Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಳ್ಳಾರಿಯಲ್ಲಿ ನಾನು ಬದುಕಿದ್ದರೆ ಸಾಕು: ಜನಾರ್ದನ ರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬಳ್ಳಾರಿಯಲ್ಲಿ ನಾನು ಬದುಕಿದ್ದರೆ ಸಾಕು: ಜನಾರ್ದನ ರೆಡ್ಡಿ

Bellary

ಬಳ್ಳಾರಿಯಲ್ಲಿ ನಾನು ಬದುಕಿದ್ದರೆ ಸಾಕು: ಜನಾರ್ದನ ರೆಡ್ಡಿ

Public TV
Last updated: October 3, 2022 12:51 pm
Public TV
Share
2 Min Read
BELLARY JANARDHAN REDDY 5
SHARE

ಬಳ್ಳಾರಿ: ಕಳೆದ ಹದಿನಾಲ್ಕು ತಿಂಗಳಿಂದ ನಾನು ಕೇವಲ ಮನೆ ಹಾಗೂ ದೇವಸ್ಥಾನಗಳಿಗೆ ಓಡಾಡುತ್ತಿದ್ದೇನೆ. ಆದರೂ ಪದೇ ಪದೇ ಅಧಿಕಾರಿಗಳು ಕಿರುಕುಳ ಕೊಡ್ತಾ ಇದ್ದಾರೆ. ತಾಯಿ ಮತ್ತೆ ಆಶೀರ್ವಾದ ಮಾಡಿದ್ರೆ ಮತ್ತೆ ರಾಜಕೀಯಕ್ಕೆ ಬರುವೆ. ಬಳ್ಳಾರಿಯಲ್ಲಿ ನಾನು ಬದುಕಿದ್ದರೆ ಸಾಕು ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Janardhan Reddy) ಹೇಳಿದರು.

BELLARY JANARDHAN REDDY 4

ಬಳ್ಳಾರಿಗೆ ಆಮಿಸಿ ಕನಕ ದುರ್ಗಮ್ಮ ದೇವಸ್ಥಾನದ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಮೂರು ತಿಂಗಳ ಕಾಲ ಕಾದು ನೋಡಿ. ನಾನೇ ಬಳ್ಳಾರಿಯಲ್ಲಿ ಇರಲು ಕೋರ್ಟ್ (Court) ಗೆ ಅನುಮತಿ ಕೇಳಿರುವೆ. ಕಳೆದ 12 ವರ್ಷಗಳಿಂದ ನನ್ನ ಮೇಲಿನ ಕೇಸ್ ನಡೆಯುತ್ತಿವೆ. ಹೀಗಾಗಿ ಪ್ರತಿದಿನ ಕೇಸ್ ನಡೆಸುವಂತೆ ನಾ ಕೋರ್ಟ್ ಗೆ ಮನವಿ ಮಾಡಿರುವೆ. ಆದರೆ ಕೇಸ್ ನಡೆಯುವಾಗ ನಾನು ಬಳ್ಳಾರಿಯಲ್ಲಿ ಇರಬಾರದು ಎಂದು ಸಿಬಿಐ (CBI) ನವರು ಮನವಿ ಮಾಡಿದ್ದಾರೆ. ಹೀಗಾಗಿ ನಾನು ಮಗಳ ಹೆರಿಗೆ ಆಗಿದೆ ಅದಕ್ಕಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿರುವೆ. ಸಿಬಿಐ ಅರ್ಜಿ ಸಲ್ಲಿಕೆ ಮಾಡಿದ ಕಾರಣ ನಾ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿರುವೆ ಎಂದು ತಿಳಿಸಿದರು. ಇದನ್ನೂ ಓದಿ: ಜಡಿ ಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ- ಇದು ಸುದ್ದಿಯೇ ಅಲ್ಲ ಅಂದ್ರು ರಮ್ಯಾ!

BELLARY JANARDHAN REDDY 3

ಸಿಬಿಐ ಅಧಿಕಾರಿಗಳ ಮೇಲೆ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ ಅವರು, ಒಂದು ತಪ್ಪು ಕೇಸನ್ನ ನನ್ನ ಮೇಲೆ ಹಾಕಿದ್ದಾರೆ. ಹೀಗಾಗಿ ಕೇಸ್ ನಲ್ಲಿ ಸೋಲುವ ಭಯಕ್ಕೆ ಕೇಸನ್ನ ನಡೆಸೋದಕ್ಕೆ ಹಿಂದೇಟು ಹಾಕಿ ವಿಳಂಬ ಮಾಡ್ತಾ ಇದ್ದಾರೆ. ಸುಪ್ರೀಂ ಕೊರ್ಟ್ ನಲ್ಲಿ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆ ದುರ್ಗಮ್ಮ ತಾಯಿಗೆ ಬೇಡಿಕೊಂಡಿದ್ದೆ. ಅನ್ನ ಸಂತರ್ಪಣೆ, ವಿಶೇಷ ಅಲಂಕಾರ ಮಾಡಿಸೋದಾಗಿ ಬೇಡಿಕೊಂಡಿದ್ದೆ. ಹೀಗಾಗಿ ಇವತ್ತು ನಾನು ದೇವಸ್ಥಾನಕ್ಕೆ ಬಂದು ಇಡೀ ದೇಶಕ್ಕೆ ಒಳ್ಳೆದಾಗಲಿ ಅಂತಾ ದೇವಿಗೆ ಪೂಜೆ ಸಲ್ಲಿಸಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ನಮ್ಮ ಇಲಾಖೆಯಲ್ಲಿರುವ ಕಳ್ಳ ಅಧಿಕಾರಿಗಳಿಗೆ ನಾನೇ ಬಾಸ್‌ ಎಂದಿದ್ದ ಕೃಷಿ ಸಚಿವ ರಾಜೀನಾಮೆ

BELLARY JANARDHAN REDDY 1

ನನ್ನ ಮೇಲೆ ಕೇಸ್ ಆಗಿ ಹನ್ನೆರಡು ವರ್ಷವಾಯ್ತು. ಕಳೆದ ಹನ್ನೆರಡು ವರ್ಷಗಳಿಂದ ಕೇಸ್ ನಡೆಯುತ್ತಿಲ್ಲ. ನಾನು ಬಳ್ಳಾರಿಯಲ್ಲಿ ಇರೋದಕ್ಕೆ ಅಧಿಕಾರಿಗಳು ಪದೇ ಪದೇ ಕೋರ್ಟ್ ನಲ್ಲಿ ಪ್ರಸ್ತಾಪ ಮಾಡುತ್ತಿದ್ದಾರೆ. ಹೀಗಾಗಿ ನಾನು ಪ್ರತಿ ದಿನ ಟ್ರಯಲ್ ನಡೆಸುವಂತೆ ಕೊರ್ಟ್ ಗೆ ಕೇಳಿದ್ದೇನೆ. ಶಿಘ್ರದಲ್ಲೇ ಮೂರ್ನಾಲ್ಕು ತಿಂಗಳಲ್ಲೇ ಕೇಸ್ ಇತ್ಯರ್ಥ ಮಾಡಿ ಎಂದು ಕೇಳಿದ್ದೇನೆ. ನನ್ನ ಕೊನೆ ಉಸಿರು ಇರೋವರೆಗೂ ನಾನು ಬಳ್ಳಾರಿ ಗಾಳಿ ನಾನು ಸೇವಿಸಬೇಕು ಎಂದರು.

BELLARY JANARDHAN REDDY 2

ಇದೇ ವೇಳೆ ಪರೋಕ್ಷವಾಗಿ ರಾಜಕೀಯ (Politics) ಕ್ಕೆ ಬರುವ ಸುಳಿವು ನೀಡಿದ ರೆಡ್ಡಿ, ಈ ತಾಯಿ ಮತ್ತೆ ಆಶೀರ್ವಾದ ಮಾಡಿದ್ರೆ ಮತ್ತೆ ರಾಜಕೀಯಕ್ಕೆ ಬರುವೆ. ಮಗಳ ಮದುವೆ ಆಯ್ತು, ಇಬ್ಬರು ಮೊಮ್ಮಕಳಾದ್ರು, ಮಗ ಡಿಗ್ರಿ ಮುಗಿಸಿಕೊಂಡಿದ್ದಾನೆ. ಅವನಿಗೆ ಚಿತ್ರರಂಗದಲ್ಲಿ ಇಂಟ್ರೆಸ್ಟ್ ಇದೆ, ಅದರಲ್ಲಿ ಬದುಕು ಕಂಡುಕೊಂಡಿದ್ದಾನೆ. ನನ್ನ ವಿಚಾರದಲ್ಲಿ ತಾಯಿ ದುರ್ಗಾಮಾತೆ ಒಳ್ಳೆ ದಾರಿ ತೋರಿಸ್ತಾಳೆ. ದೇವಸ್ಥಾನದಲ್ಲಿ ನನಗೆ ರಾಜಕೀಯ ಮಾತಾಡಲು ಇಷ್ಟ ಇಲ್ಲ. ಆ ತಾಯಿ ಏನು ದಾರಿ ತೋರುಸ್ತಾಳೋ ಹಾಗೆ ಮಾಡುವೆ. ಸಾರ್ವಜನಿಕವಾಗಿ ನಾವು ಬದುಕಬೇಕು ಅಂದ್ರೆ ನಾವು ಎರಡು ಮಾರ್ಗದಲ್ಲಿ ಬದುಕಬಹುದು. ನಾನು ಕೊರ್ಟ್ ನಲ್ಲಿರುವ ಪ್ರಕರಣಗಳನ್ನ ಹೆಚ್ಚು ಮಾತಾಡಲ್ಲ. ನಾನು ಬಳ್ಳಾರಿಲ್ಲೇ ಇದ್ದೇನೆ ನಿಮಿಗೆ ಕಾಣಿಸ್ತಾ ಇಲ್ಲ ಎಂದು ಹೇಳಿದರು.

Live Tv
[brid partner=56869869 player=32851 video=960834 autoplay=true]

TAGGED:bellarycbicourtJanardhan Reddyಕೋರ್ಟ್ಜನಾರ್ದನ ರೆಡ್ಡಿಬಳ್ಳಾರಿಸಿಬಿಐ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
15 minutes ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
16 minutes ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
22 minutes ago
Basavaraj Bommai 1
Bengaluru City

ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ – ಬೊಮ್ಮಾಯಿ

Public TV
By Public TV
38 minutes ago
Fire Accident Gas Leak
Chamarajanagar

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ – ದಂಪತಿಗೆ ಗಂಭೀರ ಗಾಯ

Public TV
By Public TV
1 hour ago
Parrot astrology
Bengaluru City

ವರ್ಗಾವಣೆ, ಪ್ರಮೋಷನ್‌ಗಾಗಿ ಗಿಳಿಶಾಸ್ತ್ರದ ಮೊರೆ – 35 ಲಕ್ಷ ಚಿನ್ನಾಭರಣ ಪಡೆದು ಎಸ್ಕೇಪ್ ಆದ ಗಿಳಿರಾಮ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?