Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದು ಕೇವಲ ಆರಂಭ ಅಷ್ಟೇ, ಅಂತ್ಯ ಅಲ್ಲ: ಗುಡುಗಿದ ಕನಕಪುರ ಬಂಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇದು ಕೇವಲ ಆರಂಭ ಅಷ್ಟೇ, ಅಂತ್ಯ ಅಲ್ಲ: ಗುಡುಗಿದ ಕನಕಪುರ ಬಂಡೆ

Bengaluru City

ಇದು ಕೇವಲ ಆರಂಭ ಅಷ್ಟೇ, ಅಂತ್ಯ ಅಲ್ಲ: ಗುಡುಗಿದ ಕನಕಪುರ ಬಂಡೆ

Public TV
Last updated: October 26, 2019 5:08 pm
Public TV
Share
3 Min Read
DK Shivakumar Main
SHARE

– ನಿಮ್ಮ ಹೆಸರಿಗೆ ಧಕ್ಕೆ ಬರದಂತೆ ಜೀವನ ನಡೆಸ್ತೇನಿ
– ಅಭಿಮಾನಿಗಳಿಗೆ ಮಾತು ಕೊಟ್ಟ ಡಿಕೆಶಿ
– ಇದು ಒಂದು ದಿನ ಅಧ್ಯಾಯವಲ್ಲ, ಮುಂದಿದೆ

ಬೆಂಗಳೂರು: ಇದು ಕೇವಲ ಆರಂಭ ಅಷ್ಟೇ ಅಂತ್ಯವಲ್ಲ ಎಂದು ಬೆಂಗಳೂರಿಗೆ ಬಂದಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.

ನಗರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಮಾಜಿ ಸಚಿವರು, ಹಗಲು-ರಾತ್ರಿ ನನಗೋಸ್ಕರ ಹೋರಾಟ ಮಾಡಿ, ಪೂಜೆ ಸಲ್ಲಿಸಿದ ನಿಮಗೆ ಅಭಿನಂದನೆಗಳು. ಕಾಂಗ್ರೆಸ್ ಪ್ರಾಮಾಣಿಕ ಕಾರ್ಯಕರ್ತನಾದ ನನ್ನ ಮೇಲೆ ಆದ ಅನ್ಯಾಯವನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ರಿ. ನಿಮಗೆ ನನಗೆ ಧನ್ಯವಾದ ಎಂದು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಕೈ ಮುಗಿದರು.

ಬೆಂಗಳೂರಿಗೆ ಕಾಲಿಟ್ಟ ಡಿಕೆಶಿ ಶಪಥ#DKShivakumar #Congress pic.twitter.com/fGJnhibU5I

— PublicTV (@publictvnews) October 26, 2019

ಇದು ಒಂದು ದಿನಕ್ಕೆ ಮುಗಿಯುವ ಅಧ್ಯಾಯವಲ್ಲ. ಇದು ಆರಂಭ ಅಷ್ಟೇ, ಅಂತ್ಯ ಅಲ್ಲ. ನಾನು ಯಾರಿಂದಲೂ ಲಂಚ ಪಡೆದಿಲ್ಲ. ಯಾರಿಗೂ ಹೆದರುವ ಅಗತ್ಯವಿಲ್ಲ. ಜೈಲಿನಲ್ಲಿ ಇರಿಸಿದ್ದಕ್ಕೆ ನಾನು ಎದೆಗುಂದಿಲ್ಲ ಎಂದು ಗುಡುಗಿದರು.

ಎಲ್ಲರಿಗೂ ಅಭಿನಂದನೆ:
ತಾಯಿ, ಮಗಳು ಸೇರಿದಂತೆ ನೂರಕ್ಕೂ ಅಧಿಕ ಸ್ನೇಹಿತರು ಹಾಗೂ ಬಂಧುಗಳಿಗೆ ಕಿರುಕುಳ ಕೊಟ್ಟಿದ್ದನ್ನು ನೀವು ನೋಡಿದ್ದೀರಿ. ನನ್ನ ಮಗಳನ್ನು ನಿಮ್ಮ ಮಗಳು ಎಂಬ ಕಾಳಜಿ ತೋರಿದ್ರಿ. ಸಂಕಷ್ಟದ ವೇಳೆ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಶ್ರೀ ಗುರುಗುಂಡಾ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ, ಕನ್ನಡಪರ ಸಂಘಟನೆಗಳು, ನನ್ನ ಅಭಿಮಾನಿಗಳು ಪ್ರತಿಭಟನೆ ನಡೆಸಿ ಬಿಡುಗಡೆಗೆ ಒತ್ತಾಯಿಸಿದರು. ಇದನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದು ತಿಳಿಸಿದರು.

ಕೆಪಿಸಿಸಿ ಕಚೇರಿ ಬಳಿ ಮಹಿಳಾ ಕಾರ್ಯಕರ್ತೆಯರ ಸಂಭ್ರಮ #DKShivakumar #Congress @DKShivakumar pic.twitter.com/wgxNjoyiqm

— PublicTV (@publictvnews) October 26, 2019

ನಾನು ಒಂದು ಕುಟುಂಬದ ಆಸ್ತಿಯಲ್ಲ. ನಿಮ್ಮೆಲ್ಲರ ಕುಟುಂಬದ ಆಸ್ತಿ. ನಿಮ್ಮ ಹೆಸರಿಗೆ ಧಕ್ಕೆ ಬರದಂತೆ ಜೀವನ ನಡೆಸುತ್ತೇನೆ. ಮಾತನಾಡುವುದು ಬಹಳ ಬಾಕಿ ಇದೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲು ಮುಖಂಡರು ಸಿದ್ಧತೆ ನಡೆಸಿದ್ದಾರೆ. ಅಲ್ಲಿ ಎಲ್ಲ ವಿಚಾರವಾಗಿ ಮಾತನಾಡುತ್ತೇನೆ. ಯಾರಿಂದಲೂ ನನ್ನ ಶಕ್ತಿಯನ್ನು ಕುಂದಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ಬುಧವಾರ ಜಾಮೀನು ಸಿಕ್ಕರೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿ ಡಿಕೆಶಿಯನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಮೆರವಣಿಗೆ ಮೂಲಕ ಮಾಜಿ ಸಚಿವರನ್ನು ಕೆಪಿಸಿಸಿ ಕಚೇರಿಯತ್ತ ಕರೆದೊಯ್ಯಲಾಗುತ್ತಿದೆ. ಇದರಿಂದಾಗಿ ನಗರದ ಕೆಲವೆಡೆ ಟ್ರಾಫಿಕ್ ಸಮಸ್ಯೆ ಉಂಟಾಗಿದೆ.

ಇಂದು ಪ್ರಾರಂಭ ಅಂತ್ಯವಲ್ಲ: ಡಿಕೆಶಿ ಗುಡುಗು#DKShivakumar #Congress @DKShivakumar pic.twitter.com/pWRrDePTVw

— PublicTV (@publictvnews) October 26, 2019

ಡಿಕೆ ಶಿವಕುಮಾರ್ ಆಗಮನದ ಹಿನ್ನೆಲೆಯಲ್ಲಿ ನಗರದ ಮೇಕ್ರಿ ಸರ್ಕಲ್ ನಲ್ಲಿ ಅಪಾರ ಅಭಿಮಾನಿಗಳು ಸೇರಿದ್ದರಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಇತ್ತ ಮಾಜಿ ಮೇಯರ್ ಪದ್ಮಾವತಿ ತಮ್ಮ ಬೆಂಬಲಿಗರೊಂದಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಿದ್ದು, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಇತರ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

ಡಿಕೆಶಿಗೆ ಹೂ ಮಳೆ:
ಪ್ರಯಾಣಿಕರ ಭದ್ರತಾ ದೃಷ್ಟಿಯಿಂದ ವಿಮಾನ ನಿಲ್ದಾಣದ ಆವರಣದೊಳಗೆ ಡಿಕೆ ಶಿವಕುಮಾರ್ ಅವರ ಅಭಿಮಾನಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಟೋಲ್ ಗೇಟ್ ಬಳಿಯೇ ದೇವಿ ಕುಣಿತ, ಗೊಂಬೆ ಕುಣಿತ, ಕಂಸಾಳೆ, ಡೊಳ್ಳು ಕುಣಿತ, ಹೂವಿನ ಮಳೆಗೆ ಜೆಸಿಬಿ ಸಿದ್ಧತೆ ಮಾಡಿಕೊಂಡಿದ್ದರು.

ಬೆಂಗಳೂರಿಗೆ ಬಂದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ#DKShivakumar #HDKumaraswamy #JDS #Congress #Bengaluru pic.twitter.com/gzlRrxHWFE

— PublicTV (@publictvnews) October 26, 2019

ಅಕ್ರಮ ಹಣ ವರ್ಗಾವಣೆಯ ಆರೋಪ ಹೊತ್ತು ತಿಹಾರ್ ಜೈಲು ಸೇರಿದ್ದ ಡಿಕೆಶಿಗೆ ಬುಧವಾರ ದೆಹಲಿ ಹೈಕೋರ್ಟಿನಿಂದ ಜಾಮೀನು ಸಿಕ್ಕಿದೆ. ಆದರೆ ಅಂದು ಬೆಂಗಳೂರಿಗೆ ದೌಡಾಯಿಸದೆ ಎರಡು ದಿನ ದೆಹಲಿಯಲ್ಲೇ ಉಳಿದುಕೊಂಡ ಅವರು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಗಾಂಧಿ, ಖಜಾಂಚಿ ಅಹ್ಮದ್ ಪಟೇಲ್, ಉಸ್ತುವಾರಿ ಕೆ.ಸಿ ವೇಣುಗೋಪಾಲ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದರು. ಅಲ್ಲದೆ ಜಾಮೀನಿಗೆ ಕಾರಣರಾದ ಹಿರಿಯ ವಕೀಲರಾದ ಮುಕುಲ್ ರೊಹ್ಟಗಿ, ಅಭಿಷೇಕ ಮನುಸಿಂಘ್ವಿ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ಮಾಡಿದ್ದರು.

TAGGED:bengalurucongressDK ShivakumarPublic TVಕಾಂಗ್ರೆಸ್ಡಿಕೆ ಶಿವಕುಮಾರ್ಡಿಕೆಶಿ ಇನ್ ಬೆಂಗಳೂರುಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
1 hour ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
2 hours ago
big bulletin 14 april 2026 part 1
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-1

Public TV
By Public TV
2 hours ago
big bulletin 14 april 2026 part 2
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-2

Public TV
By Public TV
2 hours ago
big bulletin 14 april 2026 part 3
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-3

Public TV
By Public TV
2 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?