Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕೀಯ ಕೈದಿಗಳಿಗೆ ಕ್ಷಮಾದಾನ, ಆರ್ಟಿಕಲ್‌ 370 ಮರುಸ್ಥಾಪನೆ – J&K ನಲ್ಲಿ ಪಕ್ಷಗಳ ಪ್ರಣಾಳಿಕೆ ಬಲ ನೀಡುತ್ತಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಜಕೀಯ ಕೈದಿಗಳಿಗೆ ಕ್ಷಮಾದಾನ, ಆರ್ಟಿಕಲ್‌ 370 ಮರುಸ್ಥಾಪನೆ – J&K ನಲ್ಲಿ ಪಕ್ಷಗಳ ಪ್ರಣಾಳಿಕೆ ಬಲ ನೀಡುತ್ತಾ?

Latest

ರಾಜಕೀಯ ಕೈದಿಗಳಿಗೆ ಕ್ಷಮಾದಾನ, ಆರ್ಟಿಕಲ್‌ 370 ಮರುಸ್ಥಾಪನೆ – J&K ನಲ್ಲಿ ಪಕ್ಷಗಳ ಪ್ರಣಾಳಿಕೆ ಬಲ ನೀಡುತ್ತಾ?

Public TV
Last updated: October 8, 2024 7:59 am
Public TV
Share
3 Min Read
Jammu Kashmir Assembly Election
SHARE

ನವದೆಹಲಿ: ಜಮ್ಮು- ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು (ಅಕ್ಟೋಬರ್ 8) ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಶುರುವಾಗಲಿದೆ. ಲೋಕಸಭೆ ಚುನಾವಣೆ ನಡೆದ ಬಳಿಕ ನಡೆದ ಹೈವೋಲ್ಟೇಜ್ ಚುನಾವಣೆ ಇದಾಗಿದ್ದು, ಜಮ್ಮು-ಕಾಶ್ಮೀರದ ಚುನಾವಣೆ ಬಹಳ ಮಹತ್ವ ಪಡೆದುಕೊಂಡಿದೆ. ಜಮ್ಮು ಮತ್ತು ಕಾಶ್ಮೀರ, ಹರಿಯಾಣದಲ್ಲಿ 90 ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ.

ಅದೇ ರೀತಿ ಹರಿಯಾಣದಲ್ಲೂ ಹ್ಯಾಟ್ರಿಕ್‌ ಕನಸು ಕಂಡಿರುವ ಬಿಜೆಪಿಗೆ ಸೆಡ್ಡು ಹೊಡೆದು, ಕಾಂಗ್ರೆಸ್ ಪಕ್ಷ ಅಧಿಕಾರ ಪಡೆಯಲು ಪ್ರಯತ್ನಿಸಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತಕ್ಕೆ ಒಳಪಟ್ಟ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿರುವ ಕಾರಣ ದೇಶದ ಗಮನಸೆಳೆದಿದೆ. ಈ ಫಲಿತಾಂಶವು ಈ ವರ್ಷ ಕೊನೆಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ರಾಜಕೀಯದ ಮೇಲೂ ಪರಿಣಾಮ ಬೀರಬಹುದು ಎಂಬುದು ರಾಜಕೀಯ ಪರಿಣತರ ಲೆಕ್ಕಾಚಾರ.

jammu kashmir vote

ಈ ಚುನಾವಣೆ ಗದ್ದುಗೆ ಹಿಡಿಯಲು ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಡಿಯಾ ಮೈತ್ರಿ ಕೂಟ ಹಾಗೂ ಬಿಜೆಪಿ ಪಕ್ಷಗಳ ಪ್ರಣಾಳಿಕೆ ಪರಿಣಾಮಕಾರಿಯಾಗಲಿದೆಯೇ ಹಾಗಿದ್ದರೆ, ಪಕ್ಷಗಳ ಪ್ರಣಾಳಿಕೆಯಲ್ಲಿ ಏನಿದೆ ಎಂಬುದನ್ನು ತಿಳಿಯಲು ಮುಂದೆ ಓದಿ…

ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೇಸ್ ಪ್ರಣಾಳಿಕೆ:
* ಜಮ್ಮು ಮತ್ತು ಕಾಶ್ಮೀರದ ಅರ್ಹ ನಿರುದ್ಯೋಗಿ ಯುವಕರಿಗೆ 1 ವರ್ಷದವರೆಗೆ ಪ್ರತಿ ತಿಂಗಳು 3,500 ರೂ.ವರೆಗೆ ನಿರುದ್ಯೋಗ ಭತ್ಯೆ ನೀಡುವ ಭರವಸೆ
* 30 ದಿನಗಳಲ್ಲಿ ಉದ್ಯೋಗ ಕ್ಯಾಲೆಂಡರ್ ನೀಡುವ ಮೂಲಕ ಖಾಲಿ ಇರುವ 1 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ
* ಪೊಲೀಸ್, ಅಗ್ನಿಶಾಮಕ ದಳ ಮತ್ತು ಅರಣ್ಯ ಸಂರಕ್ಷಣಾ ಪಡೆಗಳಿಗೆ ವಿಶೇಷ ಗಡಿ ನೇಮಕಾತಿಯನ್ನು ಪುನರುಜ್ಜೀವನಗೊಳಿಸುವ ಭರವಸೆ
* ಭೂರಹಿತರು, ಹಿಡುವಳಿದಾರರು ಮತ್ತು ಜಮೀನು ಹೊಂದಿರುವ ಕೃಷಿಕ ಕುಟುಂಬಗಳಿಗೆ ರೂ 4,000 ಹೆಚ್ಚುವರಿ ಆರ್ಥಿಕ ಬೆಂಬಲ
* ನಿರುದ್ಯೋಗಿ ಇಂಜಿನಿಯರುಗಳ ಗುಂಪುಗಳಿಗೆ ಶೇ.30 ರಷ್ಟು ನಿರ್ಮಾಣ ಕಾಮಗಾರಿ ಸಂಬಂಧಿತ ಗುತ್ತಿಗೆಗಳನ್ನು ಹಂಚಿಕೆ ಮಾಡುವ ಯೋಜನೆಯನ್ನು ಪುನಶ್ಚೇತನಗೊಳಿಸುವುದಾಗಿ ಭರವಸೆ
* ಮಹಿಳಾ ಸಮ್ಮಾನ್ ಕಾರ್ಯಕ್ರಮದಡಿ ಕುಟುಂಬದ ಮಹಿಳೆಗೆ ಮಾಸಿಕ 3000 ರೂ.ಗಳ ನೆರವು ನೀಡುವುದಾಗಿ ಭರವಸೆ

National Conference Congress In jammu Kashmir

ನ್ಯಾಷನಲ್‌ ಕಾನ್ಫರೆನ್ಸ್‌ (NC)
* ಎನ್‌ಸಿ ಪ್ರಣಾಳಿಕೆಯು ವಿಶೇಷ ಸ್ಥಾನಮಾನ ಕುರಿತಾದ 370ನೇ ವಿಧಿಯನ್ನು ಮರಳಿ ಸ್ಥಾಪಿಸುವುದಾಗಿ ಭರವಸೆ
* ಎನ್ ಸಿ ಅಧಿಕಾರಕ್ಕೆ ಬಂದರೆ ಎಲ್ಲಾ ರಾಜಕೀಯ ಕೈದಿಗಳಿಗೆ ಕ್ಷಮಾದಾನ
* ಕಾಶ್ಮೀರಿ ಪಂಡಿತರನ್ನು ಕಣಿವೆಗೆ ಘನತೆಯಿಂದ ಹಿಂದಿರುಗಿಸುವುದಾಗಿ ಭರವಸೆ
* 200 ಯೂನಿಟ್ ಉಚಿತ ವಿದ್ಯುತ್, ವಿದ್ಯುತ್ ಮತ್ತು ನೀರಿನ ಬಿಕ್ಕಟ್ಟಿಗೆ ಪರಿಹಾರ
* ಜಮ್ಮು ಮತ್ತು ಕಾಶ್ಮೀರಕ್ಕೆ ಜಲ-ವಿದ್ಯುತ್ ವಿದ್ಯುತ್ ಯೋಜನೆಗಳ ವರ್ಗಾವಣೆ
* ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಪ್ರತಿ ವರ್ಷ 12 ಎಲ್‌ಪಿಜಿ ಸಿಲಿಂಡರ್‌ಗಳನ್ನು ಉಚಿತ

ಪಿಡಿಪಿ
* ಮಸೀದಿ, ಮಂದಿರಾ ಗುರುದ್ವಾರಗಳಿಗೆ ಉಚಿತ ವಿದ್ಯುತ್
* ಗುತ್ತಿಗೆ ಶಿಕ್ಷಕರ ಗೌರವ ಧನ ಹೆಚ್ಚಳ
* ಜೈಲು ಖೈದಿಗಳಿಗೆ ಉಚಿತ ಕಾನೂನು ಸಲಹೆ
* ರಾಜ್ಯದ ವಿಶೇಷ ಸ್ಥಾನಮಾನ ಮರು ಸ್ಥಾಪನೆ
* ಆರ್ಥಿಕ ಸ್ಥಿತಿ ಮರುಸ್ಥಾಪನೆ
* 60,000 ದಿನಗೂಲಿಗಳನ್ನು ಕ್ರಮಬದ್ಧಗೊಳಿಸುವುದು
* ಹಳೆಯ ಪಿಂಚಣಿ ಯೋಜನೆ ಜಾರಿ
* J&K ಪೊಲೀಸರಿಗೆ ತೊಂದರೆಗೊಳಗಾಗದ ಪ್ರದೇಶ ಭತ್ಯೆ

Narendra Modi Jammu Kashmir

ಬಿಜೆಪಿ
* ಯುವಕರಿಗೆ 5 ಲಕ್ಷ ಉದ್ಯೋಗಾವಕಾಶ ಕಲ್ಪಿಸಿ, ನ್ಯಾಯಯುತ ಮತ್ತು ಪಾರದರ್ಶಕ ನೇಮಕಾತಿ ಪ್ರಕ್ರಿಯೆ ಖಚಿತಪಡಿಸಿಕೊಳ್ಳಿ
* ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ 10,000 ರೂ.
* ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ದರದಲ್ಲಿ 50% ಕಡಿತ
* ಮಾ ಸಮ್ಮಾನ್ ಯೋಜನೆ ಅಡಿಯಲ್ಲಿ ಪ್ರತಿ ಮನೆಯ ಹಿರಿಯ ಮಹಿಳೆಗೆ ವಾರ್ಷಿಕ 18,000 ರೂ.
* ಉಜ್ವಲ ಫಲಾನುಭವಿಗಳಿಗೆ ವರ್ಷಕ್ಕೆ 2 ಉಚಿತ ಸಿಲಿಂಡರ್
* ಅಟಲ್ ವಸತಿ ಯೋಜನೆಯಡಿ ಭೂರಹಿತ ಫಲಾನುಭವಿಗಳಿಗೆ ಉಚಿತ ಭೂಮಿ ಹಂಚಿಕೆ.
* ವೃದ್ಧಾಪ್ಯ, ವಿಧವೆ ಮತ್ತು ಅಂಗವಿಕಲರಿಗೆ ಪಿಂಚಣಿ ಮೂರು ಪಟ್ಟು ಹೆಚ್ಚಳ
* ಪ್ರಗತಿ ಶಿಕ್ಷಾ ಯೋಜನೆಯಡಿ ಕಾಲೇಜು ವಿದ್ಯಾರ್ಥಿಗಳಿಗೆ ವರ್ಷಕ್ಕೆ 3,000 ರೂ. ಪ್ರಯಾಣ ಭತ್ಯೆ.
* 1,000 ಹೊಸ ವೈದ್ಯಕೀಯ ಕಾಲೇಜು ಸೀಟುಗಳನ್ನು ಸೇರಿಸಿ
* ಶ್ರೀನಗರದಲ್ಲಿ ಮೆಟ್ರೋ ಆರಂಭ, ಭಯೋತ್ಪಾದನೆ ನಿಗ್ರಹ

TAGGED:bjpElection Results Haryana 2024jammu kashmirManifestoNCRahul Gandhiಎನ್‍ಸಿಕಾಂಗ್ರೆಸ್ಜಮ್ಮು ಕಾಶ್ಮೀರಪ್ರಣಾಳಿಕೆಬಿಜೆಪಿಹರಿಯಾಣ ಚುನಾವಣೆ ಫಲಿತಾಂಶ
Share This Article
Facebook Whatsapp Whatsapp Telegram

Cinema news

Bigg Boss runner up Rakshita Shetty gets a grand welcome in Padubidri
ತೆರೆದ ವಾಹನದಲ್ಲಿ ಮೆರವಣಿಗೆ – ಬಂಗುಡೆ ಮೀನು ಹಿಡಿದು ಸಂಭ್ರಮಿಸಿದ ರಕ್ಷಿತಾ
Cinema Districts Karnataka Latest Main Post TV Shows Udupi
kantara chapter 1
ಜೀ ಕನ್ನಡ ವಾಹಿನಿಯಲ್ಲಿ ಬರಲಿದೆ ಕಾಂತಾರ ಚಾಪ್ಟರ್ 1
Cinema Latest Sandalwood Top Stories
Udaya Kannadiga 2025
ವರ್ಣರಂಜಿತ ಉದಯ ಕನ್ನಡಿಗ-2025 ಪುರಸ್ಕಾರದಲ್ಲಿ ತಾರಾಮೇಳ
Cinema Latest Sandalwood Top Stories TV Shows
Gilli Kavya 1
BBK 12 | ಗಿಲ್ಲಿಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಕಾವ್ಯ ಕೊಟ್ಟ ಉತ್ತರವೇನು?
Cinema Latest Top Stories TV Shows

You Might Also Like

Eknath Shinde Raj Thackeray
Latest

ಉದ್ದವ್‌ಗೆ ಕೈಕೊಟ್ಟು ಶಿಂಧೆ ಸೇನಾಗೆ ಎಂಎನ್‌ಎಸ್‌ ಬಂಬಲ

Public TV
By Public TV
6 minutes ago
R Ashok 1
Bengaluru City

ಕಾಂಗ್ರೆಸ್ ಸರ್ಕಾರದಿಂದ ವಿಶೇಷ ಅಧಿವೇಶನ ಕರೆದು ಕೇಂದ್ರದ ಯೋಜನೆಗೆ ಅಡ್ಡಗಾಲು: ಆರ್.ಅಶೋಕ್‌

Public TV
By Public TV
29 minutes ago
Governor Thawar Chand Gehlot
Bengaluru City

ಅಧಿವೇಶನಕ್ಕೂ ಮುನ್ನವೇ ಸರ್ಕಾರಕ್ಕೆ ಶಾಕ್‌ – ಭಾಷಣ ನಾನು ಓದಲ್ಲ ಎಂದ ಗೆಹ್ಲೋಟ್‌

Public TV
By Public TV
1 hour ago
CRIME
Chikkamagaluru

ಮದುವೆಗೆ ಮುಂಚೆಯೇ ಹೆರಿಗೆ – ಮಗು ಜನಿಸುತ್ತಿದ್ದಂತೆ ಹತ್ಯೆ?

Public TV
By Public TV
2 hours ago
Sriramulu 1 1
Bellary

ಪೋಕ್ಸೋ ಸಂತ್ರಸ್ತೆಯ ಹೆಸರು ಉಲ್ಲೇಖಿಸಿದ್ದಕ್ಕೆ ಕ್ಷಮೆ ಕೇಳಿದ ಶ್ರೀರಾಮುಲು

Public TV
By Public TV
2 hours ago
Chinnaswamy Stadium
Bengaluru City

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್ – KSCA ಘೋಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?