Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಜನಾರ್ದನ ರೆಡ್ಡಿ ಹೇಳಿಕೆಗೆ ಖಂಡನೆ – ಕ್ಷಮೆ ಕೇಳುವಂತೆ ಬಿಎಸ್‍ವೈ ಆಗ್ರಹ

Public TV
Last updated: October 31, 2018 3:02 pm
Public TV
Share
2 Min Read
BSY REDDY
SHARE

ಶಿವಮೊಗ್ಗ: ಸಿದ್ದರಾಮಯ್ಯ ಅವರ ಮಗನ ಸಾವಿನ ಬಗ್ಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ನೀಡಿರುವ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಆ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್‍ವೈ, ಸಿದ್ದರಾಮಯ್ಯ ಮಗನ ಸಾವಿನ ಬಗ್ಗೆ ಜನಾರ್ದನ ರೆಡ್ಡಿ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಅವರು ಈ ಬಗ್ಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸುವುದಾಗಿ ತಿಳಿಸಿದರು.

vlcsnap 2018 10 31 14h56m56s238

ಸಿದ್ದರಾಮಯ್ಯ ಈಗ ಸಂಯಮ ಕಳೆದುಕೊಂಡು ಮಾತನಾಡುತ್ತಿದ್ದಾರೆ. ಶ್ರೀರಾಮುಲು ಅವರಿಗೆ 371ಜೆ ಗೊತ್ತಿಲ್ಲ, ಅವರಿಗೆ ಕೇವಲ 420 ಮಾತ್ರ ಗೊತ್ತಿದೆ ಎಂದು ಹೇಳಿರುವುದು ಸರಿಯಲ್ಲ. ಶಿವಮೊಗ್ಗದಲ್ಲಿ ನಡೆದ ಜೆಡಿಎಸ್ ಹಾಗೂ ಕಾಂಗ್ರೆಸ್ ಸಭೆಯಲ್ಲಿ ಪ್ರಧಾನಿಯ ಬಗ್ಗೆ ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಯಾವುದೇ ಸಭೆ ನಡೆಸಿದರೂ ಅಲ್ಲಿ ಯಡಿಯೂರಪ್ಪ ಅವರನ್ನು ಟೀಕೆ ಮಾಡುವುದೇ ಜೆಡಿಎಸ್ ಹಾಗೂ ಕಾಂಗ್ರೆಸ್ ಕೆಲಸವಾಗಿದೆ ಎಂದು ದೂರಿದರು.

ಉಪ ಚುನಾವಣೆ ಇಡೀ ದೇಶದ ಗಮನ ಸೆಳೆದಿದೆ. ಪ್ರಧಾನಿ ಮೋದಿ ಅವರ ಅಭಿವೃದ್ಧಿ ಕಾರ್ಯಗಳು ಹಾಗೂ ರಾಜ್ಯದ ಮೈತ್ರಿ ಸರ್ಕಾರದ ವೈಫಲ್ಯ ಕುರಿತು ಈ ಚುನಾವಣೆಯಲ್ಲಿ ಚರ್ಚೆಯ ವಿಷಯವಾಗಿದೆ. ರಾಜ್ಯದಲ್ಲಿ 100 ತಾಲೂಕುಗಳಲ್ಲಿ ಭೀಕರ ಬರವಿದ್ದರೂ ನಾಲ್ಕು ತಿಂಗಳಿಂದ ಸಿಎಂ ಕುಮಾರಸ್ವಾಮಿ ಸಾಲಮನ್ನಾ ಸಾಲಮನ್ನಾ ಎಂದು ಜಪಮಾಡುತ್ತಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಿ ಎಂದರೆ ಹಗುರವಾಗಿ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಜನಾರ್ದನ ರೆಡ್ಡಿಯವರು ಸಿದ್ದರಾಮಯ್ಯನವರ ಮಗನ ಸಾವಿನ ವಿಷಯದ ಬಗ್ಗೆ ಆಡಿದ ಮಾತು ನಿಜಕ್ಕೂ ಖಂಡನೀಯ. ಯಾವುದೇ ವ್ಯಕ್ತಿಯ ಸಾವು ಚುನಾವಣಾ ರಾಜಕೀಯವನ್ನು ಮೀರಿ ನಿಲ್ಲಬೇಕು.

ಅದೇ ರೀತಿ ಈ ವಿಚಾರವನ್ನು ಸಿದ್ದರಾಮಯ್ಯನವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಳಸಿಕೊಳ್ಳುತ್ತಿರುವುದು ಅವರ ನೈತಿಕ ದಿವಾಳಿತನವನ್ನು ಎತ್ತಿ ತೋರಿಸುತ್ತದೆ.

— C T Ravi ???????? ಸಿ ಟಿ ರವಿ (@CTRavi_BJP) October 31, 2018

ಈ ಬಾರಿಯ ಉಪಚುನಾವಣೆಯಲ್ಲಿ ಶಿವಮೊಗ್ಗ, ಬಳ್ಳಾರಿ, ಜಮಖಂಡಿ ಚುನಾವಣೆಯಲ್ಲಿ ಗೆಲ್ಲುತ್ತೇವೆ. ಮಂಡ್ಯ, ರಾಮನಗರ ಗೆದ್ದರೂ ಅಚ್ಚರಿ ಇಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಮಾವೇಶ ಮಾಡಿದಾಗ ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ. ಅಲ್ಲದೇ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಿದ್ದು ಇದೇ ಕಾಂಗ್ರೆಸ್, ಜೆಡಿಎಸ್. ಸಿಎಂ ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕದವರು ನನಗೆ ಮತ ಹಾಕಿದ್ದೀರಾ ಎಂದು ಪ್ರಶ್ನಿಸಿ ಅಪಮಾನ ಆಗುವಂತೆ ಮಾಡಿದ್ದರು. ಜೆಡಿಎಸ್ ನವರು ಬಿಜೆಪಿಯ ದಕ್ಷಿಣದ ಬಾಗಿಲು ಮುಚ್ಚುತ್ತೇವೆ ಎನ್ನುತ್ತಾರೆ. ನಿಮ್ಮ ಜೊತೆ ಎಷ್ಟು ಜನ ಸಂಸದರಿದ್ದಾರೆ ಎಂಬುದನ್ನು ಮೊದಲು ಹೇಳಿ ಎಂದು ದೇವೇಗೌಡರಿಗೆ ಸವಾಲು ಎಸೆದರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಂದಲೇ ಬಿಜೆಪಿ ಬಾಗಿಲು ಮುಚ್ಚಲು ಆಗಿಲ್ಲ. ಇನ್ನು ಇವರು ಯಾರು? ಮೈತ್ರಿ ಕೂಟಕ್ಕೆ ಸೋಲಿನ ಭಯ ಆರಂಭವಾಗಿದೆ. ನ.6ರ ಫಲಿತಾಂಶದ ಬಳಿಕ ಕಾಂಗ್ರೆಸ್, ಜೆಡಿಎಸ್ ಛಿದ್ರ ಛಿದ್ರವಾಗುತ್ತವೆ. ಸಮ್ಮಿಶ್ರ ಸರ್ಕಾರದ ತುಘಲಕ್ ದರ್ಬಾರ್ ಅಂತ್ಯವಾಗಲಿದೆ. ಈ ಹಿಂದೆ ಲಾಲ್ ಕೃಷ್ಣ ಅಡ್ವಾಣಿ ಅವರು ನನಗೆ ಜೆಡಿಎಸ್ ಮೈತ್ರಿ ಬೇಡ ಎಂದು ಹೇಳಿದ್ದರು. ಸಮ್ಮಿಶ್ರ ಸರ್ಕಾರ ರಚಿಸಿದರೆ ನೀವು ಮೊದಲು ಅಧಿಕಾರ ನಡೆಸಿ ಎಂದು ಹೇಳಿದ್ದರು. ಅಂದು ನಾನು ಅವರೊಂದಿಗೆ ಹೋಗಿದ್ದರೆ ಇಂದು ಬಿಜೆಪಿ ಇರುತ್ತಿರಲಿಲ್ಲ ಎಂದು ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

ನನ್ನ ಮಗನ ಸಾವು ನನಗೆ ದೇವರು‌ಕೊಟ್ಟ ಶಿಕ್ಷೆ‌‌ ಎಂದು ಜನಾರ್ಧನ ರೆಡ್ಡಿ ಹೇಳಿದ್ದಾರೆ. ನಿಮ್ಮ‌ ಪಾಪಗಳಿಗಾಗಿ‌ ಶಿಕ್ಷೆಯನ್ನು ನಿಮ್ಮ ಮಕ್ಕಳಿಗೆ ದೇವರು ನೀಡದಿರಲಿ ಎಂದು ದೇವರನ್ನು ಬೇಡಿಕೊಳ್ಳುತ್ತೇನೆ.@INCKarnataka

— Siddaramaiah (@siddaramaiah) October 30, 2018

TAGGED:bs yeddyurappaby electionCM Kumaraswamyformer CM SiddaramaiahJanardhan ReddyPublic TVshivamoggaಉಪಚುನಾವಣೆಜನಾರ್ದನ ರೆಡ್ಡಿಪಬ್ಲಿಕ್ ಟಿವಿಬಿಎಸ್ ಯಡಿಯೂರಪ್ಪಶಿವಮೊಗ್ಗಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
17 hours ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
1 day ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
2 days ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
2 days ago

You Might Also Like

Hassan
Crime

ಹಾಸನ | ಹೊಳೆನರಸೀಪುರದಲ್ಲಿ ನಾಲ್ವರು ಖತರ್ನಾಕ್ ಕಳ್ಳಿಯರ ಬಂಧನ

Public TV
By Public TV
8 minutes ago
Indore Couple
Crime

ಹನಿಮೂನ್‌ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್‌ – ಮೂವರು ಪುರುಷರೊಟ್ಟಿಗೆ ದಂಪತಿ ನೋಡಿದ್ದೆ: ಸ್ಫೋಟಕ ಸಂಗತಿ ಬಿಚ್ಚಿಟ್ಟ ಗೈಡ್‌

Public TV
By Public TV
33 minutes ago
Manipur Internet Suspend
Latest

ಮಣಿಪುರದಲ್ಲಿ ತೀವ್ರ ಪ್ರತಿಭಟನೆ – 5 ದಿನಗಳವರೆಗೆ ಇಂಟರ್‌ನೆಟ್ ಸೇವೆ ಸ್ಥಗಿತ

Public TV
By Public TV
47 minutes ago
JP Nadda
Districts

ಬಿಎಸ್‌ವೈ ಮೊಮ್ಮಗನ ಅದ್ಧೂರಿ ಆರತಕ್ಷತೆಯಲ್ಲಿ ಜೆ.ಪಿ ನಡ್ಡಾ, ಉಪರಾಷ್ಟ್ರಪತಿ ಭಾಗಿ

Public TV
By Public TV
1 hour ago
Chinnaswamy Stamped Compensation For Injured
Bengaluru City

ಎಲ್ರೂ ಬಂದು ಹೇಗಾಯ್ತು ಹುಷಾರಾಗಿ ಅಂತಾರೆ, ಪರಿಹಾರ ಮಾತ್ರ ಇಲ್ಲ: ಆರ್‌ಸಿಬಿ ಫ್ಯಾನ್ಸ್ ನೋವಿನ ಮಾತು

Public TV
By Public TV
2 hours ago
BMTC bus hits metro pillar more than 10 injured in Bengaluru
Bengaluru City

ಮೆಟ್ರೋ ಪಿಲ್ಲರ್‌ಗೆ ಬಿಎಂಟಿಸಿ ಬಸ್ ಡಿಕ್ಕಿ – ಗಾಯಗೊಂಡಿದ್ದ ಓರ್ವ ವ್ಯಕ್ತಿ ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?