Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನ, ಮೈಸೂರು, ಮಂಡ್ಯ ಬಜೆಟ್ – ಸಮಗ್ರ ಕರ್ನಾಟಕ ಅಭಿವೃದ್ಧಿ ಚಿಂತನೆ ಇಲ್ಲ: ಸಿಟಿ ರವಿ, ಹರೀಶ್ ಪೂಂಜ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಾಸನ, ಮೈಸೂರು, ಮಂಡ್ಯ ಬಜೆಟ್ – ಸಮಗ್ರ ಕರ್ನಾಟಕ ಅಭಿವೃದ್ಧಿ ಚಿಂತನೆ ಇಲ್ಲ: ಸಿಟಿ ರವಿ, ಹರೀಶ್ ಪೂಂಜ

Bengaluru City

ಹಾಸನ, ಮೈಸೂರು, ಮಂಡ್ಯ ಬಜೆಟ್ – ಸಮಗ್ರ ಕರ್ನಾಟಕ ಅಭಿವೃದ್ಧಿ ಚಿಂತನೆ ಇಲ್ಲ: ಸಿಟಿ ರವಿ, ಹರೀಶ್ ಪೂಂಜ

Public TV
Last updated: July 5, 2018 8:20 pm
Public TV
Share
2 Min Read
CT RAVI
SHARE

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗುತ್ತಿದ್ದಂತೆ ಬಿಜೆಪಿ ನಾಯಕರು ಬಜೆಟ್ ಕುರಿತು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರದ ಮೊದಲ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಚಿಕ್ಕಮಗಳೂರು ಶಾಸಕ ಸಿಟಿ ರವಿ. ಈ ಬಜೆಟ್ ನಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿಯ ಚಿಂತನೆ ಇಲ್ಲ. ಸಮಗ್ರ ಕರ್ನಾಟಕಕ್ಕೆ ತೆರಿಗೆ ಹೊರಿಸಿ ಕೆಲ ಜಿಲ್ಲೆಗಳಿಗೆ ಮಾತ್ರ ವಿಶೇಷ ಕೊಡುಗೆಗಳನ್ನು ನೀಡಿದೆ. ಇದರಿಂದ ಒಂದು ಕಣ್ಣಿಗೆ ಸುಣ್ಣ ಹಾಗೂ ಒಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿಯನ್ನು ಅನುಸರಿಸಿದೆ. ಈ ಕುರಿತು ಬಿಜೆಪಿ ವಿಧಾನಸಭೆಯ ಹೊರಗೆ ಹಾಗೂ ಒಳಗೂ ಇದರ ವಿರುದ್ಧ ಧ್ವನಿ ಎತ್ತಿ ಹೋರಾಟ ಮಾಡುತ್ತದೆ ಎಂದರು.

ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಬಜೆಟ್ ನಲ್ಲಿ ಕರಾವಳಿಯ ಜಿಲ್ಲೆಗಳನ್ನು ಮರೆತಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರ ಬಗ್ಗೆ ಕುಮಾರಸ್ವಾಮಿ ಚಕಾರವೆತ್ತಿಲ್ಲ. ಅಲ್ಲದೇ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿ ಅವ್ಯಾಹತವಾಗಿ ಮಳೆ ಆಗಿದೆ. ಅಡಿಕೆ ಬೆಳೆಗಾರ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯ ಎಂಡೋ ಪೀಡಿತರಿ ಯಾವುದೇ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿಟ್ಟಿಲ್ಲ. ಇದರಿಂದ ಕುಮಾರಸ್ವಾಮಿ ಸರ್ಕಾರ ಎಂಡೋಪೀಡಿತರ ಕುಟುಂಬದವರ ಶಾಪವನ್ನು ಎದುರಿಸಬೇಕಾಗುತ್ತದೆ. ಇದು ಕೇವಲ ಐದು ಜಿಲ್ಲೆಗೆ ಸೀಮಿತವಾಗಿರುವ ಬಜೆಟ್ ಎಂದು ಹೇಳಿದರು.

ಕುಮಾರಸ್ವಾಮಿಯವರು ಉತ್ತರಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೆಡಿಎಸ್ ಪ್ರಭಾವ ಇಲ್ಲ ಎನ್ನುವ ಕಾರಣಕ್ಕೆ ಈ ಜಿಲ್ಲೆಗಳನ್ನು ತಮ್ಮ ಬಜೆಟ್ ನಲ್ಲಿ ಮರೆತಿದ್ದಾರೆ ಎಂದು ಆರೋಪಿಸಿದರು.

ಈ ಸಂಬಂಧ ಫೇಸ್‍ಬುಕ್ ನಲ್ಲಿ ಪೋಸ್ಟ್ ಪ್ರಕಟಿಸಿ ಹರೀಶ್ ಪೂಂಜಾ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪೋಸ್ಟ್ ನಲ್ಲಿ ಏನಿದೆ?
ಇಂದು ವಿಧಾನಸಭೆಯಲ್ಲಿ ಮಂಡನೆಯಾಗಿದ್ದು ರಾಜ್ಯ ಬಜೆಟ್ ಅಂದರೆ ಅದು ರಾಜ್ಯಕ್ಕೆ ಮಾಡುವ ಅವಮಾನ. ಇದು ಹಾಸನ, ಮಂಡ್ಯ, ಮೈಸೂರು ಭಾಗದ ಬಜೆಟ್, ಪ್ರಾದೇಶಿಕ ಅಸಮತೋಲನೆ ಹೆಚ್ಚಿಸುವ, ಜೆಡಿಎಸ್ ಪಕ್ಷಕ್ಕೆ ಮತ ನೀಡಿದವರಿಗಾಗಿ ಮಾತ್ರ ಮಾಡಿದ ಬಜೆಟ್. ಇದೊಂದು ಸಾಂದರ್ಭಿಕ ಶಿಶುವಿನ ಅಸ್ತವ್ಯಸ್ತ, ಅಸಮರ್ಥ, ಅಸಾಂದರ್ಭಿಕ ಹಾಗೂ ಅನ್ಯಾಯದ ಬಜೆಟ್.

ಕರಾವಳಿಯನ್ನು ಸಂಪೂರ್ಣವಾಗಿ ಕಡೆಗಣಿಸಿ, ಕರಾವಳಿಯ ಅಭಿವೃದ್ಧಿಗೆ ಯಾವುದೇ ಯೋಜನೆಯನ್ನು ಮಾಡದ, ಪೆಟ್ರೋಲ್, ಡೀಸೆಲ್ ಮೇಲೆ ಸೆಸ್ ಹೆಚ್ಚಿಸಿ, ವಿದ್ಯುತ್ತಿನ ಬೆಲೆಯನ್ನು ಏರಿಸಿ ಜನಸಾಮಾನ್ಯರ ಸಮಸ್ಯೆಗಳನ್ನು ಹೆಚ್ಚಿಸಲೆಂದೇ ಮಾಡಿದ ಬಜೆಟ್ ಇದು.

ದಕ್ಷಿಣ ಕನ್ನಡದ ಬಹುವರ್ಷದ ಬೇಡಿಕೆಯಾದ ಎಂಡೋ ಪೀಡಿತರ ಪುನರ್ವಸತಿಗೆ, ಅಡಿಕೆ ಮತ್ತು ರಬ್ಬರ್ ಬೆಳೆಗಾರರ ಸಮಸ್ಯೆಗಳಿಗೆ, ಪ್ರಾಕೃತಿಕ ವಿಕೋಪಗಳಿಂದ ತೊಂದರೆಗೊಳಗಾದವರಿಗೆ ಪರಿಹಾರ ನೀಡುವ ಯಾವುದೇ ಯೋಜನೆಗಳು ಇಲ್ಲದ ಬಜೆಟ್. ದೂರದೃಷ್ಟಿ, ಸಮದೃಷ್ಟಿ ಇಲ್ಲದ ಅಸಮಾನತೆಯ ಬಜೆಟ್. ಇನ್ನು ಕರಾವಳಿ ಜಿಲ್ಲೆಗಳಿಗೆ ಕೈಗಾರಿಕೆ ಇನ್ನಿತರ ಅಭಿವೃದ್ಧಿ ಯೋಜನೆಗಳಂತೂ ಮರಿಚಿಕೆಯೇ ಆಗಿದೆ.

ಇಂತಹ ಕರಾವಳಿ ವಿರೋಧಿ ಬಜೆಟ್ ಮಂಡನೆಯಾಗಿರುವುದು ರಾಜ್ಯದ ಇತಿಹಾಸದಲ್ಲಿ ಇದು ಮೊದಲ ಬಾರಿ. ಇಂಥಹ ಬಜೆಟ್ ಮಂಡನೆ ಆದ ಮೇಲೂ ಅಧಿಕಾರದಲ್ಲಿ ಇರಲು ಜಿಲ್ಲೆಯ ಉಸ್ತುವಾರಿ ಸಚಿವರಿಗೆ ನಾಚಿಗೆಯಾಗಲ್ಲವೇ? ನಿಮಗೆ ನಿಜವಾಗಿಯೂ ಕರಾವಳಿಯ ಮೇಲೆ, ದಕ್ಷಿಣ ಕನ್ನಡ ಜಿಲ್ಲೆಯ ಜನರ ಮೇಲೆ ಒಂದಿನಿತು ಪ್ರೀತಿ ಗೌರವ ಇದ್ದರೆ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಸರಕಾರದಿಂದ ಹೊರಗೆ ಬನ್ನಿ ಉಸ್ತುವಾರಿ ಸಚಿವರೇ.

 

 

https://www.facebook.com/100011886302170/posts/381618182244389/

ಮಂಡ್ಯ-ಹಾಸನ ಜಿಲ್ಲೆಗಳಿಗಷ್ಟೆ ಸೀಮಿತವಾದ ಬಜೆಟ್. ಕರಾವಳಿಯನ್ನು ಸಂಪೂರ್ಣ ನಿರ್ಲಕ್ಷಿಸಿದ ಮುಖ್ಯಮಂತ್ರಿ..
ಯಾವುದೇ ಇಲಾಖೆಯಲ್ಲೂ ಉಭಯ ಜಿಲ್ಲೆಗಳ ಪ್ರಸ್ತಾಪವಿಲ್ಲದೆ ಕರಾವಳಿ ಜಿಲ್ಲೆಗೆ, ದ್ರೋಹ ಬಗೆದ ಸಮ್ಮಿಶ್ರ ಸರ್ಕಾರದ ಬಜೆಟ್.@BJP4Karnataka @BSYBJP #KarnatakaBudget @suvarnanewstv @publictvnews #budget

— Sunil Kumar Karkala (@karkalasunil) July 5, 2018

TAGGED:bengalurubudgetCity RaviPublic TVUttara Kannadaಉತ್ತರಕನ್ನಡಪಬ್ಲಿಕ್ ಟಿವಿಬಜೆಟ್ಬೆಂಗಳೂರುಸಿಟಿ ರವಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Vatal Nagaraj Tamate Protest
Districts

ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ತಮಟೆ ಚಳುವಳಿ

Public TV
By Public TV
4 minutes ago
US Israeli strikes on Irans Bushehr nuclear plant
Latest

ಇರಾನ್‌ನ ಬುಶೆಹರ್‌ ಪರಮಾಣು ಸ್ಥಾವರದ ಮೇಲೆ ಯುಎಸ್‌-ಇಸ್ರೇಲ್‌ ದಾಳಿ; ಓರ್ವ ಸಾವು

Public TV
By Public TV
27 minutes ago
Auto Gas Problem
Bengaluru City

ರಾಜ್ಯದಲ್ಲಿ ತಪ್ಪದ ಗ್ಯಾಸ್ ಪ್ರಾಬ್ಲಂ – ಬಂಕ್‌ಗಳ ಎದುರು ಆಟೋಗಳ ಸರತಿಸಾಲು

Public TV
By Public TV
32 minutes ago
PSI Mangalamma
Districts

ತುಮಕೂರಲ್ಲಿ ಮಹಿಳಾ ಪಿಎಸ್‌ಐ ನಾಪತ್ತೆ – ಮಗಳಿಂದ ದೂರು ದಾಖಲು

Public TV
By Public TV
54 minutes ago
Shreyas Iyer 2
Cricket

ಶ್ರೇಯಸ್‌ ಅಯ್ಯರ್‌ಗೆ 24 ಲಕ್ಷ ದಂಡ – ಪಂಜಾಬ್‌ ಕ್ಯಾಪ್ಟನ್‌ಗೆ ಕಾಡ್ತಿದೆ ಬ್ಯಾನ್‌ ಭೀತಿ

Public TV
By Public TV
57 minutes ago
Bengaluru City Universitys honorary doctorate
Bengaluru City

ಅರ್ಜುನ ಜನ್ಯ, ವೆಂಕಟೇಶ ಪ್ರಸಾದ್ ಸೇರಿ 6 ಗಣ್ಯರಿಗೆ ಬೆಂಗಳೂರು ನಗರ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?