Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಯನಗರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡ್ತೀನಿ, ಮಂತ್ರಿ ಸ್ಥಾನ ನೀಡಿದ್ರೆ ಸ್ವೀಕರಿಸಲ್ಲ: ಸೌಮ್ಯಾ ರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಯನಗರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡ್ತೀನಿ, ಮಂತ್ರಿ ಸ್ಥಾನ ನೀಡಿದ್ರೆ ಸ್ವೀಕರಿಸಲ್ಲ: ಸೌಮ್ಯಾ ರೆಡ್ಡಿ

Bengaluru City

ಜಯನಗರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡ್ತೀನಿ, ಮಂತ್ರಿ ಸ್ಥಾನ ನೀಡಿದ್ರೆ ಸ್ವೀಕರಿಸಲ್ಲ: ಸೌಮ್ಯಾ ರೆಡ್ಡಿ

Public TV
Last updated: June 13, 2018 1:30 pm
Public TV
Share
3 Min Read
sowmya reddy public tv
SHARE

ಬೆಂಗಳೂರು: ಜಯನಗರ ಕ್ಷೇತ್ರವನ್ನು ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಬೇಕು ಎನ್ನುವ ಆಸೆಯನ್ನು ಇಟ್ಟುಕೊಂಡಿದ್ದೇನೆ. ಅದು ಬಿಟ್ಟು ಬೇರೆ ಯಾವುದೇ ನಿರೀಕ್ಷೆ, ಆಸೆಯಿಲ್ಲ. ಸಚಿವ ಸ್ಥಾನ ನೀಡಿದರೆ ಸ್ವೀಕರಿಸಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಹೇಳಿದ್ದಾರೆ.

ಜಯನಗರ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಗೆಲುವು ಸಾಧಿಸಿದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ತುಂಬಾ ಸಮಾಜಸೇವೆ ಮಾಡಿರುವುದು ಕೂಡ ಗೆಲುವಿಗೆ ಒಂದು ಕಾರಣವಾಗಿದೆ. ಇಂದು ತಂದೆ, ಕುಟುಂಬ ಹಾಗೂ ಪ್ರತಿಯೊಬ್ಬ ಕಾರ್ಯಕರ್ತರ ಗೆಲುವಾಗಿದೆ ಅಂತ ಹೇಳಿದ್ರು.

ರಂಜಾನ್ ತಿಂಗಳಾಗಿದ್ದರಿಂದ ಉಪವಾಸವಿದ್ರೂ ನಮ್ಮ ಮುಸ್ಲಿಂ ಬಾಂಧವರು ಕಷ್ಟಪಟ್ಟು ದುಡಿದಿದ್ದಾರೆ. ಇದು ನನ್ನ ಗೆಲುವಲ್ಲ. ಪ್ರತಿಯೊಬ್ಬರ ಗೆಲುವಾಗಿದೆ. ಜೆಡಿಎಸ್ ವರಿಷ್ಠ ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಹೀಗೆ ಪ್ರತಿಯೊಬ್ಬರೂ ನನಗೆ ಬೆಂಬಲ ಸೂಚಿಸಿದ್ದಾರೆ. ನನನ್ನು ಆರಿಸಿದ್ದ ಜಯನಗರ ಮತದಾರರಿಗೆ ಧನ್ಯವಾದ ಎಂದರು.

REDDY

ಜಯನಗರದಲ್ಲಿ ನನ್ನ ಮನೆ ಮಗಳು ತರ ಪ್ರತಿಯೊಬ್ಬರೂ ನೋಡಿದ್ದಾರೆ. ಈ ಕ್ಷೇತ್ರವನ್ನು ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಬೇಕೆಂದು ಇದ್ದೇನೆ. ಅದು ಬಿಟ್ಟು ಬೇರೆ ಯಾವುದೇ ನಿರೀಕ್ಷೆ, ಆಸೆಯಿಲ್ಲ ಎಂದು ತಿಳಿಸಿದರು.

ಪಕ್ಷಕ್ಕೆ ನಷ್ಟ: ಬಿಟಿಎಂ ಲೇ ಔಟ್ ನಲ್ಲಿ ತಂದೆ ರಾಮಲಿಂಗಾರೆಡ್ಡಿ, ಜಯನಗರದಲ್ಲಿ ನೀವು ಗೆದ್ದಿದ್ದೀರಾ ಹೀಗಾಗಿ ಪಕ್ಷ ನಿಮಗೇನಾದ್ರೂ ಸಚಿವ ಸ್ಥಾನ ನೀಡಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ತಂದೆ ಯಾವುದೇ ಲಾಬಿ ಮಾಡಿಲ್ಲ. ಸಚಿವ ಸ್ಥಾನ ಬೇಕು ಅಂತ ಕೇಳಿಲ್ಲ. ಸತತ 7 ಬಾರಿ ಜನ ಅವರನ್ನು ಆಯ್ಕೆ ಮಾಡಿದ್ದಾರೆ. ಕಷ್ಟಪಟ್ಟು ದುಡಿದಿದ್ದಾರೆ. ಒಂದು ಬಾರಿನೂ ಅವರು ಪಕ್ಷ ಬಿಟ್ಟು ಹೋಗಿಲ್ಲ. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಿಲ್ಲ ಅಂದ್ರೆ ಅದು ಪಕ್ಷಕ್ಕೆ ನಷ್ಟವಾಗುತ್ತೆ ಅಂತ ಹೇಳಿದ್ರು.

ಸಚಿವ ಸ್ಥಾನ ನೀಡಿದ್ರೆ ನಾನು ಸ್ವೀಕರಿಸಲ್ಲ ಅಂತ ಹೇಳಿದ ಅವರು, 7 ಬಾರಿ ಆಯ್ಕೆಯಾದ ಶಾಸಕರಿಗೆ ಕೊಟ್ಟಿಲ್ಲ. ಜಯನಗರ ಜನತೆಯ ಸೇವೆ ಮಾಡುವುದು ಬಿಟ್ಟರೆ ಬೇರೆ ಯಾವುದೇ ಆಸೆಯಿಲ್ಲ ಅಂದ್ರು.

ನಾನು ಮತ್ತು ತಂದೆ ಇಬ್ಬರೂ ಮನಗೆ ಸಚಿವ ಸ್ಥಾನ ಬೇಕು ಅಂತ ಪಟ್ಟು ಹಿಡಿದಿಲ್ಲ. ನಾಲ್ಕೈದು ಬಾರಿ ಸಚಿವರಾಗಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಒಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಿ ಮಾದರಿ ವಿಧಾನಸಭೆಯನ್ನಾಗಿ ಮಾಡೋಣ ಅಂತ ಕ್ಷೇತ್ರದ ಮತದಾರರಿಗೆ ಧನ್ಯವಾದ ತಿಳಿಸಿದ್ರು.

ಯಾವ ಸುತ್ತಿನಲ್ಲಿ ಯಾರಿಗೆ ಎಷ್ಟು ಮುನ್ನಡೆ?
* 1ನೇ ಸುತ್ತಿನ ಮತ ಎಣಿಕೆ
ಬಿಜೆಪಿ 3,322
ಕಾಂಗ್ರೆಸ್- 3,749

* 2ನೇ ಸುತ್ತಿನ ಮತ ಎಣಿಕೆ
ಬಿಜೆಪಿ – 6,453
ಕಾಂಗ್ರೆಸ್ -6,719

* 3ನೇಸುತ್ತಿನ ಮತ ಎಣಿಕೆ
ಕಾಂಗ್ರೆಸ್-11,494
ಬಿಜೆಪಿ-8,617

* 4ನೇ ಸುತ್ತಿನ ಮತ ಎಣಿಕೆ
ಕಾಂಗ್ರೆಸ್-16,438
ಬಿಜೆಪಿ-11,090

* 5ನೇ ಸುತ್ತಿನ ಮತ ಎಣಿಕೆ
ಬಿಜೆಪಿ-16,331
ಕಾಂಗ್ರೆಸ್-17,923

* 6ನೇಸುತ್ತಿನ ಏಣಿಕೆ
ಕಾಂಗ್ರೆಸ್-22,356
ಬಿಜೆಪಿ-18,813

* 7ನೇ ಸುತ್ತಿನ ಮತ ಎಣಿಕೆ
ಕಾಂಗ್ರೆಸ್-27,195
ಬಿಜೆಪಿ-19,873

* 8ನೇ ಸುತ್ತಿನ ಮತ ಏಣಿಕೆ
ಬಿಜೆಪಿ- 21,437
ಕಾಂಗ್ರೆಸ್- 31,642

* 9ನೇ ಸುತ್ತಿನ ಮತ ಏಣಿಕೆ
ಕಾಂಗ್ರೆಸ್-37,288
ಬಿಜೆಪಿ -21,994

* 10ನೇ ಸುತ್ತಿನ ಮತ ಏಣಿಕೆ
ಕಾಂಗ್ರೆಸ್-40,677
ಬಿಜೆಪಿ -25,779

* 11ನೇ ಸುತ್ತಿನ ಮತ ಏಣಿಕೆ
ಕಾಂಗ್ರೆಸ್-43,476
ಬಿಜೆಪಿ -30,746

* 12ನೇ ಸುತ್ತಿನ ಮತ ಏಣಿಕೆ
ಕಾಂಗ್ರೆಸ್-45,978
ಬಿಜೆಪಿ-35,849

* 13ನೇ ಸುತ್ತಿನ ಮತ ಏಣಿಕೆ
ಕಾಂಗ್ರೆಸ್-48,584
ಬಿಜೆಪಿ-39,970

* 14ನೇ ಸುತ್ತಿನ ಮತ ಏಣಿಕೆ
ಕಾಂಗ್ರೆಸ್-51,347
ಬಿಜೆಪಿ-44,785

* 15ನೇ ಸುತ್ತಿನ ಮತ ಏಣಿಕೆ
ಕಾಂಗ್ರೆಸ್-54,457
ಬಿಜೆಪಿ-49,526

* 16ನೇ ಸುತ್ತಿನ ಮತ ಏಣಿಕೆ
ಕಾಂಗ್ರೆಸ್-54,457
ಬಿಜೆಪಿ-51,568

TAGGED:bengalurucongressjayanagaraPublic TVSowmya Reddyಕಾಂಗ್ರೆಸ್ಜಯನಗರಪಬ್ಲಿಕ್ ಟಿವಿಬೆಂಗಳೂರುಸೌಮ್ಯಾ ರೆಡ್ಡಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Rinku Singh Sunil Narine
Cricket

IPL: ಸೂಪರ್‌ ಓವರ್‌ನಲ್ಲಿ ಮಿಂಚಿದ ನರೈನ್‌, ರಿಂಕು – ಲಕ್ನೋ ವಿರುದ್ಧ ಕೋಲ್ಕತ್ತಾಗೆ ‘ಸೂಪರ್’ ಜಯ

Public TV
By Public TV
4 hours ago
Shots Heard During Press Dinner At White House Donald Tump Evacuated Correspondents Dinner
Latest

ಟ್ರಂಪ್, ಸರ್ಕಾರದ ಮುಖ್ಯ ಅಧಿಕಾರಿಗಳೇ ಹಂತಕನ ಟಾರ್ಗೆಟ್ – ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು‌

Public TV
By Public TV
5 hours ago
01 20
Big Bulletin

ಬಿಗ್‌ ಬುಲೆಟಿನ್‌ 26 April 2026 ಭಾಗ-1

Public TV
By Public TV
5 hours ago
02 20
Big Bulletin

ಬಿಗ್‌ ಬುಲೆಟಿನ್‌ 26 April 2026 ಭಾಗ-2

Public TV
By Public TV
5 hours ago
03 18
Big Bulletin

ಬಿಗ್‌ ಬುಲೆಟಿನ್‌ 26 April 2026 ಭಾಗ-3

Public TV
By Public TV
5 hours ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ವಿಧಾನಸಭಾ ಚುನಾವಣೆ – ಮೇ 2ಕ್ಕೆ ಅಂಚೆ ಮತಗಳ ಮರುಎಣಿಕೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?