Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ: ಸಚಿವ ಪರಮೇಶ್ವರ್‌

Public TV
Last updated: October 14, 2024 1:00 pm
Public TV
Share
3 Min Read
g parameshwar
SHARE

-ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ; ವಿಪಕ್ಷಗಳಿಗೆ ತಿರುಗೇಟು

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ. ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ. ನಿಯಮಾನುಸಾರ ವಾಪಸ್ ಪಡೆಯುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ (Bengaluru) ಮಾಧ್ಯಗಳೊಂದಿಗೆ ಮಾತನಾಡಿದ ಅವರು, ಸುಳ್ಳು ಕೇಸ್‌ಗಳನ್ನು ಹಾಕಿದ್ರೆ ಪರಿಶೀಲಿಸಿ ವಾಪಸ್ ಪಡೆಯಲು ಸರ್ಕಾರಕ್ಕೆ ಅವಕಾಶ ಇದೆ. ಯಾರೋ ಹೇಳಿದ್ರು ಅಂತ ಕೇಸ್ ವಾಪಸ್ ಪಡೆಯಲ್ಲ. ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಮಾಡುತ್ತೇವೆ. ಇದರಲ್ಲಿ ಕೇವಲ ಅಲ್ಪಸಂಖ್ಯಾತರಷ್ಟೇ ಇಲ್ಲ, ವಿದ್ಯಾರ್ಥಿಗಳು, ರೈತರು ಇದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್‌ಗಳನ್ನೂ ಪರಿಶೀಲನೆ ಮಾಡುತ್ತೇವೆ. ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ ನಿಯಮಾನುಸಾರ ವಾಪಸ್ ಪದೆಯುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕುಖ್ಯಾತ ದರೋಡೆಕೋರ ಬಿಷ್ಣೋಯ್‌ನನ್ನು ಮುಂಬೈ ಪೊಲೀಸರು ಯಾಕೆ ಕಸ್ಟಡಿಗೆ ಪಡೆಯಲು ಸಾಧ್ಯವಾಗುತ್ತಿಲ್ಲ?

ಹುಬ್ಬಳ್ಳಿ ಗಲಭೆ ಕೇಸ್‌ಗಳು ವಾಪಸ್ ವಿಚಾರವಾಗಿ ಮಾತನಾಡಿ, ಕೇಸ್‌ಗಳನ್ನು ವಾಪಸ್ ಪಡೆಯಲು ಯಾರಾದರೂ ಮನವಿ ಮಾಡ್ತಾರೆ. ಆಗ ನಾವು ಅದರ ಪರಿಶೀಲನೆಗೆ ಸಂಪುಟ ಉಪಸಮಿತಿ ಮಾಡುತ್ತೇವೆ. ಸಂಬಂಧಿಸಿದ ಇಲಾಖೆಗೆ ಮಾಹಿತಿ ಕೇಳುತ್ತೇವೆ. ನಂತರ ಸಂಪುಟ ಉಪಸಮಿತಿ ಅದರ ಬಗ್ಗೆ ತೀರ್ಮಾನ ಮಾಡುತ್ತದೆ. ವಾಪಸ್ ತಗೋಬೇಕಾ ಬೇಡವಾ ಎಂದು ಉಪಸಮಿತಿ ನಿರ್ಧರಿಸುತ್ತೆ. ಹುಬ್ಬಳ್ಳಿ ಕೇಸ್‌ಗಳೂ ಅಷ್ಟೊಂದು ಜನರ ಮೇಲೆ ಹಾಕುವ ಅಗತ್ಯವಿಲ್ಲ ಅಂತ ಸಂಪುಟ ಉಪಸಮಿತಿ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ. ನಂತರ ಸಂಪುಟ ಸಭೆಯಲ್ಲಿ ಕೇಸ್‌ಗಳನ್ನು ವಾಪಸ್ ಪಡೆಯುವ ನಿರ್ಧಾರ ಆಗಿದೆ. ಇದನ್ನು ಕೋರ್ಟಿಗೆ ಕಳಿಸುತ್ತೇವೆ. ಕೋರ್ಟ್ ಒಪ್ಪಿಕೊಂಡರೆ ಆ ಕೇಸ್‌ಗಳು ವಾಪಸ್ ಆಗುತ್ತವೆ. ಇದನ್ನು ಬಿಜೆಪಿ ರಾಜಕೀಯ ಮಾಡುತ್ತಿದೆ. ಬಿಜೆಪಿ ಇದ್ದಾಗಲೂ ಹಲವು ಕೇಸ್‌ಗಳನ್ನು ವಾಪಸ್ ಪಡೆದಿತ್ತು ಎಂದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್‌ ಪಡೆಯುವ ಸರ್ಕಾರದ ನಿರ್ಧಾರಕ್ಕೆ ಖಂಡನೆ – ಭುಗಿಲೆದ್ದ ಬಿಜೆಪಿ ಪ್ರತಿಭಟನೆ

ಯುಪಿಯಲ್ಲಿ (Uttat Pradesh) ಅಲ್ಲಿನ ಸಿಎಂ ವಿರುದ್ಧವೇ ಹಲವು ಕೇಸ್‌ಗಳಿದ್ದವು. ಅದನ್ನೆಲ್ಲ ಅವರು ವಾಪಸ್ ಪಡೆದುಕೊಂಡರು. ಈಗ ಹುಬ್ಬಳ್ಳಿ ಕೇಸ್‌ಗಳನ್ನು ವಾಪಸ್ ಪಡೆಯಲು ಕೋರ್ಟ್ ಒಪ್ಪುತ್ತೋ ಇಲ್ವೋ ಗೊತ್ತಿಲ್ಲ. ನಿಯಮಾನುಸಾರ ಕೇಸ್‌ಗಳನ್ನು ವಾಪಸ್ ಪಡೆಯಬಹುದು. ಹುಬ್ಬಳ್ಳಿ ಕೇಸ್‌ನಲ್ಲಿ ಒಟ್ಟು 56 ಕೇಸ್‌ಗಳಿದ್ದು 43 ನ್ನು ವಾಪಸ್ ಪಡೆಯುವ ತೀರ್ಮಾನ ಆಗಿದೆ. ಬಿಜೆಪಿ ಎಲ್ಲವನ್ನೂ ರಾಜಕೀಯ ಮಾಡಲು ಹೋಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: Bengaluru | ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ – ಕಾರಣ ಏನು?

ಸಿದ್ಧಾರ್ಥ ವಿಹಾರ ಟ್ರಸ್ಟ್‌ನಿಂದ 5 ಎಕರೆ ಸಿಎ ನಿವೇಶನ ವಾಪಸ್ ಮಾಡಿದ ವಿಚಾರವಾಗಿ ಮಾತನಾಡಿ, ಇಲ್ಲಿ ತಪ್ಪಾಗಿದೆ ಎಂದು ಅವರು ಭೂಮಿ ವಾಪಸ್ ಮಾಡಿಲ್ಲ. ಕಾನೂನು ಉಲ್ಲಂಘನೆ ಆಗಿರಲಿಲ್ಲ. ಆದರೂ ವಿವಾದ ಸೃಷ್ಟಿಸಲಾಗಿದೆ. ಆಪಾದನೆ ಮಾಡಿದ್ದಕ್ಕೆ ಅವರು ಭೂಮಿ ಬೇಡ ಅಂತ ವಾಪಸ್ ಮಾಡಿದ್ದಾರೆ. ಬಿಜೆಪಿಯವರಿಗೆ ಕಾಮಾಲೆ ಕಣ್ಣು, ಎಲ್ಲವನ್ನೂ ಹಳದಿಯಾಗೇ ಕಾಣ್ಸತ್ತೆ. ಅವರಿಗೆ ಬೇರೆ ಬಣ್ಣ ಕಾಣಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಬೀದರ್ – ಬಿಜೆಪಿ ಮುಖಂಡ, ಉದ್ಯಮಿ ಸಂಜೀವಕುಮಾರ್ ಸುಗೂರೆ ನಾಪತ್ತೆ

ಅ.15 ರಂದು ಕೆ ಸಿ ವೇಣುಗೋಪಾಲ ರಾಜ್ಯಕ್ಕೆ ಆಗಮನ ವಿಚಾರವಾಗಿ ಮಾತನಾಡಿ, ನಾಳೆ ಕೇಂದ್ರದ ಪಿಎಸಿ ಕಮಿಟಿ ರಾಜ್ಯಕ್ಕೆ ಬರುತ್ತಿದೆ. ರಾಜ್ಯಕ್ಕೆ ಬಂದಾಗ ಸರ್ಕಾರ, ಪಕ್ಷದ ಕೆಲಸಗಳನ್ನು ಗಮನಿಸುತ್ತಾರೆ. ಇಲ್ಲಿ ಏನಾಗುತ್ತಿದೆ ಎಂದು ಸಹಜವಾಗಿ ಗಮನಿಸುತ್ತಾರೆ. ನಾನು ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡುವ ಅಜೆಂಡಾ ಇಲ್ಲ ಎಂದರು. ಇದನ್ನೂ ಓದಿ: ಎಸ್‌ಸಿಒ ಶೃಂಗಸಭೆ – ಮಂಗಳವಾರ ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌

TAGGED:bengalurubjpG Parameshwarhubballiಜಿ.ಪರಮೇಶ್ವರ್ಬಿಜೆಪಿಬೆಂಗಳೂರುಹುಬ್ಬಳ್ಳಿ ಗಲಭೆ ಕೇಸ್
Share This Article
Facebook Whatsapp Whatsapp Telegram

Cinema Updates

namratha gowda
ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
15 hours ago
aamir khan
‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
16 hours ago
keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
18 hours ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
20 hours ago

You Might Also Like

British MP Bob Blackman
Latest

ಉಗ್ರರ ವಿರುದ್ಧ ಸಿಡಿದೆದ್ದ ಭಾರತ – ‘ಆಪರೇಷನ್‌ ಸಿಂಧೂರ’ಗೆ ಜೈ ಎಂದ ಬ್ರಿಟಿಷ್‌ ಸಂಸದ

Public TV
By Public TV
2 minutes ago
Yadagiri chemical water
Chamarajanagar

ಚಾಮರಾಜನಗರ | ಮಳೆಯಾಗದಿದ್ದರೆ ಜಿಲ್ಲೆಯ 154 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ

Public TV
By Public TV
33 minutes ago
military
Latest

ಮಣಿಪುರದ ಚಾಂದೆಲ್‌ನಲ್ಲಿ ಎನ್‌ಕೌಂಟರ್‌ – 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

Public TV
By Public TV
47 minutes ago
mutton curry 3
Bengaluru City

ಸಿಂಪಲ್ಲಾಗಿ ಮಟನ್ ಕರಿ ಮಾಡಿ ನಾಲಿಗೆ ಚಪ್ಪರಿಸಿ!

Public TV
By Public TV
1 hour ago
Magaluru Suhas Shetty Case
Crime

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್

Public TV
By Public TV
9 hours ago
bharat electronics Akashteer
Latest

ಪಾಕ್‌ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದ AI ಆಧಾರಿತ ಆಕಾಶ್‌ತೀರ್

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?