Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಆರ್‌ಎಸ್‌ ನೀರು ಬಳಕೆ ಮಾಡಿಕೊಂಡು ಜಲಪಾತೋತ್ಸವ ಮಾಡಲಾಗುತ್ತಿದೆ ಎಂಬ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೆಆರ್‌ಎಸ್‌ ನೀರು ಬಳಕೆ ಮಾಡಿಕೊಂಡು ಜಲಪಾತೋತ್ಸವ ಮಾಡಲಾಗುತ್ತಿದೆ ಎಂಬ ಆರೋಪ

Districts

ಕೆಆರ್‌ಎಸ್‌ ನೀರು ಬಳಕೆ ಮಾಡಿಕೊಂಡು ಜಲಪಾತೋತ್ಸವ ಮಾಡಲಾಗುತ್ತಿದೆ ಎಂಬ ಆರೋಪ

Public TV
Last updated: January 17, 2020 1:52 pm
Public TV
Share
2 Min Read
mnd gaganachuki
SHARE

– ರೈತರ ಬೆಳೆಗಳಿಗೆ ಇಲ್ಲದ ನೀರು ಮೋಜು ಮಸ್ತಿಗೆ ಬೇಕಂತೆ

ಮಂಡ್ಯ: ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ರಾಜ್ಯದಲ್ಲೆಡೆ ಭಾರೀ ಮಳೆ ಸುರಿದು ಹಳ್ಳ ತೊರೆಗಳು ತುಂಬಿ ಹರಿಯುತ್ತಿದ್ದವು. ಅದೇ ರೀತಿ ವಿಶ್ವಪ್ರಸಿದ್ಧ ಗಗನಚುಕ್ಕಿ ಜಲಪಾತವೂ ಭೋರ್ಗರೆದು ಧುಮ್ಮಿಕ್ಕುತ್ತಿತ್ತು. ಆಗ ಜಲಪಾತ ಉತ್ಸವ ಮಾಡದ ಜಿಲ್ಲಾಡಳಿತ ಈಗ ನೀರೇ ಇಲ್ಲದೆ ಖಾಲಿ ಖಾಲಿಯಾಗಿರುವ ಗಗನಚುಕ್ಕಿ ಜಲಪಾತದಲ್ಲಿ ಜಲಪಾತೋತ್ಸವ ಮಾಡಲು ಮುಂದಾಗಿದೆ.

ಇದೇ ತಿಂಗಳ 18 ಹಾಗೂ 19ರಂದು ಎರಡು ದಿನಗಳ ಕಾಲ ಉತ್ಸವ ನಡೆಸುವುದಕ್ಕಾಗಿ ಜಿಲ್ಲಾಡಳಿತ ಎಲ್ಲಾ ಸಿದ್ಧತೆಯನ್ನು ನಡೆಸಿದೆ. ಇದು ವಿವಾದಕ್ಕೆ ಕಾರಣವಾಗಿದ್ದು, ಕೆಆರ್‌ಎಸ್‌ ನೀರನ್ನು ಬಳಕೆ ಮಾಡಿಕೊಂಡು ಜಲಪಾತೋತ್ಸವ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಜಿಲ್ಲೆಯ ರೈತರು ಹಿಂಗಾಳು ಬೆಳೆ ಬೆಳೆಯುವುದಕ್ಕೆ ನೀರು ಬಿಡುವ ಬಗ್ಗೆ ನಿರ್ಧಾರವೇ ಆಗಿಲ್ಲ ಅಂತಹದರಲ್ಲಿ ಈಗ ಜಲಪಾತೋತ್ಸವ ಮಾಡುವ ಅಗತ್ಯವಿದಿಯಾ ಎಂದು ರೈತರು ಪ್ರಶ್ನೆ ಮಾಡಲು ಆರಂಭಿಸಿದ್ದಾರೆ.

mnd krs 3 e1579249192100

ಪ್ರತಿ ವರ್ಷ ಜೂನ್-ಜುಲೈ ತಿಂಗಳಲ್ಲಿ ಮಳೆ ಸುರಿದು ಕೆಆರ್‌ಎಸ್‌ ಡ್ಯಾಂ ಭರ್ತಿಯಾಗಿ ಹೆಚ್ಚಿನ ಪ್ರಮಾಣದ ನೀರು ಹರಿದು ಬರುವ ಸಂದರ್ಭದಲ್ಲಿ ಜಲಪಾತ ತುಂಬಿ ಹರಿಯುತ್ತಿತ್ತು. ಆಗ ಪ್ರತಿ ವರ್ಷ ಜಲಪಾತೋತ್ಸವ ಮಾಡಲಾಗುತ್ತಿತ್ತು. ಆದರೆ ಕಳೆದ ಎರಡು ಮೂರು ವರ್ಷಗಳಲ್ಲಿ ಮಳೆ ಇಲ್ಲದೆ ಡ್ಯಾಂ ಭರ್ತಿಯಾಗಿರಲಿಲ್ಲ. ಹೀಗಾಗಿ ಜಲಪಾತೋತ್ಸವವನ್ನೂ ಮಾಡಲಾಗಿರಲಿಲ್ಲ. ಆದರೆ ಈ ವರ್ಷ ಹಿಂದೆಂದೂ ಕಾಣದ ರೀತಿಯಲ್ಲಿ ಮಳೆಯಾಗಿ ಡ್ಯಾಂ ಭರ್ತಿ ಆಯಿತು.

ನಿರಂತರವಾಗಿ ಸುಮಾರು 4 ತಿಂಗಳಿಗೂ ಹೆಚ್ಚು ಕಾಲ ಡ್ಯಾಂನ ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹವಾಗಿದೆ. ಈಗಲೂ ಡ್ಯಾಂನಲ್ಲಿ 120 ಅಡಿಯಷ್ಟು ನೀರು ಸಂಗ್ರಹವಾಗಿದೆ. ಹೀಗೆ ಎರಡೂ ತಿಂಗಳಿಗೂ ಅಧಿಕ ದಿನಗಳ ಕಾಲ ಗಗನಚುಕ್ಕಿ ಜಲಪಾತ ತುಂಬಿ ಹರಿಯುತ್ತಿತ್ತು. ಆಗ ಜಲಪಾತೋತ್ಸವ ಮಾಡುವ ಬದಲು ಈಗ ಗಗನಚುಕ್ಕಿ ಜಲಪಾತ ಸಂಪೂರ್ಣ ಖಾಲಿ ಖಾಲಿಯಾಗಿದ್ದು, ಇದರ ಮದ್ಯೆಯೇ ಇದೇ ತಿಂಗಳ 18 ಹಾಗೂ 19ರಂದು ಗಗನಚುಕ್ಕಿ ಜಲಪಾತೋತ್ಸವ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಇದು ರೈತರನ್ನು ಕೆರಳಿಸಿದ್ದು ಜಿಲ್ಲೆಯ ರೈತರಿಗೆ ಹಿಂಗಾಳು ಬೆಳೆ ಬೆಳೆಯಲು ನೀರನ್ನು ಬಿಡಬೇಕೆಂಬ ಬಗ್ಗೆ ನಿರ್ಧಾರವೇ ಆಗಿಲ್ಲ. ಅಂತಹದರಲ್ಲಿ ಈಗ ಜಲಪಾತೋತ್ಸವ ಮಾಡುವ ಮೂಲಕ ನೀರನ್ನು ಪೋಲು ಮಾಡಲಾಗುತ್ತಿದೆ. ಇದರಿಂದ ಬೇಸಿಗೆ ಕಾಲದಲ್ಲಿ ಬೆಂಗಳೂರು, ಮೈಸೂರು ಮಂಡ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗುತ್ತದೆ.

mnd krs 4 e1579249217962

ಯಾರೂ ಏನೇ ಅಂದರು ಇದೇ ತಿಂಗಳ 18ರಂದು ಹಾಗೂ 19ರಂದು ಗಗನಚುಕ್ಕಿ ಜಲಪಾತೋತ್ಸವ ಮಾಡಲು ನಿರ್ಧರಿಸಿದ್ದು, ಜಲಪಾತದ ಪಕ್ಕದಲ್ಲೇ ಬೃಹತ್ ವೇದಿಕೆ ನಿರ್ಮಿಸಲಾಗುತ್ತಿದೆ. ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದ್ದು, 18ರಂದು ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎರಡು ದಿನ ಸಿನಿಮಾ ನಟ-ನಟಿಯರಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ನೀರು ಹರಿಯುವಾಗ ಗಗನ ಚುಕ್ಕಿ ಜಲಪಾತೋತ್ಸವ ಮಾಡುವ ಬದಲು ಈಗ ಖಾಲಿ ಖಾಲಿಯಾಗಿರುವ ಸಂದರ್ಭದಲ್ಲಿ ಉತ್ಸವ ಮಾಡುವ ಅಗತ್ಯವೇನಿತ್ತು. ತಮಿಳು ನಾಡಿಗೆ ನೀರು ಬಿಡುವುದಕ್ಕಾಗಿಯೇ ಉತ್ಸವ ಮಾಡಲಾಗುತ್ತಿದೆ ಎನ್ನುವ ರೈತರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಶಾಸಕ ಅನ್ನದಾನಿ ನಾವು ಕೆಆರ್‌ಎಸ್‌ ನೀರನ್ನು ಬಳಕೆ ಮಾಡಿಕೊಳ್ಳುತ್ತಿಲ್ಲ. ಸ್ಥಳೀಯವಾಗಿರುವ ಖಾಸಗಿ ಪವರ್ ಸ್ಟೇಷನ್‍ನವರ ಬಳಿ ನೀರು ಪಡೆದುಕೊಂಡು ನಾವು ಉತ್ಸವ ಮಾಡುತ್ತಿದ್ದೀವಿ ಎಂದು ಸ್ಪಷ್ಟನೆ ನೀಡುತ್ತಿದ್ದಾರೆ.

TAGGED:District AdministrationfarmersGaganachukki FallskrsmandyaPublic TVಕೆಆರ್‍ಎಸ್ಗಗನಚುಕ್ಕಿ ಜಲಪಾತಜಿಲ್ಲಾಡಳಿತಪಬ್ಲಿಕ್ ಟಿವಿಮಂಡ್ಯರೈತರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
11 minutes ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
15 minutes ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
31 minutes ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
48 minutes ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
48 minutes ago
Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?