Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಪಾರ್ಟಿಯ ಅರ್ಥ ಕಮಿಷನ್, ಕರಪ್ಷನ್ – ಜೆ.ಪಿ.ನಡ್ಡಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಂಗ್ರೆಸ್ ಪಾರ್ಟಿಯ ಅರ್ಥ ಕಮಿಷನ್, ಕರಪ್ಷನ್ – ಜೆ.ಪಿ.ನಡ್ಡಾ

Districts

ಕಾಂಗ್ರೆಸ್ ಪಾರ್ಟಿಯ ಅರ್ಥ ಕಮಿಷನ್, ಕರಪ್ಷನ್ – ಜೆ.ಪಿ.ನಡ್ಡಾ

Public TV
Last updated: March 18, 2023 6:11 pm
Public TV
Share
2 Min Read
JP NADDA 1 1
SHARE

ತುಮಕೂರು: ಕಾಂಗ್ರೆಸ್ (Congress) ಪಾರ್ಟಿಯ ಅರ್ಥ ಕಮಿಷನ್, ಕರಪ್ಷನ್, ಕ್ರಿಮಿನಲೈಸೇಷನ್ ಮತ್ತು ಪರಿವಾರವಾದ. ಆದರೆ ಬಿಜೆಪಿಯ (BJP) ಅರ್ಥ ವಿಕಾಸ್ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ತಿಪಟೂರಿನಲ್ಲಿ (Tiptur) ನಡೆದ ರೋಡ್ ಶೋನಲ್ಲಿ (Road Show) ಭಾಗವಹಿಸಿ ಮಾತನಾಡಿದ ಅವರು, ರೋಡ್ ಶೋಗೆ ಅಭೂತಪೂರ್ವ ಬೆಂಬಲ ದೊರೆತಿದೆ. ಇದನ್ನು ನೋಡುತ್ತಿದ್ದರೆ ಮುಂದಿನ ದಿನಗಳಲ್ಲಿ ನೀವೆಲ್ಲರು ಎಲ್ಲೆಲ್ಲೂ ಕಮಲ ಅರಳಿಸುತ್ತೀರಿ ಎಂದು ಅನಿಸುತ್ತಿದೆ. ಕಮಲ ಅರಳಿಸಬೇಕು ಎನ್ನುವುದು ಬಿಜೆಪಿಯ ಅವಶ್ಯಕತೆಯಲ್ಲ. ಕರ್ನಾಟಕದ (Karnataka) ಮಣ್ಣಿಗಾಗಿ ಮತ್ತು ಅಭಿವೃದ್ಧಿಗಾಗಿ ಕಮಲ ಅರಳಬೇಕಾದ ಅನಿವಾರ್ಯತೆಯಿದೆ ಎಂದರು. ಇದನ್ನೂ ಓದಿ: ಸುವರ್ಣ ಮಂಡ್ಯ ಪುಸ್ತಕದಲ್ಲಿ ಉರಿಗೌಡ, ನಂಜೇಗೌಡರ ಬಗ್ಗೆ ಉಲ್ಲೇಖ – ರಾಜಕೀಯ ವಾದಕ್ಕೆ ಪುಷ್ಟಿ 

JP NADDA 2 1

ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ. ಮುಂದಿನ ಚುನಾವಣೆ (Election) ಕೇವಲ ಭಾರತೀಯ ಜನತಾ ಪಾರ್ಟಿಗೆ ಮಾತ್ರವಲ್ಲ. ಅದು ಕರ್ನಾಟಕದ ಪ್ರತಿಯೊಬ್ಬ ಜನತೆಯ ಭವಿಷ್ಯದ ಚುನಾವಣೆಯಾಗಿದೆ. ಅದನ್ನು ನಾವು ತಿಳಿದುಕೊಳ್ಳಬೇಕಿದೆ. ಕರ್ನಾಟಕದಲ್ಲಿ ಹೈವೇ, ಎಕ್ಸ್ಪ್ರೆಸ್‌ವೇ, ದೊಡ್ಡ ದೊಡ್ಡ ಚತುಷ್ಪಥ ರಸ್ತೆಗಳು ಆಗುತ್ತಿದೆಯೋ ಇಲ್ವೋ ಗೊತ್ತಿಲ್ಲ. ರೈಲ್ವೆಗಳ ಸಂಖ್ಯೆ ಹೆಚ್ಚಳವಾಗಿದೆಯೋ ಇಲ್ಲವೋ ಗೊತ್ತಿಲ್ಲ. ಹನ್ನೊಂದು ಏರ್‌ಪೋರ್ಟ್ ಜೊತೆಗೆ ಇಂಟರ್ನೆಟ್ ಹಳ್ಳಿ ಹಳ್ಳಿಗಳನ್ನು ತಲುಪಿದೆಯೋ ಇಲ್ವೋ ಗೊತ್ತಿಲ್ಲ. ಮೋದಿಯವರ (Narendra Modi) ಈ ಯೋಜನೆಯನ್ನು ಅನುಷ್ಠಾನಕ್ಕೆ ತರುವ ಕೆಲಸವನ್ನು ಯಡಿಯೂರಪ್ಪನವರು (B.S.Yediyurappa) ಮಾಡಿದರು. ಈಗ ಬೊಮ್ಮಾಯಿ (Basavaraj Bommai) ಅದನ್ನು ಮುಂದುವರೆಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ:  ಸಿದ್ದರಾಮಯ್ಯ ಪಾಕಿಸ್ತಾನ, ಅಫ್ಘಾನಿಸ್ತಾನದಲ್ಲಿ ಸ್ಪರ್ಧಿಸಿದ್ರೆ ಒಳ್ಳೆಯದು – ಅಶೋಕ್ ವ್ಯಂಗ್ಯ 

ROAD SHOW

ಇತ್ತೀಚಿಗೆ 3 ಈಶಾನ್ಯ ರಾಜ್ಯಗಳಲ್ಲಿ ಚುನಾವಣೆ ನಡೆಯಿತು. ನಾಗಾಲ್ಯಾಂಡ್, ತ್ರಿಪುರ ಮತ್ತು ಮೇಘಾಲಯ ಮೂರು ಕಡೆಗಳಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ತ್ರಿಪುರದಲ್ಲಿ ಮೂರು ಸೀಟ್, ಮೇಘಾಲಯದಲ್ಲಿ 5 ಸೀಟ್ ಮತ್ತು ನಾಗಾಲ್ಯಾಂಡ್‌ನಲ್ಲಿ ಶೂನ್ಯ ಸೀಟ್ ದೊರಕಿದೆ. ರಾಹುಲ್ ಗಾಂಧಿ (Rahul Gandhi) ಏನು ಹೇಳುತ್ತಾರೆ? ಅವರು ಭಾರತದಲ್ಲಿ ಹೇಳುವುದಿಲ್ಲ, ಬದಲಿಗೆ ಇಂಗ್ಲೆಂಡ್‌ನಲ್ಲಿ (England) ಹೇಳುತ್ತಾರೆ. ಅವರು ಇಂಗ್ಲೆಂಡ್‌ಗೆ ಹೋಗಿ ಪ್ರಜಾಪ್ರಭುತ್ವಕ್ಕೆ (Democracy) ಆಪತ್ತಿದೆ ಎಂದು ಹೇಳುತ್ತಾರೆ. ನೀವೇ ಹೇಳಿ ಪ್ರಜಾತಂತ್ರಕ್ಕೆ ಆಪತ್ತಿದೆಯಾ? ರಾಹುಲ್ ಗಾಂಧಿ ಭಾರತದ ಸಾರ್ವಭೌಮತ್ವವನ್ನು ಇಂಗ್ಲೆಂಡ್‌ನಲ್ಲಿ ಚಾಲೆಂಜ್ ಮಾಡಿದ್ದಾರೆ. ಅಮೆರಿಕ (America) ಮತ್ತು ಯೂರೋಪ್ (Europe) ದೇಶಗಳನ್ನು ಭಾರತದ ವಿರುದ್ಧ ಎತ್ತಿಕಟ್ಟುವ ಕೆಲಸವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. ಹೀಗಾಗಿ ಚುನಾವಣೆಯಲ್ಲಿ ಅವರನ್ನು ಮನೆಗೆ ಕಳುಹಿಸುವ ಮೂಲಕ ಅವರಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅಸಲಿಮುಖ ಮತ್ತೊಮ್ಮೆ ಕಳಚಿ ಬಿದ್ದಿದೆ: ಅನಿತಾ ಕುಮಾರಸ್ವಾಮಿ ಕಿಡಿ 

JP NADDA

ಕಾಂಗ್ರೆಸ್ ಪಕ್ಷದವರು ಮೋದಿ ಮರ್ ಜಾ.. ಮರ್ ಜಾ ಎನ್ನುತ್ತಿದ್ದಾರೆ. ಆದರೆ ಜನರು ಮಾತ್ರ ಮೋದಿ ಮತ್ ಜಾ.. ಮತ್ ಜಾ ಎನ್ನುತ್ತಿದ್ದಾರೆ. ಕರ್ನಾಟಕ ಸದ್ಯ ಇನೋವೇಷನ್‌ನಲ್ಲಿ ಹಾಗೂ ಸ್ಟಾರ್ಟಪ್‌ನಲ್ಲಿ ನಂಬರ್ ಒನ್ ಇದೆ. ಇನ್ಮುಂದೆಯೂ ನಂಬರ್ ಒನ್ ಸ್ಥಾನದಲ್ಲಿ ಇರಬೇಕು ಎಂದರೆ ಕರ್ನಾಟಕದಲ್ಲಿ ಮತ್ತೆ ಕಮಲ ಅರಳಬೇಕು ಎಂದರು. ಇದನ್ನೂ ಓದಿ: ಮಿಸ್ಡ್‌ಕಾಲ್ ಕೊಟ್ಟು ಬಿಜೆಪಿ ಸದಸ್ಯತ್ವ ಪಡೆದಿದ್ದ ಸೈಲೆಂಟ್ ಸುನಿ – ಸದಸ್ಯತ್ವ ರದ್ದುಗೊಳಿಸಿದ ಪಕ್ಷ

TAGGED:bjpcongresselectionJ P Naddanarendra modiRahul GandhiRoad ShowTipturtumakuruಕಾಂಗ್ರೆಸ್ಚುನಾವಣೆಜೆ.ಪಿ.ನಡ್ಡಾತಿಪಟೂರುತುಮಕೂರುನರೆಂದ್ರ ಮೋದಿಬಿಜೆಪಿರಾಹುಲ್ ಗಾಂಧಿರೋಡ್ ಶೋ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
20 minutes ago
CET Exam
Chikkamagaluru

ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಸಿಬ್ಬಂದಿ

Public TV
By Public TV
54 minutes ago
West Bengal clash
Latest

West Bengal Elections | ಕಚ್ಚಾ ಬಾಂಬ್ ದಾಳಿ ಬಳಿಕ ಉಲ್ಬಣಗೊಂಡ TMC-AJUP ಕಾರ್ಯಕರ್ತರ ಘರ್ಷಣೆ

Public TV
By Public TV
1 hour ago
SSLC RESULT
Bagalkot

SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

Public TV
By Public TV
2 hours ago
Mukesh Chowdary
Cricket

IPL 2026 – ಸಿಎಸ್‌ಕೆ ಸ್ಟಾರ್ ಬೌಲರ್ ಮುಖೇಶ್ ಚೌಧರಿ ತಾಯಿ ನಿಧನ

Public TV
By Public TV
2 hours ago
S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?