ಸಿಎಂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜೆಡಿಎಸ್ ಕಾರ್ಯಕರ್ತನಿಗೆ ಥಳಿತ!

Public TV
0 Min Read
MND JDS

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಜೆಡಿಎಸ್ ಕಾರ್ಯಕರ್ತನಿಗೆ ಥಳಿಸಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿಯಲ್ಲಿ ನಡೆದಿದೆ.

MND 1

ಮೇಲುಕೋಟೆ ಕ್ಷೇತ್ರದ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪರ ಸಿಎಂ ಸಿದ್ದರಾಮಯ್ಯ ಮತಯಾಚನೆ ಮಾಡುತ್ತಿದ್ರು. ಈ ವೇಳೆ ಜೆಡಿಎಸ್ ಬಾವುಟ ಹಾರಿಸಿ ಕಾರ್ಯಕರ್ತರೊಬ್ಬರು ಘೋಷಣೆ ಕೂಗಿದ್ದರು. ಇದರಿಂದ ಆಕ್ರೋಶಗೊಂದ ರೈತ ಸಂಘದ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

cm siddaramaiah

ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಯಿದತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *