Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

Aditya L1 Launch: ಸೂರ್ಯ ಶಿಕಾರಿಗೆ ಹೊರಟ ಆದಿತ್ಯ

Public TV
Last updated: September 2, 2023 12:17 pm
Public TV
Share
2 Min Read
SUN MISSION 1
SHARE

ಶ್ರೀಹರಿಕೋಟಾ: ಇಡೀ ವಿಶ್ವವೇ ತುದಿಗಾಲಲ್ಲಿ ನಿಂತು ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ-3 (Chandrayaan-3) ಯಶಸ್ವಿಯಾಗಿದೆ. ಈ ಬೆನ್ನಲ್ಲೆ ಈಗ ನಮ್ಮ ಇಸ್ರೋ (ISRO) ಸಂಸ್ಥೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಇದೀಗ ಶ್ರೀಹರಿಕೋಟಾದಲ್ಲಿ ಆದಿತ್ಯ ಎಲ್1 (Aditya L1) ಉಡಾವಣೆಯಾಗಿದೆ. ಈ ಮೂಲಕ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಭಾರತ ಇಂದು ಸಾಕ್ಷಿಯಾಯಿತು.

SUN MISSION

ಹೌದು. ಇಸ್ರೋ ಸಂಸ್ಥೆ ಸೂರ್ಯನನ್ನು ಅಧ್ಯಯನ ಮಾಡಲು ಆದಿತ್ಯ ಎಲ್‌-1 ಮಿಷನ್ ಅನ್ನು ಇಂದು ಸರಿಯಾಗಿ ಬೆಳಗ್ಗೆ 11.50 ಕ್ಕೆ ಶ್ರೀ ಹರಿಕೋಟಾದ ಸತೀಶ್ ಉಡಾವಣೆ ಕೇಂದ್ರದಿಂದ ಉಡಾವಣೆಯಾಗಿದೆ. ಈ ವೇಳೆ ಇಸ್ರೋ ಅಧ್ಯಕ್ಷ ಸೋಮನಾಥ್ ನೇತೃತ್ವದಲ್ಲಿ ವಿಜ್ಞಾನಿಗಳ ತಂಡ ಹಾಜರಿದ್ದರು. ಜೊತೆಗೆ ಆದಿತ್ಯ L1 ಉಡಾವಣೆಗೆ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಕೂಡ ಸಾಕ್ಷಿಯಾದರು. ಇಷ್ಟು ಮಾತ್ರವಲ್ಲದೆ ಅಪಾರ ಸಂಖ್ಯೆಯಲ್ಲಿ ಜನಸಾಗರವೇ ನೆರೆದಿತ್ತು.

SRIHARIKOTA

ಆರಂಭದಲ್ಲಿ ಸೂರ್ಯಯಾನ ಶುರುವಾಗಿದ್ದು, ಕೇವಲ ಸೂರ್ಯನ ಅನ್ನೋ ಹೆಸರಲ್ಲಿ ಮಾತ್ರ. ಆ ಬಳಿಕ ಕೆಲವು ಅಧ್ಯಯನದ ನಂತರ ಎಲ್ 1 ಕಕ್ಷೆ ಹೋಗಲು ವಿಜ್ಞಾನಿಗಳ ತಂಡ ತೀರ್ಮಾನ ಮಾಡಿದ್ದು, ಅದರಂತೆ ಇಂದು ಯಶಸ್ವಿ ಉಡಾವಣೆ ಮಾಡಲಾಗಿದೆ. ಪಿಎಸ್‍ಎಲ್‍ವಿ ಸಿ 57 ಹೆಸರಿನ ಎಕ್ಸ್ಟ್ರಾ ಲಾರ್ಜ್ ರಾಕೆಟ್ ಬರೊಬ್ಬರಿ 1450 ಕೆ.ಜಿ ತೂಕವಿದ್ದು, ಒಟ್ಟು ಅಧ್ಯಯನಕ್ಕೆ ಬೇಕಾದ 7 ಉಪಕರಣಗಳನ್ನ ಹೊತ್ತೊಯ್ದಿದೆ. ಇದನ್ನೂ ಓದಿ: Aditya-L1: ಚಂದ್ರಯಾನ ಆಯ್ತು – ಈಗ ಸೂರ್ಯ ಸವಾರಿಯತ್ತ ಇಸ್ರೋ ಚಿತ್ತ

ಈ ಅಧ್ಯಯನದ ಪ್ರಮುಖ ಅಂಶ ಸೌರ ಚಟುವಟಿಕೆ ಮತ್ತು ಬಾಹ್ಯಕಾಶ ವಾತಾವರಣದ ಮೇಲಿನ ಪರಿಣಾಮವನ್ನ ಅಧ್ಯಯನ ಮಾಡೋದು. ಉಡಾವಣೆ ಬಳಿಕ ನಿರ್ದಿಷ್ಟ ಸ್ಥಳವಾದ ಎಲ್ 1 ಪಾಯಿಂಟ್ ತಲುಪೋಕೆ ಬರೊಬ್ಬರಿ 120 ದಿನಗಳನ್ನ ತೆಗೆದುಕೊಳ್ಳಲಿದೆ. ಕಕ್ಷೆಯನ್ನ ತಲುಪಿದ ಬಳಿಕ ರಾಕೆಟ್ ಹೊತ್ತೊಯ್ದ 8 ಉಪಕರಣಗಳ ಸ್ವಿಚ್ ಪ್ರೋಗ್ರಾಂಮಿಂಗ್ ಮೂಲಕ ತಮ್ಮ ಕಾರ್ಯವನ್ನ ಆರಂಭಿಸಲಿವೆ. ಮುಖ್ಯವಾಗಿ ಎಲ್ 1 ಕಕ್ಷೆಯಲ್ಲೇ ಇ ಎಲ್ಲಾ ಕಾರ್ಯಗಳು ಸರಾಗವಾಗಿ ಆಗೋದಕ್ಕೆ ಸಾಧ್ಯ ಇರೋದು. ಆ ಕಾರಣಕ್ಕೆ ಸದ್ಯ ಇಸ್ರೋ ಕೂಡ ಇದೇ ಪಾಯಿಂಟ್ ನ್ನ ಆಯ್ಕೆ ಮಾಡಿದೆ. ಇದನ್ನೂ ಓದಿ: ಆದಿತ್ಯ ಎಲ್ 1 ಉಡಾವಣೆಗೂ ಮುನ್ನ ತಿರುಪತಿಗೆ ಭೇಟಿ ನೀಡಿದ ಇಸ್ರೋ ಮುಖ್ಯಸ್ಥ

ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಈ ಕಕ್ಷೆಯಲ್ಲಿ, ಭೂಮಿ ಮತ್ತು ಸೂರ್ಯನ ಗುರುತ್ವಾಕರ್ಷಣೆಯ ಸಮನಾಗಿರುತ್ತದೆ. ಇಲ್ಲಿ ಯಾವುದೇ ಉಪಗ್ರಹ ನಿಯೋಜಿಸಿದರು ಯಾವುದೇ ಅಡ್ಡಿ ಆತಂಕ ಇರೋದಿಲ್ಲ. ಜೊತೆಗೆ ಗ್ರಹಣದಂತ ಅಡ್ಡಿ ಆತಂಕ ಇಲ್ಲದೆ ಅಧ್ಯಯನ ಸರಾಗವಾಗಿ ಸಾಗುವು ಮೂಲಕ ಹೆಚ್ಚು ಇಂಧನ ವ್ಯರ್ಥವಾಗದ ಕಾರಣ ಈ ಜಾಗ ಅಧ್ಯಯನಕ್ಕೆ ಸೂಕ್ತವಾಗಿದ್ದು, ಬರೊಬ್ಬರಿ ನಾಲ್ಕೂವರೆ ವರ್ಷಗಳ ಕಾಲ ಕಕ್ಷೆಯಲ್ಲಿ ಅಧ್ಯಯನ ನಡೆಸಲಿದೆ.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:Aditya L-1Chandrayaan-3ISROsun missionಆದಿತ್ಯ ಎಲ್‌1ಇಸ್ರೋಚಂದ್ರಯಾನ-3ಸೂರ್ಯಯಾನ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Rishabh Pant 1
Cricket

ನೋವಿನಲ್ಲೂ ಫಿಫ್ಟಿ ಹೊಡೆದ ಪಂತ್‌ – ಏಕದಿನದಂತೆ ಬ್ಯಾಟ್‌ ಬೀಸಿದ ಇಂಗ್ಲೆಂಡ್‌

Public TV
By Public TV
51 minutes ago
Hubballi Exam
Dharwad

ಹುಬ್ಬಳ್ಳಿ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟು – ಮಧ್ಯಾಹ್ನ 2 ಗಂಟೆಗೆ ನಿಗದಿ, ರಾತ್ರಿ 10 ಕಳೆದರೂ ಆರಂಭವಾಗದ ಪರೀಕ್ಷೆ

Public TV
By Public TV
58 minutes ago
Bengaluru Govindraj nagar arrest
Bengaluru City

ನಡುರಸ್ತೆಯಲ್ಲೇ ಯುವತಿಯ ತುಟ್ಟಿ ಕಚ್ಚಿ ಎಸ್ಕೇಪ್ ಆಗಿದ್ದ ಬೀದಿ ಕಾಮುಕ ಅರೆಸ್ಟ್

Public TV
By Public TV
1 hour ago
SSLC Exams
Bengaluru City

ಇನ್ಮುಂದೆ 33% ಅಂಕ ಪಡೆದರೆ SSLC ಪಾಸ್

Public TV
By Public TV
1 hour ago
MB Patil and k.rammohan Naidu
Bengaluru City

ಹುಬ್ಬಳ್ಳಿ, ಬೆಳಗಾವಿ ಏರ್‌ಪೋರ್ಟ್ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಮನವಿ – ಕೇಂದ್ರ ವಿಮಾನಯಾನ ಸಚಿವರೊಂದಿಗೆ ಎಂಬಿಪಿ ಮಾತುಕತೆ

Public TV
By Public TV
2 hours ago
Hulk Hogan 3
Latest

WWE ಲೆಜೆಂಡ್‌, ಕುಸ್ತಿಪಟು ಹಲ್ಕ್ ಹೊಗನ್ ನಿಧನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?