Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Davanagere

ಹಿಂದೂ, ಮುಸ್ಲಿಂ ಭಾವೈಕ್ಯತೆಯ ಹಬ್ಬ – ಇಡೀ ಗ್ರಾಮದ ಆರಾಧ್ಯ ದೈವರಾದ ಜಮಾಲ್ ಮೌಲ್ವಿ

Public TV
Last updated: April 26, 2022 6:17 pm
Public TV
Share
3 Min Read
Davangere Hindu Muslim Jamal Moulvi Nagenahalli
SHARE

ದಾವಣಗೆರೆ: ಹಿಂದೂ, ಮುಸ್ಲಿಂರ ಮಧ್ಯೆ ಸಾಮರಸ್ಯ ಸಾರುವ ಜಾತ್ರೆಯೊಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಾಗೇನಹಳ್ಳಿಯಲ್ಲಿ ನಡೆಯುತ್ತಿದೆ.

Davangere Hindu Muslim Jamal Moulvi Nagenahalli 3

ಇಂದು ಧರ್ಮ, ಜಾತಿಗಳ ನಡುವೆ ಕೋಮು ಸೌಹಾರ್ದತೆ ಬೆಳೆಯುವ ಬದಲಾಗಿ ಕೋಮು ದ್ವೇಷವೇ ಹೆಚ್ಚಾಗುತ್ತಿದೆ. ಅಂತಹದರಲ್ಲಿ ಈ ನಾಗೇನಹಳ್ಳಿ ದೇಶಕ್ಕೆ ಹಿಂದೂ, ಮುಸ್ಲಿಂ ಭಾವೈಕ್ಯತೆ ಸಾರುವಂತಿದೆ. ಇದಕ್ಕೆ ಮುಖ್ಯ ಕಾರಣ ಈ ಗ್ರಾಮದಲ್ಲಿ ಹಿಂದೂಗಳು ಮಾತ್ರ ಇದ್ದಾರೆ. ಆದರೆ, ಇಲ್ಲಿ ಜಮಾಲ್ ಎಂಬ ಮುಸ್ಲಿಂ ಮೌಲ್ವಿಯೊಬ್ಬನ ಸಮಾಧಿ ಇದ್ದು, ಆ ಸಮಾಧಿಯನ್ನ ಹಿಂದೂಗಳೇ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡುತ್ತಿದ್ದಾರೆ. ಅಲ್ಲದೇ, ಆ ದರ್ಗಾಗೆ ಪಕ್ಕದಲ್ಲಿಯೇ ದೇವಸ್ಥಾನವನ್ನು ನಿರ್ಮಾಣ ಮಾಡಿದ್ದು, ಅದಕ್ಕೆ ಗುಡಿ, ಗೋಪುರ ಕಟ್ಟಿಸಿ ಜಮಾಲ್ ಸ್ವಾಮಿ ಪ್ರಸನ್ನ ಎಂದು ಹೆಸರನ್ನು ಇಟ್ಟಿದ್ದಾರೆ. ಇದನ್ನೂ ಓದಿ: ಉಕ್ರೇನ್ ರಿಟರ್ನ್ ವಿದ್ಯಾರ್ಥಿಗಳು ಶೀಘ್ರವೇ ಗುಡ್ ನ್ಯೂಸ್: ಸುಧಾಕರ್

Davangere Hindu Muslim Jamal Moulvi Nagenahalli 2

ಇತಿಹಾಸವೇನು?
ಹಲವು ಶತಮಾನಗಳ ಹಿಂದೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಾಗೇನಹಳ್ಳಿ ಗ್ರಾಮಕ್ಕೆ ಜಮಾಲ್ ಸಾಬ್ ಎನ್ನುವ ಪವಾಡ ಪುರುಷನೊಬ್ಬ ಕೇರಳದಿಂದ ಆಗಮಿಸಿದ್ದ. ಬಹುಕಾಲ ವರ್ಷ ಇಲ್ಲಿಯೇ ತಂಗಿದ್ದ ಆ ಜಮಾಲ್ ಸಾಬ್ ಸ್ಥಳೀಯರಿಗೆ ಹಲವಾರ ಪವಾಡಗಳನ್ನು ಮಾಡಿ ತೋರಿಸಿದ್ದ. ಆನಾರೋಗ್ಯ ಪೀಡಿತ ಜನ ಮತ್ತು ಜಾನುವಾರುಗಳ ರೋಗ ರೂಜಿಗಳನ್ನು ತನ್ನ ಪವಾಡದಿಂದ ಹೋಗಲಾಡಿಸಿದ್ದ. ಹೀಗಾಗಿ, ಆಗಿನ ಜನರು ಜಮಾಲ್‍ನನ್ನು ಸ್ವಾಮಿ ಎಂದೇ ನಂಬಿದ್ದರು.

Davangere Hindu Muslim Jamal Moulvi Nagenahalli 5

ಅಲ್ಲದೇ, ಆತ ಕಾಲಾನಂತರ ಆತನ ಸಮಾಧಿಯನ್ನು ಅಂದಿನಿಂದ ಇಂದಿನವರೆಗೂ ಪೂಜೆ ಮಾಡುತ್ತಿದ್ದಾರೆ. ಇನ್ನು, ಪ್ರತಿ ವರ್ಷ ಜಮಾಲ್ ಸ್ವಾಮಿ ಉರುಸ್ ಕೂಡ ನಡೆಯುತ್ತಿದ್ದು, ಅದನ್ನು ಸ್ಥಳೀಯ ಹಿಂದೂಗಳೇ ಆಚರಿಸುತ್ತಿದ್ದಾರೆ. ನಿನ್ನೆ ರಾತ್ರಿ ಕೂಡ ಉರುಸ್ ನಡೆದಿದ್ದು, ಇಲ್ಲಿಯ ಹಿಂದೂ ಜನರೇ ಆತನಿಗೆ ಪ್ರಸಾದ ಮತ್ತು ಮಾಂಸದೂಟ ಪ್ರಸಾದ ಅರ್ಪಿಸುವ ಮೂಲಕ ಶ್ರದ್ಧಾ ಭಕ್ತಿಯಿಂದ ಉರುಸ್ ಕಾರ್ಯವನ್ನು ಅದ್ಧೂರಿಯಾಗಿ ನೆರವೇರಿಸಿದ್ದಾರೆ. ಈ ಉರುಸ್ ನಲ್ಲಿ ಸುತ್ತಮುತ್ತಲಿನ ನೂರಾರು ಮುಸ್ಲಿಂ ಬಾಂಧವರು ಕೂಡ ಭಾಗವಹಿಸುತ್ತಾರೆ.

Davangere Hindu Muslim Jamal Moulvi Nagenahalli 4

ಜಮಾಲ್ ಹೆಸರಲ್ಲಿ ಈಗಲೂ ಹಲವಾರು ಪವಾಡಗಳು ನಡೆಯುತ್ತಿವೆ. ಹೀಗಾಗಿ, ದಾವಣಗೆರೆ ಜಿಲ್ಲೆಯ ನಾನಾ ಭಾಗಗಳ ಹಿಂದೂ, ಮುಸ್ಲಿಂ ಜನರು ಈ ಜಮಾಲ್ ಸ್ವಾಮಿ ಸನ್ನಿಧಿಗೆ ಬಂದು ಆರೋಗ್ಯ, ಕೌಟುಂಬಿಕ ಸಮಸ್ಯೆ, ವಿವಾಹ ಪ್ರಾಪ್ತಿ ಸೇರಿದಂತೆ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತುಕೊಳ್ಳುತ್ತಾರೆ. ಜಮಾಲ್ ಸ್ವಾಮಿಗೆ ಭಕ್ತಿಯಿಂದ ಪೂಜೆ ಸಲ್ಲಿಸಿದರೆ ಇಷ್ಟಾರ್ಥಗಳು ಸಿದ್ದಿಸುತ್ತವೆ ಎನ್ನುವುದು ಇಲ್ಲಿನ ಭಕ್ತರ ನಂಬಿಕೆ.

Davangere Hindu Muslim Jamal Moulvi Nagenahalli 6

ಹೀಗಾಗಿ, ಇದೀಗ ಜಮಾಲ್ ಸ್ವಾಮಿ ಶ್ರೀ ಕ್ಷೇತ್ರ ದಾವಣಗೆರೆ ಸೇರಿದಂತೆ ಸುತ್ತಲಿನ ಜಿಲ್ಲೆಗಳಲ್ಲಿ ಪ್ರಸಿದ್ಧಿ ಪಡೆದಿದೆ. ಇಂದು ಧರ್ಮ, ಜಾತಿಗಳ ನಡುವೆ ಕೋಮು ಸೌಹಾರ್ದತೆ ಬೆಳೆಯುವ ಬದಲಾಗಿ ಕೋಮು ದ್ವೇಷ ಹೆಚ್ಚಿ ದೇಶದಲ್ಲಿ ಕೋಮು ಗಲಭೆಗಳು ಉಂಟಾಗುತ್ತಿವೆ. ಅಲ್ಲದೆ ಇಂದಿನ ರಾಜಕಾರಣಿಗಳು ತಮ್ಮ ರಾಜಕೀಯ ಹಸ್ತ್ರವನ್ನಾಗಿ ಮಾಡಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಆದರೆ ಈ ಗ್ರಾಮದಲ್ಲಿ ಹಿಂದೂಗಳು ಮಾತ್ರ ದ್ವೇಷ, ಅಸೂಹೆ ತೋರದೆ ಮುಸ್ಲಿಂ ಧರ್ಮದ ದರ್ಗಕ್ಕೆ ಹೋಗಿ ಗ್ರಾಮದಲ್ಲಿ ಹಬ್ಬ ಮಾಡುತ್ತಾರೆ.

Davangere Hindu Muslim Jamal Moulvi Nagenahalli 7

ನಾಗೇನಹಳ್ಳಿ ಗ್ರಾಮಗಳಲ್ಲಿ ಹಿಂದೂಗಳೇ ಇದ್ದಾರೆ. ದರ್ಗಾವನ್ನು ನಿರ್ಮಾಣ ಮಾಡಿಸಿದವರು ಹಿಂದೂಗಳು. ಈ ಗ್ರಾಮದಲ್ಲಿ ಹೇಳಿಕೊಳ್ಳಲು ಒಂದು ಮುಸ್ಲಿಂ ಕುಟುಂಬ ಇಲ್ಲ. ಜಮಾಲ್ ಸ್ವಾಮಿ ಬಂದು ಇಲ್ಲಿ ಪವಾಡ ಮಾಡಿದ್ದರಿಂದ ಹಿಂದೂಗಳು ಇಲ್ಲಿ ಪ್ರತಿನಿತ್ಯ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಈ ಸನ್ನಿಧಿಯಲ್ಲಿ ಇಷ್ಟಾರ್ಥಗಳು ಸಿದ್ದಿಸುತ್ತವೆ ಎನ್ನುವುದು ಇಲ್ಲಿನ ಭಕ್ತರ ನಂಬಿಕೆಯಾಗಿದೆ. ಇದನ್ನೂ ಓದಿ: ಮಳೆಹಾನಿ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಶೀಘ್ರವಾಗಿ ವರದಿ ನೀಡಬೇಕು: ಬಿ.ಸಿ.ಪಾಟೀಲ್ 

Davangere Hindu Muslim Jamal Moulvi Nagenahalli 1

ಇಂದು ದೇಶದಲ್ಲಿ ಹಿಂದೂ, ಮುಸ್ಲಿಂ ಎಂದು ಕೋಮುಗಲಭೆ ಸೃಷ್ಟಯಾಗಿ ಎಷ್ಟೋ ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಈ ಮಧ್ಯೆ ನಾಗೇನಹಳ್ಳಿಯ ಹಿಂದೂ-ಮುಸ್ಲಿಂರ ಸಾಮರಸ್ಯ ದೇಶಕ್ಕೆ ಮಾದರಿ ಎನ್ನುವಂತಿದೆ. ಈ ಸಾಮರಸ್ಯ ಇಡೀ ದೇಶದಲ್ಲಿ ವ್ಯಾಪಿಸಲಿ ಎನ್ನುವುದು ನಮ್ಮ ಕಳಕಳಿ.

TAGGED:davangerehinduJamal MoulvimuslimNagenahalliಜಮಾಲ್ ಮೌಲ್ವಿದಾವಣಗೆರೆನಾಗೇನಹಳ್ಳಿಮುಸ್ಲಿಂಹಿಂದೂ
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
19 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

UP Dead
Crime

ಶೌಚ ಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಒಂದೇ ಕುಟುಂಬದ ಮೂವರು ಸಾವು

Public TV
By Public TV
9 minutes ago
PRIYANK KHARGE
Bengaluru City

ಕಾಲ್ತುಳಿತ ಪ್ರಕರಣದ ಹೊಣೆಯನ್ನು ಸರ್ಕಾರ ವಹಿಸಿಕೊಳ್ಳುತ್ತೆ: ಪ್ರಿಯಾಂಕ್ ಖರ್ಗೆ

Public TV
By Public TV
1 hour ago
Parameshwara
Bengaluru City

Stampede Case | ದೊಡ್ಡಮಟ್ಟದ ಸಮಾರಂಭಗಳಿಗೆ ಹೊಸ ಎಸ್‌ಒಪಿ ರೂಪಿಸುತ್ತೇವೆ – ಪರಮೇಶ್ವರ್

Public TV
By Public TV
2 hours ago
DK Shivakumar 2 1
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ – ಮಕ್ಕಳ ಸಾವು ನೆನೆದು ಕಣ್ಣೀರಿಟ್ಟ ಡಿಕೆಶಿ

Public TV
By Public TV
2 hours ago
Parameshwar
Bengaluru City

ಕ್ರಿಕೆಟ್ ಇತಿಹಾಸದಲ್ಲೇ ಇಂತಹ ಘಟನೆ ಆಗಿರಲಿಲ್ಲ: ಪರಮೇಶ್ವರ್

Public TV
By Public TV
2 hours ago
Karwar Akshatha copy
Bengaluru City

ಆರ್‌ಸಿಬಿ ಟೀಶರ್ಟ್‌ನಿಂದ ಮೃತ ಪತ್ನಿಯ ಗುರುತು ಪತ್ತೆ ಮಾಡಿದ ಪತಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?