Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪತ್ನಿ ನೀಡಿದ ಅರ್ಜಿಯಲ್ಲಿ ವೈಟ್ನರ್‌ ಬಳಕೆ ಮಾಡಿದ್ದು ತಿಳಿದಿಲ್ಲ: ಲೋಕಾ ಪೊಲೀಸರಿಗೆ ಸಿಎಂ ನೀಡಿದ ಉತ್ತರದಲ್ಲಿ ಏನಿದೆ?

Public TV
Last updated: February 24, 2025 7:08 pm
Public TV
Share
2 Min Read
Siddaramaiah 3
SHARE

ಬೆಂಗಳೂರು: ನನ್ನ ಪತ್ನಿ ಪಾರ್ವತಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ(MUDA) ನೀಡಿರುವ ಅರ್ಜಿಯಲ್ಲಿ ವೈಟ್ನರ್‌ ಬಳಕೆ ಮಾಡಿದ ಬಗ್ಗೆ ನನಗೆ ತಿಳಿದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಲೋಕಾಯುಕ್ತಕ್ಕೆ ತಿಳಿಸಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬಕ್ಕೆ ಲೋಕಾಯುಕ್ತ ಪೊಲೀಸರು (Lokayukta Police) ಕ್ಲೀನ್‌ಚಿಟ್‌ ನೀಡಿದ್ದಾರೆ. ಈಗ ಲೋಕಾಯುಕ್ತ ಪೊಲೀಸರ (Lokayukta Police) ವಿಚಾರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ, ಇತರರು ನೀಡಿದ್ದ ಉತ್ತರಗಳ ಪ್ರತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಈ ಮಧ್ಯೆ ತನಿಖೆಯ ಅಂತಿಮ ವರದಿಯ ಪ್ರತಿಯನ್ನು ದೂರುದಾರನಿಗೆ ಕೊಡಲು ಕೋರ್ಟ್ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್ ಏಳಕ್ಕೆ ಮುಂದೂಡಿದೆ.

MUDA 1

ಸಿಎಂ ಹೇಳಿದ್ದೇನು?
1977 ರಲ್ಲಿ ವಿವಾಹಕ್ಕೂ ಮುನ್ನ ಮಲ್ಲಿಕಾರ್ಜುನಸ್ವಾಮಿ ಮತ್ತು ಅವರ ಕುಟಂಬದ ಪರಿಚಯವಿದೆ . ಮದುವೆ ನಂತರ ಮಲ್ಲಿಕಾರ್ಜುನ ಸ್ವಾಮಿ ಜೊತೆ ಯಾವುದೇ ಹಣಕಾಸಿನ ವ್ಯವಹಾರವಿಲ್ಲ, ಕೇವಲ ನನ್ನ ಬಾಮೈದ. ಕೆಸರೆ ಗ್ರಾಮದ 3 ಎಕರೆ 16 ಗುಂಟೆ ಜಮೀನು ಖರೀದಿ ವಿಚಾರ ನನಗೆ ಗೊತ್ತಿಲ್ಲ. 2013 ರಲ್ಲಿ ನನ್ನ ಪತ್ನಿ, ನನಗೆ ಹಾಗೂ ನನ್ನ ಮಗನಿಗೆ ತಿಳಿಸಿದ್ದಾರೆ.

ಜಮೀನು ಖರೀದಿ ವೇಳೆ ಯಾವುದೇ ಹಣಕಾಸಿನ ಸಹಾಯ ಮಾಡಿರುವುದಿಲ್ಲ, ಅವರೂ ಸಹ ಕೇಳಿಲ್ಲ. ಜಮೀನಿನ ಮಾಲೀಕತ್ವ ಯಾರಿಗೆ ಯಾರ ಹೆಸರಿಗೆ ಬದಲಾಯಿತು ಎಂಬ ವಿಚಾರ ಸಹ ನನಗೆ ತಿಳಿದಿಲ್ಲ. ಮೂಲ ಜಮೀನು ಮಾಲೀಕರಾದ ದೇವರಾಜು ಪರಿಚಯವೂ ನನಗಿಲ್ಲ. ಇದನ್ನೂ ಓದಿ: ಮತ್ತೆ ಒಂದಾಗ್ತಾರಾ ಉದ್ಧವ್, ರಾಜ್ ಠಾಕ್ರೆ? – ಆ ಫೋಟೋ ಮೂಡಿಸಿತು ಕುತೂಹಲ

1998ರಲ್ಲಿ ತಮ್ಮ ಜಮೀನನ್ನು ಭೂಸ್ವಾಧೀನದಿಂದ ಕೈಬಿಡುವಂತೆ ಕೋರಿದ ಬಗ್ಗೆಯೂ ತಿಳಿದಿಲ್ಲ, ಸಹಾಯವನ್ನೂ ನಾನು ಮಾಡಿರುವುದಿಲ್ಲ. ಮಲ್ಲಿಕಾರ್ಜುನ ಸ್ವಾಮಿ ಜಮೀನು ಭೂ ಪರಿವರ್ತನೆ ಮಾಡುವ ಸಮಯದಲ್ಲಿ ನನ್ನನ್ನು ಭೇಟಿಯಾಗಿಲ್ಲ, ಯಾವುದೇ ಸಹಾಯವನ್ನೂ ಕೇಳಿಲ್ಲ. ಆ ಸಮಯದಲ್ಲಿ ಕುಮಾರ್‌ ನಾಯಕ್ ಜಿಲ್ಲಾಧಿಕಾರಿಯಾಗಿದ್ದರು. ನಾನು ಯಾವುದೇ ಅಧಿಕಾರಿಗಳಿಗೂ ಶಿಫಾರಸು ಮಾಡಿಲ್ಲ.

 

ನನ್ನ ಪತ್ನಿಗೆ ಜಮೀನು ದಾನವಾಗಿ ಬಂದ ವಿಚಾರವನ್ನು 2013 ರ ಮಧ್ಯಭಾಗದಲ್ಲಿ ತಿಳಿಸಿರುತ್ತಾರೆ. 2013 ರಲ್ಲಿ ನಾನು ಸಿಎಂ ಆಗಿದ್ದ ಸಮಯದಲ್ಲಿ ಯಾವುದೇ ಕ್ರಮಗಳನ್ನು ತೆಗೆದುಕೊಂಡಿರುವುದಿಲ್ಲ. 50:50 ಅನುಪಾತದಲ್ಲಿ ಪರಿಹಾರ ನೀಡುವ ವಿಚಾರ ನನಗೆ ತಿಳಿದಿಲ್ಲ. ಆ ಸಮಯದಲ್ಲಿ ಶಾಸಕರಾಗಿದ್ದವರು ಮುಡಾ ಸದಸ್ಯರಾಗಿರುತ್ತಾರೆ. ನನ್ನ ಮಗ ಯತೀಂದ್ರ ಸಹ ಮುಡಾ ಸದಸ್ಯರಾಗಿದ್ದರು, ಆಗ ನಾನು ವಿಪಕ್ಷ ನಾಯಕನಾಗಿದ್ದೆ. 14 ನಿವೇಶನಗಳು ನೋಂದಣಿ ಬಳಿಕ ನನ್ನ ಪತ್ನಿ ತಿಳಿಸಿದರು.

ಯಾವ ಬಡಾವಣೆಯಲ್ಲಿ ನೀಡಿದ್ದಾರೆಂಬ ವಿಷಯ ನನಗೆ ತಿಳಿದಿರಲಿಲ್ಲ. 14 ನಿವೇಶನಗಳಿಗೆ ಎಂದೂ ಭೇಟಿ ನೀಡಿರುವುದಿಲ್ಲ. ಈ ಬಗ್ಗೆ ಮುಡಾ ಯಾವ ಅಧಿಕಾರಿಗಳೂ ನನ್ನನ್ನು ಸಂಪರ್ಕಿಸಿಲ್ಲ. ನಾನು ಯಾವುದೇ ನಿರ್ದೇಶನ ನೀಡಿಲ್ಲ, ನಾನು ಆಗ ಅಧಿಕಾರದಲ್ಲೂ ಇರಲಿಲ್ಲ . 2023ರ ಚುನಾವಣಾ ಘೋಷಣಾ ಪ್ರಮಾಣ ಪತ್ರದಲ್ಲಿ 14 ನಿವೇಶನಗಳ ಬಗ್ಗೆ ನಮೂದಿಸಿರುವ ವಿಚಾರ ನೆನಪಿಲ್ಲ. ನನ್ನ ಹೆಸರನ್ನು ಅನಗತ್ಯವಾಗಿ ಎಳೆದು ತಂದಿದ್ದರಿಂದ 14 ನಿವೇಶನಗಳನ್ನು ವಾಪಸ್ ಕೊಡುವ ನಿರ್ಧಾರ ನನ್ನ ಪತ್ನಿಯದ್ದೇ ಆಗಿದೆ.

14 ನಿವೇಶನಗಳ ಖಾತೆ ಮಾಡಿಕೊಡಲು ನನ್ನ ಪತ್ನಿ ಸಹಿ ಮಾಡುವ ಸ್ಥಳದಲ್ಲಿ ಕುಮಾರ್ ಸಹಿ ಮಾಡಿರುವ ವಿಚಾರ ನನಗೆ ತಿಳಿದು ಬಂತು. ನನ್ನ ಪತ್ನಿ ಅವರಿಗೆ ಸಹಿ ಮಾಡಲು ಅನುಮತಿಸಿರಬಹುದು. ನನ್ನ ಪತ್ನಿ ಮುಡಾಗೆ ನೀಡಿರುವ ಅರ್ಜಿಯಲ್ಲಿ ವೈಟ್ನರ್ ಹಾಕಿರುವ ಬಗ್ಗೆ ನನಗೆ ತಿಳಿದಿಲ್ಲ.

TAGGED:karnatakaLokayukta PoliceMUDAsiddaramaiahಪಾರ್ವತಿಮುಡಾಲೋಕಾಯುಕ್ತ ಪೊಲೀಸ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema News

Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories
ramya 1
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ
Cinema Latest Sandalwood Top Stories
Aniruddha
ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?
Cinema Latest Main Post Sandalwood
Ajay Rao 2
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ
Cinema Latest Main Post Sandalwood
ramya 1
ದರ್ಶನ್‌ ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನ ಹಾಳು ಮಾಡಿಕೊಂಡ್ರು: ರಮ್ಯಾ ಸಾಫ್ಟ್‌ ಕಾರ್ನರ್‌
Bengaluru City Cinema Latest Main Post Sandalwood

You Might Also Like

Kolar Vemagal Kurugal Town Panchayat Election 1
Districts

ವೇಮಗಲ್- ಕುರಗಲ್ ಪಟ್ಟಣ ಪಂಚಾಯತ್ ಚುನಾವಣೆ; 92% ಮತದಾನ

Public TV
By Public TV
21 minutes ago
Parents torture for getting low marks Sirsi Children who ran away from home found in Mumbai
Crime

ಕಡಿಮೆ ಅಂಕ ಪಡೆದಿದ್ದಕ್ಕೆ ಪೋಷಕರ ಟಾರ್ಚರ್‌ – ಮನೆ ಬಿಟ್ಟು ತೆರಳಿದ್ದ ಶಿರಸಿಯ ಮಕ್ಕಳು ಮುಂಬೈನಲ್ಲಿ ಪತ್ತೆ

Public TV
By Public TV
33 minutes ago
Hampi Tourists 1
Bellary

ಹಂಪಿಯಲ್ಲಿ ಪ್ರವಾಸಿಗರ ದಂಡು – ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪರದಾಡಿದ ಜನ

Public TV
By Public TV
1 hour ago
Eshwar Khandre
Bengaluru City

ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರಗಳ ಸಾವು – ಮಣ್ಣಿನ ಗಣಪನ ಪೂಜಿಸಲು ಈಶ್ವರ್ ಖಂಡ್ರೆ ಮನವಿ

Public TV
By Public TV
2 hours ago
weather
Bengaluru City

ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಭಾರೀ ಮಳೆ – ಯಾವ ತಾಲೂಕಿನ ಶಾಲೆಗಳಿಗೆ ರಜೆ?

Public TV
By Public TV
2 hours ago
Dharmasthala 5
Bengaluru City

ಧರ್ಮಸ್ಥಳ ಬುರುಡೆ ಕೇಸ್‌ – ಅನಾಮಿಕನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು ಸಿದ್ಧತೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?