸಿಯಸ್‍ನೆಸ್(ಇಸ್ಕಾನ್)ನ 48ನೇ ರಥಯಾತ್ರೆಯಾಗಿದ್ದು, 1971ರಿಂದಲೂ ಈ ರಥಯಾತ್ರೆ ನಡೆಯುತ್ತಿದೆ. ಕಾರ್ಯಕ್ರಮವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಉದ್ಘಾಟಿಸುತ್ತಿದ್ದಾರೆ.

ನುಸ್ರತ್ ಜಹಾನ್ ಅವರು ಕೋಲ್ಕತ್ತಾ ಮೂಲದ ಉದ್ಯಮಿಯನ್ನು ಮದುವೆಯಾಗಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬುರ್ಖಾ ಧರಿಸದಿರುವುದು, ಮಂಗಳ ಸೂತ್ರ ಕಟ್ಟಿರುವುದು ಹಾಗೂ ಸಿಂಧೂರ ಇಟ್ಟಿದ್ದಕ್ಕೆ ಮುಸ್ಲಿಂ ಗುರುಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೆ, ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಮುಸ್ಲಿಂ ನಾಯಕರು ಆಕ್ರೋಶ ಹೊರಹಾಕಿದ್ದರು.

nusrat 3

ಟೀಕೆಗಳಿಗೆ ಉತ್ತರಿಸಿದ್ದ ಸಂಸದೆ ನುಸ್ರತ್ ಜಹಾನ್, ನಾನು ಅಂತರ್ಗತ ಭಾರತವನ್ನು ಪಾಲಿಸುತ್ತೇನೆ, ಯಾವುದೇ ಜಾತಿ, ಪಂಥ, ಧರ್ಮಕ್ಕೆ ಸೀಮಿತವಾಗಿಲ್ಲ ಎಂದು ಉತ್ತರಿಸಿದ್ದರು. ಇದೀಗ ಸಂಸದೆ ನುಸ್ರತ್ ಅವರು ತಮ್ಮ ಪತಿ ಹಾಗೂ ಇತರ ನಟ, ನಟಿಯರೊಂದಿಗೆ ಇಸ್ಕಾನ್‍ನ ರಥಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ನುಸ್ರತ್ ಜಹಾನ್ ಅವರು ಹೊಸ ಭಾರತವನ್ನು ಪ್ರತಿನಿಧಿಸುತ್ತಾರೆ, ನಾವೆಲ್ಲರೂ ಅಂತರ್ಗತ ಭಾರತದಲ್ಲಿ ನಂಬಿಕೆ ಇಟ್ಟವರು. ಇತರ ಧರ್ಮಗಳ ನಂಬಿಕೆಗಳನ್ನು ಗೌರವಿಸಬೇಕು. ಅವರ ಹಬ್ಬಗಳಲ್ಲಿ ಭಾಗವಹಿಸುವ ಮೂಲಕ ಭಾರತವನ್ನು ಮತ್ತೆ ಬೆಳಗುವಂತೆ ಮಾಡಬೇಕು. ಇದು ಭಾರತದ ನಿಲುವಾಗಿದೆ, ಈ ನಿಟ್ಟಿನಲ್ಲಿ ನುಸ್ರತ್ ಅವರು ಯುವಕರಿಗೆ ಮಾರ್ಗದರ್ಶಿಯಾಗಿದ್ದಾರೆ ಎಂದು ರಾಧಾರಮಣ ದಾಸ್ ತಿಳಿಸಿದ್ದಾರೆ.

nusrat jahan 1

ಎಲ್ಲರಿಗೂ ಅವರ ಆಯ್ಕೆಯನ್ನು ಮಾಡಿಕೊಳ್ಳುವ ಸ್ವಾತಂತ್ರ್ಯವನ್ನು ಸಮಾಜ ನೀಡಿದೆ, ಈ ಮೂಲಕ ನವು ಸಂತೋಷಕರವಾದ ಸಮಾಜವನ್ನು ನಿರ್ಮಿಸಬೇಕು. ಹೀಗಾಗಿಯೇ ದೇವರು ಎಲ್ಲರಿಗೂ ಸ್ವಾತಂತ್ರ ನೀಡಿದ್ದಾನೆ. ಈ ಸ್ವಾತಂತ್ರ್ಯವನ್ನು ನಾವು ಯಾರಿಂದಲೂ ಕಸಿಕೊಳ್ಳಬಾರದು ಎಂದು ತಿಳಿಸಿದ್ದಾರೆ.

ನುಸ್ರತ್ ಜಹಾನ್ ವಿವಾದ: ಬುರ್ಖಾ ಧರಿಸದೆ ಸಂಸತ್ ಪ್ರವೇಶಿಸಿರುವುದು, ಸಿಂಧೂರ ಇಟ್ಟಿರುವುದು ಹಾಗೂ ಕೈಗೆ ಬಳೆ ತೊಟ್ಟಿದ್ದಕ್ಕೆ ಸಂಸದೆ ನುಸ್ರತ್ ಅವರನ್ನು ಮುಸ್ಲಿಂ ಧರ್ಮ ಗುರುಗಳು ಸೇರಿದಂತೆ ಹಲವರು ಟೀಕಿಸಿದ್ದರು. ಇದಕ್ಕೆ ಉತ್ತರಿಸಿದ್ದ ಸಂಸದೆ, ನಾನು `ಅಂತರ್ಗತ ಭಾರತ’ವನ್ನು ಪ್ರತಿನಿಧಿಸುತ್ತೇನೆ ಎಂದು ಟೀಕಾಕಾರರಿಗೆ ತಿರುಗೇಟು ನೀಡಿದ್ದರು.

nusrat jahan oath

ನಾನು ಜಾತಿ, ಮತ, ಧರ್ಮಗಳ ಹಂಗು ಮೀರಿದ `ಅಂತರ್ಗತ ಭಾರತ’ವನ್ನು ಪ್ರತಿನಿಧಿಸುತ್ತೇನೆ. ಅಲ್ಲದೆ ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಸಂಸತ್‍ನಲ್ಲಿ ಉತ್ತರಿಸಿದ್ದರು. ತಮ್ಮ ಟ್ವಿಟ್ಟರ್ ಖಾತೆಯಲ್ಲಿಯೂ ಸಹ ಈ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದರು. ನಾನು ಇನ್ನೂ ಮುಸ್ಲಿಂ ಧರ್ಮದಲ್ಲಿದ್ದೇನೆ. ಆದರೆ ನಾನು ಧರಿಸುವ ಉಡುಪಿನ ಕುರಿತು ಟೀಕಿಸುವ ಹಕ್ಕು ಯಾರಿಗೂ ಇಲ್ಲ. ನಂಬಿಕೆ ಉಡುಪುಗಳನ್ನು ಮೀರಿದ ವಿಷಯ. ಎಲ್ಲ ಧರ್ಮಗಳ ಅಮೂಲ್ಯವಾದ ಸಿದ್ಧಾಂತಗಳಲ್ಲಿ ನಂಬಿಕೆ ಇಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕಿದೆ ಎಂದು ಜಹಾನ್ ಟೀಕಾಕಾರರನ್ನು ಕುಟುಕಿದ್ದರು.

TAGGED:ISKCONkolkatampNusrat JahanPublic TVRathaYatraಇಸ್ಕಾನ್ಕೊಲ್ಕತಾನುಸ್ರತ್ ಜಹಾನ್ಪಬ್ಲಿಕ್ ಟಿವಿರಥಯಾತ್ರೆಸಂಸದೆ
Share This Article
Facebook Whatsapp Whatsapp Telegram

Cinema news

The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood

You Might Also Like

Allegations of marijuana and drug supply in Ballari College ABVP protests
Bellary

ಬಳ್ಳಾರಿ ಕಾಲೇಜಿನಲ್ಲಿ ಗಾಂಜಾ, ಡ್ರಗ್ಸ್ ಸಪ್ಲೈ ಆರೋಪ – ಎಬಿವಿಪಿಯಿಂದ ಪ್ರತಿಭಟನೆ, ಪೀಠೋಪಕರಣ ಧ್ವಂಸ

Public TV
By Public TV
1 hour ago
ramalingareddy
Bengaluru City

ಮೇ ತಿಂಗಳಿಗೆ ಜಿಬಿಎ ಚುನಾವಣೆ ನಡೆಯುತ್ತೆ: ರಾಮಲಿಂಗಾರೆಡ್ಡಿ

Public TV
By Public TV
1 hour ago
udupi lokayukta raid
Latest

ಉಡುಪಿಯ ಹಲವೆಡೆ ಉಪಲೋಕಾಯುಕ್ತ ದಿಢೀರ್ ದಾಳಿ – ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರ್ಕಾರಿ ನೌಕರರಿಗೆ ತರಾಟೆ

Public TV
By Public TV
2 hours ago
Chikkaballapura 5
Chikkaballapur

ಚಿಕ್ಕಬಳ್ಳಾಪುರದಲ್ಲಿ ಕಂದಾಯ ಇಲಾಖೆ ಸಮಾವೇಶ – 25,000 ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ

Public TV
By Public TV
2 hours ago
Dalits denied haircuts Government opens barber shop Gadag 2
Districts

ದಲಿತರಿಗೆ ಕ್ಷೌರ ನಿರಾಕರಣೆ – ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ

Public TV
By Public TV
2 hours ago
subbareddy 1
Bengaluru City

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?