Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯದ್ದು ಪರಿವರ್ತನಾ ರ‍್ಯಾಲಿ ಅಲ್ಲ, ಅದು ನಾಟಕ ರ‍್ಯಾಲಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯದ್ದು ಪರಿವರ್ತನಾ ರ‍್ಯಾಲಿ ಅಲ್ಲ, ಅದು ನಾಟಕ ರ‍್ಯಾಲಿ: ಸಿದ್ದರಾಮಯ್ಯ

Bengaluru City

ಬಿಜೆಪಿಯದ್ದು ಪರಿವರ್ತನಾ ರ‍್ಯಾಲಿ ಅಲ್ಲ, ಅದು ನಾಟಕ ರ‍್ಯಾಲಿ: ಸಿದ್ದರಾಮಯ್ಯ

Public TV
Last updated: November 2, 2017 3:41 pm
Public TV
Share
3 Min Read
CM VS RALLY
SHARE

ಬೆಂಗಳೂರು: ಬಿಜಿಪಿಯವರದ್ದು ಪರಿವರ್ತನಾ ರ‍್ಯಾಲಿಯಲ್ಲ, ಅದು ನಾಟಕ ರ‍್ಯಾಲಿ ಎಂದು ಕಮಲ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗಿನ ಮಹತ್ವದ ಸಭೆ ಬಳಿಕ ಗೃಹ ಕಚೇರಿ ಕೃಷ್ಣದಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು ಮಾಡಿದ ಪಾಪವನ್ನು ಪಶ್ಚಾತ್ತಾಪ ಮಾಡಿಕೊಳ್ಳಲು ರ‍್ಯಾಲಿ ಮಾಡುತ್ತಿದ್ದಾರೆ. ಹಿಂದುತ್ವದ ಹೆಸರಲ್ಲಿ ಬಿಜೆಪಿ ಅವರು ಸಾಮರಸ್ಯವನ್ನು ಹಾಳು ಮಾಡುತ್ತಿದ್ದಾರೆ. ಸಮಾಜದಲ್ಲಿ ನೆಮ್ಮದಿ, ಶಾಂತಿ ಕೆಡಿಸುತ್ತಿದ್ದಾರೆ. ಹೀಗಾಗಿ ಮೊದಲು ಅವರ ಪರಿವರ್ತನೆ ಆಗಬೇಕು ಎಂಂದು ಕಿಡಿಕಾರಿದರು.

ರಾಜ್ಯದ ಜನರು ಪ್ರಬುದ್ಧರಾಗಿದ್ದಾರೆ, ಅವರು ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತಾರೆ. ಜನರ ದೃಷ್ಟಿಯಿಂದ ಈ ರ‍್ಯಾಲಿ ಅನಗತ್ಯ. ರಾಜ್ಯದ ಜನ ಕಾಂಗ್ರೆಸ್ ಅಧಿಕಾರಕ್ಕೆ ತರಲು ತೀರ್ಮಾನ ಮಾಡಿದ್ದಾರೆ. ನಾನು 30 ವರ್ಷಗಳಿಂದ ರಾಜ್ಯವನ್ನು ಸುತ್ತಿದ್ದೇನೆ. ಜನರ ನಾಡಿ ಮಿಡಿತ ನನಗೆ ಗೊತ್ತು. ಜನರು ಬಿಜೆಪಿ ಅವರಿಗೆ ಒಂದು ಬಾರಿ ಅಧಿಕಾರಕೊಟ್ಟಿದ್ದರು. ಅಧಿಕಾರ ಪಡೆದ ಬಿಜೆಪಿ ಹಗರಣ, ಅನೀತಿ, ಅನ್ಯಾಯ, ಅಕ್ರಮವನ್ನು ಜನ ಇನ್ನೂ ಮರೆತಿಲ್ಲ ಎಂದರು.

ಬಿಜೆಪಿಯ ಮೂರು ಮುಖ್ಯಮಂತ್ರಿಗಳು ಮಾಡಿದ್ದು ಏನೂ ಇಲ್ಲ. ರೆಡ್ಡಿಗಳ ಭ್ರಷ್ಟಾಚಾರ, ಯಡಿಯೂರಪ್ಪ ಹಣಕ್ಕೆ ಆಸೆಗೆ ಬಿದ್ದು ಅವರನ್ನು ಫ್ರೀ ಬಿಟ್ರು. ಸಂತೋಷ್ ಹೆಗ್ಡೆ ಬಳ್ಳಾರಿ ರಿಪಬ್ಲಿಕ್ ಅಂತ ವರದಿ ನೀಡಿದ್ರು. ಗಣಿ ಲೂಟಿ ಹೊಡೆದ ರೆಡ್ಡಿ ಬ್ರದರ್ಸ್ ಗೆ ಯಡಿಯೂರಪ್ಪ ಬೆಂಬಲ ನೀಡಿದರು ಎಂದು ಆರೋಪಿಸಿದರು.

ಲೂಟಿ ಸಾಧನೆ: ಅಮಿತ್ ಶಾ, ಯಡಿಯೂರಪ್ಪ ಇಬ್ಬರು ಜೈಲಿಗೆ ಹೋದವರು. ಅವರು ಎಂತಹ ಪರಿವರ್ತನೆ ಮಾಡುತ್ತಾರೆ ಎಂದು ಪ್ರಶ್ನಿಸಿದ ಅವರು ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಅಡ್ವಾಣಿ, ಜಗದೀಶ್ ಶೆಟ್ಟರ್, ಬಿಜೆಪಿ ನಾಯಕರ ವಿರುದ್ಧ ಏನ್ ಮಾತಾಡಿದ್ರು ಅಂತ ನೆನಪು ಮಾಡಿಕೊಳ್ಳಬೇಕು. ಬಿಜೆಪಿ ಅಧಿಕಾರದಲ್ಲಿದ್ದಾಗ ಲೂಟಿ ಮಾಡಿದ್ದೇ ಅವರ ಸಾಧನೆ. ಕೃಷಿ ಬಜೆಟ್ ಮಂಡಿಸಿದ್ದೇ ಅಂತ ಯಡಿಯೂರಪ್ಪ ಹೇಳುತ್ತಾರೆ. ಕೃಷಿಗೆ ಯಾರು ಎಷ್ಟು ಹಣ ಬಿಡುಗಡೆ ಮಾಡಿದ್ದಾರೆ ಅಂತ ಚರ್ಚೆಗೆ ಬರಲಿ. ರೈತರ ಸಾಲ ಮನ್ನಾ ಮಾಡಲು ವಿಧಾನಸೌಧ ಮುತ್ತಿಗೆ ಹಾಕ್ತೀನಿ ಅಂತಾರೆ. ಆದರ ಬದಲು ದೆಹಲಿಗೆ ಹೋಗಿ ಸಂಸತ್ ಮುತ್ತಿಗೆ ಹಾಕಿ ರೈತರ ಸಾಲ ಮನ್ನಾ ಮಾಡಿಸಲಿ ಎಂದು ಸವಾಲ್ ಹಾಕಿದರು.

ಉತ್ತರ ಬಂದಿಲ್ಲ: ಮಹದಾಯಿ ವಿವಾದ ನ್ಯಾಯಾಲಯದ ಹೊರಗೆ ಇತ್ಯರ್ಥ ಮಾಡಲು ನ್ಯಾಯಾಲಯ ಸೂಚಿಸಿತು. ನಾನು ಪತ್ರ ಬರೆದಿದ್ದೇನೆ, ಆದರೆ ಅದಕ್ಕೆ ಗೋವಾ, ಮಹಾರಾಷ್ಟ್ರದಿಂದ ಯಾವುದೇ ಉತ್ತರ ಬಂದಿಲ್ಲ. ಬಿಜೆಪಿ ಪರಿವರ್ತನಾ ರ‍್ಯಾಲಿ ಮುಗಿಯೊಳಗೆ ಸಮಸ್ಯೆ ಬಗೆಹರಿಸುತ್ತೇನೆ ಎಂದು ಯಡಿಯೂರಪ್ಪ ಹೇಳ್ತಾರೆ. ಇದೆಲ್ಲ ಆಗದೇ ಇರೋ ಮಾತು. ಮೊದಲು ಅ ರಾಜ್ಯದ ಮುಖ್ಯಮಂತ್ರಿಗಳನ್ನ ಒಪ್ಪಿಸಲಿ. ಆಮೇಲೆ ನಾವು ವಿರೋಧ ಪಕ್ಷದವರನ್ನ ಒಪ್ಪಿಸುತ್ತೇವೆ. ಸುಮ್ಮನೆ ಬಿಜೆಪಿ ಅವರು ನಮ್ಮ ಮೇಲೆ ಆರೋಪ ಮಾಡ್ತಾರೆ ಅಷ್ಟೇ ಎಂದು ಹೇಳಿದರು.

ಇವುಗಳನ್ನು ಹೇಳಲಿ: ಅಚ್ಚೇ ದಿನ ಬಂದಿರೋದು ಅಂಬಾನಿ, ಅದಾನಿ, ಅಮಿತ್ ಶಾ ಆತನ ಮಗನಿಗೆ ಮಾತ್ರ. ಉದ್ಯೋಗ ಸೃಷ್ಟಿಯಲ್ಲಿ ವಿಫಲವಾಗಿದ್ದೇವೆ ಅಂತ ಹೇಳಲಿ. ನೋಟ್ ಬ್ಯಾನ್ ನಿಂದ ಸಮಸ್ಯೆ ಆಗಿದೆ ಅಂತ ಹೇಳಲಿ. ಜಿಎಸ್‍ಟಿ ಗೊಂದಲ ಇನ್ನು ನಿವಾರಣೆ ಮಾಡಿಲ್ಲ ಇದೇ ಬಿಜೆಪಿಯ ಸಾಧನೆ. ಅತ್ಯಾಚಾರ ಮಾಡಿ ಜೈಲಿಗೆ ಹೋಗಿದ್ದು, ಬ್ಲೂ ಫಿಲ್ಮ್ ನೋಡಿ ಅಧಿಕಾರ ಕಳೆದುಕೊಂಡದ್ದು, ಗಣಿ ಹಣ ಲೂಟಿ ಹೊಡೆದಿದ್ದೇವೆ ಅಂತ ಜನರ ಮುಂದೆ ಹೋಗಿ ಹೇಳಲಿ. ತಮ್ಮ ಪಾಪ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ. ರೈತರ ಬಗ್ಗೆ ಮಾತಾಡುವ ನೈತಿಕತೆ ಬಿಜೆಪಿಗೆ ಇಲ್ಲ. ರ್ಯಾಲಿಯಲ್ಲಿ ಬಿಜೆಪಿಯವರು ರೈತರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಬಿಜೆಪಿಯಲ್ಲಿ ಯಾರು ಜೈಲಿಗೆ ಹೋಗಿಲ್ಲ ಎಂದು ಪ್ರಶ್ನಿಸಿದ ಅವರು ಯಡಿಯೂರಪ್ಪ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಸುರೇಶ್ ಬಾಬು, ರೆಡ್ಡಿ, ನಾಗೇಂದ್ರ, ಅಮಿತ್ ಶಾ ಜೈಲಿಗೆ ಹೋಗಿ ಬಂದಿದ್ದಾರೆ. ನಮ್ಮಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ. ರಾಜ್ಯದ ಜನ ರಾಜಕೀಯವಾಗಿ ಪ್ರಜ್ಞಾವಂತ ಜನ. ಜಾತ್ಯಾತೀತತೆಯಲ್ಲಿ ಜನ ನಂಬಿಕೆ ಇಟ್ಟಿದ್ದಾರೆ. ಯಾರನ್ನ ಗೆಲ್ಲಿಸಬೇಕು ಅನ್ನೋದು ಅವರಿಗೆ ಗೊತ್ತು. ಪ್ರಧಾನಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಕರೆದುಕೊಂಡು ಬಂದ್ರು ಏನು ಆಗೊಲ್ಲ. ನಮ್ಮ ಕಾರ್ಯಕ್ರಮಗಳನ್ನ ಜನ ಮೆಚ್ಚಿದ್ದಾರೆ. ಜನ ಮತ್ತೆ ನಮಗೇ ಆಶೀರ್ವಾದ ಮಾಡೋಕೆ ನಿರ್ಧಾರ ಮಾಡಿದ್ದಾರೆ. ನಾವೇ 2018 ಮತ್ತೆ ಅಧಿಕಾರಕ್ಕೆ ಬರುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.

ಬಹಿರಂಗ ಚರ್ಚೆಗೆ ಸಿದ್ದ: ನಮ್ಮ ಅಭಿವೃದ್ಧಿ ಬಗ್ಗೆ ಬಿಜೆಪಿಯವರು ಚರ್ಚೆಗೆ ಬರಲಿ. ನಮ್ಮ ಅಭಿವೃದ್ಧಿ ಕೆಲಸ ಅವರ ಅವರ ಕೆಲಸಗಳ ಬಗ್ಗೆ ಚರ್ಚೆ ಮಾಡಲಿ ಎಂದು ಬಿಜೆಪಿ ನಾಯಕರಿಗೆ ಬಹಿರಂಗವಾಗಿ ಸವಾಲ್ ಹಾಕಿದರು.

BJP RALLY 1 1

BJP RALLY 1 2

BJP RALLY 1 3

BJP RALLY 1 4

BJP RALLY 1 5

BJP RALLY 1 6

BJP RALLY 1 7

BJP RALLY 1 8

BJP RALLY 1 9

BJP RALLY 1 10

BJP RALLY 1 11

BJP RALLY 1 12

BJP RALLY 1 13

BJP RALLY 1 14

BJP RALLY 1 15

BJP RALLY 1 16

BJP RALLY 1 17

BJP RALLY 1 18

BJP RALLY 1 19

BSY CAR NUMBEM 2

BSY CAR NUMBEM 7

BSY CAR NUMBEM 6

BSY CAR NUMBEM 5

BSY RALLY

bjp rally 36

bjp rally 35

bjp rally 34

bjp rally 33

bjp rally 32

bjp rally 31

bjp rally 26

bjp rally 27

bjp rally 28

bjp rally 29

bjp rally 30

bjp rally 25

bjp rally 24

bjp rally 23

bjp rally 22

bjp rally 21

bjp rally 17

bjp rally 18

bjp rally 19

bjp rally 20

TAGGED:Amit Shahbjpcongressnarendra modiPublic TVsiddaramaiahyeddyurappaYogi Adityanathಅಮಿತ್ ಶಾಕಾಂಗ್ರೆಸ್ನರೇಂದ್ರ ಮೋದಿಪಬ್ಲಿಕ್ ಟಿವಿಬಿಜೆಪಿಬೆಂಗಳೂರುಯಡಿಯೂರಪ್ಪಯೋಗಿ ಆದಿತ್ಯನಾಥ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Kichcha Sudeep Mark
ತ್ರಿಶೂಲ ಹಿಡಿದು ಬಂದ ನಟ ಕಿಚ್ಚ ಸುದೀಪ್
Cinema Latest Sandalwood Top Stories
45 Movie
ಕರುನಾಡಲ್ಲಿ `45’ ಸಿನಿಮಾ ಅಬ್ಬರ: ಅಡ್ವಾನ್ಸ್‌ ಬುಕ್ಕಿಂಗ್ ಭರ್ಜರಿ ಜೋರು
Cinema Latest Sandalwood Top Stories
Vijay Deverakondas next titled Rowdy Janardhana
ವಿಜಯ್‌ ದೇವರಕೊಂಡ ನಟನೆಯ ರೌಡಿ ಜನಾರ್ದನ ಟೈಟಲ್ ಗ್ಲಿಂಪ್ಸ್ ರಿಲೀಸ್
Cinema Latest South cinema
prakash raj
ಜ.29-ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ – ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ
Bengaluru City Cinema Districts Karnataka Latest Sandalwood Top Stories

You Might Also Like

DK Shivakumar Mahoharlal
Bengaluru City

ಬೆಂಗಳೂರಿನ ಯೋಜನೆಗಳಿಗೆ ಅನುಮೋದನೆ, ಬೆಂಬಲಕ್ಕೆ ಕೇಂದ್ರ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ

Public TV
By Public TV
4 minutes ago
Russian Man Kills Ex Wife
Crime

ಎಸ್ಕಾರ್ಟ್‌ ಆಗಿ ಕೆಲಸ ಮಾಡುತ್ತಿದ್ದಾಳೆಂದು ಶಂಕೆ; ರಷ್ಯಾದಿಂದ ದುಬೈಗೆ ಬಂದು ಮಾಜಿ ಪತ್ನಿ ಬರ್ಬರ ಹತ್ಯೆ

Public TV
By Public TV
21 minutes ago
Priyank Kharge
Latest

3,000 ವರ್ಷಗಳಿಂದಲೂ ಭಾರತ ಹಿಂದೂ ರಾಷ್ಟ್ರ, ಇದ್ರಲ್ಲಿ ಇತ್ತೀಚಿಗೆ ಬಂದ RSS ಹೇಳೋದೇನಿದೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

Public TV
By Public TV
23 minutes ago
Byrati Basavaraj a
Bengaluru City

ಶಾಸಕ ಬೈರತಿ ಬಸವರಾಜ್‌ಗೆ ಶಾಕ್‌ – ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
By Public TV
1 hour ago
b.k.hariprasad mohan bhagwat
Latest

ಮೋಹನ್ ಭಾಗವತ್ ಕಾನೂನು ಬಾಹಿರ ಸಂಘಟನೆ ಮುಖ್ಯಸ್ಥ: ಹಿಂದೂ ರಾಷ್ಟ್ರ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ತಿರುಗೇಟು

Public TV
By Public TV
1 hour ago
ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ ಮೈದಾನದಲ್ಲಿ ರಿಷಬ್‌ ಪಂತ್‌ ಮತ್ತು ವಿರಾಟ್‌ ಕೊಹ್ಲಿ
Bengaluru City

ಬೆಂಗಳೂರಿನಲ್ಲೇ ಕೊಹ್ಲಿ ಆಡಲಿದ್ದಾರೆ, ಆದ್ರೆ ಚಿನ್ನಸ್ವಾಮಿಯಲ್ಲಿ ಅಲ್ಲ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?