Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chamarajanagar

ಸಾಲ ಮಾಡಿ ಅದ್ಧೂರಿ ಮದುವೆ ಮಾಡೋದು ಅನಾರೋಗ್ಯಕಾರಿ: ಸಿದ್ದರಾಮಯ್ಯ

Public TV
Last updated: September 27, 2023 11:17 pm
Public TV
Share
2 Min Read
CM
SHARE

– ಮಹದೇಶ್ವರ ಬೆಟ್ಟದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 37 ನವಜೋಡಿ

ಚಾಮರಾಜನಗರ: ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿಂದು (Male Mahadeshwara Hills) ನಡೆದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ 37 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಶ್ರೀ ಮಲೆ ಮಹದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನವ ಜೋಡಿಗೆ ಶುಭ ಕೋರಿದೆ. pic.twitter.com/uPveHxEmQt

— Siddaramaiah (@siddaramaiah) September 27, 2023

ಮಲೆಮಹದೇಶ್ವರನ ತಪೋ ಭೂಮಿಯಲ್ಲಿ 37 ಮಂದಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನವಜೋಡಿಗಳಿಗೆ ಮಂಗಳಸೂತ್ರ ವಿತರಿಸಿ ಶುಭ ಹಾರೈಸಿದರು‌. ಇದನ್ನೂ ಓದಿ: ಸ್ವದೇಶಿ ಆಯುಧ ನಿರ್ಮಾಣ ತಂತ್ರಜ್ಞಾನದಲ್ಲಿ ಭಾರತದ ಸಾಧನೆ; ಶತ್ರುಗಳ ನಿದ್ದೆಗೆಡಿಸಲಿದೆ ಧ್ರುವಾಸ್ತ್ರ

ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಸಾಲ ಮಾಡಿ ಅದ್ಧೂರಿ ಮದುವೆ (Marriage) ಮಾಡುವುದು ಅನಾರೋಗ್ಯಕಾರಿ. ಮೊದಲು ವ್ಯವಸಾಯಕ್ಕೆಂದು ಸಾಲ ಮಾಡಿ, ಮದುವೆ ಮಾಡುವುದನ್ನ ನಿಲ್ಲಿಸಿ ಎಂದು ಕರೆ ನೀಡಿದರು.

ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ಧೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದು ಹೇಳಿದರು. ಇದನ್ನೂ ಓದಿ: ಈಶಾನ್ಯ ರಾಜ್ಯವನ್ನು ‘ಯುದ್ಧಭೂಮಿಯಾಗಿ’ ಪರಿವರ್ತಿಸಲಾಗಿದೆ: ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಮಹದೇಶ್ವರನ ಬೆಟ್ಟ ಆಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲಾ ಜಾತಿಯವರ ಆಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೇ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ಧೆ ಮತ್ತು ಗೌರವ ಇದೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ. ಶಕ್ತಿ ಯೋಜನೆಯ ಪರಿಣಾಮ ಭಕ್ತರು, ಅದರಲ್ಲೂ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಹದೇಶ್ವರನ ದರ್ಶನ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಂದಿನ 5 ವರ್ಷಗಳಲ್ಲಿ ಮಲೆ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದ ಸಿಎಂ, ಇಲ್ಲಿ ಕುಡಿಯುವ ನೀರು ಮತ್ತು ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಷ್ಟ್ರಪತಿ ಭವನ ಇನ್ಮುಂದೆ ತಪೋಭವನ: ಮಲೆ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಹದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು, ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯ ಸಲಹೆಯಂತೆ ತಪೋ ಭವನ ಎಂದು ಬದಲಾಯಿಸಿದ್ದೇವೆ ಎಂದು ಹೇಳಿದರು.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್


follow icon

TAGGED:ChamarajanagaraMale Mahadeshwara Hillsmarriagesiddaramaiahಚಾಮರಾಜನಗರಮದುವೆಮಲೆ ಮಹದೇಶ್ವರ ಬೆಟ್ಟಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Mangaluru Love Sex Dhoka
Crime

ಮಂಗಳೂರು | ಲವ್-ಸೆಕ್ಸ್ ದೋಖಾ ಕೇಸ್‌ – ಬಿಜೆಪಿ ಪ್ರಭಾವಿ ಮುಖಂಡನ ಪುತ್ರ ಅರೆಸ್ಟ್‌

Public TV
By Public TV
2 minutes ago
Vedavyas Kamath
Dakshina Kannada

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್

Public TV
By Public TV
6 minutes ago
Dalai Lama
Latest

ಜನಸೇವೆಗಾಗಿ 30-40 ವರ್ಷಗಳ ಕಾಲ ಬದುಕುವ ಆಶಯವಿದೆ – ಉತ್ತರಾಧಿಕಾರಿ ವದಂತಿಗೆ ತೆರೆ ಎಳೆದ ದಲೈ ಲಾಮಾ

Public TV
By Public TV
7 minutes ago
sushil kedia office atttacked in mumbai
Latest

ಮರಾಠಿ ಕಲಿಯಲ್ಲ ಎಂದಿದ್ದಕ್ಕೆ ಉದ್ಯಮಿ ಕಚೇರಿಯೇ ಧ್ವಂಸ

Public TV
By Public TV
18 minutes ago
Actress Prema and rashmika mandanna
Cinema

ರಶ್ಮಿಕಾ ಹೇಳಿಕೆ ವಿವಾದ | ಕೊಡವ ಸಮುದಾಯ ಎಲ್ಲರನ್ನೂ ಬೆಂಬಲಿಸಿದೆ: ನಟಿ ಪ್ರೇಮ

Public TV
By Public TV
23 minutes ago
Defence
Latest

ʻಆಪರೇಷನ್ ಸಿಂಧೂರʼ ಯಶಸ್ಸಿನ ಬೆನ್ನಲ್ಲೇ 1 ಲಕ್ಷ ಕೋಟಿ ಮೊತ್ತದ ರಕ್ಷಣಾ ಯೋಜನೆಗಳಿಗೆ ಮೋದಿ ಸರ್ಕಾರ ಅಸ್ತು

Public TV
By Public TV
43 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?