Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮ್ಮು ಕಾಶ್ಮೀರ ಪುನರ್‌ರಚನಾ ವಿಧೇಯಕ ಪಾಸ್ – ಮೋದಿ ಮುಕಟಕ್ಕೆ ಗರಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಜಮ್ಮು ಕಾಶ್ಮೀರ ಪುನರ್‌ರಚನಾ ವಿಧೇಯಕ ಪಾಸ್ – ಮೋದಿ ಮುಕಟಕ್ಕೆ ಗರಿ

Public TV
Last updated: August 7, 2019 12:02 am
Public TV
Share
2 Min Read
Article 370
SHARE

ನವದೆಹಲಿ: ಕಾಶ್ಮೀರ ಪುನರ್ ವಿಭಜನೆಯ ಐತಿಹಾಸಿಕ ಕ್ಷಣದ ಕೀರ್ತಿ ಮೋದಿ ಸರ್ಕಾರದ ಮುಕುಟಕ್ಕೆ ಸಂದಿದೆ. ರಾಜ್ಯಸಭೆಯಲ್ಲಿ ಸೋಮವಾರ ಪಾಸ್ ಆಗಿದ್ದ ಕಾಶ್ಮೀರ ಪುನರ್ ವಿಭಜನಾ ವಿಧೇಯಕಕ್ಕೆ ಇಂದು ಲೋಕಸಭೆಯಲ್ಲೂ ಭಾರೀ ಮತಗಳ ಅಂತರದಲ್ಲಿ ಅಂಗೀಕಾರವಾಗಿದೆ.

ಜಮ್ಮು ಮತ್ತು ಕಾಶ್ಮೀರವನ್ನು ವಿಧಾನಸಭೆ ಸಹಿತ ಹಾಗೂ ಲಡಾಖ್ ಪ್ರದೇಶವನ್ನು ವಿಧಾನಸಭೆ ರಹಿತ ಕೇಂದ್ರಾಡಳಿತ ಪ್ರದೇಶವನ್ನಾಗಿಸುವ `ಜಮ್ಮು ಕಾಶ್ಮೀರ ಪುನರ್ ರಚನಾ ವಿಧೇಯಕ’ದ ಪರವಾಗಿ 370 ಹಾಗೂ ವಿರುದ್ಧವಾಗಿ 70 ವೋಟ್‍ಗಳು ಬಿದ್ದಿವೆ.

ಗಮನಾರ್ಹ ಸಂಗತಿ ಎಂದರೆ ಕಾಶ್ಮೀರಕ್ಕಿದ್ದ 370 ವಿಶೇಷ ವಿಧಿಯನ್ನು ಲೋಕಸಭೆಯಲ್ಲಿ ಇಂದು 370 ಮತಗಳಲ್ಲಿ ರದ್ದುಗೊಳಿಸಲಾಗಿದೆ. ಪ್ರಧಾನಿ ಮೋದಿ 2.0 ಅವಧಿಯ 17ನೇ ಲೋಕಸಭೆಯ ಆರಂಭದಲ್ಲೇ ಭರ್ತಿ 26 ಬಿಲ್‍ಗಳು ಪಾಸ್ ಆಗಿದ್ದು ಅತ್ಯಂತ ಉತ್ಪಾದಕ ಅಧಿವೇಶನ ಎಂಬ ಕೀರ್ತಿಗೆ ಪಾತ್ರವಾಗಿದೆ. ಈ ಮಧ್ಯೆ, ಕಾಶ್ಮೀರದಲ್ಲಿ 370 ಮತ್ತು 35ಎ ವಿಧಿ ರದ್ದುಪಡಿಸುವ ಮೂಲಕ ಐತಿಹಾಸಿಕ ನಿರ್ಧಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ಸಂಸದರು ಸಂಸತ್ತಿನಲ್ಲಿ ಗೌರವ ಸಲ್ಲಿಸಿದರು.

amit

ಇದಕ್ಕೂ ಮುನ್ನ, ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಅಕ್ಸಾಯ್ ಚಿನ್ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದರು. ಲೋಕಸಭೆಯಲ್ಲಿ 370ನೇ ವಿಧಿ ರದ್ದು ಹಾಗೂ ಕಾಶ್ಮೀರದ ಪುನಾರಚನೆ ವಿಧೇಯಕ 2019 ಅನ್ನು ಲೋಕಸಭೆಯಲ್ಲಿ ಮಂಡಿಸಿ ಮಾತನಾಡಿದ ಅವರು, ‘ಆರ್ಟಿಕಲ್ 370ಯೂ ಭಾರತ ಮತ್ತು ಕಾಶ್ಮೀರದ ಮಧ್ಯೆ ಗೋಡೆ ಸೃಷ್ಟಿಸಿತ್ತು. ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಅದರಲ್ಲಿ ಯಾವುದೇ ಸಂದೇಹವಿಲ್ಲ. ನಾನು ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಮಾತನಾಡುವಾಗ ಪಾಕ್ ಆಕ್ರಮಿತ ಕಾಶ್ಮೀರವನ್ನೂ ಸೇರಿಸಿಯೇ ಮಾತನಾಡುತ್ತೇನೆ. ಅದಕ್ಕಾಗಿ ನಾನು ಪ್ರಾಣತ್ಯಾಗಕ್ಕೂ ಸಿದ್ಧ’ ಅಂತ ಸ್ಪಷ್ಪಪಡಿಸಿದರು.

ಸಂಜೆ ವಿಧೇಯಕದ ಮೇಲೆ ಉತ್ತರ ನೀಡಿದ್ದ ಅಮಿತ್ ಶಾ, ಈ ಹಿಂದೆ ಆಂಧ್ರಪ್ರದೇಶ ವಿಭಜನೆ ವೇಳೆ ಕಾಂಗ್ರೆಸ್ ಯಾರನ್ನಾದರೂ ಸಂಪರ್ಕಿಸಿತ್ತಾ? ನಮಗೆ ಅವರ ನೀತಿ ಪಾಠ ಬೇಕಿಲ್ಲ ಅಂತ ತಿರುಗೇಟು ನೀಡಿದರು. ಹುರಿಯತ್ ಜೊತೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದರು. ಅಲ್ಲದೆ, ಕಾಶ್ಮೀರದಲ್ಲಿ ಫಾರೂಕ್ ಅಬ್ದುಲ್ಲಾ ಅವರನ್ನು ಗೃಹಬಂಧನದಲ್ಲಿ ಇರಿಸಿಲ್ಲ ಎಂದರು. ಆದರೆ, ಸದನದಲ್ಲೇ ಅಮಿತ್ ಶಾ ಸುಳ್ಳು ಹೇಳುತ್ತಾರೆ. ಇಂಥಾ ಹಿಂದೂ ಸ್ಥಾನವನ್ನು ನಾನೆಂದು ನೋಡಿಯೇ ಇಲ್ಲ ಅಂತ ಫಾರೂಕ್ ಅಬ್ದುಲ್ಲಾ ಆಕ್ರೋಶ ಹೊರಹಾಕಿದ್ದಾರೆ.

Imran Khan

ಕಾಶ್ಮೀರದಲ್ಲಿ 370ನೇ ವಿಧಿ ರದ್ದು ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನ ಸಂಸತ್‍ನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಇಮ್ರಾನ್ ಖಾನ್, ಭಾರತದ ನಿರ್ಧಾರದಿಂದ ಪುಲ್ವಾಮಾದಂತಹ ಘಟನೆಗಳು ಮರಕಳಿಸುತ್ತವೆ ಎಂದಿದ್ದಾರೆ. ಭಾರತದಲ್ಲಿ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರೀಕರಂತೆ ಕಾಣುತ್ತಿದ್ದು, ಜನಾಂಗೀಯ ನಿಂದನೆ ಆಗುತ್ತಿದೆ ಅಂತ ದೂರಿದ್ದಾರೆ. ಮೋದಿ ಸರ್ಕಾರ ಆರ್ ಎಸ್‍ಎಸ್ ತತ್ವ ಸಿದ್ಧಾಂತಗಳನ್ನು ಜಾರಿಗೆ ತರಲು ಮುಂದಾಗಿದ್ದು, ಹಿಂದೂ ರಾಷ್ಟ್ರವನ್ನಾಗಿ ಮಾಡಲು ಹೆಜ್ಜೆ ಇಟ್ಟಂತೆ ಕಾಣುತ್ತಿದೆ ಅಂತ ಆರೋಪಿಸಿದ್ದಾರೆ. ವಿಶ್ವಸಂಸ್ಥೆಗೆ ದೂರು ಕೊಡ್ತೇವೆ. ಅವಕಾಶ ಸಿಗುವ ಎಲ್ಲಾ ವೇದಿಕೆಗಳಲ್ಲೂ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸ್ತೇವೆ ಅಂತಲೂ ಇಮ್ರಾನ್ ಖಾನ್ ಗುಡುಗಿದ್ದಾರೆ.

Share This Article
Facebook Whatsapp Whatsapp Telegram
Previous Article sushma swaraj ಕೇಂದ್ರ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಇನ್ನಿಲ್ಲ
Next Article sushma Swaraj ಬುಧವಾರ ಮಧ್ಯಾಹ್ನ ಸುಷ್ಮಾ ಸ್ವರಾಜ್ ಅಂತ್ಯಕ್ರಿಯೆ

Latest Cinema News

Shivarajkumar Dad Movie
ನಂದಿಬೆಟ್ಟದಲ್ಲಿ ಶಿವರಾಜ್ ಕುಮಾರ್ ನಟನೆಯ ‘ಡ್ಯಾಡ್’ ಶೂಟಿಂಗ್
Cinema Latest Sandalwood Top Stories
Vishnuvardhan 3
ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ
Cinema Latest Sandalwood Top Stories
disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories
Vishnuvardhan 4
ವಿಷ್ಣುವರ್ಧನ್ ಅಭಿಮಾನಿಗಳಿಗೆ ಗೆಲುವು – ಸಮಾಧಿ ಸಮೀಪ ಬರ್ತ್‌ಡೇಗೆ ಸಿಕ್ತು ಅನುಮತಿ
Cinema Latest Sandalwood Top Stories

You Might Also Like

Sabarimala Temple
Court

ಶಬರಿಮಲೆ ವಿಗ್ರಹದಿಂದ ಚಿನ್ನ ನಾಪತ್ತೆ – ತನಿಖೆಗೆ ಆದೇಶಿಸಿದ ಹೈಕೋರ್ಟ್

3 minutes ago
Banglegudde
Dakshina Kannada

ಬಂಗ್ಲೆಗುಡ್ಡ ರಹಸ್ಯ | 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್‌, ವಾಕಿಂಗ್‌ ಸ್ಟಿಕ್‌ ಪತ್ತೆ

8 minutes ago
CT RAVI
Bengaluru City

ಆಧಾರಸಹಿತ ಆರೋಪವಾಗಿದ್ರೆ ದೂರು ಕೊಡ್ಲಿ, ಹಿಟ್ ಆಂಡ್ ರನ್ ಮಾಡೋದೇ ನಿಮ್ಮ ಉದ್ದೇಶವೇ? – ಸಿಟಿ ರವಿ ಕಿಡಿ

8 minutes ago
Gadag Tourist Places
Districts

ರಾಜ್ಯದ 1,275 ಹೊಸ ಪ್ರವಾಸಿ ತಾಣಗಳ ಪಟ್ಟಿಯಲ್ಲಿ `ಗದಗ’ದ 48 ತಾಣಗಳು ಆಯ್ಕೆ

17 minutes ago
rahul gandhi press meet
Bengaluru City

`ಆಳಂದ ಫೈಲ್ಸ್’ | ರಾಹುಲ್ ಗಾಂಧಿ ಆರೋಪಕ್ಕೆ ಕರ್ನಾಟಕ ಚುನಾವಣಾ ಆಯೋಗ ಹೇಳಿದ್ದೇನು?

19 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?